Headlines

ಕಾಡುಹಂದಿ ದಾಳಿ – ಪ್ರಾಣಾಪಾಯದಿಂದ ಪಾರಾದ ರೈತ

ಕಾಡುಹಂದಿ ದಾಳಿ – ರೈತ ಪ್ರಾಣಾಪಾಯದಿಂದ ಪಾರು ಸಾಗರ ತಾಲ್ಲೂಕು ಬಾರಂಗಿ ಹೋಬಳಿ ಕಾನೂರು ಗ್ರಾಮದ ರೈತ ರಾಮಪ್ಪ ಜಟ್ಟನಾಯ್ಕ (60) ಅವರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯ ತೀವ್ರತೆಯ ನಡುವೆಯೂ ಅವರು ಪ್ರಾಣಾಪಾಯದಿಂದ ಪಾರಾಗಿರುವುದು ಅಚ್ಚರಿಯ ಸಂಗತಿಯಾಗಿ ಪರಿಣಮಿಸಿದೆ. ದುರ್ಗಮ ಪ್ರದೇಶವಾದ ಕಾನೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಕಾಡುಹಂದಿಯ ಹರಿತವಾದ ಕೋರೆಗಳಿಂದ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯಗೊಂಡ ರಾಮಪ್ಪ ಜಟ್ಟನಾಯ್ಕ ಅವರು ಸ್ಥಳದಲ್ಲೇ ಕುಸಿದು ಬಿದ್ದರು. ತಕ್ಷಣವೇ ಸ್ಥಳೀಯರು ಅವರನ್ನು…

Read More

ರಿಪ್ಪನ್‌ಪೇಟೆ : ಬೀದಿನಾಯಿಗಳಿಂದ ಜಿಂಕೆಮರಿ ರಕ್ಷಣೆ

ರಿಪ್ಪನ್‌ಪೇಟೆ : ಬೀದಿನಾಯಿಗಳಿಂದ ಜಿಂಕೆಮರಿ ರಕ್ಷಣೆ ಕಾಡಿನಿಂದ ನಾಡಿನತ್ತ ಬಂದ ಜಿಂಕೆಯ ಮರಿಗೆ ನಾಯಿಗಳು ಬೆನ್ನಟ್ಟಿದಾಗ ಸ್ಥಳೀಯರು ಜಿಂಕೆ ಮರಿಯನ್ನು ರಕ್ಷಿಸಿ ಅರಣ್ಯ ಇಲಾಖೆಯವರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ವಡಗೆರೆ ಗ್ರಾಮದ ಬಳಿ ಇಂದು ನಡೆದಿದೆ. ಅರಣ್ಯದಿಂದ ರಿಪ್ಪನ್‌ಪೇಟೆ ಸಮೀಪದ ವಡಗೆರೆ ಗ್ರಾಮದ ಅಮರ್ ನಾಥ್ ಕಾಮತ್ ರವರ ತೋಟದ ಬಳಿ ಬಂದ ಜಿಂಕೆ ಮರಿಯನ್ನು ಕಂಡು ಬೀದಿ ನಾಯಿಗಳು ಬೆನ್ನಟ್ಟಿವೆ. ಈ ವೇಳೆ ನಾಯಿಗಳಿಂದ ಪ್ರಾಣ ರಕ್ಷಣೆಗೆ ಜಿಂಕೆ…

Read More

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು ತೀರ್ಥಹಳ್ಳಿ : ಪಟ್ಟಣದ ಯಡೆಹಳ್ಳಿ ಕೆರೆಯ ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತೀರ್ಥಹಳ್ಳಿಯ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ತೀರ್ಥಹಳ್ಳಿಯ ಬಸ್ ನಿಲ್ದಾಣದ ಬಳಿಯ ಮೂಡ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕ್ಯಾಶಿಯರ್ ಆಗಿ ಕಾರ್ಯ ನಿರ್ವಹಿಸುತಿದ್ದ ಸುಮಂತ್ ಬೈಕ್ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತ ಸುಮಂತ್ ರವರ ತಂದೆ ಜಯರಾಮ್ ರವರು ಕೃಷಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೃತ…

Read More
Daytime bubbles

Proin egestas pellentesque dui

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಕನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ನಿಧನ – ಕಂಬನಿ ಮಿಡಿದ ಕನ್ನಡ ಸಾಹಿತ್ಯ ಲೋಕ | Kamala hampana

ಕನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ನಿಧನ – ಕಂಬನಿ ಮಿಡಿದ ಕನ್ನಡ ಸಾಹಿತ್ಯ ಲೋಕ | ಕನ್ನಡ ಸಾಹಿತ್ಯ ಲೋಕದ ಮತ್ತೊಂದು ಕೊಂಡಿ ಕಳಚಿದೆ. ಖ್ಯಾತ ಲೇಖಕಿ ಕಮಲಾ ಹಂಪನ ಇಂದು (22-06-2024) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕನ್ನಡ ಸಾಹಿತ್ಯ ಲೋಕದಲ್ಲಿ ಕಮಲಾ ಹಂಪನ ಲೇಖಕಿಯಾಗಿ ಹೆಸರು ಮಾಡಿದ್ದಾರೆ. ಪ್ರಾಧ್ಯಾಪಕರಾಗಿ, ಬಹಳಷ್ಟು ಪ್ರಾಚೀನ ಕೃತಿಗಳ ಅನುಸಂಧಾನಕಾರರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಲೋಕದ ಎಲ್ಲಾ ಪ್ರಕಾರಗಳಲ್ಲೂ ಆಳವಾದ ಅಧ್ಯಯನ ಮಾಡಿದ್ದಾರೆ. ಕನ್ನಡ…

Read More

ಸಮಟಗಾರು ಶಾಲೆಯಲ್ಲಿ ಪ್ರತಿಭಾ ಕಾರಂಜಿ |ಮಕ್ಕಳ ಸುಪ್ತ ಪ್ರತಿಭೆಗೆ ರಂಗಮಂಚಿಕೆಯಾದ ಪರಿಸರ ಸ್ನೇಹಿ ಆ್ಯಂಪಿ ಥಿಯೇಟರ್‌ ಉದ್ಘಾಟನೆ|pratibha karanji

ಮಕ್ಕಳ ಸುಪ್ತ ಪ್ರತಿಭೆಗೆ ರಂಗಮಂಚಿಕೆಯಾದ ಪರಿಸರ ಸ್ನೇಹಿ ಆ್ಯಂಪಿ ಥಿಯೇಟರ್‌ Ripponpet | ಗ್ರಾಮೀಣ ಭಾಗದಲ್ಲಿ ಪ್ರತಿಭಾ ಕಾರಂಜಿಯ ಮಕ್ಕಳ ಕಲೋತ್ಸವವನ್ನು ತಮ್ಮೂರಿನ ಜಾತ್ರೆ ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸುತ್ತಾರೆ ಎಂದು ಹುಂಚಾ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಮಂಗಲ ದೇವರಾಜ್ ಹೇಳಿದರು. ಹುಂಚ ಗ್ರಾಪಂ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿ, ಪ್ರತಿಭಾ ಕಾರಂಜಿ ನಡೆಸಲು ಎಲ್ಲರ ಸಹಕಾರ ಮುಖ್ಯ. ಮಕ್ಕಳು…

Read More

EXIT POLL | ರಾಜ್ಯದಲ್ಲಿ ಅತಂತ್ರ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದ ನಾಲ್ಕು ಸಮೀಕ್ಷೆಗಳು – ಐದು ಸಮೀಕ್ಷೆಗಳಲ್ಲಿ ಯಾವ ಪಾರ್ಟಿಗೆ ಎಷ್ಟು ಸ್ಥಾನ??? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಕರ್ನಾಟಕ ಅತಂತ್ರ ಅಸೆಂಬ್ಲಿಯತ್ತ ಸಾಗುತ್ತಿದೆ ಎಂದು ಐದು ಎಕ್ಸಿಟ್ ಪೋಲ್‌ಗಳಲ್ಲಿ 4 ಭವಿಷ್ಯ ನುಡಿದಿವೆ ಮತ್ತು ಅವುಗಳಲ್ಲಿ ಬಹುಪಾಲು ಕಾಂಗ್ರೆಸ್‌ಗೆ ಸ್ವಲ್ಪಮಟ್ಟಿನ ಲಾಭವಿರುವ ಕುರಿತು ಭವಿಷ್ಯ ನುಡಿದಿವೆ. ಎಚ್‌ಡಿ ಕುಮಾರಸ್ವಾಮಿ ಅವರ ಜನತಾ ದಳ ಸೆಕ್ಯುಲರ್ ಕಿಂಗ್‌ಮೇಕರ್ ಆಗುವ ಸಾಧ್ಯತೆಯಿದೆ ಎಂದು ಹೇಳಿವೆ. 224 ಸ್ಥಾನಗಳ ವಿಧಾನಸಭೆಯಲ್ಲಿ ಬಹುಮತಕ್ಕೆ 113 ಸ್ಥಾನಗಳನ್ನು ಪಟೆಯಬೇಕಿದೆ.ಕೇವಲ ಒಂದು ಎಕ್ಸಿಟ್ ಪೋಲ್ – ಝೀ ನ್ಯೂಸ್ ಮ್ಯಾಟ್ರಿಜ್ ಏಜೆನ್ಸಿ – ಕಾಂಗ್ರೆಸ್‌ಗೆ ಗರಿಷ್ಠ ಮಿತಿ 118 ಎಂದು ಭವಿಷ್ಯ ನುಡಿದಿದೆ. ಇನ್ನೆರಡು…

Read More

ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು

ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು ಸ್ನೇಹಿತನ ತೋಟದ ಮನೆಯಲ್ಲಿ ಪಾರ್ಟಿ ನಡೆಸಲು ತೆರಳಿದ್ದ ವೇಳೆ ತಾಲ್ಲೂಕಿನ ಯಡವಾಲದಲ್ಲಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಶನಿವಾರ ತಡರಾತ್ರಿ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ. ಯಡವಾಲ ಗ್ರಾಮದ ಕುಮಾರನಾಯ್ಜ ಅವರ ಪುತ್ರ, ಬಿ.ಕಾಂ ಓದುತ್ತಿದ್ದ ಗೌತಮ್ (22) ಹಾಗೂ ಶಿವಮೊಗ್ಗದ ಕುಂಬಾರಗುಂಡಿ ಚೌಡಮ್ಮನ ದೇವಸ್ಥಾನ ಸಮೀಪದ ನಿವಾಸಿ ವಿಜಯ್ ಅವರ ಪುತ್ರ ಚಿರಂಜೀವಿ (22) ಸಾವಿಗೀಡಾದವರು. ಸ್ನೇಹಿತ ಗೌತಮ್ ಸಹೋದರಿ…

Read More

ಕೊನೆಗೂ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯ ಹೆಸರು ಪ್ರಕಟ|election

ಶಿವಮೊಗ್ಗ ನಗರದ ಬಿಜೆಪಿ ಪಕ್ಷದ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಅಂತಿಮ ಪಟ್ಟಿಯನ್ನು ಪಕ್ಷ ಪ್ರಕಟಿಸಿದ್ದು ಶಿವಮೊಗ್ಗದಿಂದ ಎಸ್‍.ಎನ್.ಚನ್ನಬಸಪ್ಪ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಮಹಾನಗರ ಪಾಲಿಕೆ ಸದಸ್ಯರಾಗಿರುವ ಎಸ್‍.ಎನ್.ಚನ್ನಬಸಪ್ಪ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.ಚನ್ನಬಸಪ್ಪ ಮಹಾನಗರ ಪಾಲಿಕೆ ಉಪ ಮೇಯರ್ ಆಗಿದ್ದರು. ಬಳಿಕ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿಯು ಜವಾಬ್ದಾರಿ ನಿಭಾಯಿಸಿದ್ದರು. ಎಸ್‍.ಎನ್.ಚನ್ನಬಸಪ್ಪ ಅವರು ಈಶ್ವರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಅಳೆದು ತೂಗಿ ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.

Read More

ಹಸಿರುಮಕ್ಕಿ ಸೇತುವೆ ಇನ್ನೂ ಮೂರು ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ – ಶಾಸಕ ಬೇಳೂರು

ಹಸಿರುಮಕ್ಕಿ ಸೇತುವೆ ಇನ್ನೂ ಮೂರು ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ – ಶಾಸಕ ಬೇಳೂರು ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ | ನಿಟ್ಟೂರು : ಬಹುದಿನಗಳಿಂದ ಸ್ಥಳೀಯರ ನಿರೀಕ್ಷೆಯಲ್ಲಿದ್ದ ಹಸಿರುಮಕ್ಕಿ ಸೇತುವೆ ಕಾಮಗಾರಿ ಇನ್ನೇನು ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯರ ಕೈಗಳಿಂದ ಸೇತುವೆ ಉದ್ಘಾಟನೆ ನಡೆಯಲಿದೆ ಎಂದು ಸಾಗರ–ಹೊಸನಗರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ನಿಟ್ಟೂರು ಕಾಂಗ್ರೆಸ್ ಘಟಕದ ಕಾರ್ಯಕರ್ತರ…

Read More