Headlines

ಆನ್ಲೈನ್​ನಲ್ಲಿ ಲೋನ್ ಪಡೆಯುವ ಮುನ್ನ ಹುಷಾರ್!!! ಲೋನ್ ಕಟ್ಟಿಲ್ಲವೆಂದು ಟಾರ್ಚರ್, ನೇಣಿಗೆ ಶರಣಾದ ವಿದ್ಯಾರ್ಥಿ|Loan app

ಈ ಡಿಜಿಟಲ್ APP ಗಳ ಮೂಲಕ ಸಾಲ ನೀಡುವ ಅಕ್ರಮ ಕಂಪನಿಗಳು ಜನರಿಗೆ ಕಿರುಕುಳ ನೀಡಿವೆ. ಈ ಕಂಪನಿಗಳು ಸಾಲ ನೀಡಿ ಜನರನ್ನು ಸಾಲದ ಸುಳಿಯಲ್ಲಿ ಸಿಲುಕಿಸುತ್ತಿವೆ. ಸಾಲಬಾಧೆ ತಾಳಲಾರದೆ ಆತ್ಮಹತ್ಯೆಯಂತಹ ಹೆಜ್ಜೆ ಇಡಲು ಯತ್ನಿಸಿದಂತಹ ಅನೇಕ ಪ್ರಕರಣಗಳು ಮುನ್ನೆಲೆಗೆ ಬಂದಿವೆ. ರಾಜಧಾನಿಯಲ್ಲಿ 2023ರಲ್ಲಿ ಲೋನ್‌ APP ಕಂಪೆನಿಗಳ ಕಿರುಕುಳದ ಸಂಬಂಧ 900 ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಒಂದೇ ಪ್ರಕರಣದಲ್ಲಿ 15 ಲೋನ್‌ APP ವಿರುದ್ಧ ಬೆಂಗಳೂರು ಪೂರ್ವ ವಿಭಾಗದ ಸೈಬರ್‌ ಪೊಲೀಸರು ದೂರು ದಾಖಲಿಸಿದ್ದಾರೆ. ಪ್ರಕರಣ…

Read More

ಶಿವಮೊಗ್ಗ: ನೂತನ ಸುದ್ದಿವಾಹಿನಿ ಟಿವಿ12 ಕನ್ನಡ ರಾಜ್ಯಾದ್ಯಂತ ಏಕಕಾಲದಲ್ಲಿ ಲೋಕಾರ್ಪಣೆ

  ಶಿವಮೊಗ್ಗ: 75ನೇ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ TV12 ಕನ್ನಡ ಸುದ್ದಿವಾಹಿನಿಯ “ಲೋಗೋ” ವನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಸುನೀತಾ ಅಣ್ಣಪ್ಪ ರವರು ಜ್ಯೋತಿ ಬೆಳಗಿಸುವುದರ ಮೂಲಕ ಲೋಕಾರ್ಪಣೆ ಮಾಡಿದರು. ನಗರದ ಮಥುರಾ ಸೆಂಟ್ರಲ್ ಸಭಾಂಗಣದಲ್ಲಿ ನಡೆದ ಟಿವಿ೧೨ ಕನ್ನಡ ಸುದ್ದಿ ವಾಹಿನಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿ ಮಾತನಾಡಿದ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ರವರು ಶಾಸಕಾಂಗ,ಕಾರ್ಯಾಂಗ,ನ್ಯಾಯಾಂಗ ಹಾಗೂ ಪತ್ರೀಕಾರಂಗದ ಕ್ಷೇತ್ರವು ನಮ್ಮ ಸಾಮಾಜಿಕ ಕ್ಷೇತ್ರದ…

Read More

ಅರಸಾಳು ಮಾಲ್ಗುಡಿ , ಅಮ್ಮನಘಟ್ಟ , ಗುಳುಗುಳಿಶಂಕರ ಸೇರಿದಂತೆ ಈ ಸ್ಥಳಗಳು ಅಧಿಕೃತ ಪ್ರವಾಸಿ ತಾಣಗಳು – ರಾಜ್ಯ ಸರ್ಕಾರ ಘೋಷಣೆ

ಅರಸಾಳು ಮಾಲ್ಗುಡಿ , ಅಮ್ಮನಘಟ್ಟ , ಗುಳುಗುಳಿಶಂಕರ ಸೇರಿದಂತೆ ಈ ಸ್ಥಳಗಳು ಅಧಿಕೃತ ಪ್ರವಾಸಿ ತಾಣಗಳು – ರಾಜ್ಯ ಸರ್ಕಾರ ಘೋಷಣೆ ರಾಜ್ಯ ಸರ್ಕಾರದ ಹೊಸ ಪ್ರವಾಸೋದ್ಯಮ ನೀತಿ 2024–29ರ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ 64 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಗುರುತಿಸಿ ಅಧಿಕೃತ ಘೋಷಣೆ ಮಾಡಲಾಗಿದೆ.ರಿಪ್ಪನ್ ಪೇಟೆ ಸಮೀಪದ ಮಾಲ್ಗುಡಿ ಮ್ಯೂಸಿಯಂ , ಗುಳುಗುಳಿಶಂಕರ , ಅಮ್ಮನಘಟ್ಟ ದೇವಸ್ಥಾನ ಸೇರಿದಂತೆ ಮಲೆನಾಡಿನ ಸೊಬಗುಳ್ಳ ತಾಣಗಳು ಶೀಘ್ರದಲ್ಲೇ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗುವ ನಿರೀಕ್ಷೆಯಿದೆ. ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರ…

Read More

ನಾಳೆ ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿ : ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಾಲೆಯಲ್ಲಿ ಸಮವಸ್ತ್ರ ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದ್ದಾರೆ. ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಕ್ಷನ್ 144ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಸಮವಸ್ತç ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕೋರ್ಟ್ ತೀರ್ಪಿನ ವಿಚಾರವಾಗಿ ಯಾವುದೇ ರೀತಿಯ ಸಂಭ್ರಮಾಚರಣೆ…

Read More

Ripponpete- ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ

ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿಗಳ ನಡುವಿನ ಕಲಹ ತಾರಕಕ್ಕೇರಿ ಪತ್ನಿಯನ್ನು ಹತ್ಯೆಗೈದು ಮೃತದೇಹವನ್ನು ಹೂತಿಟ್ಟಿರುವ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ನಡೆದಿದ್ದೇನು..!? ಕೊಪ್ಪ ಪೊಲೀಸ್‌ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಯುವತಿ ಮಿಸ್ಸಿಂಗ್‌ ಪ್ರಕರಣವೊಂದು ದಾಖಲಾಗಿತ್ತು, ಪ್ರಕರಣದ ಬೆನ್ನತ್ತಿದ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ. ಸಾಗರ ಮೂಲದ ಯುವಕ ಮತ್ತು ಯುವತಿ ಇತ್ತೀಚೆಗೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಕೊಪ್ಪದಲ್ಲಿ…

Read More

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ ಶಿವಮೊಗ್ಗ ಜಿಲ್ಲೆಯ ಅರಸಾಳು ಮತ್ತು ಕುಂಸಿಯಲ್ಲಿ ಮೈಸೂರು-ತಾಳಗುಪ್ಪ ರೈಲಿಗೆ  ತಾತ್ಕಾಲಿಕ ನಿಲುಗಡೆ ಮುಂದುವರೆಸಲಾಗಿದೆ. ನೈಋತ್ಯ ರೈಲ್ವೆಯು ಮೈಸೂರು-ತಾಳಗುಪ್ಪ ಮಾರ್ಗದ ಪ್ರಯಾಣಿಕರ ಅನುಕೂಲಕ್ಕಾಗಿ, ಈ ಕೆಳಗಿನ ರೈಲುಗಳಿಗೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯ ಅವಕಾಶವನ್ನು ಮುಂದುವರೆಸಲಾಗಿದೆ. ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು ಫೆ.  24ರಿಂದ 23.08.2025…

Read More

40 ಕೆಜಿ ಮಾಂಸ ಸಮೇತ ಕಾಡು ಹಂದಿ ಬೇಟೆಗಾರರ ಬಂಧನ

40 ಕೆಜಿ ಮಾಂಸ ಸಮೇತ ಕಾಡು ಹಂದಿ ಬೇಟೆಗಾರರ ಬಂಧನ 40 ಕೆ.ಜಿ. ಮಾಂಸ ಸಹಿತ ಕಾಡುಹಂದಿ ಬೇಟೆಗಾರರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡುಹಂದಿಯನ್ನು ಬೇಟೆಯಾಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಮೂವರ ವಿರುದ್ಧ ಪ್ರಕರಣ ದಾಖಲಿಸಿ ಓರ್ವನನ್ನು ಬಂಧಿಸಿದ್ದಾರೆ. ಕೆ ಹುಣಸವಳ್ಳಿ ಗ್ರಾಮದ ಡಾಕಪ್ಪ ಬಿನ್ ಮಂಜಪ್ಪ, ಕಾರ್ತಿಕ್ ಬಿನ್ ಡಾಕಪ್ಪ ಹಾಗೂ ಗಣೇಶ ಬಿನ್…

Read More

ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ: ಪ್ರಹ್ಲಾದ್ ಜೋಷಿ

ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ: ಪ್ರಲ್ಹಾದ್ ಜೋಷಿ ಹಾವೇರಿ ಶಿಗ್ಗಾವಿ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಭಾರತ ಮಾತೆಗೆ ಜೈ ಎಂದರೆ ಜೈಲಿಗೆ ಹಾಕುತ್ತಾರೆ. ಪಾಕಿಸ್ತಾನವನ್ನು ನಾಯಿ ಕುನ್ನಿಯಂತೆ ಕೂಡಿಸಿರುವುದು ಪ್ರಧಾನಿ ನರೇಂದ್ರ ಮೋದಿಯವರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹೇಳಿದರು. ಅವರು ಶಿಗ್ಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ರೋಡ್ ಶೊನಲ್ಲಿ ಪಾಲ್ಗೊಂಡು ಮಾತನಾಡಿದರು. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೊಡ್ಡ ಬದಲಾವಣೆ ಆಗುತ್ತಿದೆ. ನಿಮ್ಮ ಬೆಳೆಗಳಿಗೆ ಬೆಲೆ ಹೆಚ್ಚಿಸುವ ಕೆಲಸ…

Read More

ಬೈಕ್‌ಗಳ ನಡುವೆ ಡಿಕ್ಕಿ – ರಸ್ತೆಗೆ ಬಿದ್ದ ಯುವತಿ ಮೇಲೆ ಬಸ್ ಹರಿದು ದಾರುಣ ಅಂತ್ಯ

ಬೈಕ್‌ಗಳ ನಡುವೆ ಡಿಕ್ಕಿ – ರಸ್ತೆಗೆ ಬಿದ್ದ ಯುವತಿ ಮೇಲೆ ಬಸ್ ಹರಿದು ದಾರುಣ ಅಂತ್ಯ 15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿಯ ದಾರುಣ ಸಾವು.! ಬೈಕ್‌ಗಳ ನಡುವೆ ಡಿಕ್ಕಿ – ರಸ್ತೆಗೆ ಬಿದ್ದ ಯುವತಿ ಮೇಲೆ ಬಸ್ ಹರಿದು ದಾರುಣ ಅಂತ್ಯ 15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿಯ ದಾರುಣ ಸಾವು.! ಶಿವಮೊಗ್ಗ ತಾಲ್ಲೂಕಿನ ಮಲವಗೊಪ್ಪ ಶುಗರ್ ಫ್ಯಾಕ್ಟರಿ ಬಳಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ರಸ್ತೆ ಮೇಲೆ ಬಿದ್ದ ಯುವತಿಯ ಮೇಲೆ ಖಾಸಗಿ…

Read More

Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು ಶಿವಮೊಗ್ಗ:   ಸಾಗರ ತಾಲ್ಲೂಕು ಆನಂದಪುರ ಸಮೀಪದ ಇವತ್ತು ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಖಾಸಗಿ ಬಸ್‌ ಹಾಗೂ ಕಾರು ನಡುವಿನ ಡಿಕ್ಕಿಯಲ್ಲಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನ ದೊಡ್ಡಬಳ್ಳಾಪುರದ ಮೂಲದವರು ಎನ್ನಲಾಗಿದ್ದು, ಅಕ್ಷಯ್‌ ಹಾಗೂ ಶರಣ್‌ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಇಲ್ಲಿನ ಮುರುಘಾಮಠದ ಸಮೀಪ ಇವತ್ತು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಎರಟಿಗಾ ಕಾರು ಧರ್ಮಸ್ಥಳಕ್ಕೆ…

Read More