ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ|arrested
ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ನಿಧಿಶೋಧಕ್ಕಾಗಿ ದೇವಿ ವಿಗ್ರಹವನ್ನು ಹಾನಿ ಮಾಡಿ ಭೂಮಿ ಅಗೆದ ಪ್ರಕರಣವೊಂದು ದಾಖಲಾಗಿದೆ. ಇಲ್ಲಿನ ಬೆಳಂದೂರಿನಲ್ಲಿ ನಡೆದ ಘಟನೆ ಇದಾಗಿದೆ. ಈ ಸಂಬಂಧ ಐವರ ಮೇಲೆ ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ನಡೆದಿದ್ದೇನು? ಬೆಳಂದೂರು ಗ್ರಾಮದಲ್ಲಿ ಕಳೆದ ಮಂಗಳವಾರ ಈ ಘಟನೆ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಲಕ್ಷ್ಮೀ ದೇವರ ಮೂರ್ತಿಯನ್ನು ಹಾನಿ ಮಾಡಿದ್ದ ಆರೋಪಿಗಳು ಭೂಮಿಯನ್ನು ಅಗೆದು…


