ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಯುವಕನಿಗೆ ಗಂಭೀರ ಗಾಯ

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಯುವಕನಿಗೆ ಗಂಭೀರ ಗಾಯ ರಿಪ್ಪನ್ ಪೇಟೆ – ಇಲ್ಲಿನ ಹೊಸನಗರ ರಸ್ತೆಯ ಶರ್ಮಣ್ಯಾವತಿ ಹೊಳೆಯ ಸಮೀಪದ ತಿರುವಿನಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿ ಯುವಕನೊಬ್ಬನಿಗೆ ಗಂಭೀರ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ. ಶಿವಮೊಗ್ಗದಿಂದ ಹೊಸನಗರಕ್ಕೆ ಶಿಕ್ಷಕರೊಬ್ಬರು ತೆರಳುತಿದ್ದ ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಹಾಗೂ ಹಿರೈಮೈಥೆ ಗ್ರಾಮದ ಯುವಕನೊಬ್ಬ ಚಲಾಯಿಸುತಿದ್ದ ಬೈಕ್ ನಡುವೆ ಗವಟೂರು ಹೊಳೆ (ಶರ್ಮಣ್ಯಾವತಿ ಹೊಳೆ) ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾದ ಬೈಕ್ ನ…

Read More

ಹೊಸನಗರ ತಾಲೂಕ್ ನೂತನ ತಹಶೀಲ್ದಾರ್ ಆಗಿ ಭರತ್ ರಾಜ್ ನೇಮಕ

ಹೊಸನಗರ ತಾಲೂಕ್ ನೂತನ ತಹಶೀಲ್ದಾರ್ ಆಗಿ ಭರತ್ ರಾಜ್ ನೇಮಕ ಹೊಸನಗರ: ಹೊಸನಗರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಭರತ್ ರಾಜ್ ಅವರನ್ನು ನೇಮಕ ಮಾಡಲಾಗಿದೆ. ಹಾಲಿ ಪ್ರಭಾರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರನ್ನು ಸಾಗರ ತಾಲೂಕು ತಹಶೀಲ್ದಾರ್ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಭರತ್ ರಾಜ್ ಅವರು ಪೂರ್ವದಲ್ಲಿ ಗದಗ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಉತ್ತಮ ಆಡಳಿತ ಕೌಶಲ್ಯ ಮತ್ತು ಕಾರ್ಯನಿಷ್ಠೆಗಾಗಿ ಪರಿಚಿತರಾದ ಅವರು, ಇದೀಗ ಹೊಸನಗರ ತಾಲೂಕಿನಲ್ಲಿ ತಮ್ಮ…

Read More

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School, Ripponpete, along with education, panchayat, child protection and police departments to bring long-term absent students back to school. Three students re-enrolled. ರಿಪ್ಪನ್‌ಪೇಟೆ: ದೀರ್ಘಕಾಲದಿಂದ ಶಾಲೆಗೆ ಗೈರುಹಾಜರಾಗಿರುವ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತಾಲೂಕು ಪಂಚಾಯಿತಿ ಹೊಸನಗರ, ಮಕ್ಕಳ ರಕ್ಷಣಾ…

Read More

ಹಂದಿ ಅಣ್ಣಿ ಹತ್ಯೆ ಆರೋಪಿಗಳು 7 ದಿನ ಪೊಲೀಸ್ ಕಸ್ಟಡಿಗೆ : ಹಂದಿ ಅಣ್ಣಿ ಹಂತಕರ ಫೋಟೋಗಳು ವೈರಲ್

ಶಿವಮೊಗ್ಗ : ಹಂದಿ ಅಣ್ಣಿ ಕೊಲೆ ಪ್ರಕರದ 8 ಜನ ಆರೋಪಿಗಳನ್ನ ಇಂದು ಶಿವಮೊಗ್ಗದ ನ್ಯಾಯಾಲಯದ ಮುಂದೆ ಹಾಜರಿ ಪಡಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು. 5 ನೇ ಹೆಚ್ಚುವರಿ ವ್ಯವಹಾರ ನ್ಯಾಯಾಧೀಶರ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ಶಿವು ಕುಮಾರ್ ಜಿ.ಎನ್ ಮುಂದೆ ಇಂದು ಮಧ್ಯಾಹ್ನ ವಿನೋಬ‌ನಗರ ಪೊಲೀಸರು ಅಣ್ಣಿ ಹತ್ಯೆಯ ಆರೋಪಿಗಳನ್ನ ಹಾಜರಿಪಡಿಸಿದರು. ಆರೋಪಿಗಳನ್ನ ಒಂದು ವಾರ ಪೊಲೀಸ್ ಕಸ್ಟಡಿಗೆ ಮಾನ್ಯ ನ್ಯಾಯಾಧೀಶರು ನೀಡಿ ಆದೇಶಿಸಿದ್ದಾರೆ. ಜು. 27 ರಂದು ಮಧ್ಯಾಹ್ನ 3 ಗಂಟೆಗೆ…

Read More

ಆಟೋ ಚಾಲಕನನ್ನು ನಂಬಿ ಹೋದ ಕಾಲೇಜು ಹುಡುಗಿಯರು – ಸಾಮೂಹಿಕ ಅತ್ಯಾಚಾರಕ್ಕೆ ಪ್ಲಾನ್ | ನಾಲ್ವರನ್ನು ಬಂಧಿಸಿದ ಪೊಲೀಸರು

ಆಟೋ ಚಾಲಕನನ್ನು ನಂಬಿ ಹೋದ ಕಾಲೇಜು ಹುಡುಗಿಯರು – ಸಾಮೂಹಿಕ ಅತ್ಯಾಚಾರಕ್ಕೆ ಪ್ಲಾನ್ | ನಾಲ್ವರನ್ನು ಬಂಧಿಸಿದ ಪೊಲೀಸರು ಆಟೋ ಡ್ರೈವರನ್ನು ನಂಬಿ ಹೋದ ಇಬ್ಬರು ಅಪ್ರಾಪ್ತ ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾ*ರ (ಗ್ಯಾಂಗ್ ರೇಪ್) ನಡೆಯುವುದನ್ನು ತಪ್ಪಿಸಿ, ಇಬ್ಬರು ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಯುವಕರ ದುಷ್ಕೃತ್ಯದಿಂದ ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನಿಡ್ಡೋಡಿ ಎಂಬಲ್ಲಿ ಘಟನೆ ನಡೆದಿದೆ. ಆಟೋ ಚಾಲಕ ಮಹೇಶ್, ಕಟೀಲು ನಿವಾಸಿ ಶ್ರೀಕಾಂತ್, ಯಜ್ಞೇಶ್ ಮತ್ತು ದಿಲೀಪ್ ಬಂಧಿತರು.ಖಾಕಿ…

Read More

ರಿಪ್ಪನ್ ಪೇಟೆಯ ರಾಧಾಬಾಯಿ ಪ್ರಭು ನಿಧನ :

ರಿಪ್ಪನ್ ಪೇಟೆ :ಪಟ್ಟಣದ ಶಿವಮೊಗ್ಗ ರಸ್ತೆಯ ನಿವಾಸಿ ಶ್ರೀಮತಿ ರಾಧಾಬಾಯಿ ಡಿ ಪ್ರಭು (80)  ಶುಕ್ರವಾರ ಸಂಜೆ ನಿಧನರಾದರು. ಇವರಿಗೆ ಇರ್ವರು ಪುತ್ರರು ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.  ಈ ದಿನ ರಾತ್ರಿ 9:30 ಕ್ಕೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರ ನಿಧನಕ್ಕೆ ಜಿ ಎಸ್ ಬಿ ಸಮಾಜದ ಅಧ್ಯಕ್ಷ ಎನ್ ಮಂಜುನಾಥ್ ಕಾಮತ್, ಗಣೇಶ್ ಕಾಮತ್, ಜೆ ರಾಧಕೃಷ್ಣ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

Read More

ಪಟಾಕಿ ಮಾರಾಟ ಮಳಿಗೆ ಮತ್ತು ಗೋದಾಮಿನ ಮೇಲೆ ದಾಳಿ -ಅಕ್ರಮ ದಾಸ್ತಾನು ಇರಿಸಿದ್ದ 2000 ಕೆ.ಜಿ. ಪಟಾಕಿ ವಶ

ಪಟಾಕಿ ಮಾರಾಟ ಮಳಿಗೆ ಮತ್ತು ಗೋದಾಮಿನ ಮೇಲೆ ದಾಳಿ -ಅಕ್ರಮ ದಾಸ್ತಾನು ಇರಿಸಿದ್ದ 2000 ಕೆ.ಜಿ. ಪಟಾಕಿ ವಶ ಶಿವಮೊಗ್ಗ:  ಅತ್ತಿಬೆಲೆ ಪಟಾಕಿ ಅಂಗಡಿಯ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ರಾಜ್ಯಾದ್ಯಂತ ಎಚ್ಚರಿಕೆ ವಹಿಸುವಂತೆ ಹೇಳಿದ್ದು ಪಟಾಕಿ ಮಾರಾಟ ಕೇಂದ್ರ ಮತ್ತು ಗೋದಾಮುಗಳ ಮೇಲೆ  ಪೊಲೀಸರು, ಕಂದಾಯ ಮತ್ತು ಇತರೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 63 ಪಟಾಕಿ ಅಂಗಡಿ ಮತ್ತು ಗೋದಾಮುಗಳಲ್ಲಿ ಇಲ್ಲಿಯವರೆಗೆ ನಾಲ್ಕು ಮಳಿಗೆ ಮತ್ತು ಗೋದಾಮುಗಳ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. 2000 ಕೆಜಿ ಪಟಾಕಿ…

Read More

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ ರಿಪ್ಪನ್‌ಪೇಟೆ : ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕೋಡೂರು ಸಮೀಪದ ಕುಸುಗುಂಡಿಯಲ್ಲಿ ನಡೆದಿದೆ. ಕಡಸೂರು ಗ್ರಾಪಂ ವ್ಯಾಪ್ತಿಯ ಮಳೂರು ಗ್ರಾಮದ ಸೋಮಶೇಖರ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಕೋಡೂರು ಸಮೀಪದ ಕುಸುಗುಂಡಿ ಬಳಿಯಲ್ಲಿ ಅಪರಿಚಿತ ಕಾರು ಟಿವಿಎಸ್ ಸ್ಟಾರ್ ಸಿಟಿ KA -15 ED 1725 ಬೈಕ್ ಗೆ ಡಿಕ್ಕಿಯಾಗಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್…

Read More
Man sitting on grey dock

Quisque finibus feugiat leo

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election ಶಿವಮೊಗ್ಗ : ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ’ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು. ಇಲ್ಲಿ ಶನಿವಾರ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಸ್ ನಿಲ್ದಾಣದಿಂದ, ಮೇದಾರಕೇರಿ, ಪೊಲೀಸ್ ಚೌಕಿ ಫ್ಲೈಓವರ್‌ನಿಂದ ಕಾಶಿಪುರ, ಆಲ್ಕೊಳ ವೃತ್ತ, ಗಾಡಿಕೊಪ್ಪ ಪುನಃ ಆಲ್ಕೊಳ ವೃತ್ತ, ಗೋಪಾಳ ರಸ್ತೆ ಮೂಲಕ ಗೋಪಾಳ ಬಸ್ ನಿಲ್ದಾಣದಿಂದ ಗೋಪಾಳ…

Read More