Headlines

ಕರ್ನಾಟಕ ರಾಜ್ಯ ಬರಹಗಾರರ ಬಳಗದಿಂದ ರಾಜ್ಯ ಮಟ್ಟದ ಅಂತರ್ಜಾಲ ಕವಿಗೋಷ್ಟಿ: ರಫ಼ಿ ರಿಪ್ಪನ್ ಪೇಟೆ

ಶಿವಮೊಗ್ಗ::ದಿನಾಂಕ 04/07/21 ಭಾನುವಾರದಂದು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಹಾಗೂ ಬರಹಗಾರರ ಜಿಲ್ಲಾ ಘಟಕ ಶಿವಮೊಗ್ಗದ ಸಹಯೋಗದೊಂದಿಗೆ ರಾಜ್ಯ ಮಟ್ಟದ ಅಂತರ್ಜಾಲ ಕವಿಗೋಷ್ಟಿ ಏರ್ಪಡಿಸಲಾಗಿದೆ ಎಲ್ಲ ಕವಿಮನಗಳು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬರಹಗಾರರ ಬಳಗದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ರಫ಼ಿ ರಿಪ್ಪನ್ ಪೇಟೆ ಇಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಭಾನುವಾರ ಸಂಜೆ 4 ಗಂಟೆಗೆ ಅನ್ನದಾತ ಎಂಬ ವಿಷಯದ ಅಡಿಯಲ್ಲಿ ಗೂಗಲ್ ಮೀಟ್ ನಲ್ಲಿ  ಜಿಲ್ಲಾಮಟ್ಟದ ಅಂತರ್ಜಾಲ…

Read More

RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ

RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ದೇಶಪ್ರೆಮ ದಿನ ಹಾಗೂ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಿ ಕರಾಳ ದಿನ ಆಚರಿಸಲಾಯಿತು. ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಭಾವಚಿತ್ರ ಹಿಡಿದು ಮೇಣದಬತ್ತಿ ಬೆಳಗಿಸಿ ಅವರ ತ್ಯಾಗ ಬಲಿದಾನವನ್ನು ಸ್ಮರಿಸಲಾಯಿತು. ವಿಶ್ವ ದೇಶಪ್ರೆಮಿಗಳಿಗೆ ಜಯವಾಗಲಿ, ಭಾರತ್ ಮಾತಾಕಿ ಜೈ ವಂದೇ ಮಾತರಂ ,ವೀರ ಯೋಧರು ಅಮರರಾಗಲಿ ,ಸೆನಿಕರ ದಿನಾಚರಣೆ…

Read More

“ಒಂದು ಕಂತು ಬಾಕಿ – ರೈತನ ಮನೆಗೆ ನುಗ್ಗಿ ಜಾನುವಾರು ಎಳೆದೊಯ್ದ ಫೈನಾನ್ಸ್ ಗೂಂಡಾಗಳು!”

“ಒಂದು ಕಂತು ಬಾಕಿ – ರೈತನ ಮನೆಗೆ ನುಗ್ಗಿ ಜಾನುವಾರು ಎಳೆದೊಯ್ದ ಫೈನಾನ್ಸ್ ಗೂಂಡಾಗಳು!” ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಫೈನಾನ್ಸ್ ಕಂಪನಿಗಳ ‘ಗುಂಡಾಗಿರಿ’ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೇವಲ ಒಂದು ತಿಂಗಳ ಕಂತು ಬಾಕಿ ಇಟ್ಟ ಕಾರಣಕ್ಕೆ ರೈತನ ಜೀವಾಳವಾದ ಜಾನುವಾರುಗಳನ್ನು ಬಲಪ್ರಯೋಗದಿಂದ ಎಳೆದೊಯ್ದಿರುವ ಗೃಹಹಲ್ಲೆಯಂತ ಘಟನೆ ಸಿದ್ಲಿಪುರದಲ್ಲಿ ನಡೆದಿದೆ. ಸಿದ್ಲಿಪುರ ಗ್ರಾಮದ ಭರತ್ ಎಂಬ ಕೃಷಿಕರು 2 ಲಕ್ಷ ರೂಪಾಯಿ ಲೋನ್ ಪಡೆದಿದ್ದರು. ನಿಯಮಿತವಾಗಿ ತಿಂಗಳಿಗೆ ₹9,000 ಕಂತು ಪಾವತಿಸುತ್ತಿದ್ದರೂ, ಹಾಲಿಡುವ ಹಸು ಅಕಾಲಿಕವಾಗಿ ಸಾವನ್ನಪ್ಪಿದ…

Read More

ತೀರ್ಥಹಳ್ಳಿ : ಶಾಲಾ ಬಾಲಕಿಯನ್ನು ಅಪಹರಣ ಮಾಡಲು ಯತ್ನಿಸಿದ ದುಷ್ಕರ್ಮಿಗಳು !!!Thirthahalli

ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಮೇಲಿನಕುರುವಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ಸಂಜೆ 4.30 ರ ಶಾಲೆ ಬಿಡುವ ವೇಳೆಗೆ ಓಮಿನಿ ಕಾರಿನಲ್ಲಿ ಬಂದ ನಾಲ್ಕರಿಂದ ಐದು ಜನರ ತಂಡ ಶಾಲೆಯ ಸಮೀಪದಲ್ಲೇ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಓಮಿನಿ ಕಾರಿನಲ್ಲಿ ಬಲವಂತವಾಗಿ ಹೊತ್ತೊಯ್ಯಲು  ಪ್ರಯತ್ನಿಸಿರುವ ದುರ್ಘಟನೆ ಗುರುವಾರ ಸಂಜೆಯ ವೇಳೆ ನೆಡೆದಿದೆ. ವಿದ್ಯಾರ್ಥಿನಿಯನ್ನು ಕಾಪಾಡಿದ ವಿದ್ಯಾರ್ಥಿ: ಇದನ್ನು ನೋಡಿದ ಶಾಲಾ ವಿದ್ಯಾರ್ಥಿ ಅಕುಲ್ ಎಂಬಾತ ವಿದ್ಯಾರ್ಥಿನಿಯನ್ನು ಹೊತ್ತೊಯ್ಯಲು ಬಂದಿದ್ದ ತಂಡದವರ ಮೇಲೆ ಕಲ್ಲು ಎಸೆದು…

Read More

ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ|HSN

ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ ಹೊಸನಗರ : ಪಟ್ಟಣದ ನಗರ ರಸ್ತೆಯ ಲೋಕೋಪಯೋಗಿ ಇಲಾಖೆ ಮೆಸ್ಕಾಂ ಇಲಾಖೆ ಅರಣ್ಯ ಅಧಿಕಾರಿಗಳ ಕಚೇರಿ ಸಂಪರ್ಕಿಸುವ ವೃತ್ತ ವನ್ನು ಸುಸಜ್ಜಿತವಾಗಿ ರಚಿಸಿ ಈ ವೃತ್ತವನ್ನು ಮುಂದೆ ಯುವರತ್ನ ಪುನೀತ್ ರಾಜಕುಮಾರ್ ನಾಮಕರಣ ಮಾಡಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ರವರು ಘೋಷಿಸಿದರು. ಅವರು ಇಂದು ಪಟ್ಟಣದ ಕುವೆಂಪು ವಿದ್ಯಾ ಶಾಲೆಯ ಆವರಣದಲ್ಲಿ ಏರ್ಪಡಿಸಿದ ಶರಣ ಸಾಹಿತ್ಯ ಸಮ್ಮೇಳನದ…

Read More

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು | GKB

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು – ದೂರು ದಾಖಲು ಸಾಗರ : ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕೆ ನಿಗಮದ ಅಧ್ಯಕ್ಷರು ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ಶಾಸಕರು ಇತ್ತೀಚೆಗೆ ಸಾಗರದ ಶಿವಮೊಗ್ಗ ರಸ್ತೆಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಮುಂಭಾಗದ ಅಂಗಡಿಯಲ್ಲಿ ಗುಟ್ಕಾ ಹಾಗೂ ಸಿಗರೇಟು, ಮೊದಲಾದ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ…

Read More

17 ವರ್ಷಗಳ ಬಳಿಕ ಮಹಾರಾಜ ಟ್ರೋಫಿ ಶಿವಮೊಗ್ಗದ ಮಡಿಲಿಗೆ: ಶಿವಮೊಗ್ಗ ಯೋಧಾಸ್‌ಗೆ ಅದ್ದೂರಿ ಸನ್ಮಾನ

17 ವರ್ಷಗಳ ಬಳಿಕ ಮಹಾರಾಜ ಟ್ರೋಫಿ ಶಿವಮೊಗ್ಗದ ಮಡಿಲಿಗೆ: ಶಿವಮೊಗ್ಗ ಯೋಧಾಸ್‌ಗೆ ಅದ್ದೂರಿ ಸನ್ಮಾನ Shivamogga Yodhas received a grand felicitation after winning the Maharaja Trophy (KPL) for the first time in 17 years. The team was honored at KSCA Navule Stadium, and CEO Mithun donated ₹5 lakh to late cricketer Akshay’s family. ಶಿವಮೊಗ್ಗ, ಜು. 21: 17 ವರ್ಷಗಳ ಬಳಿಕ…

Read More

ಬೆಂಕಿಗೆ ತಾಗಿದ ಕರ್ಪೂರ ಆಯಿತು ಅದಾನಿಯ 66000 ಕೋಟಿ ರೂ. ಆಸ್ತಿ::::::::::

ಅದಾನಿ ಸಮೂಹದ ಆರು ಕಂಪೆನಿಗಳಲ್ಲಿ ವಿದೇಶಿ ಫಂಡ್​ಗಳ ಹೂಡಿಕೆ ಬಗ್ಗೆ ಎದ್ದ ಪ್ರಶ್ನೆಗಳಿಗೆ ಸಂಬಂಧಪಟ್ಟಂತೆ ಮಾಧ್ಯಮಗಳಲ್ಲಿ ವರದಿಗಳು ಬಂದ ಮೇಲೆ ಭಾರತದ ಶತಕೋಟ್ಯಧಿಪತಿ- ಉದ್ಯಮಿ ಗೌತಮ್ ಅದಾನಿ ಆಸ್ತಿಯಲ್ಲಿ ಭಾರೀ ಇಳಿಕೆ ಮುಂದುವರಿದಿದೆ. ಈ ವಾರದಲ್ಲಿ (ಸೋಮವಾರದಿಂದ ಬುಧವಾರದ ತನಕ- 3 ದಿನದಲ್ಲಿ) 900 ಕೋಟಿ ಅಮೆರಿಕನ್ ಡಾಲರ್​ನಷ್ಟು ಆಸ್ತಿಯನ್ನು ಕಳೆದುಕೊಂಡು, ನಿವ್ವಳ ಮೌಲ್ಯ 6760 ಕೋಟಿ ಯುಎಸ್​ಡಿಗೆ ತಲುಪಿದ್ದಾರೆ 58 ವರ್ಷದ ಗೌತಮ್ ಅದಾನಿ. ಹಾಗಿದ್ದರೆ ನಷ್ಟ ಎಷ್ಟಾಗಿದೆ ಅಂತ ನೋಡುವುದಾದರೆ, 66,600 ಕೋಟಿ ರೂಪಾಯಿಗೂ…

Read More

“ಮೋದಿ ರಾಂಗ್ ನಂಬರ್”-“ಬಿಜೆಪಿ ರಾಂಗ್ ನಂಬರ್ ” : ವಿನೂತನ ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿ ಸಂಘಟನೆ|modi-wrong-number

ಶಿವಮೊಗ್ಗ : ಬೆಲೆ ಏರಿಕೆ, ಭ್ರಷ್ಠಾಚಾರ, ಕಳಪೆ ಕಾಮಗಾರಿ, ಜಾತಿ ಧರ್ಮದ ನಡುವಿನ ವೈಷಮ್ಯ ಕುರಿತು ವಿದ್ಯಾರ್ಥಿ ಸಂಘಟನೆ ವಿನೂತನ ಪ್ರತಿಭಟನೆಗೆ ಮುಂದಾಗಿದೆ. ಚುನಾವಣೆ ಹಿನ್ನಲೆಯಲ್ಲಿ ಈ ಪ್ರತಿಭಟನೆ ಮಹತ್ವ ಪಡೆದುಕೊಂಡಿದೆ. ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿ ಸಂಘಟನೆಯ ಸಂಸ್ಥಾಪಕರ ಅಧ್ಯಕ್ಷ ವಿನಯ್ ಕೆ ಸಿ ರಾಜವತ್ “ಮೋದಿ ರಾಂಗ್ ನಂಬರ್” “ಬಿಜೆಪಿ ರಾಂಗ್ ನಂಬರ್ ” ಎಂಬ ಘೋಷಣೆ ಅಡಿ ಮಾ.30 ರಂದು  ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ…

Read More

ಮಾಸ್ತಿಕಟ್ಟೆ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ|accident

ಮಾಸ್ತಿಕಟ್ಟೆ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ಹೊಸನಗರ: ಮಧ್ಯರಾತ್ರಿ 16 ಚಕ್ರದ ಲಾರಿಯೊಂದು ಪಲ್ಟಿಯಾದ ಘಟನೆ ಹೊಸನಗರ ತಾಲೂಕು ಯಡೂರಲ್ಲಿ ಶನಿವಾರ ತಡ ರಾತ್ರಿ ನಡೆದಿದೆ.  ಶನಿವಾರ ರಾತ್ರಿ 12 ಗಂಟೆಯ ಸುಮಾರಿಗೆ ಯಡೂರು ಸಮೀಪದ ಮೈನ್ ಸರ್ಕಲ್ ಬಳಿ 16 ಚಕ್ರ ಟಿಂಬರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು ಚಾಲಕರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಸ್ಥಳೀಯರು ತಕ್ಷಣ ಸಮಯ ಪ್ರಜ್ಞೆ ಮೆರೆದು ಲಾರಿಯಲ್ಲಿದ್ದವರಿಗೆ ಸಹಾಯ ಮಾಡಿ ಆಂಬುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ…

Read More