ಹೊಸನಗರದ ಒಟ್ಟೂರ ಕೆರೆಯು ಸರ್ವ ಜನಾಂಗದ ಶಾಂತಿಯ ತೋಟವೆಂಬಂತ್ತೆ ಹಿಂದೂ,ಮುಸಲ್ಮಾನ್,ಕ್ರೈಸ್ತ ಸೇರಿದಂತೆ ವಿವಿಧ ಧರ್ಮಗಳನ್ನೊಳಗೊಂಡ ಕೆರೆಯಾಗಿದೆ : ಮೂಲೆಗದ್ದೇ ಶ್ರೀಗಳು

ಹೊಸನಗರ:- 03, ಇಂದು ಒಟ್ಟೂರು ಕೆರೆಯ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಭಿವೃದ್ಧಿ ಯೋಜನೆ, ಮೂಲೆಗದ್ದೆ ಮಠದ ಶ್ರೀಗಳಿಂದ, ಮಸೀದಿಯ ಗುರುಗಳು ಚರ್ಚ್ ನ ಫಾದರ್, ಸಾ,ರ ಸಂಸ್ಥೆ, ಪಟ್ಟಣ ಪಂಚಾಯಿತಿ, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಹೂಳೆತ್ತುವ ರ್ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  ಚಾಲನೆ ನೀಡಿ ಮಾತನಾಡಿದ ತಾಲ್ಲೂಕಿನ ಮೂಲೆಗದ್ದೆ ಮಠದ ಶ್ರೀ ಮ,ನಿ,ಪ್ರಾ, ಚನ್ನಬಸವ ಮಹಾ ಸ್ವಾಮಿಗಳು ಮಾತನಾಡಿ. ಒಟ್ಟೂರ ಕೆರೆಯು ಸರ್ವ ಜನಾಂಗದ ಶಾಂತಿಯ ತೋಟವೆಂಬಂತ್ತೆ ಹಿಂದೂ, ಮುಸಲ್ಮಾನ್, ಕ್ರೈಸ್ತ ಸೇರಿದಂತೆ ವಿವಿಧ…

Read More

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್‌ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕಮದೂರು ಗ್ರಾಮದ ನಾಗರಾಜ್ ನಾಯ್ಕ್…

Read More

ಡಿಸೆಂಬರ್ 4 ರ ಶನಿವಾರ ಆನಂದಪುರ ಸಮೀಪದ ಮುರುಘಾಮಠದಲ್ಲಿ ಅಧ್ಧೂರಿಯಾಗಿ ನೆರವೇರಲಿದೆ ಶರಣ ಸಾಹಿತ್ಯ ಭಾವೈಕ್ಯ ಸಮ್ಮೇಳನ ಹಾಗೂ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ

ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದಲ್ಲಿ ಇತಿಹಾಸದಲ್ಲೇ ಗೌರವಕ್ಕೆ ಪಾತ್ರವಾದಂತಹ ಸ್ಥಳ ಆನಂದಪುರ ಸಮೀಪದ ಮುರುಘಾಮಠ ಧಾರ್ಮಿಕ, ಸಾಮಾಜಿಕ,ಶೈಕ್ಷಣಿಕ ವಾಗಿ ಮುಂದುವರೆದ ಮಠಗಳಲ್ಲಿ ಒಂದಾಗಿದ್ದು ಕೆಳದಿ  ಅರಸರ ಗೌರವ, ಪ್ರೀತಿ, ಪ್ರತಿಷ್ಠೆಗೆ ಪಾತ್ರವಾದಂತಹ ಮಠ ಇದಾಗಿದ್ದು ದಾನ ಧತ್ತಿಗಳನ್ನು ಪಡೆದುಕೊಂಡು ಬಂದಿದೆ.ಕಲೆ ಸಾಹಿತ್ಯ ಸಂಸ್ಕೃತಿಗೆ ತನ್ನದೇ ಆದಂತಹ ಪ್ರಾಮುಖ್ಯತೆ ನೀಡಿದ ಮಠ ಇದಾಗಿದೆ. ಇದೇ ಡಿಸೆಂಬರ್ 4 ರ ಶನಿವಾರದಂದು ಪ್ರತಿವರ್ಷದಂತೆ ಈ ವರ್ಷವೂ ಕೂಡ ಮುರುಘಾ ಮಠದಲ್ಲಿ ಶರಣ ಸಾಹಿತ್ಯ ಮತ್ತು ಭಾವೈಕ್ಯ ಸಮ್ಮೇಳನ ಕಾರ್ತಿಕ…

Read More

ಟ್ರೇಡಿಂಗ್ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ 4.90 ಲಕ್ಷ ರೂ. ವಂಚನೆ

The true colors of the fraudsters are revealed when they go to withdraw the money after investing it. They harass the victims by giving various excuses like the money is under SEBI control, tax paid, in RD account or broker charges paid. Finally, when they could not withdraw the money and after inquiring among their…

Read More

ರಿಪ್ಪನ್‌ಪೇಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ – ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ – ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಭವ್ಯ ಮೆರವಣಿಗೆ ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ 68ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ…

Read More

ANANDAPURA | ನಿಲ್ಲಿಸಿದ್ದ ಕಾರಿಗೆ ಡಿಕ್ಕಿಯಾಗಿ ಐ10 ಕಾರು ಪಲ್ಟಿ

ANANDAPURA | ನಿಲ್ಲಿಸಿದ್ದ ಕಾರಿಗೆ ಡಿಕ್ಕಿಯಾಗಿ ಐ10 ಕಾರು ಪಲ್ಟಿ ಆನಂದಪುರ : ನಿಲ್ಲಿಸಿದ್ದ ಕಾರಿಗೆ ಹಿಂಬಂದಿಯಿಂದ ಇನ್ನೊಂದು ಕಾರು ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ಆನಂದಪುರದ ಹಳೇ ಪೊಲೀಸ್ ಉಪಠಾಣೆ ಬಳಿ ನಡೆದಿದೆ. ಆನಂದಪುರಂ ಹಳೇ ಉಪಠಾಣೆಯ ಬಳಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಹೋಡಾ ಅಮೇಜ್ ಕಾರನ್ನ ಮರದ ಕೆಳಗೆ ನಿಲ್ಲಿಸಿದ್ದರು ಈ ವೇಳೆ ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಐ10 ಕಾರು ನಿಲ್ಲಿಸಿದ್ದ ಅಮೇಜ್ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಉರುಳಿಬಿದ್ದಿದೆ. ಅದೃಷ್ಟವಶಾತ್ ಐ೧೦ ಕಾರಿನಲ್ಲಿದ್ದ ಇಬ್ಬರು…

Read More

ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ Karnataka CM Siddaramaiah announces ₹5 lakh compensation for families of three workers killed in Hulikal Ghat landslide in Shivamogga. Four others are critically injured. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಸಂಭವಿಸಿದ ಭಾರೀ ಮಣ್ಣು ಕುಸಿತದಲ್ಲಿ ಮೂವರು ಕಾರ್ಮಿಕರು…

Read More

ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi

ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi ಚುನಾವಣಾ ನೀತಿ ಸಂಹಿತೆಗೆ ವ್ಯತಿರಿಕ್ತವಾಗಿ ಕೋಮು ದ್ವೇಷ ಹರಡುವ ಹೇಳಿಕೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ತೀರ್ಥಹಳ್ಳಿ ಡಿವೈಎಸ್‌ಪಿ ಕಚೇರಿಗೆ ದೂರು ನೀಡಿದ್ದಾರೆ.  ತಮ್ಮ ಲೆಟರ್‌ ಹೆಡ್‌ನಲ್ಲಿ ಅವರು ದೂರು ನೀಡಿದ್ದು, ಪತ್ರಿಕೆಯಲ್ಲಿ ಪ್ರಸಾರವಾದ…

Read More

ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!?

ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!? ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿ ಕಲ್ಲು ಕ್ವಾರೆಯೊಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬನ ಮಾರಣಾಂತಿಕ ಹಲ್ಲೆ ನಡೆದಿದ್ದು , ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಡೆದಿದ್ದೇನು..!!? ಹುಂಚ ವ್ಯಾಪ್ತಿಯ ಹೊಂಡಲಗದ್ದೆ ಕಲ್ಲು ಕ್ರಷರ್ ನಲ್ಲಿ ದಿನಾಂಕ 08-03-2025 ರಂದು ಸಂಜೆ ಸಮಯದಲ್ಲಿ ಕ್ರಷರ್ ಗೆ ಬೈಕ್ ನಲ್ಲಿ ಬಂದ…

Read More

ರಿಪ್ಪನ್‌ಪೇಟೆ ಸೇರಿದಂತೆ ಹಲವು ಗ್ರಾಮ ಪಂಚಾಯತಿಗಳ ಮೀಸಲಾತಿ ಪಟ್ಟಿ ಪ್ರಕಟ – ಯಾವ ವಾರ್ಡ್ ಯಾವ ಮೀಸಲಾತಿ? ಸಂಪೂರ್ಣ ಮಾಹಿತಿ

ರಿಪ್ಪನ್‌ಪೇಟೆ ಸೇರಿದಂತೆ ಹಲವು ಗ್ರಾಮ ಪಂಚಾಯತಿಗಳ ಮೀಸಲಾತಿ ಪಟ್ಟಿ ಪ್ರಕಟ – ಯಾವ ವಾರ್ಡ್ ಯಾವ ಮೀಸಲಾತಿ? ಸಂಪೂರ್ಣ ಮಾಹಿತಿ The district administration has officially released the ward-wise reservation list for Gram Panchayat elections in Hosanagara taluk. Check the complete reservation details for Ripponpet, Belur, Arasalu, Kenchanala, Balur, Amrutha, Heddaripura, Humcha and Chikkajeni Gram Panchayats. ಗ್ರಾಮ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ, ಜಿಲ್ಲಾಡಳಿತವು…

Read More