ಶಿವಮೊಗ್ಗ : ಯುವಕನ ಬರ್ಬರ ಕೊಲೆ: ಅನೈತಿಕ ಸಂಬಂಧ ಶಂಕೆ

 ಶಿವಮೊಗ್ಗ : ಇಲ್ಲಿನ ಬಾಪೂಜಿ ನಗರದ ಮುಖ್ಯರಸ್ತೆ ಗಂಗಾಮತ ಸಂಘದ ವಿದ್ಯಾರ್ಥಿ ನಿಲಯದ ಎದುರು ಒಬ್ಬ ಯುವಕನನ್ನ ಬರ್ಬರ ಹತ್ಯೆ ಮಾಡಲಾಗಿದೆ. ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ನಗರದ ಟ್ಯಾಂಕ್‌ ಮೊಹಲ್ಲಾದ ತುಂಗಾ ವಿಧ್ಯಾರ್ಥಿನಿಲಯದ ಬಳಿಯಲ್ಲಿ ಮೊಬೈಲ್‌ ನಲ್ಲಿ ಮಾತನಾಡುತ್ತ ನಿಂತಿದ್ದ ಯುವಕನನ್ನು ಏಳು ಜನರ ತಂಡ ಮುಸುಕು ಧರಿಸಕೊಂಡು ಬಂದು ಏಕಾ ಏಕಿಯಾಗಿ ಮಚ್ಚು ಲಾಂಗಿನಿಂದ ಹಲ್ಲೆಮಾಡಿದ್ದಾರೆ. ಇದರ ಪರಿಣಾಮ ಯುವಕ ಸ್ಥಳದಲ್ಲಿ ಸಾವನಪ್ಪಿದ್ದು. ಕೊಲೆಯ ನಂತರ ಕೊಲೆ ಮಾಡಿದವರು ಯುವಕ…

Read More

ಸೇನೆ ಸೇರ ಬಯಸುವವರಿಗೆ ಸಿಹಿ ಸುದ್ದಿ – BSF ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನ , ಕನ್ನಡದಲ್ಲೂ ನಡೆಯಲಿದೆ ನೇಮಕಾತಿ ಪರೀಕ್ಷೆ..!

ಸೇನೆ ಸೇರ ಬಯಸುವವರಿಗೆ ಸಿಹಿ ಸುದ್ದಿ – BSF ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನ , ಕನ್ನಡದಲ್ಲೂ ನಡೆಯಲಿದೆ ನೇಮಕಾತಿ ಪರೀಕ್ಷೆ..! ಸೇನೆ ಸೇರಬಯಸುವವರಿಗೆ ಎಸ್ ಎಸ್ ಸಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಸ್‌ಎಸ್‌ಸಿ ಕಾನ್ಸ್‌ಟೇಬಲ್ ನೇಮಕಾತಿ ಅಡಿಯಲ್ಲಿ ಬಿಎಸ್‌ಎಫ್ (ಗಡಿ ಭದ್ರತಾ ಪಡೆ) ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಪುರುಷರಿಗೆ 13 ಸಾವಿರದ 306 ಮತ್ತು ಮಹಿಳೆಯರಿಗೆ 2348 ಹುದ್ದೆಗಳು ಸೇರಿವೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್…

Read More

Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ

Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ ರಿಪ್ಪನ್‌ಪೇಟೆ;-ಕುಮದ್ವತಿ ನದಿಯ ಬಳಿಯ ಬಟಾಣಿ ಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಒಂಟಿಸಲಗ ನುಗ್ಗೆ ಭತ್ತದ ಬೆಳೆಯನ್ನು ನಾಶಗೊಳಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪುರ ಗ್ರಾಮದ ಕಡೆಗದ್ದೆ ಅರಣ್ಯದಲ್ಲಿ ತಿಮ್ಮಪ್ಪ ಎಂಬುವರು ಅನೆ ತುಳಿತದಿಂದ ಸಾವನ್ನಪ್ಪಿರುವ ದಿನವೇ ರಾತ್ರಿ ಅದೇ ಗ್ರಾಮಕ್ಕೆ ಹತ್ತಿರವಿರುವ ಬಟಾಣಿಜಡ್ಡು ಗ್ರಾಮದಲ್ಲಿ ಈ ರೀತಿಯಲ್ಲಿ ದಾಳಿನಡೆಸಿ ಬೆಳೆ…

Read More

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ್ ಸವಾರನಿಗೆ ಗಾಯ

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ ಸವಾರನಿಗೆ ಗಾಯ ಮಾರುತಿ ಬ್ರೀಜಾ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳುತಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ರಿಪ್ಪನ್ ಪೇಟೆ : ಇಲ್ಲಿನ ಒಂಬತ್ತನೇ ಮೈಲಿಗಲ್ಲು ಬಳಿಯಲ್ಲಿ ಸ್ಕೂಟಿಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೆಗ್ಗಾನ್ ಗೆ ದಾಖಲಾಗಿರುವ ಘಟನೆ ನಡೆ‍ದಿದೆ. ರಿಪ್ಪನ್ ಪೇಟೆಯ ಶಬರೀಶನಗರದ ನಿವಾಸಿ ಮಂಜನಾಯ್ಕ್ (69)…

Read More

ಗರ್ತಿಕೆರೆ | ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿರ್ಣಾಯಕರಿಂದ ಪಕ್ಷಪಾತ ಆರೋಪ – ವಿದ್ಯಾರ್ಥಿಗಳ ಪ್ರತಿಭಟನೆ

ಗರ್ತಿಕೆರೆ | ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿರ್ಣಾಯಕರಿಂದ ಪಕ್ಷಪಾತ ಆರೋಪ – ವಿದ್ಯಾರ್ಥಿಗಳ ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವಲಯ ಮಟ್ಟದ 16 ವರ್ಷ ವಯೋಮಿತಿ ಒಳಗಿನ ಕ್ರೀಡಾಕೂಟದಲ್ಲಿ ನಡೆದ ಅವ್ಯವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಗಮನ ಸೆಳೆದಿದೆ. ಸ್ಪರ್ಧೆಯಲ್ಲಿ ನಿರ್ಣಾಯಕರು ಪಕ್ಷಪಾತ ತೋರಿದ್ದಾರೆ ಎಂಬ ಆರೋಪ ಹೊರಿಸಿ, ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಡೂರಿನ ಬ್ಲಾಸಂ ಶಾಲೆ ಹಾಗೂ ಹೆದ್ದಾರಿಪುರದ ಶಿವರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು “ಮೋಸದಾಟಕ್ಕೆ ಧಿಕ್ಕಾರ” ಎಂದು ಘೋಷಣೆ…

Read More
Man sitting on grey dock

Quisque finibus feugiat leo

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಮದ್ಯ ಸೇವಿಸಲು ಬಾರ್ ಗೆ ಬಂದ ದಂಪತಿಗಳ ಮೇಲೆ ಮಚ್ಚಿನಿಂದ ದಾಳಿ – ಆಸ್ಪತ್ರೆಗೆ ದಾಖಲು

ಮದ್ಯ ಸೇವಿಸಲು ಬಾರ್ ಗೆ ಬಂದ ದಂಪತಿಗಳ ಮೇಲೆ ಮಚ್ಚಿನಿಂದ ದಾಳಿ | A couple was seriously injured after a youth allegedly attacked them with a machete on Sagar Road near Gadikoppa in Shivamogga. The accused fled the scene, and a case has been registered at Tunganagar Police Station. ಶಿವಮೊಗ್ಗ: ನಗರದಲ್ಲಿನ ಸಾಗರ ರಸ್ತೆಯಲ್ಲಿ ದಂಪತಿ ಮೇಲೆ ಯುವಕನೋರ್ವ ಮಚ್ಚಿನಿಂದ ಮಾರಣಾಂತಿಕ…

Read More

ಶಿವಮೊಗ್ಗ : ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ, ದೇಹ ಸಂಪೂರ್ಣ ಛಿದ್ರ-ಛಿದ್ರ

ಶಿವಮೊಗ್ಗ : ಪಶುವೈದ್ಯಕೀಯ ಕಾಲೇಜಿನ ಬಳಿ ಯುವಕನೋರ್ವ ರೈಲಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಕಾಶಿಪುರದ ನಿವಾಸಿ ರಾಕೇಶ್ ರಾವ್ ಎಂಬುವನು ಆತ್ಮಹತ್ಯೆ ಮಾಡಿಕೊಂಡಿದ್ದು ಆತನ ಮೃತ ದೇಹ ರೈಲ್ವೆ ಹಳಿಯ ಮೇಲೆ ಛಿದ್ರ- ಛಿದ್ರವಾಗಿ ಬಿದ್ದಿದೆ. ಹೆಂಡತಿ ಜೊತೆಗಿರಲಿಲ್ಲ ಹಾಗೂ ಮಾನಸಿಕ ಅಸ್ವಸ್ಥತೆಯ ಅಕ್ಕನನ್ನು ಹೊಂದಿದ್ದ ರಾಕೇಶ್ ರಾವ್ ಬೇಸತ್ತು ಈ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದು ಬಂದಿದೆ. ನಿನ್ನೆ ರಾತ್ರಿಯೇ ಮನೆಬಿಟ್ಟು ಹೋಗಿದ್ದ ರಾಕೇಶ್ ಇಂದು ಹೆಣವಾಗಿ ಪತ್ತೆಯಾಗಿದ್ದಾನೆ. ಇಂದು…

Read More

ಹೊಂಬುಜ ಜೈನ ಮಠದಲ್ಲಿ ಅದ್ದೂರಿಯ ವಿಜಯದಶಮಿ :

ರಿಪ್ಪನ್ ಪೇಟೆ : ಜೈನರ ದಕ್ಷಿಣದ ಕಾಶಿಯಾಗಿರುವ ಹೊಂಬುಜ ಕ್ಷೇತ್ರದಲ್ಲಿ ನವರಾತ್ರಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪದ್ಮಾವತಿ ದೇವಿಗೆ ನವರಾತ್ರಿಯ ಒಂಬತ್ತು ದಿನಗಳು ಬೇರೆ ಬೇರೆ ರೀತಿಯಲ್ಲಿ ಅಲಂಕರಿಸಿ ಪ್ರತಿ ದಿನ ವೈಭವದಿಂದ ಆಚರಿಸಲಾಯಿತು. ಕೆಟ್ಟದ್ದರಿಂದ ನಮ್ಮನ್ನು ರಕ್ಷಿಸುವ ಮಾತೆಯಾಗಿ ದೇವಿಯನ್ನು ಈ ದಿನಗಳಲ್ಲಿ ಕಾಣಲಾಗುತ್ತದೆ.ನವರಾತ್ರಿಯ ಕೊನೆಯ ದಿನವಾದ ಶುಕ್ರವಾರದಂದು ಹೊಂಬುಜ ಕ್ಷೇತ್ರದಿಂದ ಆನೆ ಮತ್ತು ಅಶ್ವ ದೊಂದಿಗೆ ಪಲ್ಲಕ್ಕಿಯ ರಾಜಬೀದಿ ಉತ್ಸವವು ಬನ್ನಿ ಮಂಟಪಕ್ಕೆ ತೆರಳಿ   ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ಬನ್ನಿ ಮುರಿದು ಭಕ್ತರಿಗೆ ಪ್ರಸಾದ…

Read More

ಸಾಗರದ ಸಹಾಯಕ ಕೃಷಿ ನಿರ್ದೇಶಕರ ಮಧ್ಯಸ್ಥಿಕೆಯಿಂದ ಬಗೆಹರಿಯಿತು ತಾಳಗುಪ್ಪದ ಭತ್ತ ಕೊಯ್ಲು ಮಷಿನ್ ನವರ ಮತ್ತು ರೈತರ ನಡುವಿನ ಸಮಸ್ಯೆ !!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪ ದಲ್ಲಿ ಬೆಳ್ಳಂಬೆಳಿಗ್ಗೆ ರೈತರು ಹಾಗೂ ಭತ್ತದ ಕೊಯ್ಲು ಮಿಷಿನ್ ನವರ ನಡುವೆ ಅಧಿಕ ಹಣ ವಸೂಲಿ ವಿಚಾರ ಸಂಬಂಧ ಜೋರು ವಾಗ್ವಾದ ನಡೆಯುತ್ತಿತ್ತು. ಈ ವಿಚಾರವಾಗಿ ನಮ್ಮ ಸುದ್ದಿ ಸಂಸ್ಥೆ ಯ ವರದಿಗಾರರು ಸಹಾಯಕ ಕೃಷಿ ನಿರ್ದೇಶಕರಿಗೆ ದೂರವಾಣಿ ಸಂಪರ್ಕದ ಮೂಲಕ ಮಾಹಿತಿಯನ್ನು ನೀಡಿತ್ತು ಹಾಗೂ ಪಡೆದಿತ್ತು. ರೈತರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸುವುದು ನಮ್ಮ ಸುದ್ದಿ ಸಂಸ್ಥೆಯ ಮುಖ್ಯ ಯೋಚನೆಯಾಗಿತ್ತು. ಇದೀಗ ಸಾಗರದ ಸಹಾಯಕ ಕೃಷಿ ನಿರ್ದೇಶಕರಾದ ಕಾಶಿನಾಥ್ ರವರು…

Read More