Headlines

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು ನೀಡಿದ ಜಾನಪದ ಕಲಾ ಪ್ರಕಾರ|Ripponpet

ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ   67ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಹಿರಿಯ ಸಾಹಿತಿ ಹನುಮಂತ ಅನಂತ ಪಾಟೀಲ್    ಅವರು ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ಹೆಗ್ಗೂಡಿನ ಮಹಿಳೆಯರ ಡೊಳ್ಳು ಕುಣಿತ, ಚಿಕ್ಕಮಗಳೂರಿನ ಮಹಿಳೆಯರ ವೀರಗಾಸೆ ನೃತ್ಯ, …

Read More

20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ

20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಯಡೇಹಳ್ಳಿಯಿಂದ ರಿಪ್ಪನ್‌ಪೇಟೆಯ ವರಗಿನ ಸಂಪರ್ಕ ರಸ್ತೆಗೆ 20 ಕೋಟಿ ರೂ ವೆಚ್ಚದ 9 ಕಿ.ಮೀ.ದೂರದ ರಾಜ್ಯಹೆದ್ದಾರಿಯ ಆಗಲೀಕರಣ ಕಾಮಗಾರಿಗೆ ಶಾಸಕ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ನಂತರ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಶಂಕುಸ್ಥಾಪನಾ ಸಮಾರಂಭದ ಸಭೆಯಲ್ಲಿ ಮಾತನಾಡಿ ಟೀಕೆ ಟಿಪ್ಪಣಿಗಳು ಸತ್ತಹೋಗುತ್ತವೆ ಆದರೆ ಮಾಡಿದ ಅಭಿವೃದ್ದಿ ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ.ಸರ್ಕಾರದ ಗ್ಯಾರಂಟಿ ಯೋಜನೆಯಿಂದಾಗಿ ಸರ್ಕಾರ ದಿವಾಳಿಯಾಗಿದೆ ಎಂದು ವಿರೋಧಪಕ್ಷದವರು ಬಾಯಿ…

Read More

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಉಡುಪಿ‌ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು, ಮಾರಣಕಟ್ಟೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ಜಖಂಗೊಂಡಿದೆ ಡಿಕ್ಕಿಯ ಹೊಡೆತಕ್ಕೆ ಕಾರು ಧರೆಯಿಂದ ಕೆಳಗೆ ಬೀಳುವ ಹಂತದಲ್ಲಿತ್ತು ಆದರೆ…

Read More

ಹೋರಾಟದ ಮೂಲಕ ಬಂದ ನನ್ನನ್ನೇ ಜನ ಸೋಲಿಸಿದ್ದರು – ಈ ಬಾರಿ ನನ್ನನ್ನು ಗೆಲ್ಲಿಸುತ್ತಾರೋ ನೋಡಬೇಕು : ಕಾಗೋಡು ತಿಮ್ಮಪ್ಪ| Kagodu

ಶಿವಮೊಗ್ಗ: ನಾನು ಹೋರಾಟದ ಮೂಲಕ ಅಧಿಕಾರಕ್ಕೆ ಬಂದವನು, ಆದರೆ ಜನ ನನ್ನ ಮೇಲೆ ಕೋಪಗೊಂಡು ಹೋದ ಬಾರಿ ಸೋಲಿಸಿದ್ದರು. ಈ ಬಾರಿ ಜನ ಏನು ಮಾಡುತ್ತಾರೆ ನೋಡೋಣ. ಇದರಿಂದ ನಾನು ಈ ಭಾರಿ ಚುನಾವಣಾ ಆಕಾಂಕ್ಷಿ ಎಂದು ಟಿಕೆಟ್​ಗೆ ಅರ್ಜಿ ಸಲ್ಲಿಸಿದ್ದೇನೆ ಎಂದು ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾಭಾವಿಕವಾಗಿ ನಾನು ಅರ್ಜಿ ಸಲ್ಲಿಸಿದ್ದೇನೆ. ಟಿಕೆಟ್​ ಬೇಕಾದವರು ಕೆಲಸ ಮಾಡಬೇಕು, ಪಕ್ಷದ ಕೆಲಸದಲ್ಲಿ ತನ್ನನ್ನು ತೂಡಗಿಸಿಕೊಳ್ಳಬೇಕು. ಆಗ ಆತ ನಾಯಕವಾಗಿ…

Read More

ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದೌಡು : ನಾಯಕರಿಗೆ ಡೋಂಟ್ ಕೇರ್ ಎಂದ ಈಶ್ವರಪ್ಪ |KSE

 ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದೌಡು : ನಾಯಕರಿಗೆ ಡೋಂಟ್ ಕೇರ್ ಎಂದ ಈಶ್ವರಪ್ಪ ಶಿವಮೊಗ್ಗದಲ್ಲಿ ಬಿಜೆಪಿ ಪ್ರಹಸನ ಮುಂದಿವರಿದಿದೆ. ಮಗನಿಗೆ ಹಾವೇರಿ ಗದಗ ಟಿಕೆಟ್ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಈಶ್ವರಪ್ಪ, ಬಂಡಾಯದ ಬಾವುಟ ಹಾರಿಸಿದ್ದಾರೆ. ಇದೀಗ ಈಶ್ವರಪ್ಪ ಮನವೊಲಿಕೆಗೆ ಬಿಜೆಪಿ ನಾಯಕರು ಮುಂದಾಗಿದ್ದು, ಆದರೆ ಈಶ್ವರಪ್ಪ ಸಂಧಾನಕ್ಕೆ ಬಂದವರನ್ನು ಭೇಟಿಯಾಗದೆ ತನ್ನ ವಿರೋಧ ತೋರಿದ್ದಾರೆ. ರವಿವಾರ ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ನಲ್ಲಿರುವ ಈಶ್ವರಪ್ಪ ನಿವಾಸಕ್ಕೆ ಕೇಂದ್ರದ ನಾಯಕರು ಭೇಟಿ ನೀಡಿದ್ದಾರೆ. ಚುನಾವಣಾ ಉಸ್ತುವಾರಿ…

Read More

ಗರ್ಲ್ ಫ್ರೆಂಡ್ ಎಕ್ಸ್ಚೇಂಜ್ ದಂಧೆ ಬೆಳಕಿಗೆ – ಪೊಲೀಸರಿಂದ ಇಬ್ಬರ ಬಂಧನ

ಗರ್ಲ್ ಫ್ರೆಂಡ್ ಎಕ್ಸ್ಚೇಂಜ್ ದಂಧೆ ಬೆಳಕಿಗೆ – ಪೊಲೀಸರಿಂದ ಇಬ್ಬರ ಬಂಧನ ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ ಬೆಳಕಿಗೆ ಬಂದಿದೆ. ‘ಸ್ವಿಂಗರ್ಸ್’ ಎನ್ನುವ ಹೆಸರಿನಲ್ಲಿ ಪಾರ್ಟಿಗೆ ಎಂದು ಕರೆದು ಪರಸ್ಪರ ಗರ್ಲ್ ಫ್ರೆಂಡ್ ಎಕ್ಸ್ ಚೇಂಜ್ ಮಾಡಿಕೊಳ್ಳುವ ಈ ದಂಧೆಯಲ್ಲಿ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಗೆಳತಿಯನ್ನು ಪಾರ್ಟಿಗೆ ಎಂದು ಕರೆದು ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರವೆಸಗಿದ್ದು ಬೆಳಕಿಗೆ ಬಂದಿದೆ. ಹರೀಶ್ ಹಾಗೂ ಹೇಮಂತ್ ಬಂಧಿತ ಆರೋಪಿಗಳು. ಇವರಿಬ್ಬರೂ ಪರಸ್ಪರ ಗರ್ಲ್…

Read More

ಆಪರೇಷನ್ ಸಿಂಧೂರ – ಪಾಕ್ ಪರ ಸ್ಟೇಟಸ್ ಹಾಕಿದ್ದ ಆರೋಪಿಯ ಬಂಧನಕ್ಕೆ ಬಿಜೆಪಿ ಆಗ್ರಹ

ಆಪರೇಷನ್ ಸಿಂಧೂರ ಬಗ್ಗೆ ಸ್ಟೇಟಸ್: ವ್ಯಕ್ತಿ ಬಂಧನಕ್ಕೆ ಆಗ್ರಹ ಶಿವಮೊಗ್ಗ: ಸೋಮವಾರ  ಬೆಳಗ್ಗೆ ಬಿಜೆಪಿ ಶಿವಮೊಗ್ಗ ನಗರ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕ ಎಸ್‌ಎನ್ ಚನ್ನಬಸಪ್ಪ  ನಗರದ ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದರು. ಈ ರೀತಿಯ ಚಟುವಟಿಕೆಗಳು ರಾಷ್ಟ್ರದ ಏಕತೆಯನ್ನು ಅಶಾಂತಿಗೆ ಕಾರಣವಾಗುವುದು ಮಾತ್ರವಲ್ಲದೆ, ಸಾರ್ವಜನಿಕ ಭದ್ರತೆ ಮತ್ತು ಭಾವನೆಗಳ ವಿರುದ್ಧದ ಕೃತ್ಯವಾಗಿವೆ. ಇಂತಹ ದೇಶ ವಿರೋಧಿ ಚಟುವಟಿಕೆಗಳನ್ನು ಯಾವುದೇ ರೀತಿಯಿಂದಲೂ ಕ್ಷಮಿಸಲು ಸಾಧ್ಯವಿಲ್ಲ…

Read More

ರಿಪ್ಪನ್‌ಪೇಟೆ : ಗ್ರಾಪಂ ಮಾಜಿ ಉಪಾಧ್ಯಕ್ಷೆ ಖತೀಜಾಬಿ ರೆಹಮಾನ್ ನಿಧನ|Ripponpet

ರಿಪ್ಪನ್‌ಪೇಟೆ : ಗ್ರಾಪಂ ಮಾಜಿ ಉಪಾಧ್ಯಕ್ಷೆ ಖತೀಜಾಬಿ ರೆಹಮಾನ್ ನಿಧನ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆ ನಿವಾಸಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಖತೀಜಾಬಿ ರೆಹಮಾನ್ ವಯೋಸಹಜ ಮೃತಪಟ್ಟಿದ್ದಾರೆ. ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದ ದಿವಂಗತ ಡಾ.ಅಬೂಬಕರ್ ರವರ ತಾಯಿಯಾದ ಖತೀಜಾಬಿ ರೆಹಮಾನ್ 2001 ರಲ್ಲಿ ಬರುವೆ 3 ವಾರ್ಡ್ ನ ಗ್ರಾಪಂ ಸದಸ್ಯರಾಗಿ ಆಯ್ಕೆಯಾಗಿ ಗ್ರಾಪಂ ಉಪಾಧ್ಯಕ್ಷರಾಗಿದ್ದರು.2003 ರಲ್ಲಿ ಜೆಡಿಎಸ್ ಪಕ್ಷದಿಂದ ತಾಲೂಕ್ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದರು. ಮೃತರು ಏಳು ಜನ ಪುತ್ರರು ಹಾಗೂ…

Read More

ಭದ್ರಾ ಎಡದಂಡೆ ನಾಲೆಯಲ್ಲಿ ದುರಂತ: ಒಂದೇ ಕುಟುಂಬದ ನಾಲ್ವರು ನಾಪತ್ತೆ, ಶೋಧ ಕಾರ್ಯ ತೀವ್ರ

Four members of a family went missing after slipping into the Bhadra Left Bank Canal near Bhadravati. Rescue operations are underway in Shivamogga. ಹೊಳೆಹೊನ್ನೂರು: ಭದ್ರಾ ಎಡದಂಡೆ ನಾಲೆಯಲ್ಲಿ ನಡೆದ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್‌ನಲ್ಲಿ ನಡೆದಿದೆ. ನಾಪತ್ತೆಯಾದವರಿಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ ತೀವ್ರ ಶೋಧ ಕಾರ್ಯ ಮುಂದುವರಿದಿದೆ. ನಾಪತ್ತೆಯಾದವರು ನೀಲಾಬಾಯಿ, ಅವರ ಪುತ್ರ ರವಿಕುಮಾರ್‌, ಪುತ್ರಿ ಶ್ವೇತಾ…

Read More

50 ಲಕ್ಷ ಹಣಕ್ಕಾಗಿ ಬೆದರಿಕೆ – ಮನೆ ಮತ್ತು ಅಂಗಡಿಗೆ ನುಗ್ಗಿ ವಸ್ತುಗಳ ನಾಶ

50 ಲಕ್ಷ ಹಣಕ್ಕಾಗಿ ಬೆದರಿಕೆ – ಮನೆ ಮತ್ತು ಅಂಗಡಿಗೆ ನುಗ್ಗಿ ವಸ್ತುಗಳ ನಾಶ 50 lakh threat – house and shop broken into, property destroyed ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರದಲ್ಲಿ ಗುಜರಿ ವ್ಯಾಪಾರಿಯೊಬ್ಬರಿಗೆ  50 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿ, ಮನೆಯ ಹಾಗೂ ಅಂಗಡಿಯ ವಸ್ತುಗಳನ್ನು ನಾಶಪಡಿಸಿದ ಆರೋಪದ ಮೇಲೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರ್.ಎಂ.ಎಲ್. ನಗರ ನಿವಾಸಿಯಾಗಿರುವ ಗುಜರಿ ವ್ಯಾಪಾರಿಯೊಬ್ಬರು ಮನೆಯಲ್ಲಿ ಕುಳಿತಿದ್ದಾಗ, ಸುಮಾರು 5-6…

Read More