Headlines

ಆರಗ ಜ್ಞಾನೇಂದ್ರ ಅವರಿಗೆ ತಾಕತ್ತಿದ್ದರೆ, ನಂದಿತಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ : ಕಿಮ್ಮನೆ ಸವಾಲು

ಶಿವಮೊಗ್ಗ : ದೇಶದ ಗೃಹಮಂತ್ರಿ ಅಮಿತ್ ಶಾ ಹಾಗೂ ರಾಜ್ಯದ ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರಿಗೆ ತಾಕತ್ತಿದ್ದರೆ, ಸಾಮರ್ಥ್ಯ ಇದ್ದರೆ ನಂದಿತಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ. ಆರು ತಿಂಗಳಲ್ಲಿ ಫಲಿತಾಂಶ ಕೊಡಿ. ಇದರಲ್ಲಿ ನನ್ನ ಹಸ್ತಕ್ಷೇಪವೆಗಿರುವುದು ಗುಲಗಂಜಿಯಷ್ಟು ಸಾಬೀತಾದರೆ ನಾನು ಸಾರ್ವಜನಿಕ ಕ್ಷೇತ್ರದಿಂದ ನಿವೃತ್ತಿಯಾಗುತ್ತೇನೆ. ಇಲ್ಲದಿರೆ ರಾಜ್ಯದ ಗೃಹಮಂತ್ರಿಗಳು ತೀರ್ಥಹಳ್ಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಗ್ರಹಿಸಿದರು. ಅವರಿಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ 01-11-2014 ರಿಂದ 2018 ರವರೆಗೆ ಸತತವಾಗಿ ಆರಗ ಜ್ಞಾನೇಂದ್ರ…

Read More

ಮೊಬೈಲ್ ಕಿತ್ತುಕೊಂಡು ಓಡಿದ ಇಬ್ಬರು ಕಳ್ಳರ ಹೆಡೆಮುರಿ ಕಟ್ಟಿದ 112 ಪೊಲೀಸ್

ಮೊಬೈಲ್ ಕಿತ್ತುಕೊಂಡು ಓಡಿದ ಇಬ್ಬರು ಕಳ್ಳರ ಹೆಡೆಮುರಿ ಕಟ್ಟಿದ 112 ಪೊಲೀಸ್ 112 police nab two thieves who snatched mobile phones and ran 112 police nab two thieves who snatched mobile phones and ran away ಮೊಬೈಲ್ ಕಿತ್ತುಕೊಂಡು ಓಡಿದ್ದ ತಾಲೂಕಿನ ಯುವಕರಿಬ್ಬರನ್ನು ನ್ಯಾಮತಿ ಪೊಲೀಸರು  ಬಂಧಿಸಿರುವ ಘಟನೆ ನಡೆದಿದೆ. ನ್ಯಾಮತಿ ತಾಲೂಕಿನ ಕಲಬ್ಗಿರಿ ರಂಗನಾಥ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರ ಮೊಬೈಲ್​ ಕಸಿದುಕೊಂಡು ಹೋಗಿದ್ದ ಘಟನೆ ನಡೆದಿತ್ತು. ತಕ್ಷಣವೇ…

Read More

ಸಾಗರ : ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಅಕ್ರಮ ಗೋ ಕಳ್ಳರ ವಿರುದ್ಧ ಪ್ರತಿಭಟನೆ

ಸಾಗರ:ಗೋವು ಕಳ್ಳರನ್ನು ಬಂಧಿಸುವಂತೆ ಆಗ್ರಹಿಸಿ ಸಾಗರದ ಮಾರಿಕಾಂಬ ದೇವಸ್ಥಾನ ಎದುರು ಇಂದು ಸಾಗರದ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಸಾಗರದ ಮಾರಿಕಾಂಬ ದೇವಸ್ಥಾನದ ತವರು ಮನೆ ಎದುರು ಗೋವು ಪೂಜೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು.   ಜಿಲ್ಲಾ ರಕ್ಷಣಾಧಿಕಾರಿಗಳು ಬರುವವರೆಗೂ ಪ್ರತಿಭಟನೆಯನ್ನು ಮುಂದುವರೆಸುವ ತೀರ್ಮಾನವನ್ನು ವಿಹಿಂಪ ಮತ್ತು ಬಜರಂಗದಳ ತೆಗೆದುಕೊಂಡಿದೆ. ಸಾಗರದ ಬಿ.ಹೆಚ್.‌ರಸ್ತೆಯ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆಯನ್ನು ಮಾಡಲಾಗುವುದೆಂದು    ಪ್ರತಿಭಟನಾಕಾರರು ಹೇಳಿದ್ದಾರೆ. ಸರಕಾರದ ವಿರುದ್ದ, ಪೋಲೀಸರ ವಿರುದ್ದ…

Read More

ಸಾಗರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ತಿ ನಾ ಶ್ರೀನಿವಾಸ್|election

ಸಾಗರ : ಅಧಿಕಾರಿ ನೌಕರ ವರ್ಗ ಪ್ರಜಾಪ್ರಭುತ್ವದ ತಳಹದಿಯಾಗಿರುವ ಪ್ರಜೆಗಳಿಗೆ ಕೈಮುಗಿದು ಕೆಲಸ ಮಾಡಿಕೊಡಬೇಕು. ಅಂತಹ ವಾತಾವರಣ ಸೃಷ್ಟಿ ಮಾಡಬೇಕು ಎನ್ನುವ ಉದ್ದೇಶದಿಂದ ಚುನಾವಣೆ ಸ್ಪರ್ಧೆ ಮಾಡಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಾಗರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ತೀ.ನ.ಶ್ರೀನಿವಾಸ್ ತಿಳಿಸಿದರು. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ, ಸಚ್ಚಾರಿತ್ರ್ಯದ ರಾಜಕಾರಣಕ್ಕೆ ಮುನ್ನುಡಿ ಬರೆಯಲು ನಾನು ಸ್ಪರ್ಧೆ ಮಾಡಿದ್ದೇನೆ. ಸಾಗರ ಕ್ಷೇತ್ರದಲ್ಲಿ…

Read More

ಡಿ ದರ್ಜೆ ನೌಕರನ ನಿವೃತ್ತಿಗೆ ಸ್ಪೆಷಲ್ ಗಿಫ಼್ಟ್ – ಉಪವಿಭಾಗಧಿಕಾರಿ ಕಾರಿನಲ್ಲಿ‌ ಮನೆಗೆ ಬೀಳ್ಕೊಡುಗೆ|Sagara news

ಡಿ ದರ್ಜೆ ನೌಕರನ ನಿವೃತ್ತಿಗೆ ಸ್ಪೆಷಲ್ ಗಿಫ಼್ಟ್ – ಉಪವಿಭಾಗಧಿಕಾರಿ ಕಾರಿನಲ್ಲಿ‌ ಮನೆಗೆ ಬೀಳ್ಕೊಡುಗೆ ಸಾಗರ : ತಮ್ಮ ಕಚೇರಿಯ ನೌಕರ ನಿವೃತ್ತಿಯಾದ ಹಿನ್ನೆಲೆಯಲ್ಲಿ ಸಾಗರ ಉಪವಿಭಾಗಾಧಿಕಾರಿ ವಿಶೇಷ ಗೌರವದೊಂದಿಗೆ ಆತನಿಗೆ ಬೀಳ್ಕೊಡಿಗೆ ಕೊಟ್ಟಿದ್ದಾರೆ.  ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಅವರು ನಿವೃತ್ತಿಯಾದ ನೌಕರ ಕೃಷ್ಣಪ್ಪ ಅವರನ್ನ ತಮ್ಮ ಸರ್ಕಾರಿ ವಾಹನದಲ್ಲಿ ಕೂರಿಸಿಕೊಂಡು ಹೋಗಿ ಮನೆಗೆ ಡ್ರಾಪ್‌ ಮಾಡುವ ಮೂಲಕ ಹೃದಯಸ್ಪರ್ಶಿ ಬೀಳ್ಕೊಡಿಗೆ ನೀಡಿದ್ದಾರೆ. ಸಾಗರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ ಕೃಷ್ಣಪ್ಪ ಅವರು ಸೋಮವಾರದಂದು…

Read More

ರಿಪ್ಪನ್‌ಪೇಟೆಯ ಪೆಟ್ರೋಲ್ ಬಂಕ್ ನಲ್ಲಿ ನಡೆದಿದ್ದೇನು… ?? ವೈರಲ್ ವೀಡಿಯೋನ ಸತ್ಯಾಸತ್ಯತೆಯೇನು..!!?? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆಯ ಪೆಟ್ರೋಲ್ ಬಂಕ್ ನಲ್ಲಿ ನಡೆದಿದ್ದೇನು… ?? ವೈರಲ್ ವೀಡಿಯೋನ ಸತ್ಯಾಸತ್ಯತೆಯೇನು..!!?? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶ್ರೀ ಗಣೇಶ್ ಪೆಟ್ರೋಲ್ ಬಂಕ್ ನಲ್ಲಿ ಮೋಸ ನಡೆದಿದೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಘಟನೆ ನಡೆದಿದೆ. ವೈರಲ್ ವೀಡಿಯೋದಲ್ಲೇನಿದೆ …!!? ಪಟ್ಟಣದ ತೀರ್ಥಹಳ್ಳಿ ರಸ್ತೆಯ ಶ್ರೀ ಗಣೇಶ್ ಪೆಟ್ರೋಲ್ ಬಂಕ್ ನಲ್ಲಿ ಕಾರ್ತಿಕ್ ಎಂಬ ಯುವಕ ಮಂಗಳವಾರ ರಾತ್ರಿ ತನ್ನ ಬೈಕ್ ಗೆ 100 ರೂ ಪೆಟ್ರೋಲ್ ಹಾಕಿಸಿಕೊಂಡು…

Read More

ಮಾರುತಿಪುರ , ಚಂದಾಳದಿಂಬದಲ್ಲಿ ಭಾರಿ ಮಳೆಗೆ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು |House damaged due to heavy rain

ಮಾರುತಿಪುರ , ಚಂದಾಳದಿಂಬದಲ್ಲಿ ಭಾರಿ ಮಳೆಗೆ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ವ್ಯಾಪ್ತಿಯ ವಡಗೆರೆ ಶಾಲೆ ಸಮೀಪದ ಚೆಂದಾಳದಿಂಬದಲ್ಲಿ ಹಾಗೂ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಹೊಸಕೆಸರೆ ಗ್ರಾಮದಲ್ಲಿ ಭಾರಿ ಮಳೆಗೆ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕರ ಪರವಾಗಿ ಆರ್ಥಿಕಾ ನೆರವು ನೀಡಲಾಗಿದೆ. ಚೆಂದಾಳದಿಂಬ ಗ್ರಾಮದ ಅಮರ್ ಸಿಂಗ್ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತ ಕಂಡಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ…

Read More

ಪರೀಕ್ಷೆಗೆ ಹೊರಟಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

A tragic incident in Belagavi’s Chikkodi taluk where a 17-year-old II PUC student collapsed due to a heart attack while preparing to leave for her exam, leading to her untimely death and grief in the village. ಚಿಕ್ಕೋಡಿ (ಬೆಳಗಾವಿ): ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಸಂಭವಿಸಿದೆ….

Read More

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ ಕನ್ನಡ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ರಾಮಚಂದ್ರ (54) ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು,ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗ್ಯಾರೇಜ್ ರಾಮು ಎಂದೇ ಪ್ರಸಿದ್ದರಾಗಿದ್ದ ಅವರು ಜನಮನ್ನಣೆ ಗಳಿಸಿದ್ದರು. ರಿಪ್ಪನ್ ಪೇಟೆ : ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಹೊಸನಗರ ರಸ್ತೆಯ ನಿವಾಸಿ ರಾಮಚಂದ್ರ (ಗ್ಯಾರೇಜ್ ರಾಮು) ಅನಾರೋಗ್ಯದ. ಹಿನ್ನಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ರಾತ್ರಿ ನಿಧನರಾಗಿದ್ದಾರೆ. ಕಳೆದ ಕೆಲವು…

Read More

ಬಸವಾಪುರ : ರಸ್ತೆ ಅಗೆದು ಕೆರೆಯ ಕೋಡಿ ನೀರನ್ನು ಹರಿಯಬಿಟ್ಟ ಪ್ರಭಾವಿ ವ್ಯಕ್ತಿಗಳು,ಜೆಸಿಬಿ ತಡೆದು ಗ್ರಾಮಸ್ಥರ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸಾವಪುರ ಗ್ರಾಮದ ಸರ್ವೆ ನಂ 26 ರ  ಹಳ್ಳದಕಟ್ಟೆ ಕೆರೆಯ ಕೋಡಿ ನೀರನ್ನು ಖಾಸಗಿ ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡುವ ಉದ್ದೇಶದಿಂದ ಸರ್ಕಾರಿ ರಸ್ತೆಯ ಮೇಲೆ ಜೆಸಿಬಿ ಮೂಲಕ ಕಾಲುವೆ ತೋಡಿ ನೀರನ್ನು ಹರಿಯಬಿಟ್ಟಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದೆ.  ಬಸಾವಪುರ ಗ್ರಾಮದ ಗುಂಡೂರು ಮೂಲೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸರ್ಕಾರಿ ರಸ್ತೆಯ ಮೇಲೆ ಖಾಸಗಿ ಪ್ರಭಾವಿ ವ್ಯಕ್ತಿಗಳು ಹಳ್ಳದಕಟ್ಟೆ ಕೆರೆಯ ಕೋಡಿ ನೀರನ್ನು ರಸ್ತೆಯ ಮೇಲೆ…

Read More
Exit mobile version