ಆರ್ ಎಂ ಮಂಜುನಾಥ್ ಗೌಡ ಹಿಡಿತಕ್ಕೆ ಡಿಸಿಸಿ ಬ್ಯಾಂಕ್ – ಉಪಾಧ್ಯಕ್ಷರಾಗಿದ್ದ ಷಡಾಕ್ಷರಿ ಪ್ರಭಾರ ಅಧ್ಯಕ್ಷರಾಗಿ ಆಯ್ಕೆ..!!!|DCC
ಶಿವಮೊಗ್ಗ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆ ಆಗಿದ್ದು, 9 ನಿರ್ದೇಶಕರ ಬೆಂಬಲದೊಂದಿಗೆ ಮತ್ತೆ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಡಾ. ಆರ್.ಎಂ. ಮಂಜುನಾಥ ಗೌಡ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲಾ ಬ್ಯಾಂಕ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಪರವಾಗಿ 9 ಮತಗಳೊಂದಿಗೆ, ಅವಿಶ್ವಾಸ ನಿರ್ಣಯಕ್ಕೆ ಜಯ ಸಿಕ್ಕಿದೆ. ಉಪಾಧ್ಯಕ್ಷರಾಗಿದ್ದ ಷಡಕ್ಷರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 13 ಸದಸ್ಯರಿದ್ದು ಈಗ ಗೌಡರ ಪಾಳಯ ಅಧಿಕಾರ ಹಿಡಿದಿದೆ. ಚುನಾವಣೆ ಅಧಿಕಾರಿಯಾಗಿ ಜೆಸಿ ವೆಂಕಟಾಚಲಪತಿ ನೇತೃತ್ವದಲ್ಲಿ ಗೌಪ್ಯ…