Headlines

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ | Rain

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ ಸಾಗರ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚುತ್ತಿದ್ದು   ಶಾಲಾ ಮಕ್ಕಳ ಹಿತದೃಷ್ಟಿಯಿಂದ  ನಾಳೆ ದಿನಾಂಕ 20-07-2024 ರ ಶನಿವಾರದಂದು ಎಲ್ಲಾ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ,ಪದವಿ ಕಾಲೇಜು ,ಡಿಪ್ಲೊಮೊ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ  ರಜೆಯನ್ನು ಸಾಗರ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

Read More

ರಿಪ್ಪನ್ ಪೇಟೆ ಜಿಪಂ ಚುನಾವಣೆಗೆ ಬಂಗಾರಪ್ಪ ಅಭಿಮಾನಿ ಬಳಗದಿಂದ ಅಮೀರ್ ಹಂಜಾ ಸ್ಪರ್ಧೆ:

ರಿಪ್ಪನ್ ಪೇಟೆ: ಜಿಲ್ಲಾ ಪಂಚಾಯತ್ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅಭಿಮಾನಿಗಳ ಬಳಗದಿಂದ ರಿಪ್ಪನ್ ಪೇಟೆಯ ಅಮೀರ್ ಹಂಜಾ ರವರು ಕಣಕ್ಕಿಳಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲಾ ಪಂಚಾಯತ್ ಮೀಸಲಾತಿ ಘೋಷಣೆಯಾಗಿ ರಿಪ್ಪನ್ ಪೇಟೆ ಕ್ಷೇತ್ರದಲ್ಲಿ ಸಾಮಾನ್ಯ ಕೆಟಗೆರಿ ಬಂದಿದ್ದು ಕಾಂಗ್ರೆಸ್‌ ಹಾಗೂ ಬಿಜೆಪಿ ಯಲ್ಲಿ ಈಗಾಗಲೇ ಟಿಕೆಟ್ ಫ಼ೈಟ್ ನಡೆಯುತ್ತಿದೆ ಈ ನಡುವೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅಭಿಮಾನಿ ಬಳಗದಿಂದ ಬಂಗಾರಪ್ಪ ರವರ ಒಡನಾಡಿ ಆಗಿದ್ದ ಅಮೀರ್ ಹಂಜಾರವರು ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತ್…

Read More

Ripponpete | ಹೆಚ್ಚುತ್ತಿರುವ ಡೆಂಗ್ಯೂ – ಖಾಸಗಿ ಮೆಡಿಕಲ್ ಶಾಪ್ ಗಳಿಗೆ ವಾರ್ನಿಂಗ್ ಕೊಟ್ಟ ಪಿಎಸ್‌ಐ ಪ್ರವೀಣ್

Ripponpete | ಹೆಚ್ಚುತ್ತಿರುವ ಡೆಂಗ್ಯೂ – ಖಾಸಗಿ ಮೆಡಿಕಲ್ ಶಾಪ್ ಗಳಿಗೆ ವಾರ್ನಿಂಗ್ ಕೊಟ್ಟ ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮರಣ ಮೃದಂಗ ಬಾರಿಸುತಿದ್ದು ಈಗಾಗಲೇ ಒಬ್ಬರು ಸಾವನ್ನಪ್ಪಿ ನೂರಕ್ಕೂ ಹೆಚ್ಚು ಜನ ಡೆಂಗ್ಯೂ ಜ್ವರದಿಂದ ತೀರ್ಥಹಳ್ಳಿ, ಶಿವಮೊಗ್ಗ ಹಾಗೂ ಸಾಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಈ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪಟ್ಟಣದ ಎಲ್ಲ ಖಾಸಗಿ ಮೆಡಿಕಲ್ ಶಾಪ್ ಗಳಿಗೆ ತೆರಳಿ ವೈದ್ಯರ ಚೀಟಿಯಿಲ್ಲದೇ ಜ್ವರ ಸಂಬಂಧಿತ ಖಾಯಿಲೆಗಳಿಗೆ…

Read More

ಕಾಗೋಡು ತಿಮ್ಮಪ್ಪ ಪುತ್ರಿ ಡಾ ರಾಜಾನಂದಿನಿ ಕಾಂಗ್ರೆಸ್ ನಿಂದ ಉಚ್ಚಾಟನೆ|Expulsion

ಸಾಗರ : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಸೇರಿದಂತೆ 13 ಜನರನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಆಡಳಿತ ಉಸ್ತುವಾರಿ ಸಿ.ಎಸ್.ಚಂದ್ರಭೂಪಾಲ್ ಉಚ್ಛಾಟನೆ ಮಾಡಿದ್ದಾರೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರು ಪಕ್ಷವನ್ನು ಬಿಟ್ಟು ಇನ್ನಿತರ ಪಕ್ಷಗಳಿಗೆ ಪಕ್ಷಾಂತರ ಮಾಡಿರುವುದು ಮತ್ತು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನೆಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ…

Read More

ತ್ಯಾಗರ್ತಿ ಬಳಿ ಭೀಕರ ರಸ್ತೆ ಅಪಘಾತ – ಸಾಗರ ನಗರಸಭೆ ಮಾಜಿ ಅಧ್ಯಕ್ಷ ಸೇರಿದಂತೆ ಮೂವರಿಗೆ ಗಂಭೀರ ಗಾಯ|Accident

ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದಲ್ಲಿ ಮಾರುತಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂರು ಜನರಿಗೆ ಗಂಭೀರ ಗಾಯಾಗಳಾಗಿರುವ ಘಟನೆ ನಡೆದಿದೆ. ತ್ಯಾಗರ್ತಿ ಸಮೀಪದ ಅಬಸೆ ಬಳಿಯಲ್ಲಿ ಮಾರುತಿ ಓಮಿನಿ ಕಾರಿನಲ್ಲಿ ಮೂರು ಜನರು ಸಂಚರಿಸುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಸಾಗರ ನಗರಸಭೆ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಸೇರಿದಂತೆ ಇನ್ನಿಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.ತ್ಯಾಗರ್ತಿ ಯಿಂದ ಸಾಗರ ಕಡೆಗೆ ತೆರಳುತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಓರ್ವನ ಕಾಲು ಮುರಿದಿದ್ದು,…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 14/05/24 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ  ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

ನೋಟಿಸ್ ನೀಡದ ಮನೆ ತೆರವು: ಅರಣ್ಯ ಇಲಾಖೆ ಮುಂಭಾಗ ಗ್ರಾಮಸ್ಥರ ಧರಣಿ

ನೋಟಿಸ್ ನೀಡದ ಮನೆ ತೆರವು: ಅರಣ್ಯ ಇಲಾಖೆ ಮುಂಭಾಗ ಗ್ರಾಮಸ್ಥರ ಧರಣಿ A shocking incident has come to light in Aragodi village under Maruthipura Gram Panchayat in Hosnagar, where officials from the Forest Department allegedly demolished a poor family’s house without any prior warning or legal notice. The eviction was reportedly carried out during the Bakrid holiday when…

Read More

ಆನವಟ್ಟಿಯಲ್ಲಿ ಬೈಕ್ ಮತ್ತು ಟಿಟಿ ನಡುವೆ ಡಿಕ್ಕಿ – ಯುವಕ ಸಾವು|accident

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಬೈಕ್‌ ಹಾಗೂ ಟಿಟಿ ವಾಹನದ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಹಾನಗಲ್ ಕಡೆಯಿಂದ ಶಿವಮೊಗ್ಗ ಕಡೆಗೆ ಹೊರಟಿದ್ದ ಟಿಟಿಗೆ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಆನವಟ್ಟಿಯ ದುರ್ಗಮ್ಮ ಬೀದಿಯ ಕೀರ್ತಿರಾಜ್ (22) ಮೃತ ದುರ್ದೈವಿಯಾಗಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕೀರ್ತಿರಾಜ್‌ ಅವರಿಗೆ ಆನವಟ್ಟಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್‌ಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲಾಗಲೇ ಕೀರ್ತಿರಾಜ್ ಮೃತಪಟ್ಟಿದ್ದಾರೆ.  ಆನವಟ್ಟಿ ಪೊಲೀಸ್ ಠಾಣೆಯಲ್ಲಿ…

Read More

ತೀರ್ಥಹಳ್ಳಿ: ಗೃಹಸಚಿವರ ಕಾರು ನಿರ್ಗಮಿಸುತ್ತಿದ್ದಂತೆಯೇ ಪಾದಾಚಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಒಮಿನಿ ಕಾರು:

ತೀರ್ಥಹಳ್ಳಿ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕಾರು ಮತ್ತು ಅವರ ಬೆಂಗಾವಲು ವಾಹನಗಳು ಹೋಗುತ್ತೀದ್ದಂತೆ ಹಿಂದಿದ್ದ ಓಮ್ನಿ ಕಾರೊಂದು ಪಲ್ಟಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ತೀರ್ಥಹಳ್ಳಿ ಪಟ್ಟಣದಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಗುಡ್ಡೆಕೊಪ್ಪ ನಿವಾಸದಿಂದ ಕೊಪ್ಪದ ಕಡೆ ಗೃಹ ಸಚಿವರ ಕಾರು ಪಯಣ ಬೆಳೆಸಿತು. ಈ ವೇಳೆ ಡಿಸಿಸಿ ಬ್ಯಾಂಕ್ ಎದುರು ಕಾಯಿ ಮೂಟೆ ಹೊತ್ತಿದ್ದ ವ್ಯಕ್ತಿಯೊಬ್ಬ ಸಚಿವರ ಕಾರು ಪಾಸ್ ಆಗುತ್ತಿದ್ದಂತೆ ರಸ್ತೆಗೆ ಹಾರಿದ್ದಾನೆ. ಈ ವೇಳೆ ಓಮ್ನಿ ಕಾರು ಆತನಿಗೆ ಡಿಕ್ಕಿಯಾಗಿ ನಿಯಂತ್ರಣ…

Read More

ಹಿಜಾಬ್ ವಿಚಾರದಲ್ಲಿ ಬಿಜೆಪಿ ಎಂಎಲ್‌ಸಿ ಅರುಣ್‌ಗೆ ಜೀವ ಬೆದರಿಕೆ ಹಾಕಿದ್ದು ಮುಸ್ಲಿಂ ಯುವಕನ ಹೆಸರಲ್ಲಿ ನಕಲಿ ಪ್ರೊಫ಼ೈಲ್ ಸೃಷ್ಟಿಸಿದ್ದ ಶ್ರೀಕಾಂತ್ : ಆರೋಪಿಯ ಬಂಧನ

ಶಿವಮೊಗ್ಗ: ಬಿಜೆಪಿ ಎಂಎಲ್ ಸಿ ಡಿ. ಎಸ್. ಅರುಣ್ ಅವರಿಗೆ ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್(31) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಅರುಣ್ ಅವರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಫೇಸ್ ಬುಕ್ ನಲ್ಲಿ ಮುಸ್ಲಿಂ ಯುವಕ ಮುಸ್ತಾಕ ಅಲಿ ಹೆಸರಿನಲ್ಲಿ ಬೆದರಿಕೆ…

Read More
Exit mobile version