ಜಿಲ್ಲಾ ಪಂಚಾಯತ್ ಚುನಾವಣೆ2021:ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ಸಿದ್ಧ : ಎನ್.ಸತೀಶ್.

 ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಜಿಲ್ಲಾ ಪಂಚಾಯತಿ ಕ್ಷೇತ್ರವಾದ ರಿಪ್ಪನ್ ಪೇಟೆಯಿಂದ ಈ ಬಾರಿ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾನು ಆಸಕ್ತಿಯನ್ನು ಹೊಂದಿದ್ದೇನೆ ಎಂದು ಸಮಾಜ ಸೇವಕ ಹಾಗೂ ರಿಪ್ಪನ್ ಪೇಟೆ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸತೀಶ್ ಹೇಳಿದ್ದಾರೆ.  ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಬಾರಿ ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತಿ ಕ್ಷೇತ್ರವು ಸಾಮಾನ್ಯ ಕ್ಷೇತ್ರವಾಗಿದ್ದು ನಾನು ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದು ಬಿಜೆಪಿ…

Read More

ರಿಪ್ಪನ್‌ಪೇಟೆ ಸಂಜೀವಿನಿ ಒಕ್ಕೂಟದಿಂದ “ಮಾಸಿಕ ಸಂತೆ” : ಸ್ವಸಹಾಯ ಸಂಘದವರು ತಯಾರಿಸಿದ ವಸ್ತುಗಳ ಮಾರಾಟ ಮತ್ತು ಪ್ರದರ್ಶನ ಮೇಳ

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯ ಸಂತೆ ಮೈದಾನದಲ್ಲಿ ಸಂಜೀವಿನಿ ಮಾಸಿಕ ಸಂತೆ ಮಾರಾಟ ಮತ್ತು ಪ್ರದರ್ಶನ ನಡೆಯಿತು.ಪಟ್ಟಣದ ಗ್ರಾಪಂ ವ್ಯಾಪ್ತಿಯ ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ತಾವು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿದ್ದರು. ಆಹಾರ ಉತ್ಪನ್ನಗಳು, ಕರಕುಶಲ ವಸ್ತುಗಳು ಲಭ್ಯವಿದ್ದವು.  ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳಲ್ಲಿ ತೊಡಗಿಕೊಂಡಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ವೇದಿಕೆ ಕಲ್ಪಿಸಿ, ಅವರು ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಉತ್ತೇಜನ ನೀಡುವುದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…

Read More

Ripponpet | ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ

ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ ರಿಪ್ಪನ್‌ಪೇಟೆ : ಪ್ರತಿಯೊಬ್ಬ ಸರಕಾರಿ ನೌಕರನೂ ಕಡ್ಡಾಯವಾಗಿ ನಿವೃತ್ತಿಯಾಗಲೇ ಬೇಕು ಆದರೆ ನಿವೃತ್ತಿ ಕೇವಲ ವೃತ್ತಿಗೆ ಹೊರತು ದೇಹ ಮತ್ತು ಮನಸ್ಸಿಗಲ್ಲ ಎಂದು ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ ಕೃಷ್ಣಪ್ಪ ಹೇಳಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಎ ಮಂಜುನಾಥ್ ಅವರಿಗೆ ಬೀಳ್ಕೊಡುವ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿ…

Read More

ರಿಪ್ಪನ್‌ಪೇಟೆಯಲ್ಲಿ ನಾಳೆಯಿಂದ ಮೂರು ದಿನಗಳ ಕಲಾಕೌಸ್ತುಭ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ

ರಿಪ್ಪನ್‌ಪೇಟೆಯಲ್ಲಿ ನಾಳೆಯಿಂದ ಮೂರು ದಿನಗಳ ಕಲಾಕೌಸ್ತುಭ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಜಾತ್ರೆ ರಿಪ್ಪನ್ ಪೇಟೆ : ನವೆಂಬರ್‌ 28ರಿಂದ 30ರವರೆಗೆ ಅವಿರತ ಮೂರು ದಿನಗಳು ರಿಪ್ಪನ್‌ಪೇಟೆ ಸಂಸ್ಕೃತಿಯ ನಾದದಿಂದ ಕೂಗಲಿದ್ದು, ಕಲಾ ಕೌಸ್ತುಭ ಕನ್ನಡ ಸಂಘದ 32ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವೈವಿಧ್ಯಮಯ ಕಾರ್ಯಕ್ರಮಗಳು ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಜರುಗಲಿವೆ ಎಂದು ಸಂಘದ ಅಧ್ಯಕ್ಷ ಮುರುಳಿಧರ ಹಾಗೂ ಕಾರ್ಯದರ್ಶಿ ಬಳೆಗಾರ ರಾಮಚಂದ್ರ ಮಾಹಿತಿ ನೀಡಿದ್ದಾರೆ. ನ. 28: ರಾಜ್ಯೋತ್ಸವ ಹಬ್ಬದ ಶುಭಾರಂಭ…

Read More

ಆಸ್ತಿಗಾಗಿ ಹೆತ್ತ ತಾಯಿಯನ್ನೆ ಥಳಿಸಿ,ತಲೆ ಬೋಳಿಸಿ ಬೀದಿಗೆ ಎಸೆದ ಪಾಪಿ ಮಕ್ಕಳು :

ಹೆತ್ತ ತಾಯಿಯ ಆಸ್ತಿಯನ್ನು ಕಬಳಿಸಿ ಮನಸೋ ಇಚ್ಚೇ ಥಳಿಸಿ ಅಷ್ಟಕ್ಕೂ ತೃಪ್ತಿಯಾಗದ ಪಾಪಿ ಮಕ್ಕಳು ಸಾಕಿ ಸಲುಹಿದ ತಾಯಿಯ ತಲೆ ಬೋಳಿಸಿ ಎಸೆದಿರುವ ಘಟನೆ ನಡೆದಿದೆ. ಹೌದು ಇಂತಹ ದಾರುಣ ಘಟನೆಯೊಂದು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆವಿನಹಳ್ಳಿ ಎಂಬಲ್ಲಿ ನಡೆದಿದೆ. 95 ವರ್ಷದ ವೃದ್ಧೆ ಸಾವಿತ್ರಮ್ಮನವರ ಕಥೆ ಇದಾಗಿದ್ದು ಈಕೆಗೆ 4ಜನ ಮಕ್ಕಳಿರುತ್ತಾರೆ. ಹಿರಿಯ ಮಗ ಶಿವರುದ್ರಯ್ಯ ಎರಡನೇ ಮಗ ಚಂದ್ರಶೇಖರಯ್ಯ. ಮೂರನೆಯವರು ಈರಮ್ಮ ಹಾಗೂ ನಾಲ್ಕನೆಯ ಪುತ್ರ ಎ.ವಿ. ಪ್ರಕಾಶ್ ಅಲಿಯಾಸ್ ಬೂದಯ್ಯ ಅಲಿಯಾಸ್…

Read More

RIPPONPETE | ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು; ಮತ್ತೋರ್ವ ಗಂಭೀರ ಗಾಯ

RIPPONPETE | ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು; ಮತ್ತೋರ್ವ ಗಂಭೀರ ಗಾಯ A 26-year-old youth died and another sustained serious injuries after a dry tree branch fell on their moving motorcycle near Sunnadabasti, Garthikere, in Shivamogga district. Ripponpet Police have registered a case and are investigating. ರಿಪ್ಪನ್‌ಪೇಟೆ, ಜುಲೈ 4: ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಅಧಿಕಾರಿಗಳ ದಿಡೀರ್ ದಾಳಿ – 60 ಮೆಟ್ರಿಕ್ ಟನ್ ಮರಳು ವಶಕ್ಕೆ

ಅಧಿಕಾರಿಗಳ ದಿಡೀರ್ ದಾಳಿ – 60 ಮೆಟ್ರಿಕ್ ಟನ್ ಮರಳು ವಶಕ್ಕೆ ಶಿವಮೊಗ್ಗ: ತಾಲೂಕಿನ ಹಾಡೋನಹಳ್ಳಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವಿಷಯ ತಿಳಿದು ಬರುತ್ತಿದ್ದಂತೆ, ತಹಶೀಲ್ದಾರ್ ರಾಜೀವ್, ಶಿವಮೊಗ್ಗ ಗ್ರಾಮಾಂತರ ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಿಯಾ ನೇತೃತ್ವದಲ್ಲಿ ದಾಳಿ ನಡೆಸಿ 60 ಮೆಟ್ರಿಕ್ ಟನ್ ಮರಳು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಹಲವು ದಿನಗಳ ಹಿಂದೆ ಹಾಡೋನಹಳ್ಳಿಯಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ದಾಳಿ ನಡೆಸಿದ ಗಣಿ ಮತ್ತು ಭೂ…

Read More

ರಿಪ್ಪನ್ ಪೇಟೆ : ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ : ರಾಷ್ಟ್ರೀಯ ಯುವ ದಿನದ ಇತಿಹಾಸ

ರಿಪ್ಪನ್ ಪೇಟೆ : ರಾಷ್ಟ್ರೋತ್ಥಾನ ಬಳಗದ ವತಿಯಿಂದ ಇಲ್ಲಿಯ ರಾಷ್ಟ್ರೋತ್ಥಾನ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಆಚರಿಸಲಾಯಿತು. ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆರೆಸ್ಸೆಸ್ ಪ್ರಮುಖರಾದ ಬೆಳ್ಳೂರು ತಿಮ್ಮಪ್ಪ ಮಾತನಾಡಿ  ಯುವಕರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. 18ನೇ ಶತಮಾನದಲ್ಲಿ ಭಾರತ ದೇಶ ಕಂಡ ಶ್ರೇಷ್ಠ ಧರ್ಮಗುರು, ತತ್ವಜ್ಞಾನಿ, ಸಮಾಜ ಸುಧಾರಕ, ಹಿಂದೂ ಧರ್ಮ ಪ್ರತಿಪಾದಕ ಸ್ವಾಮಿ ವಿವೇಕಾನಂದ ಅವರ 159ನೇ ಜನ್ಮಜಯಂತಿ ದಿನವನ್ನು ಇಂದು ನಾವು ರಾಷ್ಟ್ರೀಯ…

Read More

ಪೋಸ್ಟ್ ಮ್ಯಾನ್ ನ್ಯೂಸ್ ನ ಬಿಗ್ ಇಂಪ್ಯಾಕ್ಟ್: ವರದಿ ನೋಡಿ ತಕ್ಷಣ ಎಚ್ಚೆತ್ತ ಅಧಿಕಾರಿಗಳು:

ಸಾಗರ: ಕಳೆದ 3ದಿನಗಳ ಹಿಂದೆ ನಿಮ್ಮ ನೆಚ್ಚಿನ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಸಾಗರದ ಪೋಲಿಸ್ ಇಲಾಖೆಯ ವಸತಿಗೃಹಗಳು ಕಾಡಿನಂತಾಗಿವೆ ಎಂಬ ಶೀರ್ಷಿಕೆಯಡಿ ಸುದ್ದಿಯನ್ನು ಪ್ರಕಟಿಸಲಾಗಿತ್ತು. ಸುದ್ದಿ ಪ್ರಸರಣದ ಬೆನ್ನಲ್ಲೇ ಎಚ್ಚೆತ್ತುಕೊಂಡ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇದೀಗ ಪೋಲಿಸ್ ವಸತಿಗೃಹಗಳಿಗೆ ಹೊಸ ಜೀವಕಳೆಯನ್ನು ನೀಡುತ್ತಿದ್ದಾರೆ.ಸುತ್ತಮುತ್ತಲ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿ ಮುಂದೆ ಉಂಟಾಗುತ್ತಿದ್ದ ರೋಗರುಜಿನಗಳಿಗೆ ಇದೀಗ ಕಡಿವಾಣ ಹಾಕಿದಂತಾಗಿದೆ. ಸಾಮಾಜಿಕ ಸಮಸ್ಯೆಗಳನ್ನು ಅರಿತ ಪೋಸ್ಟಮನ್ ನ್ಯೂಸ್ ತಂಡ ಅಧಿಕಾರಿಗಳನ್ನ ಎಚ್ಚೆತ್ತುಕೊಳ್ಳುವ ಕೆಲಸಕ್ಕೆ ಮುಂದಾಗಿದ್ದರಿಂದ ಪೊಲೀಸ್ ವಸತಿಗೃಹದ ಸುದ್ದಿಯನ್ನು ಬಿತ್ತರಿಸಿ ಅಧಿಕಾರಿಗಳು…

Read More

ಸರ್ಕಾರಿ ಆಸ್ಪತ್ರೆ ಹಾಗೂ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ದಿಡೀರ್ ಭೇಟಿ – ಪರಿಶೀಲನೆ

ಸರ್ಕಾರಿ ಆಸ್ಪತ್ರೆ ಹಾಗೂ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ದಿಡೀರ್ ಭೇಟಿ – ಪರಿಶೀಲನೆ District Commissioner conducted a surprise inspection at Ripponpet Primary Health Centre and Ambedkar Pre-Matric Boys Hostel, reviewing facilities, medicine stock, and interacting with students about their future aspirations. ರಿಪ್ಪನ್ ಪೇಟೆ: ತಾಲೂಕಿನ ರಿಪ್ಪನ್ ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಪ್ರಭುಲಿಂಗ…

Read More