Headlines

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ ನ.28 ,29 ಮತ್ತು 30 ರಂದು ಅದ್ದೂರಿ ಸಿದ್ದತೆ | ಕೆಸರುಗದ್ದೆ ಓಟದ ಸ್ಪರ್ಧೆ , ಬಿಜೂ ಸ್ಮರಣಾರ್ಥ ವಾಲಿಬಾಲ್ ಪಂದ್ಯಾವಳಿ , ಪಟ್ಲ ಸತೀಶ್ ನೇತ್ರತ್ವದಲ್ಲಿ ಯಕ್ಷಗಾನ ರಿಪ್ಪನ್‌ಪೇಟೆ : 31 ವರ್ಷದ ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ಹಾಗೂ 69ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಿತಿಗೆ ಆಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಪಿ. ಸುಧೀರ್ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಅಧ್ಯಕ್ಷರಾದ ಲೀಲಾ…

Read More

ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ|rpet news

ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಮಳೆಯಿಲ್ಲದೇ ಮಲೆನಾಡಿನಲ್ಲಿ ಬಿಸಿಲಿನ ಆರ್ಭಟ ಹೆಚ್ಚಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯೇ ಇಲ್ಲದ ಕಾರಣ ಕೆರೆಗಳು ಬತ್ತಿ ಹೋಗಿದ್ದು, ರೈತರ ಬೆಳೆಗಳಿಗೆ ಸಹ ಸಮಸ್ಯೆ ಆಗುತ್ತಿದೆ. ಸರಿಯಾಗಿ ಮಳೆ ಬಾರದೇ ಕುಡಿಯಲು ನೀರಿಲ್ಲದೇ ಜನ ತತ್ತರಿಸಿ ಹೋಗಿದ್ದಾರೆ.  ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಸಹ ಮಳೆಯಾಗಲಿ ಎಂದು ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದ್ದು, ಕಷ್ಟ ನೀಗಿಸುವಂತೆ…

Read More

SAGARA | ನಡು ರಸ್ತೆಯಲ್ಲಿ ಗನ್ ಹಿಡಿದು ಯುವಕನ ಹುಚ್ಚಾಟ; ಥಳಿಸಿದ ಯುವಕರು

SAGARA | ನಡು ರಸ್ತೆಯಲ್ಲಿ ಗನ್ ಹಿಡಿದು ಯುವಕನ ಹುಚ್ಚಾಟ; ಥಳಿಸಿದ ಯುವಕರು ಸಾಗರ : ಯುವಕನೋರ್ವ ಪಾನಮತ್ತನಾಗಿ ನಡು ರಸ್ತೆಯಲ್ಲಿ ಗನ್ ಹಿಡಿದು ಹುಚ್ಚಾಟ ಮೆರೆದ ಘಟನೆ ಸಾಗರ ಮಾರ್ಕೆಟ್ ರಸ್ತೆ ಹಿಂಭಾಗದಲ್ಲಿ ನಡೆದಿದೆ. ನಕಲಿ ಗನ್ ಹಿಡಿದು ಯುವಕ ಪಾನಮತ್ತನಾಗಿ ನಡು ರಸ್ತೆಯಲ್ಲಿ ಶೂಟ್ ಮಾಡುತ್ತೇನೆ ಎಂದು ಸ್ಥಳೀಯರಿಗೆ ಧಮ್ಕಿ ಹಾಕಿದ್ದಾನೆ. ಗನ್ ನೋಡಿ ಕೆಲಕಾಲ ಜನರು ಭಯಭೀತರಾಗಿದ್ದಾರೆ. ಅವಾಜ್ ಹಾಕಿದ ಯುವಕನಿಗೆ ಸ್ಥಳೀಯ ಯುವಕರು ಥಳಿಸಿದ್ದಾರೆ. ಪ್ರಕರಣ ಸಂಬಂಧ ಸಾಗರ ಪೊಲೀಸರು ಇಬ್ಬರನ್ನು…

Read More

Accident | ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತಿದ್ದ ಕಾರು ಅಪಘಾತ

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇದ್ದ ಕಾರು ಅಪಘಾತ ಶಿವಮೊಗ್ಗ : ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇದ್ದ ಕಾರು ಅಪಘಾತಕ್ಕೀಡಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಸಚಿವರು ಸ್ವಲ್ಪದರಲ್ಲಿ ದುರಂತದಿಂದ ಪಾರಾಗಿದ್ದಾರೆ.ಸಚಿವ ಮಧು ಬಂಗಾರಪ್ಪ ಅವರು ಕಾರಿನಲ್ಲಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತವಾಗಿದ್ದು, ಲಾರಿ ಕಾರನ್ನು ತೀವ್ರವಾಗಿ ಉಜ್ಜಿಕೊಂಡಿದೆ. ಕಾರಿನಲ್ಲಿದ್ದ ಸಚಿವರು ಸೇರಿದಂತೆ ಮೂವರಿಗೂ ಯಾವುದೇ ಗಾಯಗಳಾಗಿಲ್ಲ. ಅಪಘಾತದಲ್ಲಿ…

Read More

ಗೃಹ ಸಚಿವರ ಜಿಲ್ಲೆಯಲ್ಲಿ ಮಿತಿಮೀರಿದ ರೌಡಿಗಳ ಹಾವಳಿ! ಜೀವ ಬೆದರಿಕೆ ಹಾಕಿ ಹಣಕ್ಕೆ ಡಿಮ್ಯಾಂಡ್

ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರರವರ ಜಿಲ್ಲೆಯಲ್ಲೇ ರೌಡಿಗಳ ಹಾವಳಿ ಮಿತಿಮೀರಿದೆ. ರೌಡಿಗಳು ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿ ಹಣ ನೀಡುವಂತೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಶಿವಮೊಗ್ಗದ ಕುಖ್ಯಾತ ರೌಡಿ ಬಚ್ಚಾ ಅಲಿಯಾಸ್ ಜಮೀರ್ ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿ ಹಣ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾನೆ. ಹಣ ನೀಡುವಂತೆ ಹೆದರಿಸಲು ಜಮೀರ್ ಸಹಚರರು ಉದ್ಯಮಿ ಮನೆ ಮೇಲೆ ದಾಳಿ ನಡೆಸಿದ್ದು, ಈ ಪ್ರಕರಣ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ. ಜಮೀರ್ ಶಿವಮೊಗ್ಗದ ಶಾದ್ ನಗರದ ಉದ್ಯಮಿಯಾಗಿರುವ ಅನ್ಸರ್ ಎಂಬುವವರಿಗೆ…

Read More

ಸಾಗರ-ಸಿಗಂದೂರು ಸಂಪರ್ಕ ರಸ್ತೆ ಸಂಪೂರ್ಣ ಬಂದ್ : ವಾಹನ ಸವಾರರ ಪರದಾಟ..

ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಕರಾವಳಿ- ಮಲೆನಾಡು ಭಾಗದಲ್ಲಂತೂ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರ, ವಿದ್ಯುತ್‌ ಕಂಬಗಳು ಉರುಳಿದ್ದು, ಗುಡ್ಡ ಕುಸಿತ, ಸೇತುವೆ ಮುಳುಗಡೆ, ನೆರೆಯಂತಹ ಸನ್ನಿವೇಶಗಳೂ ಸೃಷ್ಟಿಯಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರಿದಿದ್ದು, ತೀರ್ಥಹಳ್ಳಿ, ಸಾಗರ,ಹೊಸನಗರದಲ್ಲಿ ಅವಘಡಗಳು ಹೆಚ್ಚಾಗುತ್ತಿವೆ ಭಾರಿ ಮಳೆಗೆ ರಸ್ತೆ ಮೇಲೆ ಮರಗಳು ಉರುಳಿ ಬಿದ್ದಿದ್ದರಿಂದ ಸಾಗರ- ಸಿಗಂದೂರು ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಸಿಗಂದೂರು ಹೊಳೆಬಾಗಿಲು ಸಮೀಪದ ಅಂಬಾರಗೊಡ್ಡು ಬಳಿ ರಸ್ತೆಗೆ ಅಡ್ಡಲಾಗಿ ಹಲವಾರು ಮರಗಳು ಬಿದ್ದಿದ್ದು, ಕಳೆದ 1 ಗಂಟೆಯಿಂದ ಸಿಗಂದೂರು ರಸ್ತೆ ಸಂಪೂರ್ಣ ಬಂದ್ ಆಗಿದೆ….

Read More

ನಿಟ್ಟೂರು ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀಗಳಿಂದ ಮುಖ್ಯಮಂತ್ರಿಗಳ ಭೇಟಿ – ಆರ್ಯ ಈಡಿಗ ನಿಗಮ ಸ್ಥಾಪನೆಗೆ ಒತ್ತಾಯ|CM

ರಿಪ್ಪನ್ ಪೇಟೆ : ಆರ್ಯ ಈಡಿಗ ನಿಗಮ  ಸ್ಥಾಪಿಸುವಂತೆ ಒತ್ತಾಯಿಸಿ  ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ರವರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ಶ್ರೀ ನಾರಾಯಣ ಗುರು ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿಗಳು   ಭೇಟಿ ಮಾಡಿ ಮನವಿ  ಸಲ್ಲಿಸಿದರು. ರಾಜ್ಯದಲ್ಲಿರುವ ಆರ್ಯ ಈಡಿಗ ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಆರ್ಯ ಈಡಿಗ ನಿಗಮ ಸ್ಥಾಪಿಸುವಂತೆ ಮನವಿ ಸಲ್ಲಿಸಲಾಯಿತು. ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ರೇಣುಕಾನಂದ ಸ್ವಾಮೀಜಿ,  ಸೋಲೂರು ಮಠದ ಪೀಠಾಧ್ಯಕ್ಷರಾದ ವಿಕ್ಯಾತನಂದ ಸ್ವಾಮೀಜಿ …

Read More

Ripponpete | ಯುವ ಸಮೂಹ ಸಮಾಜಕ್ಕೆ ಮಾದರಿಯಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಯುವ ಸಮೂಹ ಸಮಾಜಕ್ಕೆ ಮಾದರಿಯಾಗಬೇಕು ಆ ಮೂಲಕ ಶಾಶ್ವತವಾಗಿ ಹೆಸರು ಉಳಿಯುವಂತೆ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ 2023 -24 ನೇ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೇವಲ ಅಂಕಗಳಿಕೆಗೆ ಮಾತ್ರ ಶಿಕ್ಷಣ ಸೀಮಿತವಾಬಾರದು, ಬದುಕಿನಲ್ಲಿ ಉತ್ತಮ ಗುಣಗಳನ್ನು ಅಳವಡಿಸಿಕೊಳ್ಳಬೇಕು, ಶಾಶ್ವತವಾಗಿ ಹೆಸರು ಉಳಿಯುವಂತೆ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು. ಪ್ರಸ್ತುತ ಸಂದರ್ಭಕ್ಕೆ ಮೌಲ್ಯಯುತ…

Read More

ಆಗಸ್ಟ್ 2ಕ್ಕೆ ಇತಿಹಾಸ ಪ್ರಸಿದ್ಧ ನಾಗರಹಳ್ಳಿ ಜಾತ್ರಾ ಮಹೋತ್ಸವ :

ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ನಾಗರಹಳ್ಳಿಯ ಶ್ರೀ ನಾಗೇಂದ್ರಸ್ವಾಮಿಯ ದೇವಸ್ಥಾನದಲ್ಲಿ 02-08-2022  ರ ಮಂಗಳವಾರ ನಾಗರಪಂಚಮಿ ಅಂಗವಾಗಿ ವಾರ್ಷಿಕ ಜಾತ್ರಾ ಮಹೋತ್ಸವ ಏರ್ಪಡಿಸಲಾಗಿದೆ. ಅಗಸ್ಟ್ 02 ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚಾ ಸಮೀಪದ ನಾಗರಹಳ್ಳಿಯ ಶ್ರೀ ನಾಗೇದ್ರಸ್ವಾಮಿಯ ದೇವಸ್ಥಾನದಲ್ಲಿ ನಾಗರಪಂಚಮಿ ಅಂಗವಾಗಿ ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ ಹಾಗೂ ಮಧ್ಯಾಹ್ನ ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ನಾಗೇಂದ್ರಸ್ವಾಮಿ ದೇವಸ್ಥಾನದ ಅಧ್ಯಕ್ಷರಾದ ಗೇರುಗಲ್ ಸತೀಶ್ ತಿಳಿಸಿದ್ದಾರೆ.

Read More

ತೀರ್ಥಹಳ್ಳಿ ಸಮೀಪ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಕಟ್ಟೆಹಕ್ಲು ಶಾಲೆ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು

ತೀರ್ಥಹಳ್ಳಿ ತಾಲ್ಲೂಕಿನ ಕಟ್ಟೆಹಕ್ಲು ಸಮೀಪ ನಾಗರವಳ್ಳಿ ಗ್ರಾಮದ ಬಳಿ ಮಾರುತಿ ಓಮಿನಿ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಟ್ಟೆಹಕ್ಲು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವೆಂಕಟೇಶ್ ಎಂದು ಗುರುತಿಸಲಾಗಿದೆ. ವೆಂಕಟೇಶ್ ರವರು ಬೈಕ್​ನಲ್ಲಿ ಬರುತ್ತಿದ್ದಾಗ ನಾಗರವಳ್ಳಿ ತಿರುವಿನಲ್ಲಿ ಮಾರುತಿ ಒಮಿನಿಗೆ ಗುದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ವೆಂಕಟೇಶ್​ರವರು ಸಾವನ್ನಪ್ಪಿದ್ದಾರೆ. ಶಾಲೆಯ ಕೆಲಸದ ನಿಮಿತ್ತ ಬೈಕ್ ನಲ್ಲಿ ತೆರಳುತಿದ್ದಾಗ ತಿರುವಿನಲ್ಲಿ ವೇಗವಾಗಿ ಬರುತಿದ್ದ ಮಾರುತಿ ಒಮಿನಿಗೆ…

Read More
Exit mobile version