Headlines

Ripponpete | ಜಗತ್ತಿನ ಪ್ರತಿಯೊಬ್ಬರು ನೆಮ್ಮದಿಯ ಬದುಕನ್ನು ಕಂಡುಕೊಳ್ಳಬೇಕು :ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ

ಜಗತ್ತಿನ ಪ್ರತಿಯೊಬ್ಬರು ನೆಮ್ಮದಿಯ ಬದುಕನ್ನು ಕಂಡುಕೊಳ್ಳಬೇಕು ’’:ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ರಿಪ್ಪನ್‌ಪೇಟೆ;-  ದುರ್ಗುಣಗಳು ದೂರವಾಗಿ ಸದ್ಗುಣಗಳು ಸರ್ವರಲ್ಲಿ ಪ್ರಾಪ್ತಿಯಾದಾಗ ಮಾತ್ರ ಜಗತ್ತಿನ  ಪ್ರತಿಯೊಬ್ಬರು  ನೆಮ್ಮದಿಯ ಬದುಕನ್ನು ಕಂಡುಕೊಳ್ಳಲು  ಸಾಧ್ಯ.ಜೀವನವನ್ನು ಹಿಂದೆ ನೋಡಿ ತಿಳಿದುಕೊಳ್ಳಬೇಕು.ಮುಂದೆ ನೋಡಿ ಬದುಕಬೇಕು ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಮಸರೂರು ಗ್ರಾಮದ ಶ್ರೀವೀರಭದ್ರಸ್ವಾಮಿ ಸೇವಾ ಸಮಿತಿಯರು ಆ ಯೋಜಿಸಲಾದ ಇಷ್ಟಲಿಂಗ ರುದ್ರಾಭಿಷೇಕ ಹಾಗೂ ಅರ್ಚನೆಯ  ಪ್ರಯುಕ್ತವಾಗಿ ಹಮ್ಮಿಕೊಂಡ ಧರ್ಮಸಮಾರಂಭದ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದ ಅವರು ಮುಖದಲ್ಲಿ ನಗುವಿರಲಿ.ಹೃದಯದಲ್ಲಿ…

Read More

ವೃತ್ತಿಪರ ಶಿಕ್ಷಣದಿಂದ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬಹುದು : ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಕೌಶಲ್ಯ ಮತ್ತು ವೃತ್ತಿಪರ ಶಿಕ್ಷಣವನ್ನು ಸಮಾಜದಲ್ಲಿನ ಬಡವರು ಮತ್ತುಮಧ್ಯಮ ವರ್ಗದವರು ಪಡೆದುಕೊಂಡು ಶ್ರಮವಹಿಸಿ ಬರುವ ಆದಾಯದಿಂದ ಹೆಚ್ಚು ಅನುಕೂಲಸ್ಥರಾಗುವ ಮೂಲಕ ತಮ್ಮಲ್ಲಿರುವ ಕೀಳರಿಮೆಯನ್ನು ದೂರ ಮಾಡಿ ಸ್ವಾಭಿಮಾನದಿಂದ ಬದುಕಲು ಸಾಧ್ಯವೆಂದು ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮದಲ್ಲಿ ಸುಮಾರು 2.45 ಕೋಟಿ ರೂ. ವೆಚ್ಚದ ಸುಸಜ್ಜಿತ ಸರ್ಕಾರಿ ಐಟಿಐ ಕಾಲೇಜ್ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ,…

Read More

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ|sucide

ಅಂತಿಮ ವರ್ಷದ ಪದವಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಲ್ಲಿಗೆ ಸಮೀಪದ ಆಚಾಪುರ ಗ್ರಾ.ಪಂ . ವ್ಯಾಪ್ತಿಯ ಕೆರೆಹಿತ್ತಲು ಗ್ರಾಮದ ನಿವಾಸಿ ಕಾಲೇಜು ವಿದ್ಯಾರ್ಥಿಯೋರ್ವ ಅಡಕೆ ತೋಟದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಗ್ರಾಮದ ವೀರಭದ್ರಪ್ಪ ಗೌಡರ ಪುತ್ರ ಗೌತಮ್ (20) ಮೃತ ಯುವಕ ಈತ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಬೆಳಿಗ್ಗೆ ಅಡಕೆ ತೋಟದ ಕೃಷಿ…

Read More

ಮಾತೃ ಭಾಷೆ ಕನ್ನಡದ ಬಗ್ಗೆ ಕೀಳರಿಮೆ ಬೇಡಾ – ವಾಣಿ ಭಂಡಾರಿ

ಮಾತೃ ಭಾಷೆ ಕನ್ನಡದ ಬಗ್ಗೆ ಕೀಳರಿಮೆ ಬೇಡಾ – ವಾಣಿ ಭಂಡಾರಿ ರಿಪ್ಪನ್‌ಪೇಟೆ;-ಪಾಶ್ವಿಮಾತ್ಯ  ಭಾಷೆಯ ಬಳಕೆಯಿಂದಾಗಿ ನಮ್ಮ ಮಾತೃಭಾಷೆ ಬಗ್ಗೆ ಕೀಳು ಭಾವನೆಯಲ್ಲಿಕಾಣುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ನಮ್ಮ ಮನೆಯಲ್ಲಿ ಮೊದಲ ಭಾಷೆಯಾಗಿಕನ್ನಡವೇಅಗಿದೆ ಮಗು ಅಮ್ಮಎಂದುಕರೆಯುವುದರಿಂದ ಆರಂಭವಾಗುವ ಭಾಷೆಯೆಕನ್ನಡಆದನ್ನು ಉಳಿಸಿ ಬೆಳಸುವ ಮೂಲಕ ಮಾತೃಭಾಷೆಯನ್ನು ಪ್ರೋತ್ಸಾಹಿಸುವಂತಾಗ ಬೇಕು ಎಂದು ಶಿವಮೊಗ್ಗ ಉಪನ್ಯಾಸಕಿ ವಾಣಿ ಭಂಡಾರಿ ಹೇಳಿದರು. ಇಲ್ಲಿನಕಲಾಕೌಸ್ತುಭಕನ್ನಡ ಸಂಘದ ವಾರ್ಷೀಕೋತ್ಸವ ಮತ್ತು ೬೯ ನೇ ಕನ್ನಡರಾಜ್ಯೋತ್ಸವಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿಉಪನ್ಯಾಸ ನೀಡಿ ಮಾತನಾಡಿ ಕನ್ನಡ ನವಂಬರ್ ತಿಂಗಳಿಗೆ…

Read More

ಸಿ ಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ : ಓರ್ವ ಮಹಿಳಾ ಪೇದೆ ಸೇರಿ ಹಲವರಿಗೆ ಗಾಯ|Accident

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿ ತಾಯಿ ಹಾಗೂ ಮಗು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಕಚೇರಿ ಬಳಿ ನಡೆದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಭದ್ರತೆ ಒದಗಿಸಲು ನೀಡಲಾಗಿದ್ದ ಸಿಇಎನ್ ಸಿಪಿಐ ಇದ್ದ ಎಸ್ಕಾರ್ಟ್ ವಾಹನ ಪಲ್ಟಿಯಾಗಿದೆ. ವಾಣಿವಿಲಾಸ ಸಾಗರದಿಂದ ಹಿರಿಯೂರು ಕಡೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಮಗು ಗಾಯಗೊಂಡಿದ್ದಾರೆ. ಮಸ್ಕಲ್ ಗ್ರಾಮದ ಮಂಜುಳಾ ಹಾಗೂ ಮಗ ಮನೋಜ್ ಗಾಯಾಳುಗಳು….

Read More

ಬಿದರಹಳ್ಳಿ ಶಾಲೆಯ ಶಿಕ್ಷಕನ ದಿಡೀರ್ ವರ್ಗಾವಣೆ – ಶಾಲೆಯ ಗೇಟ್ ಗೆ ಬೀಗ ಜಡಿದು ಗ್ರಾಮಸ್ಥರು ಹಾಗೂ ಪೋಷಕರ ಪ್ರತಿಭಟನೆ|bidarahalli

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕ ದಿನೇಶ್ ರವರನ್ನು ದಿಡೀರ್ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಶಾಲೆಯ ಗೇಟ್ ಗೆ ಬೀಗ ಜಡಿದು ಪ್ರತಿಭಟನೆ ನಡೆಸುತಿದ್ದಾರೆ. ಮಲೆನಾಡ ಗಾಂಧಿ ಎಚ್‌.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ಮಲೆನಾಡಿನ ಹಳ್ಳಿಯೊಂದು ರಾಜ್ಯದಲ್ಲಿ ಗುರುತಿಸಿಕೊಂಡು ಇತ್ತೀಚಿಗೆ ಈ ಶಾಲೆಗೆ ರಾಜ್ಯ ಶಿಕ್ಷಣ ಸಚಿವ ಬಿ ಸಿ ನಾಗೇಶ್…

Read More

ರಿಪ್ಪನ್‌ಪೇಟೆ : ಸಾಲಭಾದೆಗೆ ಬೇಸತ್ತು ಜಮೀನಿನಲ್ಲಿಯೇ ವಿಷ ಸೇವಿಸಿ ರೈತ ಆತ್ಮಹತ್ಯೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗೌಡಕೊಪ್ಪ ಗ್ರಾಮದ ರೈತನೊಬ್ಬ ಸಾಲಭಾದೆಗೆ ತತ್ತರಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದ ರೈತ ಮಂಜಪ್ಪ(55) ಎಂಬುವವರು ಸಾಲಭಾದೆಗೆ ಹೆದರಿ ತಮ್ಮ ಸ್ವಂತ ಜಮೀನಿನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗೌಡಕೊಪ್ಪ ಗ್ರಾಮದ ರೈತ ಮಂಜಪ್ಪ ರವರಿಗೆ ಮನೆ ಹಿಂಬದಿಯಲ್ಲಿಯೇ ಒಂದೂವರೆ ಎಕರೆ ಜಮೀನು ಇದ್ದು ಅದರಲ್ಲಿಯೇ ಸಾಗುವಳಿ ಮಾಡಿಕೊಂಡು ಬರುತ್ತಿದ್ದು ಸದರಿ ಜಮೀನಿನ ಆಧಾರದ ಮೇಲೆ…

Read More

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ರಾತ್ರಿ 8 ಗಂಟೆಯ ಸುಮಾರಿಗೆ ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾಂಪೌಂಡ್ ಪಕ್ಕದಲ್ಲಿ ನಿಲ್ಲಿಸಿದ್ದ ಧರ್ಮದರ್ಶಿ ಮೋಹನ್ ನಂಬಿಯಾರ್ ಅವರ ಬೊಲೆರೋ…

Read More

ಜಮೀನಿನಲ್ಲಿ ಹೂವಿನ ಗಿಡ ನೆಟ್ಟಿದ್ದಕ್ಕೆ ಅಣ್ಣನಿಂದ ತಮ್ಮನಿಗೆ ಗುಂಡೇಟು : ಎಲ್ಲಿ ಗೊತ್ತಾ??? ಈ ಸುದ್ದಿ ನೋಡಿ

ಜಮೀನಿಗೆ ಹೋಗುವ ದಾರಿಯಲ್ಲಿ ಗಿಡಗಳನ್ನು ಹಾಕಿದ್ದಕ್ಕೆ ಸಿಟ್ಟಿಗೆದ್ದ ಅಣ್ಣ ನಾಡ ಬಂದೂಕಿನಿಂದ ತಮ್ಮನಿಗೆ ಶೂಟ್ ಮಾಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಕಳೆದ ಎರಡು ದಿನದ ಹಿಂದೆ ನಡೆದ ಘಟನೆ ಇದಾಗಿದ್ದು, ಭದ್ರಾವತಿ ತಾಲೂಕಿನ ಸಿದ್ದರಮಟ್ಟಿಯಲ್ಲಿ ಮುನಿಸ್ವಾಮಿ ಎಂಬಾತ ತನ್ನ ಸಹೋದರ ಮುರುಗೇಶ್​ನಿಗೆ ನಾಡ ಬಂದೂಕಿನಿಂದ ಶೂಟ್ ಮಾಡಿದ್ದಾನೆ. ಇದರಿಂದ‌ ಮುರುಗೇಶನ ತೊಡೆ ಸೀಳಿ ಹೋಗಿದೆ. ತಕ್ಷಣ ಮುರುಗೇಶ್​ನನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ.  ಸಿದ್ದರಮಟ್ಟಿಯಲ್ಲಿ…

Read More

ಕೋಡೂರಿನಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು|accident

ಕೋಡೂರಿನಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಕಾಂತಾರ ಹೋಟೆಲ್ ಬಳಿ ನಡೆದಿದೆ‌. ಕೋಡೂರಿನ ಕಾಂತಾರ ಹೋಟೆಲ್ ಸಮೀಪದಲ್ಲಿ ಈ ಘಟನೆ ನಡೆದಿದ್ದು ಲಿಂಗಪ್ಪ ಕುನ್ನೂರು(55) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗಂಭೀರ ಗಾಯಗೊಂಡಿದ್ದ ಗಾಯಾಳುವನ್ನು ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಹೊಸನಗರ ಕಡೆಯಿಂದ ಕೋಡೂರು ಕಡೆಗೆ ತೆರಳುತಿದ್ದ ಟಿವಿಎಸ್ ಎಕ್ಸೆಲ್ ಮತ್ತು ಕೋಡೂರು…

Read More