Headlines

ಬಂಗಾರಪ್ಪ ಕುಟುಂಬದ ಮಧು ಮತ್ತು ಕುಮಾರ್ ಒಂದಾಗಲಿ – ಹರತಾಳು ಹಾಲಪ್ಪ | haratalu halappa

ಬಂಗಾರಪ್ಪ ಕುಟುಂಬದ ಮಧು ಮತ್ತು ಕುಮಾರ್ ಒಂದಾಗಲಿ – ಹರತಾಳು ಹಾಲಪ್ಪ | haratalu halappa ಸಾಗರ : ನಾವೆಲ್ಲರೂ ಬಂಗಾರಪ್ಪನವರ ಗರಡಿಯಲ್ಲಿ ಬೆಳೆದು ಬಂದವರು. ನನಗೂ ಕುಮಾರ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ ಒಂದಾದರೆ, ಗುರುಗಳಾದ ಬಂಗಾರಪ್ಪನವರ ಕುಟುಂಬ ಒಟ್ಟಾದರೆ ಸಂತೋಷವಿದೆ ಎಂದು ಮಾಜಿ ಸಚಿವ ಎಚ್.ಹಾಲಪ್ಪ ಹರತಾಳು ಪ್ರತಿಕ್ರಿಯಿಸಿದ್ದಾರೆ. ಮಾದ್ಯಮದವರೊಂದಿಗೆ ಶನಿವಾರದಂದು ಸಂವಾದ ನಡೆಸಿದ ಅವರು, ಕಟ್ಟಾ ಬಿಜೆಪಿಗನಾಗಿ ಈ ಮಾತನ್ನು ಹೇಳಲು ಬಯಸುವುದಿಲ್ಲ.ಆದರೆ ಒಬ್ಬ ಈಡಿಗನಾಗಿ ಹಾಗೇನಾದರೂ ಅವರಿಬ್ಬರೂ ಮತ್ತೆ ಒಗ್ಗೂಡಿದರೆ ಖುಷಿಯ…

Read More

Sigandoor | ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ : ಕೆಳಗೆ ಬಿದ್ದು ಕಾರ್ಮಿಕ ಸಾವು

ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ: ಕೆಳಗೆ ಬಿದ್ದು ಕಾರ್ಮಿಕ ಸಾವು ಶಿವಮೊಗ್ಗ ಜಿಲ್ಲೆ ತುಮರಿ ಸಮೀಪ ಸಿಗಂದೂರು ಸೇತುವೆ ಕಾಮಗಾರಿ ವೇಳೆ ಕಾರ್ಮಿಕರೊಬ್ಬರು ಮೂರ್ಛೆ ಬಂದು ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ದಿಲೀಪ್ ಬಿಲ್ಡ್ ಕಂಪನಿಯ ಕಾರ್ಮಿಕ ಪಶ್ಚಿಮ ಬಂಗಾಳದ ರಬಿ ಉಲ್ ಇಸ್ಮಾಯಿಲ್(42) ಮೃತಪಟ್ಟ ವ್ಯಕ್ತಿ. ಸೇತುವೆ ಕಾಮಗಾರಿ ಕೆಲಸ ನಿರ್ವಹಿಸುವ ವೇಳೆ ಮೂರ್ಛೆ ಬಂದು ಕೆಳಗೆ ಬಿದ್ದಿದ್ದ ಅವರನ್ನು ತುರ್ತು ಚಿಕಿತ್ಸೆಗಾಗಿ ಸಾಗರದ ಖಾಸಗಿ ಆಸ್ಪತ್ರೆಗೆ…

Read More

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಹಾಗೂ ರಿಪ್ಪನ್ ಪೇಟೆ ಗ್ರಾಮಾಡಳಿತದಿಂದ ಚಿಕ್ಕಬೀರನ ಕೆರೆಗೆ ಕಾಯಕಲ್ಪ:

ರಿಪ್ಪನ್ ಪೇಟೆ : ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಗ್ರಾಮಾಧ್ಯಕ್ಷೆ ಮಂಜುಳಾರವರ ಅಧ್ಯಕ್ಷತೆಯಲ್ಲಿ ಚಿಕ್ಕಬೀರನಕೆರೆ ಕೆರೆ ಹೂಳು ತೆಗೆಯುವ ಬಗ್ಗೆ ಸಾರ್ವಜನಿಕರ ಸಮಾಲೋಚನಾ ಸಭೆ ನಡೆಯಿತು. ಈ ಸಂಧರ್ಭದಲ್ಲಿ ಮಾತನಾಡಿದ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಸರ್ಕಾರ ಮಾಡದಂತಹ ಅಭಿವೃದ್ದಿ ಕಾರ್ಯಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯವರು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನಿಶ್ವಾರ್ಥ ಸೇವೆಯ ಮೂಲಕ ಕೆರೆಗಳ ಪುನಶ್ಚೇತನಕ್ಕೆ ಹೆಚ್ಚು ಆದ್ಯತೆ ನೀಡುವುದರೊಂದಿಗೆ ಕೆರೆಗಳಲ್ಲಿನ ಹೂಳು ತೆಗೆದು ಅಂತರ್ಜಲ ಹೆಚ್ಚಿಸುವ ಕಾರ್ಯದಲ್ಲಿ ಧರ್ಮಸ್ಥಳ…

Read More

ಹೆಣ್ಣು ಮಕ್ಕಳು ಮನಸ್ಸು ಮಾಡಿದರೆ ಸಶಕ್ತವಾದ ಸ್ವಾಭಿಮಾನಿ ಸಮಾಜ ನಿರ್ಮಿಸಬಹುದು : ಸೀಮಾ ಕಿರಣ್

ರಿಪ್ಪನ್‌ಪೇಟೆ : ಹೆಣ್ಣು ಮಕ್ಕಳು ರಾಷ್ಟ್ರದ ಶಕ್ತಿಯಾಗಿದ್ದಾರೆ, ಹೆಣ್ಣು ಮಕ್ಕಳು ಮನಸ್ಸು ಮಾಡಿ ನಿಂತರೆ ಸಾಕು ಸಶಕ್ತವಾದ ಸಧೃಡ ಸ್ವಾಭಿಮಾನಿ ಸಮಾಜವನ್ನು ಸುಲಭವಾಗಿ ನಿರ್ಮಿಸಬಹುದಾಗಿದೆ ಎಂದು ಜೆಸಿಐ ಅಧ್ಯಕ್ಷೆ  ಸೀಮಾ ಕಿರಣ್ ಹೇಳಿದರು ಅವರು ಪಟ್ಟಣದ ಶ್ರೀ ರಾಮ ಸಭಾ ಭವನ ಮಹಿಳೆಯರು ನೂತನವಾಗಿ ಆರಂಭಿಸಿದ ಹೊಸನಗರ ತಾಲೂಕ್ ರೈಸ್ ಅಂಡ್ ಶೈನ್ ಬ್ಯೂಟಿಷಿಯನ್ ಅಸೋಶಿಯೇಷನ್ ಸಂಘವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಮನೆ, ಕುಟುಂಬ ಸೇರಿದಂತೆ ಇಡೀ ಸಮಾಜವನ್ನು ಸಶಕ್ತವಾಗಿ ಸದೃಡವಾಗಿ ಮುನ್ನಡೆಸುವ ಶಕ್ತಿಯು ಹೆಣ್ಣು…

Read More

ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ನವಜಾತ ಶಿಶು ಸಾವು – ಆಸ್ಪತ್ರೆಯ ಗಾಜು ಒಡೆದು ಕುಟುಂಬಸ್ಥರ ಆಕ್ರೋಶ|hospital

ಶಿವಮೊಗ್ಗ: ನಗರದ ಸುಬ್ಬಯ್ಯ ಆಸ್ಪತ್ರೆಯಲ್ಲಿ ಹೆರಿಗೆಯಾದ ಕೆಲವೇ ಗಂಟೆಯಲ್ಲಿ ನವಜಾತ ಶಿಶು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವಿಗೀಡಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಪೂಜಿ ನಗರದ ಭಾಗ್ಯ ಮತ್ತು ನಾಗರಾಜ್ ದಂಪತಿಗಳಿಗೆ ಚೊಚ್ಚಲ ಗಂಡು ಮಗುವಿಗೆ ನಿನ್ನೆ ಜನ್ಮ ನೀಡಿದ್ದಾರೆ. ಮಗು ಹುಟ್ಟಿದ ತಕ್ಷಣ ತೂಕಹಾಕಿಲ್ಲ ಮಗುವಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದೆ ವೈದ್ಯರೇ ಸಾವಿಗೆ ಕಾರಣವಾಗಿದ್ದಾರೆ ಎಂದು ಪೋಷಕರು ಮತ್ತು ಪೋಷಕರ ಕಡೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗು ಸಾವಿಗೆ ಮುಂಚೆ ವೈದ್ಯರು ಉಸಿರಾಟ ತೊಂದರೆ…

Read More

ಕಾರು-ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಯುವಕನ ಸ್ಥಿತಿ ಗಂಭೀರ

ಕಾರು-ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಯುವಕನ ಸ್ಥಿತಿ ಗಂಭೀರ Severe car-bike accident near Ripponpet’s Siddappanagudi. Bike rider Pradeep from Kundur critically injured after a head-on collision due to reckless overtaking. ​ರಿಪ್ಪನ್‌ಪೇಟೆ: ಪಟ್ಟಣದ ಸಮೀಪವಿರುವ ಶಿವಮೊಗ್ಗ ರಸ್ತೆಯ ಸಿದ್ದಪ್ಪನಗುಡಿ ಬಳಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ವರದಿಯಾಗಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಯನ್ನು ಹಿಂದಿಕ್ಕುವ (ಓವರ್‌ಟೇಕ್)…

Read More

ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಅಬ್ಬರ: ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ !

ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಅಬ್ಬರ: ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ! IMD forecasts active monsoon across Karnataka from June 26, with heavy rain alert for Shivamogga, Coastal Karnataka, Malnad and several other districts over the next week. ಬೆಂಗಳೂರು, ಜೂನ್ 26: ಜೂನ್ ತಿಂಗಳ ಕೊನೆಯ ವಾರಕ್ಕೆ ಕಾಲಿಟ್ಟರೂ ರಾಜ್ಯದಲ್ಲಿ ವಾಡಿಕೆಯಂತೆ ಮುಂಗಾರು ಚುರುಕುಗೊಳ್ಳದ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದ ಜನರಿಗೆ ಇದೀಗ ಭಾರತೀಯ…

Read More

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ – ಶಾಸಕ ಬೇಳೂರು ಗೋಪಾಲಕೃಷ್ಣ|beluru

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ ಶಾಸಕ ಬೇಳೂರು ರು ಗೋಪಾಲಕೃಷ್ಣ ಅಭಿಮತ ಹೊಸನಗರ : ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ, ಮಲೆನಾಡಿನಲ್ಲಿ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ಉತ್ತಮ ಸಾಧನೆಯನ್ನು ಪ್ರಕಟಿಸುತ್ತಿರುವುದು ಸ್ವಾಗತವಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಅಭಿಮತ ವ್ಯಕ್ತಪಡಿಸಿದರು. ಅವರು ಇಂದು ಹೊಸನಗರ ನೆಹರು ಮೈದಾನದಲ್ಲಿ 23 – 24ನೇ ಸಾಲಿನ 17 ವರ್ಷ ವಯೋಮಿತಿ ಒಳಗಿನ ಪ್ರೌಢಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ…

Read More

ಪೊಕ್ಸೋ ಪ್ರಕರಣ | ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಮೂವರಿಗೆ ತಲಾ 20 ವರ್ಷ ಕಾರಾಗೃಹ ಶಿಕ್ಷೆ

ಪೊಕ್ಸೋ ಪ್ರಕರಣ | ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಮೂವರಿಗೆ ತಲಾ 20 ವರ್ಷ ಕಾರಾಗೃಹ ಶಿಕ್ಷೆ POCSO case | Sexual assault of minor girl – Three sentenced to 20 years in prison each ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಅನಧಿಕೃತ ಹೋಂಸ್ಟೇಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಮೂವರು ಆರೋಪಿತರಿಗೆ ಪೊಕ್ಸೋ ವಿಶೇಷ ನ್ಯಾಯಾಲಯ ತಲಾ 20 ವರ್ಷ ಸಾದಾ ಕಾರಾಗೃಹ…

Read More

₹4.50 ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ : ಶಿಗ್ಗಾಂವ್ ಮೂಲದ ಇಬ್ಬರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ : ಶಿಗ್ಗಾಂವ್ ಮೂಲದ ಇಬ್ಬರು ಆರೋಪಿಗಳ ಬಂಧನ Thirthahalli police solved an arecanut theft case in Ranjadakatte and arrested two accused from Shiggaon. Around 9 quintals of arecanut worth ₹4.5 lakh and the vehicle used in the crime were recovered. ತೀರ್ಥಹಳ್ಳಿ: ಸಮೀಪದ ರಂಜದಕಟ್ಟೆಯಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣವನ್ನು ತೀರ್ಥಹಳ್ಳಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು,…

Read More
Exit mobile version