ಹೊಸನಗರ ಸಮೀಪ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ : ಕಾರು ಚಾಲಕ ಶ್ರೀರಾಮ್ ಫ಼ೈನಾನ್ಸ್ ಉದ್ಯೋಗಿ ಸ್ಥಳದಲ್ಲೆ ಸಾವು :
ಹೊಸನಗರ: ಮಾರುತಿಪುರ ಸಮೀಪ ಹೊಸಕೆಸರೆ- ದರೋಡೆಕಾನ್ ಸಮೀಪ ಸರಕು ತುಂಬಿದ ಲಾರಿ ಹಾಗೂ ಮಾರುತಿ ಆಲ್ಟೊ ಕಾರಿನ ಮದ್ಯೆ ನಿನ್ನೆ ರಾತ್ರಿ ಸುಮಾರು 10-30 ರ ಸಮಯದಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜು – ಗುಜ್ಜಾಗಿದ್ದು ಚಾಲಕ ವಿನಯ ಗೌಡ( 26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನ ಚಾಲಕ ವಿನಯ ಗೌಡ ಸಾಗರದಲ್ಲಿ ಶ್ರೀರಾಮ್ ಫೈನಾನ್ಸ್ ಉದ್ಯೋಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ಚಾಲಕ ವಿನಯ್ ಗೌಡ (26) ಬಾಣಿಗದಿಂದ ಊಟವನ್ನು ಮುಗಿಸಿಕೊಂಡು ಸಾಗರಕ್ಕೆ…