Headlines

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಬಳಿ ನಡುರಾತ್ರಿ ದಿಡೀರ್ ಬೆಂಕಿ : ತಪ್ಪಿತು ಭಾರಿ ಅನಾಹುತ

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಸಮೀಪವಿರುವ ಸುಲ್ತಾನ್ ಮಾರ್ಕೆಟ್’ನಲ್ಲಿ ನಡುರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸುಲ್ತಾನ್ ಮಾರ್ಕೆಟ್’ನ ಗುಜರಿ ಅಂಗಡಿಗಳ ಮುಂದೆ ಇಡಲಾಗಿದ್ದ ಟಯರ್ ಮತ್ತು ಇತರೆ ಗುಜರಿಗೆ ವಸ್ತುಗಳು ಧಗಧಗ ಹೊತ್ತಿ ಉರಿದಿವೆ. ಸ್ಥಳೀಯರು ಇದನ್ನು ಗಮನಿಸಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಬೆಂಕಿ ಹೊತ್ತುಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಗುಜರಿ ವಸ್ತುಗಳು ಇರಿಸಿದ್ದ ಸ್ಥಳದ ಪಕ್ಕದಲ್ಲಿ ವಿದ್ಯುತ್ ಟ್ರಾನ್ಸ್’ಫಾರ್ಮರ್ ಇದೆ….

Read More

ಕಾಂಗ್ರೆಸ್ ಸರ್ಕಾರ ಹಿಂದೂ ಹಾಗೂ ಬಡವರ ವಿರೋಧಿ ಸರ್ಕಾರ – ಕೆ ಎಸ್ ಈಶ್ವರಪ್ಪ|KSE

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳ ಒಳಗೆ ಹಿಂದೂ ಧರ್ಮ ವಿರೋಧಿ ಮತ್ತು ಬಡವರ ವಿರೋಧಿ ಸರ್ಕಾರ ಎಂದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಡವರಿಗೆ ಪ್ರತಿ ತಿಂಗಳಿಗೆ 10 ಕೆ ಜಿ ಅಕ್ಕಿ ಕೊಡುವುದಾಗಿ ಹೇಳಿ ಪ್ರಧಾನಿ ಮೋದಿ ಅಡ್ಡ ಬರ್ತಾ ಇದ್ದಾರೆ ಎಂಬ ಭಾವನೆಯನ್ನ ಕಾಂಗ್ರೆಸ್ ಆರೋಪಿಸುತ್ತಿದೆ. ಕೇಂದ್ರವನ್ನು ಕೇಳಿ ಕಾಂಗ್ರೆಸ್ ಗ್ಯಾರೆಂಟಿ ಘೋಷಣೆ ಮಾಡಿದ್ರಾ.ಎಂದು ಪ್ರಶ್ನಿಸಿದ ಈಶ್ವರಪ್ಪ ಬಡವರಿಗೆ ಮೋಸ ಆಗುತ್ತಿದೆ…

Read More

ಶಿವಮೊಗ್ಗ – ರೈಲಿನಲ್ಲಿ ಶೌಚಾಲಯಕ್ಕೆ ತೆರಳಿದ್ದ ಬ್ಯಾಂಕ್ ಮ್ಯಾನೇಜರ್ ಸಾವು|Railway

ಶಿವಮೊಗ್ಗ: ಬೆಂಗಳೂರಿನಿಂದ ಹೆಂಡತಿ ಮಕ್ಕಳನ್ನು ಕರೆದುಕೊಂಡು ಬರಲು ಹೋಗಿದ್ದ ಬ್ಯಾಂಕ್ ಮ್ಯಾನೇಜರ್ ರೈಲ್ವೆ ಬೋಗಿಯಲ್ಲಿ ಶೌಚಾಲಯದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ದುರ್ದೈವಿ ಅಶೋಕ್ ಚೌಧರಿ ಅವರು ಶಿವಮೊಗ್ಗದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅಸ್ಸೋಂ ಮೂಲದವರಾಗಿದ್ದ ಅಶೋಕ್ ಚೌಧರಿ ಅವರು ಅಸ್ಸೋಂ ನಿಂದ ಬೆಂಗಳೂರಿಗೆ ಬಂದಿದ್ದ ತಮ್ಮ ಹೆಂಡತಿ ಹಾಗೂ ಮಕ್ಕಳನ್ನು ಕರೆ ತರಲು ನಿನ್ನೆ ಬೆಳಗ್ಗೆ ಶಿವಮೊಗ್ಗ-ಯಶವಂತಪುರದ ಇಂಟರಸಿಟಿ ರೈಲಿನ ಎಸಿ ಬೋಗಿಯಲ್ಲಿ ಪ್ರಯಾಣ ಬೆಳೆಸಿದ್ದಾರೆ‌. ರೈಲಿನಲ್ಲಿಯೇ ಶೌಚಾಲಯಕ್ಕೆ…

Read More

ಸಾಗರ : ಗಾಂಜಾ ಸಾಗಾಣಿಕೆ – ಓರ್ವನ ಬಂಧನ|arrested

ಸಾಗರ : ಗಾಂಜಾ ಸಾಗಾಣಿಕೆ – ಓರ್ವನ ಬಂಧನ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ವರದಹಳ್ಳಿ ಸರ್ಕಲ್‌ನ ಸೌಪರ್ಣಿಕ ಹೋಟೆಲ್ ಬಳಿ ಅಬಕಾರಿ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಆ.3 ರ ಗುರುವಾರ ವಶಕ್ಕೆ ಪಡೆದಿದ್ದಾರೆ. ರಾಮನಗರದ ಅಹ್ಮದ್ ಹುಸೇನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಗಸ್ತಿನಲ್ಲಿದ್ದ ಅಬಕಾರಿ ಇಲಾಖೆ ಸಿಬ್ಬಂದಿಗಳು ಅಹ್ಮದ್ ಹುಸೇನ್ ನನ್ನು ತಪಾಸಣೆಗೆ ಒಳಪಡಿಸಿದಾಗ ಆತನ ಬಳಿಯಿದ್ದ 53 ಗ್ರಾಂ.ಒಣ ಗಾಂಜಾ ಪತ್ತೆ ಮಾಡಲಾಗಿದೆ. ಆರೋಪಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ…

Read More

ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ – ದೇಸಿ ಉಡುಗೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು

ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಸಾಂಪ್ರದಾಯಿಕ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಸಿ ಉಡುಗೆ ತೊಟ್ಟು ಮಿಂಚಿದರು. ತಳಿರು ತೋರಣ ರಂಗೋಲಿಗಳಿಂದ ಸಿಂಗಾರಗೊಂಡಿದ್ದ ಕಾಲೇಜು, ಹೂವು, ಬಾಳೆ ಹಣ್ಣು, ಕಬ್ಬುಗಳ ಅಲಂಕಾರದಿಂದ ಕಂಗೊಳಿಸುತ್ತಿತ್ತು. ಕಾಲೇಜಿನ ಮುಂಭಾಗದಲ್ಲಿ ಹಾಕಿದ್ದ ಚಪ್ಪರ ಸೀರೆ, ಪಂಚೆ, ಶಲ್ಯದಲ್ಲಿ ಆಗಮಿಸಿದ್ದ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳು ಪರಸ್ಪರ ಸೆಲ್ಫಿ ತೆಗೆದುಕೊಳ್ಳುತ್ತಿದ್ದದ್ದು ಸಾಮಾನ್ಯವಾಗಿತ್ತು. ಕಾರ್ಯಕ್ರಮಕ್ಕೆ ಸಿಂಗಾರಗೊಂಡು ಬಂದಿದ್ದ ಗೂಳಿ ಸೂಗೂರು ಆದಿಶೇಷನನ್ನು…

Read More

ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ಕಿರಿಕ್ : ಕೊಲೆಯಲ್ಲಿ ಅಂತ್ಯ

ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ಕಿರಿಕ್ : ಕೊಲೆಯಲ್ಲಿ ಅಂತ್ಯ ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. ಬೊಮ್ಮನಕಟ್ಟೆ ಎ-ಬ್ಲಾಕ್ ನಿವಾಸಿ ಪವನ್ (28) ಕೊಲೆಯಾದ ಯುವಕ. ಪವನ್ ತನ್ನ ಸ್ನೇಹಿತ ಶಿವಕುಮಾರ್ ಅವರ ಮನೆಗೆ ರಾತ್ರಿ ಪಾರ್ಟಿ ನಿಮಿತ್ತ ಹೋಗಿದ್ದ. ಪಾರ್ಟಿ ವೇಳೆ…

Read More

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು!

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು! ತೀರ್ಥಹಳ್ಳಿ : ಕಾಂತಾರ ತಂಡಕ್ಕೆ ಶಾಕ್ ಮೇಲೆ ಶಾಕ್ ಸಿಗುತ್ತಲೇ ಇದೆ. ಪ್ರೀಕ್ವೆಲ್ ಶೂಟಿಂಗ್ ವೇಳೆ ಎಚ್ಚರಿಕೆಯಿಂದ ಇರುವಂತೆ ದೈವ ಸೂಚಿಸಿದ ಬೆನ್ನಲ್ಲೇ ಕಾಂತಾರ ತಂಡದಲ್ಲಿ ಸಾವುಗಳು ಸಂಭವಿಸುತ್ತಲೇ ಇವೆ. ಕಾಂತರ-2 ಚಿತ್ರೀಕರಣ ತೀರ್ಥಹಳ್ಳಿ ತಾಲೂಕಿನ ಸುತ್ತ ಮುತ್ತ ನಡೆಯುತ್ತಿದ್ದು ಯಡೂರು ಹಾಗೂ ಆಗುಂಬೆ ಸಮೀಪ ಚಿತ್ರತಂಡ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದೆ.ನಿನ್ನೆ ಚಿತ್ರೀಕರಣ ಮುಗಿಸಿ…

Read More

ಹಿಜಾಬ್ – ಕೇಸರಿ ಘರ್ಷಣೆ ಹಿನ್ನಲೆ ರಾಜ್ಯಾದ್ಯಂತ ಮೂರು ದಿನ ಶಾಲಾ-ಕಾಲೇಜು ಬಂದ್ !!!! ಹಿಜಾಬ್ ಕೋರ್ಟ್ ತೀರ್ಪು ಮುಂದೂಡಿಕೆ ಹಿನ್ನಲೆ ಸಿಎಂ ಘೋಷಣೆ

ಹಿಜಾಬ್ ಮತ್ತು ಕೇಸರಿ ಶಾಲಿನ ವಿಷಯದಲ್ಲಿ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾಲೇಜುಗಳಿಗೆ‌ ಮುಂಜಾಗ್ರತಾ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳವರೆಗೆ ರಜೆ‌ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಸಿಎಂ ಮನವಿ ಮಾಡಿಕೊಂಡಿದ್ದಾರೆ. ಹಿಜಾಬ್ ವಿವಾದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದ್ದು ಕರ್ನಾಟಕ ಹೈಕೋರ್ಟ್ ವಿಚಾರಣೆಯನ್ನು…

Read More

ಹಳ್ಳದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿಯ ನಗ್ನ ಮೃತದೇಹ ಪತ್ತೆ

ಹಳ್ಳದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿಯ ನಗ್ನ ಮೃತದೇಹ ಪತ್ತೆ A 38-year-old woman employee of Karnataka Grameena Bank was found dead in a drain near DC Camp Road in Ballari. Police have launched an investigation to determine the cause of death. ಬಳ್ಳಾರಿ ; ನಗರದಲ್ಲಿ ಆತಂಕ ಸೃಷ್ಟಿಸಿರುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಡಿ.ಸಿ. ಕ್ಯಾಂಪ್ ರಸ್ತೆ ಸಮೀಪದ ಅಂದ್ರಾಳ್ ಹಳ್ಳದಲ್ಲಿ ಮಹಿಳೆಯ ನಗ್ನ ಮೃತದೇಹ…

Read More

Proin nisl metus consequat

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More
Exit mobile version