Headlines

ಹೋರಿ ಬೆದರಿಸುವ ಹಬ್ಬ ನೋಡಿ ಹಿಂದಿರುಗುತಿದ್ದ ಯುವಕ ಚರಂಡಿಗೆ ಬಿದ್ದು ಸಾವು .!

ಹೋರಿ ಬೆದರಿಸುವ ಹಬ್ಬ ನೋಡಿ ಹಿಂದಿರುಗುತಿದ್ದ ಯುವಕ ಚರಂಡಿಗೆ ಬಿದ್ದು ಸಾವು .! ದನ ಬರುವುದನ್ನು ನೋಡಿ ಹೆದರಿ ಚರಂಡಿಗೆ ಬಿದ್ದ ಯುವಕ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದ ಶೇಕ್ ಸುಹೇಲ್ (೧೮) ಮೃತಪಟ್ಟ ಯುವಕನಾಗಿದ್ದಾನೆ. ಯಲವಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ನೋಡಿ ವಾಪಾಸ್ ಸ್ವಗ್ರಾಮಕ್ಕೆ ಮರಳುತ್ತಿದ್ದಾಗ ಹಿಂಬದಿಯಿಂದ ದನ ಬರುವುದನ್ನು ನೋಡಿ ಹೆದರಿ ಓಡುವ ಯತ್ನದಲ್ಲಿ ರಸ್ತೆ ಪಕ್ಕದ…

Read More

ದಲಿತ ರೈತನಿಗೆ ವಂಚನೆ ವಿರೋಧಿಸಿ ಅರೆಬೆತ್ತಲೆ ತಲೆ ಕೆಳಗಾಗಿ ನಿಂತು ಪ್ರತಿಭಟಿಸಿದ ಟಿ ಆರ್ ಕೃಷ್ಣಪ್ಪ

ರಿಪ್ಪನ್‌ಪೇಟೆ : ಗವಟೂರು ಗ್ರಾಮದ ಕಂದಾಯ ಇಲಾಖೆಯ ಸರ್ವೆ ನಂಬರ್ 157/2 ರಲ್ಲಿ ಪರಿಶಿಷ್ಟ ಜನಾಂಗದ ನಾಗಪ್ಪ ಎಂಬುವವರಿಗೆ 2 ಎಕರೆ ಜಮೀನು ದರಖಾಸ್ತು ಯೋಜನೆಯಡಿ ಮಂಜೂರು ಮಾಡಿ  ಹಕ್ಕು ಪತ್ರವನ್ನು ನೀಡಲಾಗಿತ್ತು.  ಈಗ ಸದರಿ ಜಾಗವನ್ನು ಎಂ.ಪಿ.ಎಂ ಅರಣ್ಯ ಇಲಾಖೆಗೆ 40 ವರ್ಷಕ್ಕೆ ಲೀಸ್ ನೀಡಲಾಗಿ ಅವರು ಅರಣ್ಯ ಪ್ರದೇಶದಲ್ಲಿ ಅಕೇಶಿಯಾ ಮರಗಳನ್ನು ಬೆಳಸಿ ಕಟಾವು ಮಾಡಲಾಗುತ್ತಿದ್ದು ಈ ಜಾಗ ಪರಿಶಿಷ್ಟ ಜನಾಂಗದ ನಾಗಪ್ಪ ಎಂಬುವರಿಗೆ ಮಂಜೂರಾಗಿ ಹಕ್ಕುಪತ್ರ ಸಹ ಇದ್ದು ಗಿಡಗಳನ್ನು ಫಲಾನುಭವಿಯೇ ಬೆಳೆಸಲಾಗಿತ್ತೆಂದು…

Read More

Hosanagara | ಭಾರಿ ಮಳೆಗೆ ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..!

Hosanagara | ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..! ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಪಟ್ಟಣ ಹೊರವಲಯದ ಕಲ್ಲುಹಳ್ಳ ಸೇತುವೆಯ ಪಿಚ್ಚಿಂಗ್ ಕುಸಿತವಾಗಿದೆ‌. ಅವೈಜ್ಞಾನಿಕ ಕಾಮಗಾರಿಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ (766c)ಯ ಕಲ್ಲುಹಳ್ಳಕ್ಕೆ ಇತ್ತೀಚೆಗೆ ಹೊಸ ಸೇತುವೆ ನಿರ್ಮಿಸಲಾಗಿದೆ. ಸೇತುವೆಯ ಎರಡು ಬದಿ ಮಣ್ಣು ತುಂಬಿ ಪಿಚ್ಚಿಂಗ್ ಕಾಮಗಾರಿ ನಡೆಸಲಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸುರಿದ ಮಳೆಗೆ ಮಣ್ಣು ಕುಸಿದಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಾಗಿದೆ‌‌‌. ಸೇತುವೆ ಬದಿಯ…

Read More

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಬಳಿ ನಡೆದಿದೆ. ಆನಂದಪುರ ಸಮೀಪದಲ್ಲಿ ಗ್ಯಾಸ್ ಸಿಲಿಂಡರ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿರುತ್ತಾನೆ. ಮಂಗಳೂರಿನಿಂದ ರಾಣೆಬೆನ್ನೂರಿಗೆ ಹೋಗುವ ಗ್ಯಾಸ್ ಸಿಲಿಂಡರ್ ತುಂಬಿದ  ಲಾರಿ ಗೌತಮಪುರ ಸಮೀಪದ ಬೀರನ ಕಣವಿಯ ತಿರುವಿನಲ್ಲಿ ಪಲ್ಟಿಯಾಗಿದೆ. 372 ಗ್ಯಾಸ್ ಸಿಲಿಂಡರ್ ಗಳನ್ನು ತುಂಬಿಕೊಂಡು ಹೋಗುತಿದ್ದ ಲಾರಿ ಚಾಲಕ…

Read More

Ripponpete | ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರ ಸ್ಥಿತಿ ಗಂಭೀರ

Ripponpete | ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಸೂಡೂರು ಚೆಕ್ ಪೋಸ್ಟ್ ಬಳಿಯ ತಿರುವಿನಲ್ಲಿ ನಡೆದಿದೆ. ಮಹೀಂದ್ರಾ XYLO ಕಾರಿನಲ್ಲಿ ಐವರು ಪ್ರಯಾಣಿಸುತಿದ್ದು ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಮೆಗ್ಗಾನ್ ಗೆ ಕರೆದೊಯ್ಯಲಾಗಿದೆ. ಭದ್ರಾವತಿ ಮೂಲದವರು ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ಬಂದು ಕುರಿ…

Read More

ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು|fire

ಭದ್ರಾವತಿ : ನಡು ರಸ್ತೆಯಲ್ಲೇ ಕಾರೊಂದು ಹೊತ್ತಿ ಉರಿದಿದೆ. ಶಿವಮೊಗ್ಗದ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಈ  ಘಟನೆ ನಡೆದಿದೆ.  ಭದ್ರಾವತಿ ಉಜ್ಜನೀಪುರದ ಹೊಳೆ ಬ್ರಿಡ್ಜ್ ಸಮೀಪ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ಹೊತ್ತಿ ಉರಿದಿದೆ. ಭದ್ರಾವತಿಯ ಓಲ್ಡ್ ಟೌನ್ ನಿವಾಸಿ ಶ್ರೀಕಾಂತ್ ಎಂಬುವವರಿಗೆ ಈ  ಕಾರು ಸೇರಿದೆ. ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನಿಂದ ಇಳಿದು, ಅಗ್ನಿಶಾಮಕ ಅಧಿಕಾರಿಗಳಿಗೆ ಶ್ರೀಕಾಂತ್ ಮಾಹಿತಿ ನೀಡಿದ್ದಾರೆ. ತಕ್ಷಣವೇ ಆಗಮಿಸಿ, ಬೆಂಕಿ ನಂದಿಸಿದ ಅಗ್ನಿಶಾಮಕ ಅಧಿಕಾರಿ- ಸಿಬ್ಬಂದಿ ಬೆಂಕಿಯನ್ನ ಆರಿಸಲು ಯತ್ನಿಸಿದ್ದಾರೆ.  ಕಾರಿನ…

Read More

ಪ್ರೇಮ ವಿವಾದ ದುರಂತ ಅಂತ್ಯ ; ನಾಡಬಾಂಬ್ ಸ್ಫೋಟಿಸಿಕೊಂಡು ಯುವಕ ಸಜೀವ ದಹನ, ಚಾಕು ಇರಿತದಿಂದ ಯುವತಿಗೆ ಗಾಯ

ಪ್ರೇಮ ವಿವಾದ ದುರಂತ ಅಂತ್ಯ ; ನಾಡಬಾಂಬ್ ಸ್ಫೋಟಿಸಿಕೊಂಡು ಯುವಕ ಸಜೀವ ದಹನ, ಚಾಕು ಇರಿತದಿಂದ ಯುವತಿಗೆ ಗಾಯ A tragic incident on NH-48 near Jogihalli ended with a youth allegedly detonating a country-made bomb inside a car after stabbing his girlfriend. The injured woman survived and police are investigating the case. ತುಮಕೂರು : ಜಿಲ್ಲೆಯ ಶಿರಾ ತಾಲ್ಲೂಕಿನ ಜೋಗಿಹಳ್ಳಿ ಸಮೀಪದ ರಾಷ್ಟ್ರೀಯ…

Read More

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ :

ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಅಪರಿಚಿತ ಯುವಕನೋರ್ವನ ಶವವೊಂದು ಪತ್ತೆಯಾಗಿದೆ. ಇಂದು ರಾಮೇಶ್ವರ ದೇವಸ್ಥಾನದ ಹಿಂಭಾಗದ ನದಿಯಲ್ಲಿ ಪತ್ತೆಯಾಗಿದೆ.  ಅಪರಿಚಿತ ಯುವಕನೊಬ್ಬ ಭಾನುವಾರ ತನ್ನ ಚಪ್ಪಲಿ, ಶರ್ಟ್, ಪ್ಯಾಂಟ್ ಬಿಚ್ಚಿಟ್ಟು ಸ್ನಾನ ಮಾಡಲು ನದಿಗೆ ಇಳಿದಿದ್ದನು ಎನ್ನಲಾಗಿದೆ. ಸ್ಥಳೀಯ ಸಾರ್ವಜನಿಕರ ಮಾಹಿತಿ ಮೇರೆಗೆ ಕುರುವಳ್ಳಿಯ ಸಮಾಜ ಸೇವಕ ಪ್ರಮೋದ್ ಪೂಜಾರಿ ಮತ್ತು ತಂಡ ಹಾಗೂ ಅಗ್ನಿಶಾಮಕದಳದವರು ಶವವನ್ನು ಹುಡುಕಲು ಮುಂದಾಗಿದ್ದರು.  ಇಂದು ತುಂಗಾ ಸೇತುವೆ  ಸಮೀಪ ಶವ ಪತ್ತೆಯಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Read More

Thirthahalli | ಮೇಲಿನ ಕುರುವಳ್ಳಿ ವ್ಯಾಪ್ತಿಯಲ್ಲಿ ಹುಲಿ ಪ್ರತ್ಯಕ್ಷ – ಬೆಚ್ಚಿಬಿದ್ದ ಸ್ಥಳೀಯರು

ತೀರ್ಥಹಳ್ಳಿ : ಪಟ್ಟಣದ ಸಮೀಪದ ಮೇಲಿನ ಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ವಿಠಲನಗರದ ಲೇಔಟ್ ಹಿಂಭಾಗದ ಕಾಡಿನಲ್ಲಿ ಹುಲಿಯೊಂದು ಪ್ರತ್ಯಕ್ಷವಾಗಿದೆ. ಸ್ಥಳೀಯರು ಭಾನುವಾರ ಸಂಜೆ ಕಟ್ಟಿಗೆ ಕಡಿಯಲು ಹೋದಾಗ ಹುಲಿಯನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ. ಕಳೆದ ನಾಲ್ಕೈದು ದಿನದ ಹಿಂದೆ ರಾತ್ರಿಯ ವೇಳೆ ಲೇಔಟ್ ಸಮೀಪದಲ್ಲಿ ಹುಲಿ ಕೂಗಿದ ಘರ್ಜನೆ ಕೇಳಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮುಂದೆ ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ತಕ್ಷಣ ಎಚ್ಚೆತ್ತು ಹುಲಿಯನ್ನು ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Read More

Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ

Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ ಬೈಕ್ ಮತ್ತು ಕಾರುಗಳ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತೋರ್ವನ ಕಾಲು ಮುರಿತವಾಗಿರುವ ಘಟನೆ ಆನಂದಪುರ ಸಮೀಪದ ಗೌತಮಪುರ ಸಮೀಪದಲ್ಲಿ ನಡೆದಿದೆ. ಬೈಕ್ ಸವಾರ ಭೀಮೇಶ್ (42) ಸಾವನ್ನಪ್ಪಿದ್ದಾರೆ ,ಸಹ ಸವಾರ ಪ್ರತಾಪ್ ಕಾಲು ಮುರಿತವಾಗಿದೆ. ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಹಬ್ಬವನ್ನು ನೋಡಿಕೊಂಡು  ಬರುವ ಸಂದರ್ಭದಲ್ಲಿ…

Read More