Headlines

ರಿಪ್ಪನ್‌ಪೇಟೆ : ಮುತ್ತೂಟ್ ವ್ಯಾಪಾರ ಸಾಲ ಯೋಜನೆಗೆ ಚಾಲನೆ|muthoot

ಮುತ್ತೂಟ್ ವ್ಯಾಪಾರ ಸಾಲ ಯೋಜನೆಗೆ ಚಾಲನೆ ರಿಪ್ಪನ್‌ಪೇಟೆ : ಸಹಕಾರ ಸಂಘಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳು ರೈತರಿಗೆ ಮತ್ತು ವ್ಯಾಪಾರಸ್ಥರಿಗೆ ಸಾಲ ಸೌಲಭ್ಯಗಳನ್ನು ಕಲ್ಪಸುವ ವ್ಯವಸ್ಥೆಯಿತ್ತು ತಂತ್ರಜ್ಞಾನ ಬೆಳದಂತೆ ಖಾಸಗಿ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ತುರ್ತು ವ್ಯವಹಾರ ನಡೆಸಲು ಅರ್ಥಿಕ ಸಾಲಸೌಲಭ್ಯ ಯೋಜನೆಯನ್ನು ಅನುಷ್ಠಾನಗೊಳಿಸಿರುತ್ತದೆ ಎಂದು ಮುತ್ತೂಟ್ ಸಂಸ್ಥೆಯ ಸಾಗರ ಶಿವಮೊಗ್ಗ ವಲಯಾಧಿಕಾರಿ ಚಂದ್ರಶೇಖರ್ ಹೇಳಿದರು. ರಿಪ್ಪನ್‌ಪೇಟೆಯ ಮುತ್ತೂಟ್ ಶಾಖಾ ಕಛೇರಿಯಲ್ಲಿ ಬುಧವಾರ “ವ್ಯಾಪಾರ ಸಾಲ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಮುತ್ತೂಟ್ ಫಿನ್‌ಕಾರ್ಪ್‌ನ ವ್ಯಾಪಾರ ಸಾಲಗಳೊಂದಿಗೆ…

Read More

ಕುಟುಂಬದವರೊಂದಿಗೆ ಆಗಮಿಸಿ ಮತ ಚಲಾಯಿಸಿದ ಬೇಳೂರು ಗೋಪಾಲಕೃಷ್ಣ|election

ಸಾಗರ : ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ರವರು ಬೇಳೂರು ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು. ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಮ್ಮ ಪತ್ನಿ ರಂಜಿತರಾಧ ಮತ್ತು ಕುಟುಂಬದ ಸದಸ್ಯರೊಂದಿಗೆ ಬೇಳೂರು ಸರ್ಕಾರಿ ಶಾಲೆಯ ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು. ಈ ಸಂಧರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು.

Read More

ಕೊಟ್ಟಿಗೆ ಮೇಲೆ ಮರ ಬಿದ್ದು ಗರ್ಭಿಣಿ ಎಮ್ಮೆ ಸಾವು; ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ

ಕೊಟ್ಟಿಗೆ ಮೇಲೆ ಮರ ಬಿದ್ದು ಗರ್ಭಿಣಿ ಎಮ್ಮೆ ಸಾವು; ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ A pregnant buffalo died and other cattle were injured after a tree fell on a cowshed in Honnebailu village of Thirthahalli constituency. MLA Araga Jnanendra visited the spot and assured compensation. ತೀರ್ಥಹಳ್ಳಿ ಕ್ಷೇತ್ರದ ಹುಂಚ ಹೋಬಳಿಯ ಹೊನ್ನೇಬೈಲು ಗ್ರಾಮದ ಬಿಲ್ಕೆಶ್ವರ ತಿಮ್ಮಪ್ಪ ಅವರಿಗೆ ಸೇರಿದ ಜಾನುವಾರು…

Read More

ಸಾಗರದಲ್ಲಿ ಆರ್‌ಸಿಬಿ ಕ್ರೇಜ್‌ ಜೋರು..! ಈ ಸಲ ಕಪ್‌ ನಮ್ದೇ ಎಂದ RCB ಅಭಿಮಾನಿ ಸಂತೋಷ್ ಸದ್ಗುರು…! ವಿಶೇಷ ಕಾರನ್ನು ಉದ್ಘಾಟಿಸಿದ ಕಿರುತೆರೆ ನಟಿ ರಜನಿ

ಸಾಗರ :ಈ ಸಲ ಕಪ್ ನಮ್ದೆ’ ಈಗಾಗಲೇ ಈ ವಾಕ್ಯ ನಿಮ್ಮ ಮನದಲ್ಲೂ ಗುಣುಗುಡುತ್ತಿರಬಹುದು. ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್, ನ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಕಿರೀಟ ಗೆಲ್ಲಲು ಪಣತೊಟ್ಟಿದೆ.ಅಭಿಮಾನಿಗಳಂತೂ ಈ ಬಾರಿ ಕಪ್ ಗೆದ್ದೇ ಗೆಲ್ತೀವಿ ಎಂಬ ಅಚಲ ಆತ್ಮವಿಶ್ವಾಸದಲ್ಲಿದ್ದಾರೆ.  ಇದರಂತೆ ಸಾಮಾಜಿಕ ಜಾಲತಾಣಗಳಲ್ಲಿ ‘ಈ ಸಲ ಕಪ್ ನಮ್ದೆ’ ಎಂಬ ಹ್ಯಾಶ್‌ಟ್ಯಾಗ್ ಗಳು ಕೂಡ ವೈರಲ್ ಆಗಿ ಹರಡುತ್ತಿದೆ. ಈ ಡೈಲಾಗ್ ಮೂಲಕ ಆರ್ಸಿಬಿ ಫ್ಯಾನ್ಸ್‌ಗಳು ಒಂದಲ್ಲ ಒಂದು ರೀತಿ…

Read More

ಅಪ್ಪ-ಅಮ್ಮನಿಲ್ಲದ ಕೊರಗು – ಬೇಸತ್ತ ಯುವಕ ನೇಣಿಗೆ ಶರಣು|bdvt

ಅಪ್ಪ-ಅಮ್ಮನಿಲ್ಲದ ಕೊರಗು – ಬೇಸತ್ತ ಯುವಕ ನೇಣಿಗೆ ಶರಣು ತಂದೆ ತಾಯಿಯಿಲ್ಲದ ಕೊರಗಿನಿಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸೈದರಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಯುವಕ ವೀರೇಶ್ (21) ಅಡಕೆ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ದೇವೆಂದ್ರಪ್ಪ ಎಂಂಬುವವರ ಅಡಕೆ ತೋಟದ ಅಂಚಿನಲ್ಲಿರುವ ಮಾವಿನ ಮರಕ್ಕೆ ಒಂದು ಬಿಳಿ ಪಂಚೆಯನ್ನು ಕುತ್ತಿಗೆಗೆ ಬಿಗಿದುಕೊಂಡು ಮೃತ ಪಟ್ಟಿದ್ದು, ವೀರೇಶನು ತಂದೆ-ತಾಯಿ ಇಲ್ಲದ ಕೊರಗಿನಿಂದ ಜಿಗುಪ್ಪೆಗೊಂಡಿದ್ದರು ಎನ್ನಲಾಗಿದೆ.  ಈ ಸಂಬಂಧ ಪೊಲೀಸ್…

Read More

ಸಾರ್ವಜನಿಕವಾಗಿ ಗನ್ ತೋರಿಸಿ ಬೆದರಿಕೆ ಹಾಕಿದ ಯುವಕ – ಪ್ರಕರಣ ದಾಖಲು|crime news

ಶಿವಮೊಗ್ಗ ನಗರ ದಲ್ಲಿ ವ್ಯಕ್ತಿಯೊಬ್ಬ ಗನ್​ ತೋರಿಸಿ ಬೆದರಿಕೆ ಹಾಕಿದ ಘಟನೆ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ. ಸೆಕೆಂಡ್​ ಹ್ಯಾಂಡ್ ಬೈಕ್​ ಡೀಲರ್​ ಒಬ್ಬರಿಗೆ ಗನ್​ ತೋರಿಸಿದ ಯುವಕ ಅದರಿಂದಲೇ ಅವರ ಮೇಲೆ ಹಲ್ಲೆ ಸಹ ಮಾಡಿದ್ಧಾನಂತೆ. ನಗರದ ಇಲಿಯಾಸ್ ನಗರದ ಬಳಿಇರುವ ಶಾದಿ ಮಹಲ್​ ಬಳಿಯಲ್ಲಿ ಈ ಘಟನೆ ನಡೆದಿದೆ.  ನಡೆದಿದ್ದೇನು?  ಇಲಿಯಾಸ್ ನಗರದಲ್ಲಿ ಮೊಹಮ್ಮದ್ ರಿಯಾಮ್​ ಎಂಬವರು ಬೈಕ್ ಡೀಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರ ಬಳಿ ಅಜರ್ ಎಂಬಾತ ಬಂದಿದ್ದನಂತೆ….

Read More

ಹೊಸನಗರ : ತಂದೆಯ ಸಾವಿನ ನಡುವೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಯ ಸಾಧನೆ – ಪಡೆದ ಅಂಕ ಎಷ್ಟು ಗೊತ್ತಾ??? ಈ ಸುದ್ದಿ ನೋಡಿ

ತಂದೆ ಸಾವಿನ ನಡುವೆಯೂ ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಶೇಕಡ 70ರಷ್ಟು ಅಂಕ ಗಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಗೇರುಪುರ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿನಿ ಆರ್ಶಿಯಾ ಮನಿಯಾರ್ ಮನೆಯ ಪರೀಕ್ಷೆ ನಡೆಯುವಾಗಲೇ ತಂದೆ ಕಳೆದುಕೊಂಡಿದ್ದರು. ಹೊಸನಗರದಿಂದ ಕೊಪ್ಪಳಕ್ಕೆ ಹೋಗಿ ಬಂದು ಆಂಗ್ಲ ವಿಷಯದ ಪರೀಕ್ಷೆ ಬರೆದಿದ್ದರು. ಅವರು ಕನ್ನಡ 81, ಇಂಗ್ಲಿಷ್ 80, ಹಿಂದಿ 93, ಗಣಿತ 57, ವಿಜ್ಞಾನ 48, ಸಮಾಜ ವಿಜ್ಞಾನ 77 ಅಂಕ ಪಡೆದಿದ್ದಾರೆ.  ತಂದೆಯ ಸಾವಿನ ನಡುವೆಯೂ ಪರೀಕ್ಷೆ…

Read More

ಕನ್ನಡಿಗ ಕೆ ಎಲ್ ರಾಹುಲ್ ಕೈಬಿಟ್ಟು, ಲಿವಿಂಗ್‌ಸ್ಟೋನ್ ಖರೀದಿಸಿದ ಆರ್‌ಸಿಬಿ!

ಕನ್ನಡಿಗ ಕೆ ಎಲ್ ರಾಹುಲ್ ಕೈಬಿಟ್ಟು, ಲಿವಿಂಗ್‌ಸ್ಟೋನ್ ಖರೀದಿಸಿದ ಆರ್‌ಸಿಬಿ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಗೂ ಕನ್ನಡಿಗ ಕೆ ಎಲ್ ರಾಹುಲ್ ಅವರನ್ನು ಖರೀದಿಸಲಿದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಕೆ ಎಲ್ ರಾಹುಲ್ ಅವರನ್ನು ಕೈಬಿಟ್ಟ ಆರ್‌ಸಿಬಿ, ಇಂಗ್ಲೆಂಡ್ ಬ್ಯಾಟಿಂಗ್ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ ಇಂಗ್ಲೆಂಡ್ ಮೂಲದ ಬ್ಯಾಟಿಂಗ್ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸಲು ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಪೈಪೋಟಿ ನಡೆಸಿತಾದರೂ…

Read More

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದ ಅಮೃತ ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ.

ರಿಪ್ಪನ್ ಪೇಟೆ: ಈ ಬಾರಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆದ ದ್ವಿತೀಯ  ಪಿಯುಸಿ  ಪರೀಕ್ಷೆಯ ಫಲಿತಾಂಶದಲ್ಲಿ ಅತ್ಯುನ್ನತ ಶ್ರೇಣಿ ಪಡೆದ  ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ 31 ವಿದ್ಯಾರ್ಥಿಗಳಿಗೆ ಪ್ರಾಚಾರ್ಯರು ಉಪನ್ಯಾಸಕ ವೃಂದ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯವರಿಂದ  ಗೌರವಿಸಿ ಸನ್ಮಾನಿಸಿ ಅಭಿನಂದಿಸಲಾಯಿತು. ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಇಂದು ನಡೆದ ಸರಳ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಮಹ್ಮದ್ ನಜ್ ಹತ್ ಉಲ್ಲಾ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ …

Read More

ಅಕೇಶಿಯಾ ನೆಡುತೋಪಿನಲ್ಲಿ ಅಕ್ರಮ ಮರ ಕಡಿತಲೆ : ಪ್ರಕರಣ ದಾಖಲು

ರಿಪ್ಪನ್ ಪೇಟೆ ; ಹುಂಚ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ಸರ್ವೇ ನಂಬರ್ 04  ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಗಡಿಭಾಗವಾದ ಹುಂಚದಕಟ್ಟೆ ಗ್ರಾಮದ ಸರ್ವೇ ನಂಬರ್ 18 ರಲ್ಲಿ ಅಕ್ರಮವಾಗಿ ಅಕೇಶಿಯಾ ನೆಡುತೋಪಿನಲ್ಲಿ ಅಕೇಶಿಯಾ  ಮರಗಳನ್ನು ಕಡಿತಲೆ ಮಾಡಿ ಕಳ್ಳಸಾಗಾಣಿಕೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಅರಸಾಳು ವಲಯ ಅರಣ್ಯಾಧಿಕಾರಿಗಳು  ಇಬ್ಬರ ಮೇಲೆ ಅರಣ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.  ಹುಂಚದ ಕಟ್ಟೆ ಗ್ರಾಮದ ಕುಪುಟಹಳ್ಳಿ ನಿವಾಸಿಗಳಾದ ರಾಮಚಂದ್ರ ಹಾಗೂ ಮುದ್ದಪ್ಪ ಎಂಬುವರ ಮೇಲೆ ಅರಸಾಳು ವಲಯ ಅರಣ್ಯಾಧಿಕಾರಿ kfa…

Read More