ಪರೀಕ್ಷೆಯಲ್ಲಿ ನಕಲು ಮಾಡಿದ್ದಕ್ಕೆ ವಿದ್ಯಾರ್ಥಿಯ ಕೈಯನ್ನು ಕಚ್ಚಿದ ಉಪನ್ಯಾಸಕ;

ಹೊಸನಗರ :  ಪರೀಕ್ಷೆಯಲ್ಲಿ ನಕಲು ಮಾಡಿದ ಎನ್ನುವ ಕಾರಣಕ್ಕೆ ವಿದ್ಯಾರ್ಥಿಯೊಬ್ಬನ ಕೈಯನ್ನು ಉಪನ್ಯಾಸಕನೊಬ್ಬರು ಕಚ್ಚಿರುವ ಘಟನೆ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ  ಕಾಲೇಜಿನಲ್ಲಿ ನಡೆದಿದೆ. ಅಂತಿಮ ಬಿಎ ಪದವಿ ಓದುತ್ತಿರುವ ಕೀರ್ತೇಶ್ ಎಂಬ ವಿದ್ಯಾರ್ಥಿ  ಇಂದು ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದಾಗ ಪರೀಕ್ಷಾ ಮೇಲ್ವಿಚಾರಕರಾದ ಅಂಜನ್ ಕುಮಾರ್ ವಿದ್ಯಾರ್ಥಿಯನ್ನು ಪ್ರಶ್ನಿಸಿದ್ದಾರೆ.ಈ ಸಂದರ್ಭದಲ್ಲಿ ವಿದ್ಯಾರ್ಥಿ ಬಳಿ ಇದ್ದ ಮೊಬೈಲ್ ನ್ನು ಕಿತ್ತುಕೊಳ್ಳಲು ಅಂಜನ್ ಕುಮಾರ್ ಪ್ರಯತ್ನಿಸಿದ್ದಾರೆ.ಈ ಸಂದರ್ಭದಲ್ಲಿ ವಿದ್ಯಾರ್ಥಿ ಕೀರ್ತೆಶ್ ಪರೀಕ್ಷಾ ಮೇಲ್ವಿಚಾರಕ  ಅಂಜನ್ ಕುಮಾರ್ ರವರಿಗೆ ಉಡಾಫೆ…

Read More

ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ,ಜನರ ಪರದಾಟ…!

ರಿಪ್ಪನ್ ಪೇಟೆ :: ಆಹಾರ ಇಲಾಖೆಯ ಸರ್ವರ್ ಸಮಸ್ಯೆಯಿಂದಾಗಿ ಒಂದು ವಾರಗಳಿಂದ ಪಡಿತರ ಪಡೆಯಲು ಸಾಧ್ಯವಾಗದೇ ಕಾರ್ಡುದಾರರು ಪರದಾಡುತ್ತಿದ್ದಾರೆ.ನ್ಯಾಯಬೆಲೆ ಅಂಗಡಿ ಮುಂದೆ ದಿನವಿಡೀ ಕಾದರೂ ಪಡಿತರ ಸಿಗದೇ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.  ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಅಕ್ರಮ ತಡೆಯಲು ಲೆಡ್ಜರ್ ವಿತರಣಾ ವ್ಯವಸ್ಥೆ ಬದಲಾಗಿ  ಬಯೋಮೆಟ್ರಿಕ್ ಪದ್ಧತಿಯಲ್ಲಿ ಕಾರ್ಡುದಾರರ ಹೆಬ್ಬೆರಳ ಗುರುತು ಪತ್ತೆ ಮಾಡಿ ಆಹಾರ ವಿತರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಆದರೆ ಪೂರಕವಾದ ತಾಂತ್ರಿಕ ವ್ಯವಸ್ಥೆ ರೂಪಿಸದ ಕಾರಣ ಸರ್ವರ್ ಮೇಲೆ ಒತ್ತಡ ಬಿದ್ದು ಪದೇ…

Read More

“ಸಂವಿಧಾನದ ಮೌಲ್ಯಗಳೇ ಪೊಲೀಸ್ ಸೇವೆಗೆ ದಿಕ್ಕು” – ಆನಂದಪುರ ಪಿಎಸ್‌ಐ ಪ್ರವೀಣ್ ಎಸ್ ಪಿ

“ಸಂವಿಧಾನದ ಮೌಲ್ಯಗಳೇ ಪೊಲೀಸ್ ಸೇವೆಗೆ ದಿಕ್ಕು” – ಆನಂದಪುರ ಪಿಎಸ್‌ಐ ಪ್ರವೀಣ್ ಎಸ್ ಪಿ SI Praveen of Anandapura Police emphasized the importance of Dr. B.R. Ambedkar’s Constitution, highlighting equality, justice, and duty in maintaining law and order. ಆನಂದಪುರ: ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಮೌಲ್ಯಗಳೇ ಪೊಲೀಸ್ ಇಲಾಖೆಯ ಸೇವೆಗೆ ನಿಜವಾದ ದಿಕ್ಕು ತೋರಿಸುತ್ತವೆ ಎಂದು ಆನಂದಪುರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪ್ರವೀಣ್…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | Eshwarappa

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | ಶಿವಮೊಗ್ಗ : ನೊಂದ ಬಿಜೆಪಿ ಕಾರ್ಯಕರ್ತರ ದನಿಯಾಗಿ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಾಜಿ ಡಿಸಿಎಂ, ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಘೋಷಿಸಿದ್ದಾರೆ. ಕೆ.ಇ. ಕಾಂತೇಶ್ ಅವರಿಗೆ ಬಿಜೆಪಿಯಿಂದ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ವಿಚಾರಕ್ಕೆ ಸಂಬಂಧಿಸಿ ಶಿವಮೊಗ್ಗ ನಗರದ ಬಂಜಾರ್ ಭವನದಲ್ಲಿ ಸ್ವಪ್ರತಿಷ್ಠೆಯ ಪ್ರದರ್ಶನವಲ್ಲ ಸ್ವಾಭಿಮಾನದ ಸಂಘರ್ಷ ಎನ್ನುವ ಘೋಷವಾಕ್ಯದಲ್ಲಿ…

Read More

80 ಚೀಲ ಸೊಸೈಟಿ ಅಕ್ಕಿ ವಶ : ಒಬ್ಬನ ಬಂಧನ

ಬುದ್ಧನಗರದಲ್ಲಿ ವಾಹನ ತಪಾಸಣೆ ಮಾಡುವಾಗ ಅಕ್ರಮ ಅಕ್ಕಿ ಸಾಗಾಣಿಕೆ ಪತ್ತೆಯಾಗಿದೆ. ಬಿಪಿಎಲ್ ಕಾರ್ಡ ಹೊಂದಿದವರಿಗೆ ಉಚಿತವಾಗಿ ನೀಡುವ ಅಕ್ಕಿಗಳನ್ನ ಚೀಲದಲ್ಲಿ ತುಂಬಿಸಿ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದಾಗ ಅಕ್ರಮ ಅಕ್ಕಿ ಪತ್ತೆಯಾಗಿದೆ. ಬುದ್ದನಗರದಲ್ಲಿ ಗ್ಯಾಸ್ ಪಂಪ್ ನಲ್ಲಿ ದೊಡ್ಡಪೇಟೆ ಪೊಲೀಸರು ಮತ್ತು ಆಹಾರ ನಿರೀಕ್ಷಕರು ಬ್ಯಾರಿಕೇಡ್ ನಿರ್ಮಿಸಿ ತಪಾಸಣೆ ಮಾಡುವಾಗ ಕೆಎ 15 ಎ ೪೨೬೬ ಕ್ರಮ ಸಂಖ್ಯೆಯ ವಾಹನದಲ್ಲಿ ಅಕ್ರಮ ಅಕ್ಕಿ ಪತ್ತೆಯಾಗಿದೆ.  ೫೦ ಕೆಜಿಯ ಒಟ್ಟು ೮೦ ಚೀಲಗಗಳು ಪತ್ತೆಯಾಗಿದೆ. ಈ ಅಕ್ಕಿಯನ್ನ…

Read More

ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಇಬ್ಬರು ಯುವಕರು ಅರೆಸ್ಟ್

ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ – ಇಬ್ಬರು ಅರೆಸ್ಟ್ ಪಿಯು ಕಾಲೇಜಿನ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ 350 ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಎರಡು ಗಂಟೆ ಸಮಯದಲ್ಲಿ ಆಯನೂರು ಗ್ರಾಮದ ಪಿಯು ಕಾಲೇಜ್ ಕಾಂಪೌಂಡ್ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ…

Read More

ಕರ್ತವ್ಯನಿರತ ಉಪ ತಹಶೀಲ್ದಾರ್ ಹೃದಯಾಘಾತದಿಂದ ಸಾವು :

ಶಿವಮೊಗ್ಗ ಜಿಲ್ಲೆ  ಸೊರಬ ತಾಲೂಕಿನ ಆನವಟ್ಟಿ ನಾಡಕಚೇರಿಯ ಕರ್ತವ್ಯ ನಿರತ ಉಪತಹಶೀಲ್ದಾರ್ ಚನ್ನಕೇಶವ (46) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ. ಬುಧವಾರ ಮಧ್ಯಾಹ್ನ ಕರ್ತವ್ಯ ನಿರತ ವೇಳೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಆನವಟ್ಟಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಸಾಗರದ ಶ್ರೀಧರ ನಗರ ನಿವಾಸಿಯಾಗಿದ್ದ ಅವರಿಗೆ ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. 1998ರಲ್ಲಿ ಗ್ರಾಮ ಲೆಕ್ಕಿಗರಾಗಿ ಕಂದಾಯ ಇಲಾಖೆಗೆ ಸೇರ್ಪಡೆಯಾಗಿದ್ದ ಅವರು ವಿವಿಧ ಹಂತದ ಪದೋನ್ನತಿ ಹೊಂದಿ ಉಪತಹಶೀಲ್ದಾರರಾಗಿದ್ದರು. ಸೊರಬ…

Read More

ಗಾಂಜಾ ವಶ – ನಾಲ್ವರ ಬಂಧನ

ಗಾಂಜಾ ವಶ – ನಾಲ್ವರ ಬಂಧನ ನ್ಯಾಮತಿ – ಹೊನ್ನಾಳಿ – ಶಿವಮೊಗ್ಗ ರಸ್ತೆ ಬದಿಯ ಕಲ್ಪಿಗಿರಿ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ನ್ಯಾಮತಿ ಠಾಣೆಯ ಪೊಲೀಸರು ಬಂಧಿಸಿ ಅಂದಾಜು 13.20 ಮೌಲ್ಯದ 3.1 ಕೆ.ಜಿ.ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗದ ಅರ್ಬಾಜ್ ಖಾನ್ (27), ಮಹಮ್ಮದ್ ಹುಸೈನ್ ರಝಾ (23), ಜಾಫರ್ ಸಾದಿಕ್ (22), ಮಹಮ್ಮದ್ ರೋಹೀತ್ (31) ಹಾಗೂ ನ್ಯಾಮತಿ ತಾಲ್ಲೂಕಿನ  ಹೊಸಜೋಗ ಗ್ರಾಮದ ಶಂಕರನಾಯ್ಕ (29) ಬಂಧಿತರು….

Read More

ಗಾಂಜಾ ಮಾರಾಟಕ್ಕೆ ಯತ್ನ – ಬೈಕ್ ಸಹಿತ ಮೂವರು ಯುವಕರ ಬಂಧನ|Arrested

ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.   ತುಂಗ ನಗರ ಪೊಲೀಸ್ ಠಾಣೆ ವ್ಯಾಪ್ತಿ ನಿಸರ್ಗ ಬಡಾವಣೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಅಡಿ ಮೂವರು ಆರೋಪಿಗಳನ್ನ ಪೊಲೀಸರು ಬಂದಿಸಿದ್ದು 615 ಗ್ರಾಂ ಗಾಂಜಾ ವಶ ಪಡಿಸಿಕೊಂಡಿದ್ದಾರೆ. ಮಂಗಳವಾರ ಶಿವಮೊಗ್ಗ ಡಿವೈಎಸ್.ಪಿ ನೇತೃತ್ವದಲ್ಲಿ, ತುಂಗಾನಗರದ ಪಿಎಸ್ ಐ ಮತ್ತು ಸಿಬ್ಬಂಧಿಗಳ ತಂಡವು ನಿಸರ್ಗ ಲೇ ಔಟ್ ನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿತರಾದ 1) ಮದಾರಿ ಪಾಳ್ಯದ…

Read More

ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ಪುಡಿ ಮಾಡಿದ ಕಿಡಿಗೇಡಿಗಳು

Miscreants vandalized a newly purchased Swift car by smashing its front and rear windows in Sharavathi Nagar, Shivamogga. The entire act was captured on CCTV, and a case has been registered at Doddapete Police Station. ಶಿವಮೊಗ್ಗ: ಶರಾವತಿ ನಗರದ ಹಂದಿ ಗೊಲ್ಲರ ಕ್ಯಾಂಪ್​​ನಲ್ಲಿ ತಡರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ಕಿಡಿಗೇಡಿಗಳಿಬ್ಬರು ಪುಡಿ ಪುಡಿ ಮಾಡಿ ಕಾರನ್ನು ಜಖಂಗೊಳಿಸಿದ್ದಾರೆ. ಕಿಡಿಗೇಡಿಗಳ‌ ಕೃತ್ಯ…

Read More