Headlines

ಭದ್ರಾವತಿ ನಗರಸಭೆ: ಜೆಡಿಎಸ್​​ ಅಭ್ಯರ್ಥಿಗೆ ಭರ್ಜರಿ ಗೆಲುವು, ಠೇವಣಿ ಕಳೆದುಕೊಂಡ ಬಿಜೆಪಿ

ಭದ್ರಾವತಿ : ಇಲ್ಲಿನ ನಗರಸಭೆ 29ನೇ ವಾರ್ಡ್‌ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಜೆಡಿಎಸ್ ಅಭ್ಯರ್ಥಿ ನಾಗರತ್ನ ಅನಿಲ್ ಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. 450 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಗೆಲುವಿನಿಂದ ಭದ್ರಾವತಿ ನಗರಸಭೆ ಯಲ್ಲಿ ಜೆಡಿಎಸ್ ಸ್ಥಾನ 12ಕ್ಕೆ ಏರಿಕೆಯಾಗಿದೆ. ಇನ್ನು ಬಿಜೆಪಿ ಅಭ್ಯರ್ಥಿ ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡಿದ್ದಾರೆ. ಜೆಡಿಎಸ್​ನ ನಾಗರತ್ನ ಅನಿಲ್‌ ಕುಮಾರ್ 1,282 ಮತಗಳನ್ನು ಪಡೆದಿದ್ದು, ಕಾಂಗ್ರೆಸ್‌ನ ಲೋಹಿತಾ ನಂಜಪ್ಪ 832 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ…

Read More

ರಿಪ್ಪನ್ ಪೇಟೆ : ಟ್ಯಾಂಕರ್ ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಚಾಲಕ ಹೃದಯಾಘಾತದಿಂದ ಸಾವು..!!!

ರಿಪ್ಪನ್ ಪೇಟೆ : ಪಟ್ಟಣದ ವಿಶ್ವ ಮಾನವ ಸಭಾಭವನದ ಸಮೀಪ ಲಾರಿ  ಚಾಲಕನೊಬ್ಬ ವಿಶ್ರಾಂತಿ ಪಡೆಯುವ ಸಂಧರ್ಭದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಯಲ್ಲಾಪುರ ನಿವಾಸಿ ಮಧು (36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯಲ್ಲಾಪುರದಿಂದ ತೀರ್ಥಹಳ್ಳಿಗೆ  ಡಾಂಬರ್ ತುಂಬಿದ ಟ್ಯಾಂಕರ್ (KA-20-D-7055) ಚಲಾಯಿಸುತ್ತಿದ್ದ ಚಾಲಕನು  ಮಾರ್ಗ ಮದ್ಯೆ ನಿನ್ನೆ ಸಂಜೆ 5 ಗಂಟೆಯ ಸುಮಾರಿಗೆ ವಿಶ್ರಾಂತಿ ಪಡೆಯಲು ರಿಪ್ಪನ್ ಪೇಟೆಯ ವಿಶ್ವ ಮಾನವ ಸಭಾ ಭವನದ ಬಳಿ ನಿಲ್ಲಿಸಿ ವಿಶ್ರಾಂತಿ ಪಡೆದಿದ್ದಾನೆ. ನೆನ್ನೆ ರಾತ್ರಿಯಿಂದ  ಚಾಲಕನು ಪೋನ್ ಸಂಪರ್ಕಕ್ಕೆ ಸಿಗದಿದ್ದಕ್ಕೆ…

Read More

ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft

ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft ಸೊರಬ: ತಾಲೂಕಿನ ಮೂಡುಗೋಡು ಗ್ರಾಮದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 7 ಲಕ್ಷ ರೂ., ಮೌಲ್ಯದ ಅಡಿಕೆ ಮತ್ತು ಗೇರು ಬೀಜವನ್ನು ಕಳ್ಳರು ದರೋಡೆ ನಡೆಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.  ಗ್ರಾಮದ ಜಯಕುಮಾರ್ ಎಂಬುವವರು ಮನೆ ಪಕ್ಕದಲ್ಲಿ ಅಡಿಕೆ ಗೋದಾಮನ್ನು ನಿರ್ಮಿಸಿಕೊಂಡು ತಾವು ಬೆಳೆದ ಸುಮಾರು 200 ಕ್ವಿಂಟಾಲ್ ಸಿಪ್ಪೆ ಅಡಿಕೆ, 10 ಕ್ವಿಂಟಾಲ್ ಕೆಂಪು ಅಡಿಕೆ ಹಾಗೂ 17 ಕ್ವಿಂಟಾಲ್ ಗೇರು ಬೀಜವನ್ನು ಸಂಗ್ರಹಿಸಿದ್ದರು….

Read More

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ರಿಪ್ಪನ್ ಪೇಟೆ : ಗೃಹರಕ್ಷಕ ದಳದವರು ಪೊಲೀಸ್‌ ಇಲಾಖೆಯೊಂದಿಗೆ ಸಮಾಜದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಗೃಹರಕ್ಷಕ ದಳ ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಅರವಿಂದ್ ಅಭಿಪ್ರಾಯ ಪಟ್ಟರು. ಹೊಂಬುಜ ಮಠದ ಆವರಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಆಯೋಜಿಸಿದ್ದ 10 ದಿನಗಳ ಗೃಹರಕ್ಷಕರ ವಾರ್ಷಿಕ ಮೂಲ ತರಭೇತಿ ಶಿಬಿರದಲ್ಲಿ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದ ಕುರಿತು…

Read More

ಪತ್ರಕರ್ತರ ಆರೋಗ್ಯ ಚೆನ್ನಾಗಿದ್ದರೆ ಸುದ್ದಿ ಕೂಡಾ ಆರೋಗ್ಯಕರವಾಗಿರುತ್ತದೆ : ಎಸ್.ರುದ್ರೇಗೌಡ

ಶಿವಮೊಗ್ಗ ಜಿಲ್ಲೆಯ ಕಾರ್ಯನಿರತ ಪತ್ರಕರ್ತರಿಗಾಗಿ ನಗರದ ಮೇಟ್ರೋ ಯುನೈಟೆಡ್‌ ಹೆಲ್ತ್‌ ಕೇರ್‌ ಆಸ್ಪತ್ರೆ ಹಾಗೂ ಹೃದಯ ಸ್ಪೆಷಾಲಿಟಿ ಕ್ಲಿನಿಕ್‌ ಸಹಯೋಗದೊಂದಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಭಾನುವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ವಿಧಾನ ಪರಿಷತ್‌ ಸದಸ್ಯರಾದ ಎಸ್ ರುದ್ರೇಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನಿತ್ಯ ಒತ್ತಡದ ಕೆಲಸದಲ್ಲಿ ತೊಡಗಿಸಿಕೊಳ್ಳುವ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇಂತಹದೊಂದು ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದು ನಿಜಕ್ಕೂ ಒಳ್ಳೆಯ…

Read More

HOSANAGARA | ಕೊಡಚಾದ್ರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ

HOSANAGARA | B.Com student of Kodachadri College committed suicide HOSANAGARA | ಕೊಡಚಾದ್ರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ HOSANAGARA | B.Com student of Kodachadri College committed HOSANAGARA | B.Com student of Kodachadri College committed ಸುಇಚಿದೆ HOSANAGARA | B.Com student of Kodachadri College committed ಸುಇಚಿದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಸವೆ ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ….

Read More

ಮನೆಮನೆಗಳಿಗೆ ನೀರು ಕೊಡಿ ಇಲ್ಲವಾದರೆ ನೀರಿಲ್ಲದ ಜಾಗಕ್ಕೆ ಕಳುಹಿಸಬೇಕಾಗುತ್ತೆ – ಪಿಡಿಓಗಳಿಗೆ ಎಚ್ಚರಿಕೆ ನೀಡಿದ ಶಾಸಕ ಬೇಳೂರು| beluru

ಪಿಡಿಓಗಳಿಗೆ ಎಚ್ಚರಿಕೆ ನೀಡಿದ ಶಾಸಕ ಬೇಳೂರು……….. “ಮನೆಮನೆಗಳಿಗೆ ನೀರು ಕೊಡಿ ಇಲ್ಲವಾದರೆ ನೀರಿಲ್ಲದ ಜಾಗಕ್ಕೆ ಕಳುಹಿಸಬೇಕಾಗುತ್ತೆ’’ ರಿಪ್ಪನ್‌ಪೇಟೆ;-ಜಲಜೀವನ ಮಿಷನ್ ಯೋಜನೆಯಡಿ ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮಕ್ಕೆ ೪೫ ಲಕ್ಷ ರೂ ಅನುಧಾನ ಬಿಡುಗಡೆಯಾಗಿದ್ದು ಬಹುದಿನಗಳ ಬೇಡಿಕೆಯಂತೆ ಈ ಗ್ರಾಮದಲ್ಲಿನ ಜನಸಾಮಾನ್ಯರು ಕುಡಿಯುವ ನೀರಿಗಾಗಿ ಪರದಾಡುವಂತಾಗಿತು ಈ ಯೋಜನೆಯನ್ವಯ ಕೇಂದ್ರ ಮತ್ತು ರಾಜ್ಯಸರ್ಕಾರದಿಂದ ಗ್ರಾಮಕ್ಕೆ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಗ್ರಾಮಸ್ಥರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ಅವರು ಸಮೀಪದ…

Read More

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ₹14.70 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಶಿಕಾರಿಪುರದ ರಂಗನಾಥಪುರ ಕಾಲೊನಿ ನಿವಾಸಿ ಬಿ.ಜೆ.ಅಭಿಷೇಕ ಗೌಡ (25) ಬಂಧಿತ ಆರೋಪಿ. ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ…

Read More

ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲ್ಲಲು ಸಿದ್ದರಾಮಯ್ಯನವರ ಕಾಣಿಕೆಯೂ ಇದೆ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ನಿನ್ನೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಮೂವರ ಗೆಲುವು ಸಾಧಿಸಿದ್ದಾರೆ. ಮೋದಿ ಅವರಿಗೆ ರಾಜ್ಯ ನಿಮ್ಮ ಜೊತೆ ಇದೆ ಎನ್ನುವ ಸಂದೇಶ ಈ ಫಲಿತಾಂಶದಿಂದ ರವಾನೆಯಾಗಿದೆ ಎಂದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ರಾಜ್ಯಸಭೆ ಚುನಾವಣಾ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮೂರನೇ ಅಭ್ಯರ್ಥಿ ಗೆಲ್ಲಲ್ಲು ಸಿದ್ದರಾಮಯ್ಯ ಪಾತ್ರ ಪ್ರಮುಖವಾಗಿದೆ. ಮೂರನೇ ಅಭ್ಯರ್ಥಿ ಗೆಲ್ಲಲು ಕಾಂಗ್ರೆಸ್ ನೇರ ಕಾರಣ. ಈ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಪಕ್ಷವನ್ನು ಯಾರೂ…

Read More

ಲಕ್ಕವಳ್ಳಿ ಮಠಕ್ಕೆ ಅನುದಾನ ಕೋರಿ ಸಿಎಂಗೆ ನ.15 ರಂದು ಮನವಿ : ವೃಷಭಸೇನ ಭಟ್ಟಾರಕ ಪಟ್ಟಾಚರ್ಯವರ್ಯ ಸ್ವಾಮೀಜಿ|Lakkavalli matt

ಸೊರಬ: ತಾಲೂಕಿನ ಲಕ್ಕವಳ್ಳಿಯ ಶ್ರೀ ಮೋಕ್ಷ ಮಂದಿರ ಜೈನ ಮಠ ವರದಾ ನದಿ ಪ್ರವಾಹಕ್ಕೆ ಸಿಲುಕಿ ಹಾನಿಗೀಡಾಗುತ್ತಿದ್ದು, ನದಿಗೆ ತಡೆಗೋಡೆ ನಿರ್ಮಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನ. 15ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಶ್ರೀ ಮಠದ ವೃಷಭಸೇನ ಭಟ್ಟಾರಕ ಪಟ್ಟಾಚರ್ಯವರ್ಯ ಸ್ವಾಮೀಜಿ ಹೇಳಿದರು.   ಪಟ್ಟಣದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವರದಾ ನದಿಗೆ ಮೂಗೂರು ಸಮೀಪ ಬ್ಯಾರೆಜ್…

Read More