Headlines

ರಿಪ್ಪನ್‌ಪೇಟೆ : ನೇಣಿಗೆ ಶರಣಾದ ಆಟೋ ಚಾಲಕ ವೆಂಕಟೇಶ್|crime news

ರಿಪ್ಪನ್‌ಪೇಟೆ : ನೇಣಿಗೆ ಶರಣಾದ ಆಟೋ ಚಾಲಕ ರಿಪ್ಪನ್‌ಪೇಟೆ;- ಪಟ್ಟಣದ ತೀರ್ಥಹಳ್ಳಿ ರಸ್ತೆಯ ನಿವಾಸಿ ಆಟೋ ಚಾಲಕ ವೆಂಕಟೇಶ್ (೫೩)ಎಂಬುವರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕೋವಿಡ್ ಮುಂಜಾಗ್ರತಾ ಚುಚ್ಚುಮದ್ದು ಪಡೆದ ನಂತರ  ದೇಹದ ಎಡಭಾಗ ಸ್ವಾದೀನ ಕಳೆದುಕೊಂಡಿದ್ದು ಮಣಿಪಾಲ ಸೇರಿದಂತೆ ವಿವಿಧಡೆಯಲ್ಲಿ ಚಿಕಿತ್ಸೆ ಕೊಡಿಸಿದರು ಚಿಕಿತ್ಸೆ ಫಲಕಾರಿಯಾಗದೇ ಜೀವನದಲ್ಲಿ ಜಿಗುಪ್ಸೆಗೊಂಡ ಅವರು ಬುಧವಾರ ಬೆಳಗ್ಗೆ ಮನೆಯಲ್ಲಿ ನೇಣಿಗೆ ಕೊರಳೊಡಿದ್ದಾರೆ ಎಂದು ಕುಟುಂಬ ವರ್ಗದವರು ದೂರು ದಾಖಲಿಸಿದ್ದಾರೆ. ಮೃತ…

Read More

Accident | ತೀರ್ಥಹಳ್ಳಿಯ ಕುಡುಮಲ್ಲಿಗೆ ಬಳಿ ಕಾರುಗಳ ಮುಖಾಮುಖಿ ಡಿಕ್ಕಿ – ಮಹಿಳೆ ಸಾವು

Accident | ತೀರ್ಥಹಳ್ಳಿಯ ಕುಡುಮಲ್ಲಿಗೆ ಬಳಿ ಕಾರುಗಳ ಮುಖಾಮುಖಿ ಡಿಕ್ಕಿ – ಮಹಿಳೆ ಸಾವು ತೀರ್ಥಹಳ್ಳಿ : ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಶಂಶಾದ್ ಬಾನು (50) ಮೃತ ಮಹಿಳೆ. ಸಲಾಂ ಸಾಬ್, ಆಸಿಫ್ ಅಲಿ ಮತ್ತು ಸತ್ತಾರ್ ಎಂಬುವವರಿಗೆ ಗಾಯಗಳಾಗಿವೆ. ಇವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.  ಸಲಾಂ ಸಾಬ್ ಎಂಬುವರನ್ನು…

Read More

Ripponpete | ಅಡಿಕೆ,ರಬ್ಬರ್ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Ripponpete | ಅಡಿಕೆ,ರಬ್ಬರ್ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು ರಿಪ್ಪನ್‌ಪೇಟೆ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ,ರಬ್ಬರ್ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಪ್ರವೀಣ್ ಶಿವಪುರ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ನನ್ನು ಸಿನಿಮೀಯ ಶೈಲಿಯಲ್ಲಿ ಬಂಧಿಸುವಲ್ಲಿ ಪಟ್ಟಣದ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ತಿಂಗಳು ನಡೆದ ಕಳ್ಳತನದ ಪ್ರಕರಣವನ್ನು ಬೆನ್ನತ್ತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತೃತ್ವದ ಸಿಬ್ಬಂದಿಗಳ ತಂಡ ನವೆಂಬರ್ 27…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮುಡುಬ ಗ್ರಾಮದ ಪಾಲಾಕ್ಷಪ್ಪ ಗೌಡ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ಮುಡುಬಾ ಗ್ರಾಮದ ಪಾಲಾಕ್ಷಪ್ಪ ರವರಿಗೆ ಸೇರಿದ 200ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಈ ಅವಘಡದಲ್ಲಿ 50ಕ್ಕೂ ಹೆಚ್ಚು ನೀರಿನ ಪೈಪುಗಳು ಸುಟ್ಟು ಭಸ್ಮವಾಗಿದೆ. ಅವಘಡ ನಡೆದ ಸ್ಥಳದಲ್ಲಿ…

Read More

ಹೇಳಿದ ಜಾಗಕ್ಕೆ ಆಟೋ ತರಲಿಲ್ಲವೆಂದು ಬ್ಲೇಡ್‌ನಿಂದ ಹಲ್ಲೆ; ಮೂವರ ವಿರುದ್ಧ ಎಫ್‌ಐಆರ್

ಹೇಳಿದ ಜಾಗಕ್ಕೆ ಆಟೋ ತರಲಿಲ್ಲವೆಂದು ಬ್ಲೇಡ್‌ನಿಂದ ಹಲ್ಲೆ; ಮೂವರ ವಿರುದ್ಧ ಎಫ್‌ಐಆರ್ Three unidentified youths allegedly attacked an auto-rickshaw driver with a blade in Shivamogga after an argument over dropping them at a specific location. A case has been registered at Tunganagar Police Station. ಶಿವಮೊಗ್ಗ, ಜೂನ್ 17: ಕೇಳಿದ ಸ್ಥಳದವರೆಗೆ ಆಟೋ ತರಲಿಲ್ಲ ಎಂಬ ಕಾರಣಕ್ಕೆ ಆಟೋ ಚಾಲಕನ ಮೇಲೆ ಮೂವರು ಯುವಕರು…

Read More

ರಾಜ್ಯ ಗೃಹ ಮಂತ್ರಿಗಳ ಕ್ಷೇತ್ರ ಕರಡಿಗ-ಬೆಳಕೋಡು ಗ್ರಾಮದಲ್ಲಿ ಹೊಳೆದಾಟುವ ಹರಸಾಹಸಾದಲ್ಲಿ ಶಾಲಾ-ಕಾಲೇಜು ಮಕ್ಕಳು,ಗ್ರಾಮಸ್ಥರು : ಸಾರ್ವಜನಿಕರ ಗೋಳು ಕೇಳುವವರು ಯಾರು…..!?

ರಿಪ್ಪನ್‌ಪೇಟೆ;- ರಾಜ್ಯದ ಗೃಹ ಮಂತ್ರಿಗಳು ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರು ಆದ ಆರಗ ಜ್ಞಾನೇಂದ್ರ ರವರ ಕ್ಷೇತ್ರದ ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬೆಳಕೋಡು-ಕರಡಿಗ ಗ್ರಾಮದ ಸಂಪರ್ಕವೂ ಮೃತ್ಯುವಿನ ಜೊತೆಗೆ ಸರಸವಾಡಿದಂತಾಗಿದ್ದು ಪ್ರತಿನಿತ್ಯ ನೂರಾರು ಜನ ಇಲ್ಲಿನ ಅಸುರಕ್ಷಿತ ಕಾಲಸಂಕ ಬಳಸಿ ತಮ್ಮ ದೈನಂದಿನ ಕಾರ್ಯಚಟುವಟಿಕೆಗಾಗಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ. ಪ್ರತಿವರ್ಷದ ಮಳೆಗಾಲದಲ್ಲಿ ಗ್ರಾಮದ ಜನರು ನಿತ್ಯ ಸಂಚಾರದ ಮಾರ್ಗ ಹಳ್ಳದ ಹರಿವಿನಿಂದ ಕಡಿತಗೊಂಡು ಸುತ್ತಿಬಳಸಿ ದೂರದ ಪ್ರಯಾಣದಿಂದ ಜನರು ಶಾಲಾ ಕಾಲೇಜ್ ವಿದ್ಯಾರ್ಥಿಗಳು ಪೇಟೆ…

Read More

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಪಾತ್ರ ಇಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

ಕಾಂಗ್ರೆಸ್ ಬೇಡಿಕೆಯಂತೆ ನಡೆದುಕೊಳ್ಳಲು ಸಾಧ್ಯವಿಲ್ಲವೆಂದು ಗೃಹಸಚಿವ ಆರಗ ಜ್ಞಾನೇಂದ್ರ  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪನವರ ಪಾತ್ರದ ಆರೋಪವನ್ನ ತಳ್ಳಿ ಹಾಕಿದ್ದಾರೆ. ಅವರು ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಸಚಿವ ಈಶ್ವರಪ್ಪನವರ ಪಾತ್ರದ ಬಗ್ಗೆ ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ. ಸಿಎಂ ಬೊಮ್ಮಾಯಿ ಅವರು ಸಹ ಈ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಮೊದಲು ತನಿಖೆಯಾಗಲಿ ಎಂದು ಗೃಹಸಚಿವ ಈಶ್ವರಪ್ಪನವರ ಪರ ಬ್ಯಾಟ್ ಬೀಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ಆರಂಭವಾಗಿದೆ. ಉಡುಪಿ ಎಸ್ಪಿ ಜೊತೆ ಮಾತನಾಡಿದ್ದೇನೆ.ಎಫ್‌ಎಸ್ ಎಲ್…

Read More

ದೈಹಿಕ ಶಿಕ್ಷಕ ಜಿ ಎಸ್ ಶಿವಕುಮಾರ್ ರವರಿಗೆ ಗ್ರಾಮಸ್ಥರಿಂದ ಗೌರವ ಸಮರ್ಪಣೆ :

 ರಿಪ್ಪನ್ ಪೇಟೆ : ಮಂಡಗಟ್ಟ  ( ನಗರ ರೋಡ್) ಸರ್ಕಾರಿ ಪ್ರೌಢಶಾಲೆಯ ದೈಹಿಕ  ಶಿಕ್ಷಕರಾದ ಜಿ ಎಸ್. ಶಿವ ಕುಮಾರ್ ರವರು ಇಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಯಾಗಿದ್ದು. ಇವರನ್ನು ರಿಪ್ಪನ್ ಪೇಟೆಯ ಗ್ರಾಮಸ್ಥರು ಮಂಡಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಗೌರವಿಸಿ ಅಭಿನಂದಿಸಿದರು.  ಬೆಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಸುಮಾರು 28 ವರ್ಷಗಳ ಕಾಲ ಶಿವಮೊಗ್ಗ ಜಿಲ್ಲೆಯಜಿಲ್ಲೆಯ ವಿವಿಧೆಡೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಗ್ರಾಮೀಣ ಪ್ರದೇಶದ ಸಾವಿರಾರು ಮಕ್ಕಳನ್ನು ಜಿಲ್ಲಾಮಟ್ಟ ರಾಜ್ಯಮಟ್ಟ ಹಾಗೂ…

Read More

ಶಿವಮೊಗ್ಗದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣ: ಎಲ್ಲಾ ಆಸ್ಪತ್ರೆಗಳು ರೋಗಿಗಳಿಂದ ಹೌಸ್​ಫುಲ್​

ಶಿವಮೊಗ್ಗ: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣಗೊಂಡಿದ್ದು, ಎಲ್ಲಾ ಆಸ್ಪತ್ರೆಗಳು ಹೌಸ್​ಫುಲ್​ ಆಗಿವೆ. ರಾಜ್ಯದಲ್ಲೇ ಅತಿ ಹೆಚ್ಚು ಡೆಂಗ್ಯೂ, ಮಲೇರಿಯಾ ಪ್ರಕರಣಗಳು ಶಿವಮೊಗ್ಗದಲ್ಲಿ ದಾಖಲಾಗಿವೆ. ಜಿಲ್ಲೆಯ ಹಲವೆಡೆ ಜನರು ಶೀತ, ಜ್ವರ, ವಾಂತಿ, ಮೈ-ಕೈ ನೋವಿನಿಂದ ಬಳಲುತ್ತಿದ್ದಾರೆ. ಒಬ್ಬರಿಂದ ಮನೆ ಮಂದಿಗೆಲ್ಲಾ ರೋಗ ಹರಡುತ್ತಿದ್ದು, ಜನರು ಆತಂಕದಲ್ಲಿದ್ದಾರೆ.  ಶಂಕಿತ ಡೆಂಗ್ಯೂ ಪ್ರಕರಣಗಳ ಪತ್ತೆಗೆ ಆರೋಗ್ಯ ಇಲಾಖೆ 3,374 ರಕ್ತದ ಮಾದರಿ ಸಂಗ್ರಹಿಸಿತ್ತು. ಈ ಪೈಕಿ 407 ಜನರಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಶಂಕಿತ ಚಿಕುನ್ ಗುನ್ಯಾ ಪ್ರಕರಣಗಳ ಪತ್ತೆಗೆ 1,927…

Read More

Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನವೇ ಆರೋಪಿಯನ್ನು ಬಂಧಿಸಿದ ಪೊಲೀಸ್

Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನ ಆರೋಪಿಯನ್ನು ಬಂಧಿಸಿದ ಪೊಲೀಸ್ ತೀರ್ಥಹಳ್ಳಿ : ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈತ ಪ್ರತಿಮಾ ಅವರ ಹಳೆ ಕಾರು ಚಾಲಕನಾಗಿದ್ದ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್ ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವುದಾಗಿ ಅನುಮಾನ ಮೂಡಿದೆ. ಅಕ್ರಮ ಕಲ್ಲು ಗಣಿಗಾರಿಕೆ…

Read More
Exit mobile version