Headlines

ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಕಳೆನಾಶಕ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು

ಸಿಇಟಿ ಪರೀಕ್ಷೆಯಲ್ಲು ಕಡಿಮೆ ಅಂಕ ಬಂದಿದ್ದಕ್ಕೆ ಕಳೆನಾಶಕ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು A CET student from Shikaripura who allegedly consumed weedicide after scoring low marks has died after 20 days of treatment. The funeral was held on Sunday. ಶಿಕಾರಿಪುರ: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯಲ್ಲಿ ಕಡಿಮೆ ಅಂಕ ಬಂದಿದ್ದ ಹಿನ್ನೆಲೆಯಲ್ಲಿ ಕಳೆನಾಶಕ ಸೇವಿಸಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ಶಿವಮೊಗ್ಗ…

Read More

ಹತ್ತನೇ ಆವೃತ್ತಿಯ ಪ್ರೋ ಕಬ್ಬಡಿ ಲೀಗ್ ತಂಡಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಯುವ ಪ್ರತಿಭೆ ಗಗನ್ ಗೌಡ|pro kabbadi

ರಿಪ್ಪನ್‌ಪೇಟೆ : ಪಟ್ಟಣದ ಯುವ ಕ್ರೀಡಾಪಟುವೊಬ್ಬ ಹತ್ತನೇ ಆವೃತ್ತಿಯ ಪ್ರೊ ಕಬಡ್ಡಿಗೆ ಆಯ್ಕೆ ಆಗಿದ್ದು ಮಲೆನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಪಟ್ಟಣದ ಸಮೀಪದ ಹಾಲುಗುಡ್ಡೆ ಗ್ರಾಮದ  ಕಬಡ್ಡಿ ತಾರೆ ಗಗನ್ ಗೌಡ ಅವರು ಪ್ರೊ ಕಬಡ್ಡಿ 10ನೇ ಆವೃತ್ತಿಗೆ ಆಯ್ಕೆ ಆಗಿದ್ದಾರೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಡಿಎಂ ಉಜಿರೆ ವಿದ್ಯಾಸಂಸ್ಥೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ಕಬಡ್ಡಿ ಆಟಗಾರ ಗಗನ್ ಗೌಡ ಮುಂದೆ ಬರಲಿರುವ ಪ್ರೊ ಕಬಡ್ಡಿ ಹತ್ತನೇ ಆವೃತಿಯಲ್ಲಿ ಯುಪಿ ಯೋಧ ತಂಡದ ಪರವಾಗಿ ಆಡಲಿದ್ದಾರೆ.  ಮೂಲತಃ…

Read More

ಎಲ್ಲೆಲ್ಲೂ RCB ಹವಾ – ರಕ್ತದಾನ, ಪ್ರಾರ್ಥನೆ  ; RCB ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಶಾಸಕ ಬೇಳೂರು

ಎಲ್ಲೆಲ್ಲೂ RCB ಹವಾ – ರಕ್ತದಾನ, ಪ್ರಾರ್ಥನೆ  ; RCB ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಶಾಸಕ ಬೇಳೂರು ಸುಮಾರು 60 ದಿನಗಳ ಕಾಲ ಕ್ರಿಕೆಟ್‌ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣ ಬಡಿಸಿದ್ದ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಇಂದು ತೆರೆ ಬೀಳಲಿದೆ.18ನೇ ಆವೃತ್ತಿಯ ಐಪಿಎಲ್‌ ಫೈನಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳು ಸತತ 17 ವರ್ಷ ಕಠಿಣ ತಪ್ಪಸ್ಸನ್ನೇ ಮಾಡಿದ್ದು, ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿವೆ. ಇಬ್ಬರಲ್ಲಿ ಒಬ್ಬರ…

Read More

ಕಲ್ಲೂರು ಗ್ರಾಮದಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವ:

ಲಕ್ಷಾಂತರ ಜನರ ಬದುಕಿಗೆ ಭರವಸೆ  ತುಂಬಿದ, ಭೂಮಿ ಹಕ್ಕು ಕೊಡಿಸಲು ಮಲೆನಾಡಿನಲ್ಲಿ ಹೊತ್ತಿಸಿದ ಕಿಡಿ ರಾಜ್ಯಾದ್ಯಂತ ಹರಡಿ ಸಮ ಸಮಾಜದ ಬದುಕಿಗೆ ಕಟ್ಟಿದ ಹೊಸ ಕನಸನ್ನು ನನಸು ಮಾಡಲು ಸಾಧ್ಯ ಎಂದು ತೋರಿಸಿಕೊಟ್ಟ ಕರ್ನಾಟಕ ರಾಜಕಾರಣದಲ್ಲಿ ತಮ್ಮದೇ ಆದ ವಿಶೇಷ ಛಾಪು ಮೂಡಿಸಿರುವ ಶಾಂತವೇರಿ ಗೋಪಾಲಗೌಡರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.  ಭಾನುವಾರ ಸಂಜೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ನಡೆದ ಶಾಂತವೇರಿ…

Read More

ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು

ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು ಶಿವಮೊಗ್ಗ: ನಗರದ ಮೇದಾರಿ ಕೇರಿಯ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ವಿವಾಹಿತ ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಕುಟುಂಬ ದೂರಿದೆ. ಗಗನಶ್ರೀ(24) ನೇಣಿಗೆ ಶರಾಣದ  ವಿವಾಹಿತ ಮಹಿಳೆ ನೇಣಿಗೆ ಶರಣಾಗಿದ್ದಾಳೆ. ಗಾಂಧಿ ಬಜಾರ್ ನಲ್ಲಿದ್ದಾಗ ಗಗನಶ್ರೀಗೆ ಸಂದೀಪ್ ಎಂಬಾತನೊಂದಿಗೆ ಪ್ರೀತಿ ಹುಟ್ಟಿತ್ತು. ಪ್ರೀತಿ ಮದುವೆಯ ವರೆಗೆ ಕರೆದೊಯ್ದರೂ ಸುಖಕರ ಸಂಸಾರ ನಡೆಸಲು ಸಾಧ್ಯವಾಗಲಿಲ್ಲ ಎಂದು ಗೊತ್ತಾಗಿದೆ. ಮದುವೆಯಾಗಿ ಮೂರು ವರ್ಷ ಸಂಸಾರ ನಡೆಸಿದ್ದ…

Read More

ಅಧಿಕಾರ ಕಳೆದುಕೊಂಡು ಹಪಹಪಿಸುತ್ತಿರುವ ಕಾಂಗ್ರೆಸ್ ತಿರುಕನ ಕನಸು ಕಾಣುತ್ತಿದೆ : ಬಿ ವೈ ವಿಜಯೇಂದ್ರ

ಶಿವಮೊಗ್ಗ : ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಮೇಲೆ ಭಾರತದಲ್ಲಿ ಬದಲಾವಣೆಯ ಪರ್ವ ಆರಂಭವಾಗಿದೆ. ಅವರ ಜನಪ್ರಿಯತೆ ಸಹಿಸದ ಕಾಂಗ್ರೆಸ್ ಅನಗತ್ಯ ಟೀಕೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ್ಣಿಸಿದರು.  ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮೋದಿ ಅವರ 71ನೇ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪಕ್ಷದ ವಿಶೇಷ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು. ಮೋದಿ ಅವರು ದೇಶದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣ, ಕಾಶ್ಮೀರದಲ್ಲಿ ಉಗ್ರರರನ್ನು ಮಣಿಸಿದರು. 370ನೇ…

Read More

ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ

ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ BESCOM Vigilance SP Lavanya passed away in a private hospital in Bengaluru after a prolonged battle with cancer. ​ಬೆಂಗಳೂರು: ಕಳೆದ ಕೆಲವು ಸಮಯದಿಂದ ಕ್ಯಾನ್ಸರ್ ಮಹಾಮಾರಿಯ ವಿರುದ್ಧ ತೀವ್ರವಾಗಿ ಹೋರಾಡುತ್ತಿದ್ದ ರಾಜ್ಯದ ದಕ್ಷ ಪೊಲೀಸ್ ಅಧಿಕಾರಿ ಹಾಗೂ ಬೆಸ್ಕಾಂ ವಿಜಿಲೆನ್ಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲಾವಣ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ…

Read More

ಅಗಲಿದ ಸೈನಿಕನಿಗೆ ವೀರ ನಮನ – ಸಾವಿರಾರು ಜನರಿಂದ ಅಂತಿಮ ದರ್ಶನ : ತವರಿನ ಮಣ್ಣಲ್ಲಿ ಲೀನವಾದ ಯೋಧ ಸಂದೀಪ್|tribute

ರಿಪ್ಪನ್‌ಪೇಟೆ : ಸಕಲ ಸರ್ಕಾರಿ ಗೌರವದೊಂದಿಗೆ ಅಗಲಿದ ಯೋಧ ಸಂದೀಪ್ ರವರ ಅಂತ್ಯಕ್ರಿಯೆ ಪಟ್ಟಣದ ಹಿಂದೂ ರುಧ್ರಭೂಮಿಯಲ್ಲಿ ಜರುಗಿತು. ಸಂದೀಪ್ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಶಾಸಕ ಹರತಾಳು ಹಾಲಪ್ಪ ,ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಧರ್ಮಂತ ಗಂಗಾರಾಮ ಕೋರಿ,ಡಿವೈಸ್ಪಿ ಗಜಾನನ ವಾಮನ ಸುತಾರ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು. ವಿನಾಯಕ ವೃತ್ತದಲ್ಲಿ ಶಿವಮೊಗ್ಗ ಜಿಲಾ ಪೊಲೀಸ್ ವತಿಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಅಂತಿಮ ನಮನ ಸಲ್ಲಿಸಲಾಯಿತು. ವಿನಾಯಕ…

Read More

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿ ಮನು ಚಾರ್ಟರ್ಡ್ ಅಕೌಂಟೆಂಟ್(CA) ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗುವ ಮೂಲಕ ಅಪ್ರತಿಮ ಸಾಧನೆಗೈದಿದ್ದಾರೆ. ಅರಸಾಳು ನಿವಾಸಿ ಮೂರ್ತಿ ಆಚಾರ್ ಮತ್ತು ಮಮತಾ ದಂಪತಿಗಳ ಪುತ್ರನಾದ ಮನು ಹೈಸ್ಕೂಲ್ ಶಿಕ್ಷಣವನ್ನು ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಮತ್ತು ನಂದನ ಪದವಿಪೂರ್ವ ಕಾಲೇಜಿನ ಪದವಿಪೂರ್ವ ಶಿಕ್ಷಣವನ್ನು ಪಡೆದು ಬೆಂಗಳೂರಿನಲ್ಲಿ ಪದವಿ ಪಡೆದು ಈಗ ಕೇವಲ ನಾಲ್ಕ ವರ್ಷದಲ್ಲಿ…

Read More

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು ಬೋರ್ ವೆಲ್ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ಸಮೀಪದ ಯಲವಾಟ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.  ಕಾನೂನು ವಿದ್ಯಾರ್ಥಿಯಾಗಿದ್ದ ಬಿದರಗೇರಿ ಗ್ರಾಮದ ಎ.ಎಸ್. ದರ್ಶನ್ (21) ಮೃತ ದುರ್ಧೈವಿಯಾಗಿದ್ದಾರೆ. ಸೊರಬದಿಂದ ಉದ್ರಿ ಮಾರ್ಗವಾಗಿ ತೆರಳುತ್ತಿದ್ದ ಬೋರ್ ವೆಲ್ ಲಾರಿ ಹಾಗೂ ಯಲವಾಟದಿಂದ ಸೊರಬ ಮಾರ್ಗವಾಗಿ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ….

Read More
Exit mobile version