Headlines

ಜೂಜಾಟದ ವೇಳೆ ಹಣಕಾಸಿನ ವಿಚಾರದಲ್ಲಿ ಗಲಾಟೆ – ಕೊಲೆಯಲ್ಲಿ ಅಂತ್ಯ|murder

ಭದ್ರಾವತಿ : ಹಣಕಾಸಿನ ವಿಚಾರದಲ್ಲಿ ಹುಟ್ಟಿಕೊಂಡ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆಯ ರಂಗನಾಥಪುರ ಗ್ರಾಮದಲ್ಲಿ ಸಂಭವಿಸಿದ ಈ ಜಗಳದಲ್ಲಿ ವೆಂಕಟೇಶ್‌ ಎಂಬವರ ಕೊಲೆಯಾಗಿದೆ. ರಂಗನಾಥ ಪುರ ಗ್ರಾಮದಲ್ಲಿ ಗಣಪತಿ ಪೆಂಡಾಲ್ ಬಳಿ ಚೌಕಾಬಾರ ಆಡುತ್ತಿದ್ದ ವೇಳೆ ಆಟವನ್ನ ನೋಡುತ್ತಿದ್ದ ವೆಂಕಟೇಶ್ ಗೆ ಅದೇ ಗ್ರಾಮದ ಪ್ರದೀಪ್ ಕಳೆದ 15 ದಿನಗಳ ಹಿಂದೆ ಹಣಕಾಸಿನ ವಿಚಾರದಲ್ಲಿ ನಡೆದ ಗಲಾಟೆ ವಿಚಾರವನ್ನು ಪ್ರಸ್ತಾಪಿಸಿ ಗಲಾಟೆ ಪ್ರಾರಂಭಿಸಿದ್ದಾನೆ. ಹಣಕಾಸಿನ ವಿಚಾರದಲ್ಲಿ ಗಲಾಟೆ ಶುರುವಾಗಿ ಪ್ರದೀಪ…

Read More

ಬೆಂಗಳೂರಿನಲ್ಲಿ ಪಾದಾಚಾರಿಗಳ ಮೇಲೆ ಹರಿದ ಕಾರು : ರಿಪ್ಪನ್‌ಪೇಟೆ ಮೂಲದ ಯುವಕ ಸಾವು

ಪಾದಾಚಾರಿಗಳ ಮೇಲೆ ಕಾರು ಹರಿದು ಹೋಗಿ ರಿಪ್ಪನ್‌ಪೇಟೆ ಮೂಲದ ವ್ಯಕ್ತಿಯೊಬ್ಬ ದುರ್ಮರಣ ಹೊಂದಿದ ಘಟನೆ ಬೆಂಗಳೂರು ನಗರದ ಕತ್ರಿಗುಪ್ಪೆಯಲ್ಲಿ ನಡೆದಿದೆ.  ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗಳ ಮೇಲೆ ಹರಿದು ಹೋಗಿದ್ದಲ್ಲದೆ, ಮುಂದೆ ನಿಲ್ಲಿಸಿದ್ದ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿದೆ. ಕೂಡಲೇ ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮದ ಸುರೇಶ್ ಯಾನೆ ರುದ್ರಪ್ಪ (28) ಎಂಬ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸಚಿನ್, ಸಿವರಾಜು, ಶೈಲೇಂದ್ರ ಅವರಿಗೆ…

Read More

ಕಳಪೆ ಕಾಮಗಾರಿಗೆ ಆರಗ ಜ್ಞಾನೇಂದ್ರ ಉಗ್ರಾವತಾರ – ಬೆಚ್ಚಿ ಬಿದ್ದ ಅಧಿಕಾರಿಗಳು|ಪರ್ಸೆಂಟೇಜ್ ತಿಂದು ನಮಗೆ ಕೆಟ್ಟ ಹೆಸರು ತರ್ತೀರಾ!!|araga

ತೀರ್ಥಹಳ್ಳಿ : ಶಾಸಕರು, ಸಚಿವರು ಸರ್ಕಾರದ ಮಟ್ಟದಲ್ಲಿ ವಿವಿಧ ಕಾಮಗಾರಿಗಳನ್ನು ಮಾಡಲು ಹಣ ಮಂಜುರಾತಿ ಮಾಡಿಸಿಕೊಂಡು ಬರುತ್ತಾರೆ. ಆದರೆ, ಆ ಅನುದಾನದಲ್ಲಿ ಸಮರ್ಪಕವಾಗಿ ಕೆಲಸ ಮಾಡದಿದ್ದರೇ ಯಾರಿಗಾದರೂ ಸಿಟ್ಟು ಬಂದೆ ಬರುತ್ತದೆ.ತೀರ್ಥಹಳ್ಳಿ ಆರಗ ಜ್ಞಾನೇಂದ್ರರವರು ಸಹ ಇದೇ ಕಾರಣಕ್ಕೆ ಸಿಟ್ಟುಮಾಡಿಕೊಂಡ ಘಟನೆ ನಡೆದಿದೆ. ತೀರ್ಥಹಳ್ಳಿಯ ಬಾಳೆ ಕೂಡ್ಲು, ಗುಡ್ಡೆಪಾಲ್ ರಸ್ತೆ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದರು,ಅಲ್ಲದೆ ಇದೇ ವಿಚಾರವನ್ನು ಸಚಿವ ಆರಗ ಜ್ಞಾನೇಂದ್ರರವರ ಗಮನಕ್ಕೆ ತಂದಿದ್ದರು. ಹೀಗಾಗಿ ಗುಣಮಟ್ಟವನ್ನ ಖುದ್ದು ವೀಕ್ಷಿಸುವ ಸಲುವಾಗಿ ಸಚಿವರು ಸ್ಥಳಕ್ಕೆ ದೌಡಾಯಿಸಿದ್ಧಾರೆ. …

Read More

ತುಮಕೂರು ಮೂಲದ ಯುವಕ ಶಿವಮೊಗ್ಗ ನಗರದ ಲಾಡ್ಜ್ ನಲ್ಲಿ ಆತ್ಮಹತ್ಯೆ :

ಶಿವಮೊಗ್ಗ  ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸಮೀಪದ ಲಾಡ್ಜ್ ಒಂದರಲ್ಲಿ ಯುವಕನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತ್ಮ ಹತ್ಯೆ ಮಾಡಿಕೊಂಡ ಯುವಕ ತುಮಕೂರು ಜಿಲ್ಲೆ ಕೆರೆಸೂರಗೊಂಡನ ಹಳ್ಳಿಯ ಮಂಜು ನಾಥ್ (26) ಎಂದು ತಿಳಿದು ಬಂದಿದೆ. ಡೆತ್‌ನೋಟ್‌ ಪತ್ತೆ:  ಈತ ಅಕ್ಕ ಸುಧಾಳನ್ನು ಕೊಲೆಗೈದಿದ್ದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ಸುಧಾ ತನ್ನ ಗಂಡನನ್ನು ಅವಳ ಸ್ನೇಹಿತರ ಜತೆ ಸೇರಿ ಕೊಲೆ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಳು. ಈ ಕೋಪದಲ್ಲಿ ಸುಧಾಳನ್ನು ಕೊಲೆ…

Read More

ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಅಬ್ಬರ: ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ !

ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಅಬ್ಬರ: ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ! IMD forecasts active monsoon across Karnataka from June 26, with heavy rain alert for Shivamogga, Coastal Karnataka, Malnad and several other districts over the next week. ಬೆಂಗಳೂರು, ಜೂನ್ 26: ಜೂನ್ ತಿಂಗಳ ಕೊನೆಯ ವಾರಕ್ಕೆ ಕಾಲಿಟ್ಟರೂ ರಾಜ್ಯದಲ್ಲಿ ವಾಡಿಕೆಯಂತೆ ಮುಂಗಾರು ಚುರುಕುಗೊಳ್ಳದ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದ ಜನರಿಗೆ ಇದೀಗ ಭಾರತೀಯ…

Read More

ಸಾಗರ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|sagara

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೀಮನಕೋಣೆ ಕೆರೆಯಲ್ಲಿ ಈಜಲು ಹೋದ ಯುವಕನೋರ್ವ ನೀರುಪಾಲಾದ ಘಟನೆ ನಡೆದಿದೆ. ಸಾಗರ ಪಟ್ಟಣದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯಶ್ವಂತ್ (22) ನೀರುಪಾಲಾದ ಯುವಕ.ಈತ ಸಾಗರ ರಾಮನಗರದ ನಿವಾಸಿ. ಯಶ್ವಂತ್ ಮಂಗವಾರ ಬೆಳಿಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ಬೀಮನಕೋಣೆ ಕೆರೆಗೆ ಈಜು ಕಲಿಯಲು ಹೋಗಿದ್ದರು. ಈ ವೇಳೆ ಯಶ್ವಂತ್ ಸ್ನೇಹಿತರು ಕೆರೆಯಲ್ಲಿ ಈಜಾಡಲು ಇಳಿದಿದ್ದಾರೆ. ಸ್ನೇಹಿತರು ಈಜಾಡುವುದನ್ನು ನೋಡುತ್ತಿದ್ದ ಯಶ್ವಂತ್ ನೀರಿಗೆ ಇಳಿದಿದ್ದಾನೆ ಈ ಸಂದರ್ಭದಲ್ಲಿ ಈಜು ಬಾರದೆ ನೀರುಪಾಲಾಗಿದ್ದಾರೆ. ಅಗ್ನಿಶಾಮಕ…

Read More

ಜಿಪಂ ತಾ.ಪಂ ಮೀಸಲಾತಿ ಅಧಿಸೂಚನೆ ಮೇಲ್ನೋಟಕ್ಕೆ ಅವೈಜ್ಞಾನಿಕ:ಹರತಾಳು ಹಾಲಪ್ಪ

ರಿಪ್ಪನ್ ಪೇಟೆ :ಜಿಲ್ಲಾ ಪಂಚಾಯತ್ ಹಾಗೂ  ತಾಲೂಕ್  ಪಂಚಾಯತ್ ಚುನಾವಣೆಗೆ ಮೀಸಲಾತಿಯ  ಅಧಿಸೂಚನೆ ಚುನಾವಣಾ ಆಯೋಗದಿಂದ ಹೊರಡಿಸಲಾಗಿದ್ದು. ಜಿಲ್ಲೆಯ ಕೆಲವೊಂದು  ಕ್ಷೇತ್ರದಲ್ಲಿ ಮೀಸಲಾತಿಯ  ಅಧಿಸೂಚನೆಯಲ್ಲಿ ದೋಷ  ಕಂಡು ಬಂದಿದ್ದು ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ  ಚರ್ಚಿಸಲಾಗುವುದು ಎಂದು ಸಾಗರ -ಹೊಸನಗರ  ವಿಧಾನಸಭಾ ಕ್ಷೇತ್ರದ ಶಾಸಕ  ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಉದಾಹರಣೆಗೆ ಶಿವಮೊಗ್ಗ ಜಿ.ಪಂ ವ್ಯಾಪ್ತಿಯ ಅರಬಿಳಚಿ ಮತ ಕ್ಷೇತ್ರದಲ್ಲಿ 3773 S.T ಮತದಾರರು ಇದ್ದಾರೆ. ಇಲ್ಲಿಗೆ ನೀಡಬೇಕಾದ ಮೀಸಲಾತಿಯನ್ನು 1421…

Read More

ಲೈಂಗಿಕ ಕಿರುಕುಳದ ಆರೋಪ : ಮೆಗ್ಗಾನ್ ಭೋಧನಾ ಆಸ್ಪತ್ರೆಯ ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ

ಲೈಂಗಿಕ ಕಿರುಕುಳದ ಆರೋಪ: ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ ಶಿವಮೊಗ್ಗ: ನಗರದ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ|| ಅಶ್ವಿನ್ ಹೆಬ್ಬಾರ್  ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ  ಆರೋಪದ ಹಿನ್ನೆಲೆಯಲ್ಲಿ  ಅವರನ್ನು ಬಂಧಿಸಿ ಕ್ರಮ ಜರುಗಿಸಬೇಕೆಂದು ಪೀಪಲ್ ಲಾಯರ್ಸ್ ಗೀಲ್ಡ್‌ನ ಮುಖ್ಯಸ್ಥ ಕೆ.ಪಿ. ಶ್ರೀಪಾಲ್ ಆಗ್ರಹಿಸಿದ್ದಾರೆ. ಬುಧವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಪ್ರಕರಣ ದಾಖಲಾಗುತ್ತಿದ್ದಂತೆ ಡಾ|| ಅಶ್ವಿನ್ ಹೆಬ್ಬಾರ್ ನಾಪತ್ತೆಯಾಗಿದ್ದಾರೆ. ಆತನನ್ನು ಹುಡುಕಿ ಬಂಧಿಸಬೇಕು. ಪೊಲೀಸರು ಕೂಡ ಸುಮ್ಮನಿದ್ದಾರೆ. ಜಿಲ್ಲಾಧಿಕಾರಿ ಮತ್ತು…

Read More

ಹೊಸನಗರ : ಉರುಳಿಗೆ ಸಿಲುಕಿ ಚಿರತೆ ಸಾವು..!|leopard

ಹೊಸನಗರ : ಉರುಳಿಗೆ ಸಿಲುಕಿ ಚಿರತೆ ಸಾವು ! ಹೊಸನಗರ: ತಾಲೂಕಿನಲ್ಲಿ ನಗರ ಹೋಬಳಿ ವ್ಯಾಪ್ತಿಯ ಅಂಡಗದೋದೂರು ಗ್ರಾಮದ ಸರ್ವೆ ನಂಬರ್ 64 ರಲ್ಲಿ 4-5 ವರ್ಷ ಪ್ರಾಯದ ಗಂಡು ಚಿರತೆ ಕಾಡು ಪ್ರಾಣಿಗಳ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಶುಕ್ರವಾರ ನಗರ ವಲಯ ಅರಣ್ಯ ಅಧಿಕಾರಿ ಸಂಜಯ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಜಿಲ್ಲಾ ವನ್ಯಜೀವಿ ಸಂರಕ್ಷಣ ವಿಭಾಗದ ವೈದ್ಯರನ್ನು ಸ್ಥಳಕ್ಕೆ ಕರೆಸಿ ಮೃತ…

Read More

ಹೊಸನಗರ ಎಪಿಎಂಸಿ ವಿಲೀನ ಪ್ರಕ್ರಿಯೆ ಕೈ ಬಿಡಲಾಗಿದೆ : ಶಾಸಕ ಹರತಾಳು ಹಾಲಪ್ಪ ಸ್ಪಷ್ಟನೆ

ಹೊಸನಗರ ಎಪಿಎಂಸಿ ಮಾರುಕಟ್ಟೆಯನ್ನು ಸಾಗರ ಎಪಿಎಂಸಿಯೊಂದಿಗೆ ಸಂಯೋಜಿಸಿರುವ ಪ್ರಕ್ರೀಯೆಯನ್ನು ಕೈ ಬಿಡಲಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಸ್ಪಷ್ಟನೆ ನೀಡಿದ್ದಾರೆ. ಸಾಗರ – ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯನ್ನು ಒಟ್ಟುಗೂಡಿಸುವ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳು ಬಂದ ಕಾರಣ  ಸರ್ಕಾರದೊಂದಿಗೆ ಚರ್ಚಿಸಿ ಪ್ರಸ್ತಾವನೆಯನ್ನು ಕೈಬಿಡುವಂತೆ ಕೋರಲಾಗಿತ್ತು ಈ ಹಿನ್ನಲೆಯಲ್ಲಿ ಸದರಿ ಪ್ರಸ್ತಾವನೆಯನ್ನು ಕೈಬಿಡಲು ಸರ್ಕಾರದಿಂದ ಸಮ್ಮತಿ ದೊರೆತಿದ್ದು, ಈ ಹಿಂದಿನಂತೆಯೆ ಸಾಗರ ಮತ್ತು ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಕರ್ತವ್ಯ ನಿರ್ವಹಿಸುತ್ತವೆ ಹಾಗು ಕೃಷಿ ಉತ್ಪನ್ನ…

Read More