ತೀರ್ಥಹಳ್ಳಿಯಲ್ಲಿ ಹಾಡಹಗಲೇ ಮನೆ ಬೀಗ ಮುರಿದು ಕಳ್ಳತನ :

ತೀರ್ಥಹಳ್ಳಿ : ಹಾಡುಹಗಲೇ ಮನೆಯ ಬೀಗ ಮುರಿದು ಸುಮಾರು  ನಾಲ್ಕು ಲಕ್ಷಕ್ಕೂ ಅಧಿಕ ಮೌಲ್ಯದ ಬೆಳ್ಳಿ ಮತ್ತು ಚಿನ್ನಾಭರಣ ಹಾಗೂ  ನಗದು ಹಣವನ್ನು ದೋಚಿದ ಘಟನೆ  ತಾಲೂಕಿನ ಸಾಲೂರು ಗ್ರಾಪಂ ವ್ಯಾಪ್ತಿಯ ಮಾರಿಗುಣಿ ಸಮೀಪದ  ಹೊನ್ನೆಕಟ್ಟೆಯ ಮಂಜುನಾಥ ಎಂಬುವವರ ಮನೆಯಲ್ಲಿ ಮಂಗಳವಾರ ನೆಡೆದಿದೆ. ಈ ಘಟನೆಯಲ್ಲಿ 90 ಗ್ರಾಂ ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳು ಸೇರಿದಂತೆ 7 ಸಾವಿರ ನಗದು ಹಣ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.  ಇವರ ಮನೆಯ ಕಾಂಪೌಂಡ್ ಗೆ  ಹೊಂದಿಕೊಂಡಂತೆ ಎರಡೂ ಭಾಗದಲ್ಲಿ ಅಕ್ಕಪಕ್ಕ…

Read More

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಾರ ಮಾಜಿ ಸಚಿವ ಹರತಾಳು ಹಾಲಪ್ಪ..!!???

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಾರ ಮಾಜಿ ಸಚಿವ ಹರತಾಳು ಹಾಲಪ್ಪ..!!??? ಮುಂಬರು ಸಾರ್ವತ್ರಿಕ ಚುನಾವಣೆಯಲ್ಲಿ 2019ರ ಚುನಾವಣೆಯಂತೆ ಅಭೂತಪರ್ವ ಗೆಲುವು ಸಾಧಿಸಿ ದೇಶಕ್ಕೆ 3ನೇ ಬಾರಿಗೆ ನರೇಂದ್ರ ಮೋದಿಯನ್ನ ಪ್ರಧಾನಿ ಮಾಡಲು ರಾಜ್ಯದಿಂದ ಅಧಿಕ ಸ್ಥಾನಗಳನ್ನು ಕೊಡುಗೆಯಾಗಿ ನೀಡಲು ಬಿಜೆಪಿ ಸಜ್ಜಾಗುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅನಂತ್ ಕುಮಾರ್ ಹೆಗ್ಡೆ ಅವರು ಸ್ಪರ್ಧೆ ಮಾಡ್ತಾರಾ ಎಂಬ ಪ್ರಶ್ನೆ ಬಹುದೊಡ್ಡದಾಗಿ ಕ್ಷೇತ್ರ ಮತದಾರರನ್ನು ಕಾಡುತ್ತಿದೆ. ಆದರೆ ಏಳು ಬಾರಿ ಗೆದ್ದು…

Read More

ರಿಪ್ಪನ್‌ಪೇಟೆ – ಒತ್ತುವರಿಯಾಗಿದ್ದ ಸ್ಮಶಾನದ ಜಾಗ ತೆರವುಗೊಳಿಸಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Ripponpet

ರಿಪ್ಪನ್‌ಪೇಟೆ – ಒತ್ತುವರಿಯಾಗಿದ್ದ ಸ್ಮಶಾನದ ಜಾಗ ತೆರವುಗೊಳಿಸಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Ripponpet ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ಪಂಚಾಯತಿಗೆ ಒಳಪಡುವ ಮಾವಿನಸರ ಗ್ರಾಮದ ಸರ್ವೆ ನಂ 13 ರಲ್ಲಿ ಹಲವಾರು ವರ್ಷಗಳಿಂದ ಒತ್ತುವರಿಯಾಗಿದ್ದ ಸ್ಮಶಾನದ ಜಾಗವನ್ನು ಹೈಡ್ರಾಮಗಳ ನಡುವೆ ಹೊಸನಗರ ತಹಶೀಲ್ದಾರ್ ರಶ್ಮಿ ಒಳಗೊಂಡ ಅಧಿಕಾರಿಗಳ ತಂಡ ತೆರವುಗೊಳಿಸುವಲ್ಲಿ ಯಶಸ್ವಿಯಾಗಿದೆ. ತಾಲ್ಲೂಕು ಆಡಳಿತ ಈ ಹಿಂದೆಯೇ ಒತ್ತುವರಿಯಾಗಿದ್ದ  ಜಾಗವನ್ನು ಗ್ರಾಮಸ್ಥರ ಮನವಿ ಮೇರೆಗೆ ಜಾಗದ ಅಳತೆ ಮಾಡಿಸಿ ಒತ್ತುವರಿ ಮಾಡಿದ್ದ ಜಮೀನುಗಳ ಮಾಲೀಕರಿಗೆ ನೋಟೀಸ್…

Read More

ಹೈಕೋರ್ಟ್ ಮಹತ್ವದ ತೀರ್ಪು : 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು!!!!

ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ  ಪಬ್ಲಿಕ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್‌  ಆದೇಶ ಹೊರಡಿಸಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ. ಹೈಕೋರ್ಟ್‌ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಶುಕ್ರವಾರ ಈ ಆದೇಶ ಹೊರಡಿಸಿದೆ. ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಪಬ್ಲಿಕ್ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಶಾಲಾ…

Read More

ಕಾರ್ಗಲ್ ಗ್ರಾಮದಲ್ಲಿ ಕಲುಷಿತ ನೀರು,ಆಹಾರ ಸೇವನೆಯಿಂದ ಸುಮಾರು 80 ಕ್ಕೂ ಹೆಚ್ಚು ಜನ ಅಸ್ವಸ್ಥ : ಶಾಸಕ ಹರತಾಳು ಹಾಲಪ್ಪ ಭೇಟಿ

ಸಾಗರ : ತಾಲೂಕಿನ ಕಾರ್ಗಲ್ ಮತ್ತು ಜೋಗದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ  ಸುಮಾರು 80 ಜನ ಅಸ್ವಸ್ಥರಾಗಿ ಸಾಗರ ತಾಲೂಕು ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಾರ್ಗಲ್ ನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಆಹಾರ ಸೇವನೆ ಮಾಡಿದವರಲ್ಲಿ ವಾಂತಿ ಭೇದಿ, ಜ್ವರ ಕಾಣಿಸಿಕೊಂಡಿದೆ. ಜೋಗದಲ್ಲಿ ಮೆಸ್ ಮತ್ತು ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾದವರಲ್ಲಿ ಈ ರೀತಿಯ ರೋಗ ಲಕ್ಷಣ ಕಂಡುಬಂದಿದೆ. ನ.11 ರಂದು ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದವರಲ್ಲಿ ಈ ರೀತಿ ವಾಂತಿ ಭೇದಿ ಮತ್ತು ಜ್ವರದ…

Read More

Accident | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

Accident | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ ಶಿವಮೊಗ್ಗ : ಇಲ್ಲಿನ ನಿದಿಗೆ ಕೆರೆಯ ಬಳಿ ಇಂದು ಬೆಳಿಗ್ಗೆ ರೆನಾಲ್ಡ್(Renault)  ಕಾರು ಹಾಗೂ ವ್ಯಾಗನರ್‌(waganor) ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಿಂದಾಗಿ ಇಬ್ಬರು ಗಾಯಗೊಂಡಿದ್ದು ಓರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮೇಘರಾಜ್ ಎಂದು ಗುರುತಿಸಲಾಗಿದ್ದು ಈತನು ಶಾಂತಲಾ ಫ್ಯಾಕ್ಟರಿಯ ಮಾರ್ಕೆಟಿಂಗ್ ಮ್ಯಾನೇಜರ್ ಎಂದು ಹೇಳಲಾಗುತ್ತಿದೆ. ಲಿಂಗದಹಳ್ಳಿಯಿಂದ ಬರುತ್ತಿದ್ದ ರೆನಾಲ್ಡ್‌ ಕಾರು ಶಿವಮೊಗ್ಗದಿಂದ ಮಾಚೇನಹಳ್ಳಿಗೆ ಹೋಗುತ್ತಿದ್ದ ವ್ಯಾಗನರ್‌ ಕಾರಿನ…

Read More

ಭೂಮಿಗೆ ಯಶಸ್ವಿಯಾಗಿ ಕಾಲಿಟ್ಟ ಸುನೀತಾ ವಿಲಿಯಮ್ಸ್ ..! ಫಲಿಸಿತು ಕೋಟ್ಯಾಂತರ ಮಂದಿಯ ಪ್ರಾರ್ಥನೆ!

ಭೂಮಿಗೆ ಯಶಸ್ವಿಯಾಗಿ ಕಾಲಿಟ್ಟ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್! ಫಲಿಸಿತು ಕೋಟ್ಯಾಂತರ ಮಂದಿಯ ಪ್ರಾರ್ಥನೆ! ಇಡೀ ಜಗತ್ತೇ ತುದಿಗಾಲಲ್ಲಿ ನಿಂತು ಕಾಯುತ್ತಿದ್ದ ಕ್ಷಣವೊಂದು ನಿರೀಕ್ಷೆಯಂತೆ ಸಕ್ಸಸ್ ಆಗಿದೆ. (Sunita Williams) 9 ತಿಂಗಳ ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಬಾಕಿಯಾಗಿದ್ದ ಭಾರತ ಮೂಲದ ಸುನೀತಾ ವಿಲಿಯಮ್ಸ್ ಮತ್ತು ಸಹ ಗಗನಯಾತ್ರಿ ಬುಚ್ ವಿಲ್ಮೋರ್ (Butch Wilmore) ಯಶಸ್ವಿಯಾಗಿ ಭೂಮಿಗೆ ಬಂದಿಳಿದಿದ್ದಾರೆ. ಆ ಮೂಲಕ ವಿಜ್ಞಾನಿಗಳ ಬಹುದಿನಗಳ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದೆ. ನಿನ್ನೆ (ಮಂಗಳವಾರ) ನ್ಯೂಯಾರ್ಕ್ ಸಮಯ 1:05…

Read More

ಶಿವಮೊಗ್ಗ : ಟಿಪ್ಪು ನಗರದಲ್ಲಿ ಮಾರಾಮಾರಿ ಒಬ್ಬನ ಕೊಲೆ

ಶಿವಮೊಗ್ಗ: ನಗರದ ಟಿಪ್ಪುನಗರ ವಾಸಿಯಾದ ಟ್ವಿಸ್ಟ್ ಇಮ್ರಾನ್ ಎಂಬ ಯುವಕನ ಬರ್ಬರ ಹತ್ಯೆಯಾಗಿದೆ.  ರಾತ್ರಿ 9-15 ರ ಸುಮಾರಿನಲ್ಲಿ  ಕೆ.ಕೆ.ಶೆಡ್ ನ ಬಳಿ ಈ ಘಟನೆ ನಡೆದಿದೆ.  ಕೊಲೆಯಾದ ಟ್ವಿಸ್ಟ್  ಇಮ್ರಾನ್ ನ ಶವ ಚರಂಡಿಯಲ್ಲಿ ದೊರಕಿದ್ದು ದೇಹದ ಎಡಭಾಗದ ಅಲ್ಲಲ್ಲಿ  ಚೂರಿಯಿಂದ ಇರಿದ ಗಾಯಗಳೊಂದಿಗೆ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು ಆರೋಪಿಗಳ ಜಾಡು ಹಿಡಿದು ಬಲೆ ಬೀಸಿದ್ದಾರೆ. ಶವವನ್ನು ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.  ಗಾಂಜಾ ಘಾಟು ಗಾಂಜಾ ಪೆಡ್ಲರ್ ನನ್ನ…

Read More

ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ಶಿವಮೊಗ್ಗದ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದ್ದು. ಇಬ್ಬರು ಪುರುಷರು ಹಾಗೂ ಮಹಿಳೆಯ ಶವ ಪತ್ತೆಯಾಗಿದೆ. ಮೃತದೇಹಗಳು ಕಿಳೆತ ಸ್ಥಿತಿಯಲ್ಲಿದ್ದು ಮೂವರು ಅತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗುತ್ತಿದ್ದು, ಪೊಲೀಸರ ತನಿಖೆ ನಡೆಯಬೇಕಿದೆ. ಇವರು ಯಾರು? ಯಾವ ಊರು? ಆತ್ಮಹತ್ಯದಗೆ ಕಾರಣವೇನು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.ಮೂವರ ವಯಸ್ಸು ಸಹ 40-45 ಇರಬಹುದು ಎಂದು ಶಂಕಿಸಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರು…

Read More

23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವರದಕ್ಷಿಣೆ ಪ್ರಕರಣದ ಆರೋಪಿ ಬಂಧನ

23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವರದಕ್ಷಿಣೆ ಪ್ರಕರಣದ ಆರೋಪಿ ಬಂಧನ ಹೊಸನಗರ : ವರದಕ್ಷಿಣೆ ಕಾಯ್ದೆ ಪ್ರಕರಣದಲ್ಲಿ ಕಳೆದ 23 ವರ್ಷಗಳಿಂದ ನ್ಯಾಯಾಲಯದ ಮೊರೆ ಹೋಗದೆ ತಲೆಮರೆಸಿಕೊಂಡಿದ್ದ ಹೊಸನಗರ ಮೂಲದ ಆರೋಪಿ ಕೊನೆಗೂ ಕಾನೂನು ಬಲೆಗೆ ಸಿಕ್ಕಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪಿಗೆ ನಿವಾಸಿ ನಾಸೀರ ಖಾನ್ (52) ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿತನ ವಿರುದ್ಧ 2002ರಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳದಡಿ ಪ್ರಕರಣ ದಾಖಲಾಗಿತ್ತು. ಆದರೆ ಪ್ರಕರಣ ದಾಖಲಾದ ನಂತರ ನ್ಯಾಯಾಲಯಕ್ಕೆ ಹಾಜರಾಗದೆ, ಕಳೆದ…

Read More