Headlines

ಆಗುಂಬೆ ಘಾಟಿಯಲ್ಲಿ ಶಾಲಾ ಮಕ್ಕಳಿದ್ದ ಸ್ಕೂಲ್ ಬಸ್ ಅಪಘಾತ|accident

ಆಗುಂಬೆ ಘಾಟಿಯಲ್ಲಿ ಶಾಲಾ ಮಕ್ಕಳಿದ್ದ ಸ್ಕೂಲ್ ಬಸ್ ಅಪಘಾತ ತೀರ್ಥಹಳ್ಳಿ: ಬೆಂಗಳೂರಿಂದ ಪ್ರವಾಸ ಬಂದಿದ್ದ ಶಾಲಾ ವಾಹನವೊಂದು ಶೃಂಗೇರಿಯಿಂದ ಕೊಲ್ಲೂರು ಹೋಗುವಾಗ ಆಗುಂಬೆ ಘಾಟಿಯ ಮೊದಲ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾದ ಘಟನೆ ಸಂಭವಿಸಿದೆ. ಆಗುಂಬೆ ಘಾಟಿಯ ಸೂರ್ಯಾಸ್ತಮಾನ ಜಾಗದ ಸಮೀಪ ಮೊದಲ ತಿರುವಲ್ಲಿ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ಘಾಟಿ ಕೆಳಗೆ ಬೀಳುವ ಹಂತಕ್ಕೆ ಹೋಗಿದೆ.ಅತೀ ವೇಗದ ಕಾರಣ ನಿಯಂತ್ರಣ ತಪ್ಪಿದ್ದು ಸ್ಕೂಲ್ ಬಸ್ ನಲ್ಲಿ ಶಾಲಾ ಮಕ್ಕಳು ಸೇರಿದಂತೆ 30 ಜನರು ಇದ್ದರು…

Read More

HOSANAGARA | ಮಾವಿನಕಟ್ಟೆ ಬಳಿ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು

HOSANAGARA | ಮಾವಿನಕಟ್ಟೆ ಬಳಿ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು ಹೊಸನಗರ ತಾಲೂಕಿನ ಮಾವಿನಕಟ್ಟೆ ಬಳಿ ರಸ್ತೆ ಮಧ್ಯೆ ತೆರೆದಿದ್ದ ಗುಂಡಿಗೆ ಬೈಕ್ ಬಿದ್ದು ಚೇತನ್ ಮೊಗವೀರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೂಚನಾ ಫಲಕಗಳಿಲ್ಲದಿರುವುದು ಅಪಘಾತಕ್ಕೆ ಕಾರಣ. ಹೊಸನಗರ: ತಾಲೂಕಿನ ಮಾವಿನಕಟ್ಟೆ ಸಮೀಪ ಶುಕ್ರವಾರ ತಡ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮಾವಿನಕಟ್ಟೆ ಗ್ರಾಮದ ಚೇತನ್ ಮೊಗವೀರ ಎಂದು ಗುರುತಿಸಲಾಗಿದೆ. ಉಡುಪಿ…

Read More

ಈ ಬಾರಿ ಶಿವಮೊಗ್ಗದಲ್ಲಿ ವೈಭವದ ದಸರಾಕ್ಕೆ ಮಹಾನಗರ ಪಾಲಿಕೆ ನಿರ್ಧಾರ !

ಶಿವಮೊಗ್ಗ : ಈ ಬಾರಿ ಮೈಸೂರು ದಸರಾ ನೆಡಸಲು ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತಿದ್ದಂತೆ ಶಿವಮೊಗ್ಗದಲ್ಲಿಯೂ ಅದ್ದೂರಿ ದಸರಾ ನಡೆಸಲು ಇಂದು ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.  ಸರ್ಕಾರ ಅನುದಾನ ನೀಡಿದರೆ 9 ದಿನವೂ ವೈಭವದ ದಸರಾ ಆಚರಣೆ ಮಾಡಲು ತೀರ್ಮಾನಿಸಲಾಗಿದ್ದು ಒಂದು ವೇಳೆ ಅನುದಾನ ನೀಡದಿದ್ದರೆ 50 ಲಕ್ಷ ಪಾಲಿಕೆ ಬಜೆಟ್ ನಲ್ಲಿ ಆಚರಿಸುವಂತೆ ತೀರ್ಮಾನ ಕೈಗೊಳ್ಳಲಾಗಿದೆ.  ದಸರಾ ವಿಷಯದಲ್ಲಿ ಮೊದಲು ಮಾತನಾಡಿದ ಹೆಚ್ ಸಿ ಯೋಗೇಶ್ ದಸರಾಕ್ಕೆ ಈvಬಾರಿ ಅನುದಾನವೆಷ್ಟು ಎಂಬುದು ಘೋಷಣೆ ಆದರೆ…

Read More

ರಿಪ್ಪನ್‌ಪೇಟೆಯಲ್ಲಿ ಲೇಔಟ್‌ಗಳು ನಕಲಿ ದಾಖಲೆ ಸೃಷ್ಟಿಸಿ ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಪಂ ಸದಸ್ಯರ ಆರೋಪಕ್ಕೆ ಸ್ಪಷ್ಟನೆ | Ripponpet

ರಿಪ್ಪನ್‌ಪೇಟೆಯಲ್ಲಿ ಲೇಔಟ್‌ಗಳು ನಕಲಿ ದಾಖಲೆ ಸೃಷ್ಟಿಸಿ ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಪಂ ಸದಸ್ಯರ ಆರೋಪಕ್ಕೆ ಸ್ಪಷ್ಟನೆ ರಿಪ್ಪನ್‌ಪೇಟೆ;-ಇಲ್ಲಿನ ಗ್ರಾಮಪಂಚಾಯ್ತಿ ವಸತಿ ನಿವೇಶನ ಉದ್ದೇಶಕ್ಕಾಗಿ ಭೂಪರಿವರ್ತನೆಯನ್ನು ಮಾಡಿರುವ ಕೆಲವು ಲೇಔಟ್‌ಗಳು ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಮ ಪಂಚಾಯ್ತಿ ಸದಸ್ಯ ಜಿ.ಡಿ.ಮಲ್ಲಿಕಾರ್ಜುನ ಆರೋಪದಲ್ಲಿ ಯಾವುದೇ ಹುರುಳಿಲ್ಲ ಗ್ರಾಪಂ ಸದಸ್ಯನಾಗಿ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚಕಾರವೆತ್ತದೇ ಈಗ ಬಹಿರಂಗವಾಗಿ ಆರೋಪಿಸುತ್ತಿರುವುದು ಖಂಡನೀಯ ಎಂದು ಗ್ರಾಮ ಪಂಚಾಯ್ತಿ ಸದಸ್ಯ  ನಿರೂಪ್ ಕುಮಾರ್ ಹೇಳಿದರು. ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಗವಟೂರು ಗ್ರಾಮದ…

Read More

ರಿಪ್ಪನ್ ಪೇಟೆ: ಶಾಸಕ ಹರತಾಳು ಹಾಲಪ್ಪರವರಿಗೆ ಸಚಿವ ಸ್ಥಾನ ನೀಡುವಂತೆ ವೀರಶೈವ ಸಮಾಜದವರಿಂದ ಒತ್ತಾಯ:

 ರಿಪ್ಪನ್‌ಪೇಟೆ: ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮಾಜಿ ಸಚಿವ, ಎಂಎಸ್ಐಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಹರತಾಳು ಹಾಲಪ್ಪನವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡುವಂತೆ ರಿಪ್ಪನ್‌ಪೇಟೆ ವೀರಶೈವಲಿಂಗಾಯತ ಸಮಾಜದ ಮುಖಂಡರುಗಳಾದ ಮೆಣಸೆ ಆನಂದ,ಕಮದೂರು ರಾಜಶೇಖರ್, ಹೆಚ್.ಎಸ್.ರವಿ ಹಾಲುಗುಡ್ಡೆ, ನೆವಟೂರು ದೇವೇಂದ್ರಪ್ಪಗೌಡ, ಯೋಗೇಂದ್ರಗೌಡ, ಜಿ.ಡಿ ಮಲ್ಲಿಕಾರ್ಜುನ, ಕಳಸೆ ಗಂಗಾಧರಗೌಡ ಒತ್ತಾಯಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರುಗಳು ಹಾಲಪ್ಪನವರು ಹೊಸನಗರ-ಸಾಗರ-ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು ಸಚಿವರಾಗಿ ಕಾರ್ಯನಿರ್ವಹಿಸಿದ್ದು ಅಲ್ಲದೆ ಶಾಸಕರ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ದಿಗಾಗಿ ಶ್ರಮಿಸುತ್ತಿದ್ದು ಜಾತಿ ಭೇದ ಭಾವ…

Read More

ರಿಪ್ಪನ್‌ಪೇಟೆಯಲ್ಲಿ ಭೂ ದಲ್ಲಾಳಿಗಳಿಂದ ಲೇಔಟ್ ಮಾಫಿಯ : ಗ್ರಾಪಂ ಸದಸ್ಯನಿಂದಲೇ ಗಂಭೀರ ಆರೋಪ

ರಿಪ್ಪನ್‌ಪೇಟೆಯಲ್ಲಿ ಭೂ ದಲ್ಲಾಳಿಗಳಿಂದ ಲೇಔಟ್ ಮಾಫಿಯ : ಗ್ರಾಪಂ ಸದಸ್ಯನಿಂದಲೇ ಗಂಭೀರ ಆರೋಪ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮಧ್ಯವರ್ತಿಗಳ ಹಾವಳಿಯಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮ ಲೇಔಟ್ ನಿರ್ಮಾಣವಾಗುತಿದ್ದು ಈ ಮಾಫಿಯಾದಲ್ಲಿ ಕೆಲವು ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಪಟ್ಟಣದ ಗ್ರಾಪಂ ಹಿರಿಯ ಸದಸ್ಯ ಜಿ ಡಿ ಮಲ್ಲಿಕಾರ್ಜುನ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ಗ್ರಾಪಂ ಸಭಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ರಿಪ್ಪನ್ ಪೇಟೆ ಪಟ್ಟಣವು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಬಹಳಷ್ಟು ಬೆಳೆಯುತ್ತಿರುವುದರಿಂದ ನಗರ ಭಾಗದಲ್ಲಿ…

Read More

RIPPONPETE |ಕೆದಲುಗುಡ್ಡೆ ಶ್ರೀ ಶನೇಶ್ವರ ದೇವಾಲಯದಲ್ಲಿ ನಾಳೆ 29ನೇ ವರ್ಷದ ಜಾತ್ರಾ ಮಹೋತ್ಸವ

The 29th annual Jatra Mahotsava of Sri Shaneshwara Temple at Kedalugudde near Ripponpet will be held on March 14, 2026 with various religious rituals and traditional celebrations. ರಿಪ್ಪನ್‌ಪೇಟೆ : ಇಲ್ಲಿನ ಕೆದಲುಗುಡ್ಡೆ ಗ್ರಾಮದ ಶ್ರೀ ಶನೇಶ್ವರ ದೇವಾಲಯದಲ್ಲಿ 29ನೇ ವರ್ಷದ ಜಾತ್ರಾ ಮಹೋತ್ಸವವು ಮಾರ್ಚ್ 14, 2026 ರಂದು ಶನಿವಾರ ಅದ್ಧೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಾರ್ಚ್ 13…

Read More

Ripponpet | ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ

ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ ರಿಪ್ಪನ್‌ಪೇಟೆ : ಪ್ರತಿಯೊಬ್ಬ ಸರಕಾರಿ ನೌಕರನೂ ಕಡ್ಡಾಯವಾಗಿ ನಿವೃತ್ತಿಯಾಗಲೇ ಬೇಕು ಆದರೆ ನಿವೃತ್ತಿ ಕೇವಲ ವೃತ್ತಿಗೆ ಹೊರತು ದೇಹ ಮತ್ತು ಮನಸ್ಸಿಗಲ್ಲ ಎಂದು ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ ಕೃಷ್ಣಪ್ಪ ಹೇಳಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಎ ಮಂಜುನಾಥ್ ಅವರಿಗೆ ಬೀಳ್ಕೊಡುವ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿ…

Read More

ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಜನತೆ

ಕಳೆದ ಎರಡು ತಿಂಗಳಿಂದ ಕಾಟ ಕೊಡುತ್ತಿದ್ದ ಚಿರತೆ ಶಿವಮೊಗ್ಗ ಗ್ರಾಮಾಂತರದ ಆಲದಹಳ್ಳಿ ಸೋಮಿನಕೊಪ್ಪದಲ್ಲಿ  ಬೋನಿಗೆ ಬಿದ್ದಿದೆ.ನಂತರ ಚಿರತೆಯನ್ನು ಅರಣ್ಯ ಇಲಾಖೆಯವರು ಬೇರೆಡೆ ಸಾಗಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ಬಾಳಿ ತಾಲೂಕಿನ ಪಲವನಹಳ್ಳಿ ಯಲ್ಲಿ ಮಹಿಳೆಯನ್ನು ಬಲಿ ತೆಗೆದುಕೊಂಡ ಚಿರತೆ ಆಲದಹಳ್ಳಿ ಸೋಮಿನಕೊಪ್ಪದಲ್ಲಿ ಬೋನಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಸಾಕಿದ ನಾಯಿಯನ್ನು ಬೋನಿನಲ್ಲಿಟ್ಟು ಚಿರತೆಯನ್ನ ಹಿಡಿಯಲಾಗಿದೆ. ಹೊಲದಲ್ಲಿ ಸೌತೆಕಾಯಿ ಕೀಳಲು ಬಂದ ರೈತರು ಬೋನಿಗೆ ಬಿದ್ದ ಚಿರತೆಯನ್ನು ಮೊದಲು ನೋಡಿದ್ದಾರೆ. ನಂತರ ಸ್ಥಳದಲ್ಲಿ ಜನ ಜಾತ್ರೆಯೇ ನಿರ್ಮಾಣವಾಗಿದೆ. ಕಳೆದ  ಮೂರು…

Read More

ಹುಂಚಾ ಪದ್ಮಾಂಬಾ ಪ್ರೌಢಶಾಲೆಯಲ್ಲಿ ನಡೆದ ನವೋದಯ ಶಾಲೆ – ಉಚಿತ ತರಬೇತಿ ಶಿಬಿರ :

 ಹುಂಚ ಗ್ರಾಮದ ಶ್ರೀ ರಂಗರಾವ್ ಸ್ಮಾರಕ ಸಭಾಭವನ, ಶ್ರೀ ಪದ್ಮಾಂಬಾ ಪ್ರೌಢಶಾಲೆಯಲ್ಲಿ ನವೋದಯ ಶಾಲೆ – ಉಚಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಭಾಗವಾಗಿ “ಪೋಷಕರ ಸಭೆ ಮತ್ತು ಸಂವಾದ” ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಈ ಶಿಬಿರದಲ್ಲಿ ಹುಂಚ ಗ್ರಾಮ ವ್ಯಾಪ್ತಿಯ, 8 ವಿವಿಧ ಶಾಲೆಗಳಿಂದ, 5ನೇ ತರಗತಿಯಲ್ಲಿ ಓದುತ್ತಿರುವ, ನವೋದಯ ಪ್ರವೇಶ ಪರೀಕ್ಷೆ ಕಟ್ಟಿರುವ 21 ಮಕ್ಕಳು ಮತ್ತು ಅವರ ಪೋಷಕರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಅತಿಥಿಗಳಾಗಿ ಲೇಖಕರು ನವೋದಯ ಮಾಸ್ಟರ್ ಗೈಡ್ ಮತ್ತು ಉಪನ್ಯಾಸಕರಾದ…

Read More