Headlines

‘ಯೋ ಬರ್ಕೊಳಯ್ಯ ಶಿವಮೊಗ್ಗ ನಂದು’ : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು ಫಿಧಾ | Election

‘ಯೋ ಬರ್ಕೊಳಯ್ಯ ಶಿವಮೊಗ್ಗ ನಂದು’ : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು ‘ಫೀದಾ’ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಇದೀಗ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರ ಪರವಾಗಿ ನಟ ಶಿವರಾಜ್ ಕುಮಾರ್ ಎಂದು ಚುನಾವಣಾ ಪ್ರಚಾರ ನಡೆಸಿದರು ಈ ವೇಳೆ ಜೋಗಯ್ಯ ಸಿನಿಮಾದ ಡೈಲಾಗ್ ಹೇಳಿದ್ದು ಕಾರ್ಯಕರ್ತರಲ್ಲಿ ಹುಮ್ಮಸ್ಸು ನೀಡಿತು. ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರದ…

Read More

ಶಿವಮೊಗ್ಗ: ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ: ಜಯ ಕರ್ನಾಟಕ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ

ಶಿವಮೊಗ್ಗ : ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಮತ್ತು ಅಪೂರ್ಣ ಕಾಮಗಾರಿಯಿಂದ ಶನಿವಾರ ಆಗಸ್ಟ್ 28 ರಂದು ಅಮಾಯಕ ಶಿಕ್ಷಕರೊಬ್ಬರು ಜೀವ ಕಳೆದುಕೊಂಡಿದ್ದಾರೆ. ಈ ಮೊದಲಿನಿಂದಲು ನಾಗರಿಕರು ಸ್ಮಾರ್ಟ್ ಸಿಟಿಯ ನಿಧಾನಗತಿಯ ಮತ್ತು ಕಳಪೆ ಕಾಮಗಾರಿಯ ಬಗ್ಗೆ ಧ್ವನಿ ಎತ್ತುತ್ತಲೇ ಬಂದಿದ್ದಾರೆ ಆದರೆ ಇದರ ಬಗ್ಗೆ ಪಾಲಿಕೆಯಾಗಲೀ ಜಿಲ್ಲಾಡಳಿತವಾಗಲಿ ಉಸ್ತುವಾರಿ ಸಚಿವರಾಗಲಿ ಗಮನ ಹರಿಸಿದಿರುವುದು ನಿಜಕ್ಕೂ ವಿಷಾದನೀಯ,ಈಗಾಗಲೇ ನಗರದ ಮುಖ್ಯ ರಸ್ತೆಯನ್ನು ದ್ವಿಪಥ ರಸ್ತೆ 2 ವರ್ಷದಿಂದ ಅಗೆದು ಹಾಕಿ ಜನರಿಗೆ ತೊಂದರೆಯಾಗುವಂತೆ ಮಾಡಲಾಗಿದೆ ಎಂಜಿನಿಯರ್ ಮತ್ತು ಗುತ್ತಿಗೆದಾರರು…

Read More

RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು

RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಬಸ್ ನಿಲ್ದಾಣದ ತಿರುವಿನಲ್ಲಿ ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ…

Read More

ಅಕ್ರಮ ಕಸಾಯಿಖಾನೆ ಮೇಲೆ ದಾಳಿ : 8 ಗೋವುಗಳ ರಕ್ಷಣೆ – 7 ಗೋವುಗಳ ದಾರುಣ ಹತ್ಯೆ

ಶಿವಮೊಗ್ಗ ನಗರದ ಸೂಳೆಬೈಲ್​ನ ಸಮೀಪ ಇವತ್ತು ತುಂಗಾನಗರ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ಕಸಾಯಿಖಾನೆಯ ಮೇಲೆ ದಾಳಿ ನಡೆಸಿದ್ದಾರೆ. ಗೋಹತ್ಯೆ ನಿಷೇಧದ ನಡುವೆಯು, ಗೋವುಗಳನ್ನು ಮಾಂಸಕ್ಕಾಗಿ ಕೊಂದು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಬೆನ್ನಲ್ಲೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.  ಸೂಳೆಬೈಲಿನ ಕಸಾಯಿ ಖಾನೆಯೊಂದ ಮೇಲೆ ತುಂಗನಗರ ಪೊಲೀಸರು ಬೆಳ್ಳಂಬೆಳಿಗ್ಗೆನೇ ದಾಳಿ ನಡೆಸಿ 8 ಗೋವುಗಳನ್ನ ರಕ್ಷಿಸಿದ್ದಾರೆ. ಆದರೆ 7 ಗೋವುಗಳ ಕತ್ತು ಸೀಳಿ ಹತ್ಯೆ ಮಾಡಿರುವ ದೃಶ್ಯಗಳು ಲಭ್ಯವಾಗಿವೆ. ಸೂಳೆಬೈಲಿನ ಅಜೀಜ್ ಮನೆಯ ಹಿಂಭಾಗದ…

Read More

ನೀರಿನ ಪಂಪ್ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ₹1.23 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ

ನೀರಿನ ಪಂಪ್ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ₹1.23 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ Maluru Police cracked a series of motor cable theft cases in Thirthahalli and arrested a Shivamogga man. Stolen copper cables worth ₹93,000 and a Bajaj Pulsar bike were seized. ತೀರ್ಥಹಳ್ಳಿ: ತಾಲೂಕಿನ ತುಂಗಾ ನದಿ ತೀರದ ತೋಟಗಳಲ್ಲಿ ರೈತರಿಗೆ ತಲೆನೋವಾಗಿದ್ದ ನೀರಿನ ಪಂಪ್ ಕೇಬಲ್ ಕಳ್ಳತನ ಪ್ರಕರಣವನ್ನು ಮಾಳೂರು…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಕೂಡಾ ಶತಕ ದಾಟಿದ ಕೋವಿಡ್ ಪಾಸಿಟಿವ್ : 12 ಜನ ಗುಣಮುಖ

ಶಿವಮೊಗ್ಗ : ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಇವತ್ತು ಕೂಡ ನೂರಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು 148 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 50 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 47, ತೀರ್ಥಹಳ್ಳಿಯಲ್ಲಿ 7, ಶಿಕಾರಿಪುರದಲ್ಲಿ 19, ಸಾಗರದಲ್ಲಿ 19, ಹೊಸನಗರದಲ್ಲಿ 2, ಸೊರಬ 2, ಇತರೆ ಜಿಲ್ಲೆಯಿಂದ ಬಂದಿರುವ ಇಬ್ಬರಿಗೆ ಸೋಂಕು ತಗುಲಿದೆ ಎಂದು ವರದಿಯಲ್ಲಿ…

Read More

ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News

ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News ಶಿವಮೊಗ್ಗ : ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚನೆ ಮಾಡಿದ್ದ ಮೂವರನ್ನು ಇಲ್ಲಿನ ಜಯನಗರ ಹಾಗೂ ಸಿಇಎನ್ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿಯ ನಿವಾಸಿ ಇಬ್ರಾಹಿಂ ಬಾದಷಾ ಅಲಿಯಾಸ್ ರಿಷಿಕ್ ಸ್ಯಾಮ್ (26), ಕುಮಾರಸ್ವಾಮಿ ಲೇಔಟ್‌ನ ಜನಾರ್ದನ (21) ಹಾಗೂ ಹನುಮಂತ (38) ಬಂಧಿತರು. ಆರೋಪಿಗಳಿಂದ ₹1500 ನಗದು ಹಣ ಹಾಗೂ ಮೊಬೈಲ್ ಪೊನ್ ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ಕೋಟೆ ಗಂಗೂರು ನಿವಾಸಿ…

Read More

ಬೈಕ್ ಅಪಘಾತ : ಪೆಸಿಟ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಪುರುದಾಳು ಗ್ರಾಮದ ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಬೈಕ್ ಅಪಘಾತವಾಗಿ ಪೆಸಿಟ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತ ಪಟ್ಟಿದ್ದಾನೆ.  ಅತಿವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ್ದರ ಪರಿಣಾಮ ಬೈಕ್ ನಿಂದ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸುಧನ್ವ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ತಾಲೂಕಿನ ಸುಧನ್ವ ಎಂಬ 21 ವರ್ಷದ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯು ತನ್ನ ಸ್ನೇಹಿತರೊಂದಿಗೆ ಪುರುದಾಳು ಗ್ರಾಮದಿಂದ ಶಿವಮೊಗ್ಗಕ್ಕೆ ಬೈಕ್ ನಲ್ಲಿ ತೆರಳಿದ್ದಾರೆ. ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಸ್ನೇಹಿತ ಮನೋಜ್…

Read More

ಗಣಪತಿ ವಿಸರ್ಜನೆ ವೇಳೆ ಡೋಲು ಬಾರಿಸುವ ವಿಚಾರದಲ್ಲಿ ಗಲಾಟೆ – 30 ಮಂದಿ ಪೊಲೀಸ್ ವಶಕ್ಕೆ

ಗಣಪತಿ ವಿಸರ್ಜನೆ ವೇಳೆ ಡೋಲು ಬಾರಿಸುವ ವಿಚಾರದಲ್ಲಿ ಗಲಾಟೆ – 30 ಮಂದಿ ಪೊಲೀಸ್ ವಶಕ್ಕೆ ಗಣಪತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ ಶನಿವಾರ ಸಂಜೆ ಗಣಪತಿ ವಿಸರ್ಜನೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಹೊಳೆಹೊನ್ನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, 30ಕ್ಕೂ ಹೆಚ್ಚು…

Read More

ಪ್ರಕಾಶ್ ಬಸ್ ಮಾಲೀಕರ ಶೋಧ ಕಾರ್ಯಾಚರಣೆ : ಕಾಫ಼ಿ ಡೇ ಸಿದ್ದಾರ್ಥ ಪ್ರಕರಣ ಮರುಕಳಿಸುವ ಆತಂಕದಲ್ಲಿ ಮಲೆನಾಡಿಗರು..!!!!!

ಶುಕ್ರವಾರ ಸಂಜೆ ಸಾಗರದಿಂದನಾಪತ್ತೆಯಾಗಿದ್ದ ಸಾಗರದ ಪ್ರಖ್ಯಾತ ಟ್ರಾವೆಲ್ಸ್ ಕಂಪನಿ ಮಾಲೀಕರಾದ ಪ್ರಕಾಶ್ ರವರ ಕಾರು, ಮೊಬೈಲ್ ಮತ್ತು ಕನ್ನಡಕ ಹೊಸನಗರ ಸಮೀಪದ ಪಟಗುಪ್ಪೆ ಸೇತುವೆ ಮೇಲೆ ಪತ್ತೆಯಾಗಿರುವ  ಹಿನ್ನಲೆಯಲ್ಲಿ ಪ್ರಕಾಶ್ ರವರ ಪತ್ತೆಗಾಗಿ ಅಗ್ನಿಶಾಮಕ ದಳ ತನ್ನ ಶೋಧಕಾರ್ಯವನ್ನು ಎರಡನೇ ದಿನಕ್ಕೆ ಮುಂದುವರೆಸಿದೆ. ಸೊರಬದಿಂದ ಒಬಿಎಂ ಬೋಟ್ ನ್ನು ತರಿಸಲಾಗಿದ್ದು ನಾಲ್ವರು ಬೋಟ್ ನಲ್ಲಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳೀಯ ಮೀನುಗಾರರು ತೆಪ್ಪ ತಂದು ಅದರಲ್ಲಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿಯೇ ಅತೀ ಉದ್ದದ ಸೇತುವೆಯಾದ ಪಟಗುಪ್ಪ ಸೇತುವೆ ಇತ್ತೀಚೆಗಷ್ಟೇ…

Read More