Headlines

ಹೊಸನಗರ ಸಮೀಪ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ : ಕಾರು ಚಾಲಕ ಶ್ರೀರಾಮ್ ಫ಼ೈನಾನ್ಸ್ ಉದ್ಯೋಗಿ ಸ್ಥಳದಲ್ಲೆ ಸಾವು :

ಹೊಸನಗರ: ಮಾರುತಿಪುರ ಸಮೀಪ ಹೊಸಕೆಸರೆ-  ದರೋಡೆಕಾನ್  ಸಮೀಪ ಸರಕು ತುಂಬಿದ ಲಾರಿ  ಹಾಗೂ ಮಾರುತಿ ಆಲ್ಟೊ ಕಾರಿನ ಮದ್ಯೆ ನಿನ್ನೆ ರಾತ್ರಿ ಸುಮಾರು 10-30 ರ ಸಮಯದಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ಅಪಘಾತದ ರಭಸಕ್ಕೆ ಕಾರು ಸಂಪೂರ್ಣ  ನಜ್ಜು – ಗುಜ್ಜಾಗಿದ್ದು ಚಾಲಕ ವಿನಯ ಗೌಡ( 26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನ ಚಾಲಕ ವಿನಯ ಗೌಡ ಸಾಗರದಲ್ಲಿ ಶ್ರೀರಾಮ್ ಫೈನಾನ್ಸ್ ಉದ್ಯೋಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ಚಾಲಕ ವಿನಯ್ ಗೌಡ (26) ಬಾಣಿಗದಿಂದ ಊಟವನ್ನು ಮುಗಿಸಿಕೊಂಡು ಸಾಗರಕ್ಕೆ…

Read More

ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಆಯ್ಕೆ | mini Olympics

ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಆಯ್ಕೆ | mini Olympics ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದ ಮೂರನೇ ಒಲಿಂಪಿಕ್ ನ ಕಬ್ಬಡಿ ತಂಡಕ್ಕೆ ಪಟ್ಟಣದ ರಾಮಕೃಷ್ಣ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಹಾಗೂ ಆನಂದಪುರ ಪ್ರಾರ್ಥನಾ ರಾಮಕೃಷ್ಣ ವಿದ್ಯಾಲಯ ಓರ್ವ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 17/07/2024 ರಂದು ನಡೆದ ರಾಜ್ಯ ಒಲಿಂಪಿಕ್ಸ್ ಚಾಂಪಿಯನ್ ಶಿಪ್ ಗೆ ತಂಡಗಳ ಅಯ್ಕೆ ಪ್ರಕ್ರಿಯೆಯಲ್ಲಿ ಕಬ್ಬಡಿ ತಂಡಕ್ಕೆ ಪಟ್ಟಣದ ರಾಮಕೃಷ್ಣ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಹಾಗೂ…

Read More

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ  ಶಿವಮೊಗ್ಗ ಜಿಲ್ಲೆಯ ಗಡಿಭಾಗ ಗೇರುಸೊಪ್ಪದಲ್ಲಿ ಬ್ರೇಕ್‌ ಫೇಲ್‌ ಆಗಿ ಬಸ್ಸೊಂದು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಬಸ್ ನಲ್ಲಿದ್ದ  30 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಜೋಗ ಸಮೀಪದ ಗೇರುಸೊಪ್ಪದ ಸುಳಿಮಕ್ಕಿ ಕ್ರಾಸ್​ನಲ್ಲಿ ಘಟನೆ ಸಂಭವಿಸಿದೆ.  ಪ್ರವಾಸಕ್ಕೆಂದು 2 ಬಸ್​ನಲ್ಲಿ ಬಂದಿದ್ದ ಗೌರಿಬಿದನೂರು ತಾಲೂಕಿನ ಗದರೆ- ಮಲಸಂದ್ರದ ಗ್ರಾಮಸ್ಥರು…

Read More

ಕಾಡು ಪ್ರಾಣಿಗಳನ್ನು ಬೇಟೆಯಾಡುತಿದ್ದ ಆರೋಪಿಯ ಬಂಧನ – ಜಿಂಕೆ ಚರ್ಮ ಸಹಿತ ಬಂದೂಕು ವಶಕ್ಕೆ.!

ನ್ಯಾಮತಿ ತಾಲೂಕಿನ ಸಂರಕ್ಷಿತ ಅರಣ್ಯದಲ್ಲಿ ಅಕ್ರಮವಾಗಿ ಪ್ರವೇಶಿಸಿ ಕಾಡುಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇಲೆ ಹೊನ್ನಾಳಿ ವಲಯ ಅರಣ್ಯಾಧಿಕಾರಿಗಳು ಒಬ್ಬನನ್ನು ಬಂಧಿಸಿದ್ದು, ತಪ್ಪಿಸಿಕೊಂಡ ಮೂವರ ಸೆರೆಗೆ ಕಾರ್ಯಾಚರಣೆ ಮುಂದುವರಿಸಿದೆ. ಚಿನ್ನಿಕಟ್ಟೆ ಗ್ರಾಮದ ಮೋಹನ್ ಬಂಧಿತ ಆರೋಪಿ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ 12 ದಿನದ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದ್ದು, ತಪ್ಪಿಸಿಕೊಂಡಿರುವ ಆರೋಪಿಗಳಾದ ಚಿನ್ನಿಕಟ್ಟೆ ಗ್ರಾಮದ ಶಿವಕುಮಾರ, ದಿನೇಶ, ವಡವೇಲು ಬಂಧನಕ್ಕೆ ಬಂಧಿಸಲು ಕಾರ್ಯಾಚರಣೆ ಮುಂದುವರಿದಿದೆ ಎಂದು ಹೊನ್ನಾಳಿ ವಲಯ ಅರಣಾಧಿಕಾರಿ ಕಿಶೋರ್‌ನಾಯ್ಕ ತಿಳಿಸಿದ್ದಾರೆ. ಹೊನ್ನಾಳಿ ಪ್ರಾದೇಶಿಕ ಅರಣ್ಯ ವಲಯದ…

Read More

ತುಂಗಾ ನದಿಯಲ್ಲಿ ತೇಲುತ್ತಿದ್ದ ಅರ್ಧಂಬರ್ಧ ಸುಟ್ಟ ಶವ : ಹಲವು ಅನುಮಾನಕ್ಕೆ ಎಡೆ

ಶಿವಮೊಗ್ಗದ ತುಂಗನದಿಯಲ್ಲಿ ಅರ್ಧಂಬರ್ಧ ಸುಟ್ಟ ಶವವೊಂದು ದೊರೆತಿದೆ. ಇಷ್ಟುದಿನ‌ ಗಂಗಾನದಿಯಲ್ಲಿ ಇಂತಹ ಅರ್ದಂಬರ್ಧ ಸುಟ್ಟ ಹೆಣ ದೊರೆಯುವ ದೃಶ್ಯಾವಳಿಗಳು ಕಂಡುಬರುತ್ತಿದ್ದವು ಆದರೆ ತುಂಗ ನದಿಯಲ್ಲಿ ಈ ಶವ ದೊರೆತಿರುವುದು ಚರ್ಚೆಗೆ ಗ್ರಾಸವಾಗಿದೆ. ಇಂದು ಸಂಜೆ 6 ಗಂಟೆಯ ವೇಳೆಗೆ ರೋಟರಿ ಚಿತಾಗಾರದಿಂದ ತುಂಗಾನದಿಗೆ ಹೋಗುವ ಜಾಗದಲ್ಲಿ ಈ ಶವ ಪತ್ತೆಯಾಗಿದೆ. ಈ ಶವ ಸೊಂಟದ ಕೆಳಭಾಗ ಪೂರ್ತಿ ಸುಟ್ಟು ಹೋಗಿದೆ. ಆದರೆ ಇದು ಗಂಡೋ ಹೆಣ್ಣೋ ಎಂಬುದು ಮರಣೋತ್ತರ ಪರೀಕ್ಷೆಯ ನಂತರ ತಿಳಿದು ಬರಬೇಕಿದೆ. ಜೊತೆಗೆ ಯಾವ…

Read More

ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ,ಜನರ ಪರದಾಟ…!

ರಿಪ್ಪನ್ ಪೇಟೆ :: ಆಹಾರ ಇಲಾಖೆಯ ಸರ್ವರ್ ಸಮಸ್ಯೆಯಿಂದಾಗಿ ಒಂದು ವಾರಗಳಿಂದ ಪಡಿತರ ಪಡೆಯಲು ಸಾಧ್ಯವಾಗದೇ ಕಾರ್ಡುದಾರರು ಪರದಾಡುತ್ತಿದ್ದಾರೆ.ನ್ಯಾಯಬೆಲೆ ಅಂಗಡಿ ಮುಂದೆ ದಿನವಿಡೀ ಕಾದರೂ ಪಡಿತರ ಸಿಗದೇ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.  ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಅಕ್ರಮ ತಡೆಯಲು ಲೆಡ್ಜರ್ ವಿತರಣಾ ವ್ಯವಸ್ಥೆ ಬದಲಾಗಿ  ಬಯೋಮೆಟ್ರಿಕ್ ಪದ್ಧತಿಯಲ್ಲಿ ಕಾರ್ಡುದಾರರ ಹೆಬ್ಬೆರಳ ಗುರುತು ಪತ್ತೆ ಮಾಡಿ ಆಹಾರ ವಿತರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಆದರೆ ಪೂರಕವಾದ ತಾಂತ್ರಿಕ ವ್ಯವಸ್ಥೆ ರೂಪಿಸದ ಕಾರಣ ಸರ್ವರ್ ಮೇಲೆ ಒತ್ತಡ ಬಿದ್ದು ಪದೇ…

Read More

ಅನಾಥ ಮಹಿಳೆಗೆ ಬಾಳು ಕೊಟ್ಟ ಯುವಕನಿಗೆ ಬರೋಬ್ಬರಿ ಏಳು ವರ್ಷಗಳ ನಂತರ ಬಿಗ್ ಶಾಕ್|cheating

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಮಹಿಳೆಯೊಬ್ಬಳ ಟ್ರ್ಯಾಪ್​ನಲ್ಲಿ ಸಿಲುಕಿದ ಯುವಕನೊಬ್ಬ ಇದೀಗ ತನಗಾದ ಮೋಸದ ಬಗ್ಗೆ ಕೋರ್ಟ್​ ಮೆಟ್ಟಿಲೇರಿದ್ದಷ್ಟೆ ಅಲ್ಲದೆ ಈ ಸಂಬಂಧ ಪೇಪರ್​ ಟೌನ್​ ಪೊಲೀಸ್ ಸ್ಠೇಷನ್​ನಲ್ಲಿ ದೂರು ನೀಡಿದ್ಧಾರೆ. ಆತ ದಾಖಲಿಸಿದ ದೂರು ದಾಖಲಾದ ಎಫ್​ಐಆರ್​ ಪ್ರಕಾರ, ನಡೆದಿದ್ದಿಷ್ಟು! 2015 ರಲ್ಲಿ ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರ ಕಾಳಿಂಗೇಶ್ವರ ದೇವಾಲಯದಲ್ಲಿ ಯುವಕನೊಬ್ಬ ಮದುವೆಯಾಗಿದ್ದರು. ಅನಾಥ ಹುಡುಗಿಯನ್ನು ಯಾವುದೇ ಡಿಮ್ಯಾಂಡ್ ಇಲ್ಲದೇ ಮದುವೆಯಾದ ಯುವಕ, ಮದುವೆ ಖರ್ಚನ್ನ ಕೂಡ ಖುದ್ಧಾಗಿ ವ್ಯಯಿಸಿದ್ರು. ಆದರೆ ಅನಾಥಳು ಎಂದು ಹೇಳಿ…

Read More

ದೂನದಲ್ಲಿ ಮಲೆನಾಡು ಕನ್ನಡಿಗರ ಸೇನೆ ವತಿಯಿಂದ ನಾಳೆ ಅದ್ದೂರಿ ಕನ್ನಡ ರಾಜ್ಯೋತ್ಸವ

ದೂನದಲ್ಲಿ ಮಲೆನಾಡು ಕನ್ನಡಿಗರ ಸೇನೆ ವತಿಯಿಂದ ನಾಳೆ ಅದ್ದೂರಿ ಕನ್ನಡ ರಾಜ್ಯೋತ್ಸವ ರಿಪ್ಪನ್ ಪೇಟೆ : ಇಲ್ಲಿನ ದೂನ ಗ್ರಾಮದ ಮಲೆನಾಡು ಕನ್ನಡಿಗರ ಸೇನೆ ಮತ್ತು ಗೆಳೆಯರ ಬಳಗದ ವತಿಯಿಂದ ದೂನದಲ್ಲಿ ಸೇನೆಯ 3ನೇ ವರ್ಷದ ಸಂಭ್ರಮ ಹಾಗೂ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಲೆನಾಡು ಕನ್ನಡಿಗರ ಸೇನೆ ದೂನ ಘಟಕದ ಅಧ್ಯಕ್ಷ ಚಿರಂತ್ ಭಂಡಾರಿ ತಿಳಿಸಿದ್ದಾರೆ. ಬೆಳಗ್ಗೆ 9.00 ಗಂಟೆಗೆ ದೂನ ಸರ್ಕಲ್‌ನಲ್ಲಿ ಧ್ವಜಾರೋಹಣ ಜರುಗಲಿದ್ದು, ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜು…

Read More

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕಾಲೇಜಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದಂತ ಆರೋಪದಡಿ ವ್ಯಕ್ತಿಯೊಬ್ಬನನ್ನು ದೂರು ದಾಖಲಾದ ಒಂದೇ ದಿನದಲ್ಲಿ ಬಂಧಿಸಿ, ಜೈಲಿಗಟ್ಟಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆ ವ್ಯಾಪ್ತಿಯಲ್ಲಿನ ಕಾಲೇಜೊಂದರ ಒಳಗೆ ಅಕ್ರಮವಾಗಿ ಆರೋಪಿ ಕುಮಾರ್ ಬಿನ್ ಶಿವಾನಂದಪ್ಪ ಎಂಬುವರು ಪ್ರವೇಶಿಸಿದ್ದರು.ಇಂತಹ ಆರೋಪಿಯು ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು. ಈ ಹಿನ್ನಲೆಯಲ್ಲಿ ಸಾಗರ ಪೇಟೆ ಠಾಣೆಯಲ್ಲಿ ಕಲಂ 75(2), 78(1), 296, 329(4)…

Read More

ರೈಲ್ವೆ ಇಲಾಖೆ ಅಧಿಕಾರಿಗಳೇ ಬೇಜಾವಬ್ದಾರಿತನ ಬಿಡಿ:: ಆನಂದಪುರ- ಯಡೇಹಳ್ಳಿ, ಅಂದಾಸುರ ರೈಲ್ವೆ ಲೆವಲಿಂಗ್ ಕ್ರಾಸ್ ಹಂಪ್ಸ್ ನ ಸಮಸ್ಯೆಗಳತ್ತ ಗಮನ ಕೊಡಿ.!!!

ಭಾರತ ಸರ್ಕಾರದ ಬಹುಮುಖ್ಯ ಉದ್ಯಮದಲ್ಲಿ ಭಾರತೀಯ ರೈಲ್ವೆ ಬಹು ಅಗ್ರಸ್ಥಾನವನ್ನು ಪಡೆದಿದೆ.ಸುರಕ್ಷತೆಯಿಂದ ಹಿಡಿದು ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ರೀತಿಯ ಅನುಕೂಲಗಳನ್ನು ರೈಲ್ವೆ ಇಲಾಖೆ ಭಾರತೀಯರಿಗೆ ಮಾಡಿಕೊಟ್ಟಿದೆ. ಆದರೆ ಕೆಲವೊಂದು ಸಂದರ್ಭದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯತನವೋ ಅಥವಾ ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷ್ಯತನದಿಂದಲೋ ರಸ್ತೆಯಲ್ಲಿ ಪಯಣಿಸುವ  ಪ್ರಯಾಣಿಕರಿಗೆ  ತೊಂದರೆಯೂ ಆಗುತ್ತಿದೆ. ಇಂತಹದೇ ಸಮಸ್ಯೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ- ಯಡೇಹಳ್ಳಿ ರೈಲ್ವೇ ಲೆವಲಿಂಗ್ ಕ್ರಾಸ್ ನ ಬಳಿ ರೈಲ್ವೆ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಬಹುದೊಡ್ಡ ಉದ್ದನೆಯ ಹಂಪ್ಸ್ ಗಳನ್ನು ಈ…

Read More