Headlines

RIPPONPETE | ಉಪ್ಪಿನಕಾಯಿ ಫ್ಯಾಕ್ಟರಿಯ ಹೊಲಸು ನೀರು ಚರಂಡಿಗೆ – ಸಾರ್ವಜನಿಕರ ಪರದಾಟ

RIPPONPETE | ಉಪ್ಪಿನಕಾಯಿ ಫ್ಯಾಕ್ಟರಿಯ ಹೊಲಸು ನೀರು ಚರಂಡಿಗೆ – ಸಾರ್ವಜನಿಕರ ಪರದಾಟ ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಸಮೀಪದಲ್ಲಿರು ಖಾಸಗಿ ಉಪ್ಪಿನಕಾಯಿ ಫ್ಯಾಕ್ಟರಿಯಿಂದ ಹೊರಬರುವ ಹೊಲಸು ನೀರು ತೆರೆದ ಚರಂಡಿಯಲ್ಲಿ ಹರಿ ಬಿಡಲಾಗಿದ್ದು ಇದರಿಂದ ದುರ್ವಾಸನೆ ಹೆಚ್ಚಿದ್ದು,ರೋಗರುಜಿನಗಳು ಹೆಚ್ಚುವ ಭೀತಿಯಲ್ಲಿ ಸುತ್ತಲಿನ ನಿವಾಸಿಗಳು ಪರದಾಡುವಂತಾಗಿದೆ. ಹೌದು ಈ ಉಪ್ಪಿನಕಾಯಿ ಫ್ಯಾಕ್ಟರಿ ಯಿಂದ ಹೊರಬರುವ ಹೊಲಸು ನೀರಿನ ದುರ್ವಾಸನೆಯಿಂದ ಸ್ಥಳೀಯ ನಿವಾಸಿಗಳ ಗೋಳು ಹೇಳತೀರದಂತಾಗಿದೆ. ಇಲ್ಲಿನ ಸಮಸ್ಯೆ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದರೂ…

Read More

RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ

RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಿಪ್ಪನ್ ಪೇಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ  ಬಿದ್ದು ಹಾನಿ ಸಂಭವಿಸಿದೆ. ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀರಾಮನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ(Heavy rain)ಯಿಂದಾಗಿ ಮಂಜುಳಾ ರಾಘವೇಂದ್ರ ಎಂಬುವರ ವಾಸದ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಮಧ್ಯರಾತ್ರಿ ಕುಸಿದಿದ್ದು ಮನೆಯಲ್ಲಿದ್ದ ಮಕ್ಕಳು ಸೇರಿದಂತೆ ಮೂವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆಯ…

Read More

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested ರೈಲ್ವೆ ಇಲಾಖೆಯ ಅನುಮತಿ ಇಲ್ಲದೆ ಅನಧಿಕೃತವಾಗಿ ಟಿಕೆಟ್ ಬುಕಿಂಗ್ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಬಂಧಿಸಿದೆ. ತಾಳಗುಪ್ಪದ ಶ್ರೀ ರೇಣುಕಾ ಸೈಬರ್ ಸೆಂಟರ್​ನ ಗಣೇಶ್ ರಾಮ್ ನಾಯಕ್ (31), ಸಂವಹನ ಮೊಬೈಲ್ ಶಾಪ್​ನ ರೇವಣ್ಣಪ್ಪ (36) ಹಾಗೂ ಆರ್ಯ ಸೈಬರ್​ನ ಪ್ರಶಾಂತ್ ಹೆಗಡೆ (46) ಬಂಧಿತ ಆರೋಪಿಗಳು. ಮುಂಬರುವ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಪ್ರಯಾಣಿಕರಿಗೆ ಆಗುವ ಶೋಷಣೆಯನ್ನು…

Read More

ಹೆಂಚು ಹಾಕುವಾಗ ಕೆಳಗೆ ಬಿದ್ದು ಯುವಕ ಸಾವು – ಗುತ್ತಿಗೆದಾರ ಹಾಗೂ ಮನೆ ಮಾಲೀಕನ ವಿರುದ್ದ ದೂರು | Crime News

ಹೆಂಚು ಹಾಕುವಾಗ ಕೆಳಗೆ ಬಿದ್ದು ಯುವಕ ಸಾವು – ಗುತ್ತಿಗೆದಾರ ಹಾಗೂ ಮನೆ ಮಾಲೀಕನ ವಿರುದ್ದ ದೂರು ನ್ಯಾಮತಿ : ಇಲ್ಲಿನ ಸುರಹೊನ್ನೆ ಗ್ರಾಮದ ಮನೆಯ ಮುಂಭಾಗ ಹೆಂಚು ಹಾಕುತ್ತಿರುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವಕ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಅನುಪಿನಕಟ್ಟೆ ಗ್ರಾಮದ ಯೋಗೇಶನಾಯ್ಕ (23) ಮೃತ ಯುವಕ.ಸುರಹೊನ್ನೆ ಗ್ರಾಮದ ಪ್ರಸನ್ನಕುಮಾರ ಅವರ ಮನೆ ಮುಂಭಾಗದಲ್ಲಿ ಹೆಂಚು ಹಾಕುವಾಗ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ತಲೆಗೆ, ಮೈಕೈಗೆ ಪೆಟ್ಟು ಬಿದ್ದಿದ್ದು, ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್…

Read More

ಸೆಪ್ಟೆಂಬರ್ 27 ರ ಭಾರತ್ ಬಂದ್ ಗೆ ರಿಪ್ಪನ್ ಪೇಟೆಯ ವಿವಿಧ ಸಂಘಟನೆಗಳಿಂದ ಬೆಂಬಲ :

ರಿಪ್ಪನ್ ಪೇಟೆ : ಸಂಯುಕ್ತ ಕಿಸಾನ್ ಮೋರ್ಚಾ  ಸೆಪ್ಟೆಂಬರ್ 27 ರಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ವಿವಿಧ ಸಂಘ ಸಂಸ್ಥೆಗಳ ಹಾಗೂ ರಾಜಕೀಯ ಪಕ್ಷಗಳ ಸಹಕಾರದಿಂದ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ರಾಜ್ಯ ಜ್ಯಾತ್ಯಾತೀತ ಜನತಾದಳ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಹೇಳಿದರು . ಪಟ್ಟಣದ ಗ್ರಾಮ ಪಂಚಾಯತಿಯ ಕುವೆಂಪು ಸಭಾಂಗಣದಲ್ಲಿ ಇಂದು ನಡೆದ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ಕೇಂದ್ರದ ಕೃಷಿ…

Read More

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ; ಪಿಎಸ್‌ಐ ರಾಜುರೆಡ್ಡಿ

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ; ಪಿಎಸ್‌ಐ ರಾಜುರೆಡ್ಡಿ ರಿಪ್ಪನ್‌ಪೇಟೆ : ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕು,ರಕ್ತದ ಅಗತ್ಯತೆ ಮನಗಾಣುವ ಮೂಲಕ ಯುವ ಜನತೆ ರಕ್ತದಾನದಂತಹ ಮಹತ್ಕಾರ್ಯಕ್ಕೆ ಹೆಚ್ಚು ಹೆಚ್ಚು ಕೈ ಜೋಡಿಸಬೇಕು ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣಾಧಿಕಾರಿ ರಾಜುರೆಡ್ಡಿ ಹೇಳಿದರು. ಜಿಲ್ಲಾ ಮೆಗ್ಗಾನ್ ಸರಕಾರಿ ಆಸ್ಪತ್ರೆ, ಪೊಲೀಸ್ ಇಲಾಖೆ , ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ರಿಪ್ಪನ್‌ಪೇಟೆಯಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿ ರಕ್ತದಾನ ಮಾಡುವ ಮೂಲಕ ವ್ಯಕ್ತಿ ಸಂಭವನೀಯ ಹೃದಯಾಘಾತ, ರಕ್ತದೊತ್ತಡ,…

Read More

ತೀರ್ಥಹಳ್ಳಿ: ಬ್ಯಾಂಗಲ್ ಸ್ಟೋರ್ ಅಂಗಡಿಯಲ್ಲಿ ಬೆಂಕಿ ಅವಘಡ – ಲಕ್ಷಾಂತರ ರೂ ನಷ್ಟ|FIRE

ಬ್ಯಾಂಗಲ್ ಸ್ಟೋರ್ ಅಂಗಡಿಯಲ್ಲಿ ಬೆಂಕಿ ಅವಘಡ – ಲಕ್ಷಾಂತರ ರೂ ನಷ್ಟ ತೀರ್ಥಹಳ್ಳಿ : ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿರುವ ಕಲ್ಪವೃಕ್ಷ ಹೋಟೆಲ್ ಪಕ್ಕದಲ್ಲಿರುವ ಬ್ಯಾಂಗಲ್ ಸ್ಟೋರ್ ನಲ್ಲಿ ಶಾರ್ಟ್  ಸರ್ಕ್ಯೂಟ್ನಿಂದ ಬೆಂಕಿ ಹತ್ತಿಕೊಂಡಿದ್ದು ಅಂಗಡಿ ಒಳಗೆ ಇದ್ದ ಹಲವು ಸಾಮಗ್ರಿಗಳು ಬೆಂಕಿಗೆ ಅನಾಹುತವಾಗಿದೆ. ವಯಸ್ಸಾದ ವೃದ್ದೆಯಾದ ಲಕ್ಷ್ಮಿ ಎಂಬುವರು ಅಂಗಡಿ ನೆಡೆಸಿ ಜೀವನ ನೆಡೆಸುತ್ತಿದ್ದರು. ಅಂಗಡಿ ಬಾಗಿಲು ಹಾಕಿ ಬ್ಯಾಂಕ್ ಗೆ ಹೋಗಿದ್ದಾಗ ಈ ಘಟನೆ ಜರುಗಿದೆ.2 ಲಕ್ಷ ರೂ ಮೌಲ್ಯದ ಸಾಮಗ್ರಿಗಳು ಬೆಂಕಿಗೆ ಅನಾಹುತ…

Read More

ಶಿವಮೊಗ್ಗ : ಪತ್ನಿಗೆ ವೀಡಿಯೋ ಕರೆ ಮಾಡಿ ನೇಣು ಬಿಗಿದುಕೊಂಡ ಜೈಲು ವಾರ್ಡನ್ : ಪತಿಯ ಸಾವಿನ ದೃಶ್ಯ ಕಂಡು ಕಂಗಲಾದ ಪತ್ನಿ

ಶಿವಮೊಗ್ಗ : ಇಲ್ಲಿನ ಜಿಲ್ಲಾ ಕಾರಾಗೃಹದ ಸಿಬ್ಬಂದಿಯೊಬ್ಬ ತಾನು ಸಾಯುವ ದೃಶ್ಯ ತನ್ನ ಮನೆಯವರು ನೋಡಬೇಕೆಂದು ವಿಡಿಯೋ ಕಾಲ್ ಮಾಡಿ, ಅವರ ಸಮ್ಮುಖದಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ನಡೆದಿದೆ. ಕೇಂದ್ರ ಕಾರಾಗೃಹ ವಸತಿ ಗೃಹದಲ್ಲಿ ಅಸ್ಪಾಕ್ ತಗಡಿ (24) ಪತ್ನಿ ಎದುರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಒಂದು ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಅಸ್ಪಾಕ್​ಗೆ ಒಂದು ಮಗು ಕೂಡ ಇದೆ….

Read More

ಕುಖ್ಯಾತ ರೌಡಿ ಹಂದಿ ಅಣ್ಣಿ ಹತ್ಯೆಯ ಸಿಸಿಟಿವಿ ದೃಶ್ಯಾವಳಿ :ಕೇವಲ 10 ಸೆಕೆಂಡ್ ನಲ್ಲಿ ಹತ್ಯೆಗೈದು ವಾಪಾಸಾದ ಹಂತಕರು

ಶಿವಮೊಗ್ಗದ ಕುಖ್ಯಾತ ರೌಡಿ ಹಂದಿ ಅಣ್ಣಿ ಯ ಬರ್ಬರ ಹತ್ಯೆಯಾಗಿದೆ. ವಿನೋಬನಗರದ ಚೌಕಿ ಬಳಿ ಹಂದಿ ಅಣ್ಣಿ ಕೊಲೆಯಾಗಿದೆ.ಬೆಳಿಗ್ಗೆ10.15 ರ ಸುಮಾರಿಗೆ ಹಂತಕರು ಹಂದಿ ಅಣ್ಣಿಯನ್ನು ಬೆನ್ನಟ್ಟಿ ಹತ್ಯೆ ಮಾಡಿದ ವೀಡಿಯೋ ಪೋಸ್ಟ್ ಮ್ಯಾನ್ ನ್ಯೂಸ್ ಗೆ ಲಭ್ಯವಾಗಿದೆ. ಇನ್ನೋವ ಕಾರಿನಲ್ಲಿ ಬಂದ ನಾಲ್ಕೈದು ಜನರ ಗುಂಪು ಬೈಕ್ ನಲ್ಲಿ ತೆರಳುತಿದ್ದ ಹಂದಿ ಅಣ್ಣಿ ಎಂಬ ರೌಡಿಯನ್ನು ಅಟ್ಟಾಡಿಸಿ ಮಾರಕಾಸ್ತಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ತಲೆಯ ಮೇಲೆ ಭೀಕರವಾಗಿ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಕೇವಲ 10 ಸೆಕೆಂಡ್…

Read More

ಅಂಬೇಡ್ಕರ್ ಪೋಟೊ ಹಿಡಿದು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮುಂದೆ ಮಹಿಳೆಯ ಪ್ರತಿಭಟನೆ

ಅಂಬೇಡ್ಕರ್ ಪೋಟೊ ಹಿಡಿದು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮುಂದೆ ಮಹಿಳೆಯ ಪ್ರತಿಭಟನೆ A woman staged a solo protest in front of Ripponpet police station holding Dr. Ambedkar’s photo, alleging land encroachment and seeking justice and protection from authorities. ರಿಪ್ಪನ್‌ಪೇಟೆ: ಬಾಬಾಸಾಹೇಬ ಡಾ. ಅಂಬೇಡ್ಕರ್ ಅವರ ಜನ್ಮದಿನದಂದು ನ್ಯಾಯಕ್ಕಾಗಿ ಒತ್ತಾಯಿಸಿ ಮಹಿಳೆಯೊಬ್ಬರು ಠಾಣೆ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ರಿಪ್ಪನ್‌ಪೇಟೆ ಸಮೀಪದ…

Read More
Exit mobile version