Headlines

ಶಿವಮೊಗ್ಗ : ಮದುವೆಯಾಗುವುದಾಗಿ ನಂಬಿಸಿ ಯುವಕನಿಗೆ ಲಕ್ಷಾಂತರ ರೂ ವಂಚಿಸಿದ ನಟಿ – ಬಂಧನ|Arrested

ಶಿವಮೊಗ್ಗ : ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ಚಿತ್ರನಟಿ ಉಷಾ.ಆರ್ ಅವರನ್ನು ಬಂಧಿಸಲಾಗಿದೆ. ಶಿವಮೊಗ್ಗದ ಕಿರುತೆರೆ ನಟನಿಗೆ ವಂಚನೆ ಪ್ರಕರಣದಲ್ಲಿ ನಟಿಯನ್ನು ವಿನೋಬ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟಿ ಉಷಾ ಎಂಬಾಕೆ ವಿರುದ್ಧ ವಾರೆಂಟ್‌ ಜಾರಿಯಾಗಿತ್ತು. ಬೆಂಗಳೂರಿನಲ್ಲಿ ನಟಿ  ಉಷಾಳನ್ನು ಬಂಧಿಸಿದ್ದ ವಿನೋಬನಗರ ಠಾಣೆ ಪೊಲೀಸರು, ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನಟಿ ಉಷಾ ವಿರುದ್ಧ ಶಿವಮೊಗ್ಗದ ಶರವಣನ್‌ ಎಂಬಾತ ವಂಚನೆ ದೂರು ನೀಡಿದ್ದರು….

Read More

ಶಿವಮೊಗ್ಗದಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು , ಆನ್ ಲೈನ್ ಬುಕ್ಕಿಂಗ್ ಪ್ರಾರಂಭ

ಶಿವಮೊಗ್ಗದಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು , ಆನ್ ಲೈನ್ ಬುಕ್ಕಿಂಗ್ ಪ್ರಾರಂಭ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುವವರ ಅನುಕೂಲಕ್ಕಾಗಿ ಶಿವಮೊಗ್ಗದಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ರೈಲಿಗೆ ಈಗಾಗಲೇ ಆನ್‌ಲೈನ್‌ ಟಿಕೆಟ್‌ ಬುಕಿಂಗ್‌ ಆರಂಭವಾಗಿದೆ. ಫೆಬ್ರವರಿ 22ರ ಶನಿವಾರ ಸಂಜೆ 4.40ಕ್ಕೆ ಶಿವಮೊಗ್ಗದಿಂದ (ರೈಲು ಸಂಖ್ಯೆ. 06223) ರಂದು ಹೊರಟು ಫೆಬ್ರವರಿ 24ರ ಬೆಳಿಗ್ಗೆ 11.10ಕ್ಕೆ ಪ್ರಯಾಗರಾಜ್‌ ತಲುಪಲಿದೆ. ಫೆಬ್ರವರಿ…

Read More

Thirthahalli | ಸಾಲ ಬಾಧೆ ತಾಳಲಾರದೆ ಹೊಟೇಲ್ ಮಾಲೀಕ ಆತ್ಮಹತ್ಯೆ

 ಹೋಟೆಲ್ ಮಾಲೀಕ ನೇಣಿಗೆ ಶರಣು ! ತೀರ್ಥಹಳ್ಳಿ: ಸಾಲದ ಸಂಕಷ್ಟಕ್ಕೆ ಒಳಗಾಗಿ ಹೋಟೆಲ್ ಮಾಲೀಕರೊಬ್ಬರು  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಜ್ಜವಳ್ಳಿಯಲ್ಲಿ ನೆಡೆದಿದೆ. ತಾಲೂಕಿನ ಬೆಜ್ಜವಳ್ಳಿಯ ಅನ್ನಪೂರ್ಣ ಹೋಟೆಲ್ ಮಾಲೀಕರಾದ ಉಮೇಶ್ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದ ಉಮೇಶ್ ಸಾಲದ ಸುಳಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.  ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಶಿವಮೊಗ್ಗ : ಶಂಕಿತ ಉಗ್ರ ಸೇರಿ ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ :

ಶಿವಮೊಗ್ಗ : ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ ಪ್ರಕರಣದ ವಿಚಾರಣೆಗೆ ಸಂಬಂಧ ಶಂಕಿತ ಉಗ್ರ ಸೇರಿದಂತೆ ಇಬ್ಬರನ್ನು ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ಬೆಂಗಳೂರಿನಿಂದ ಕರೆತರಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಶಂಕಿತ ಉಗ್ರ ಸದ್ದಾಂ ಹುಸೇನ್ ಮತ್ತು ಪ್ರಕರಣವೊಂದರಲ್ಲಿ ಶಿಕ್ಷೆ ಅನುಭವಿಸುತ್ತಿರುವ ನಾಗೇಂದ್ರ ಎಂಬುವವರನ್ನು ಶಿವಮೊಗ್ಗಕ್ಕೆ ಕರೆತರಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇಬ್ಬರನ್ನು ನವೆಂಬರ್ 2ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.ಉದ್ಯಮಿಗೆ ಬೆದರಿಕೆ ಪ್ರಕರಣ ಸಂಬಂಧ  ವಿಚಾರಣೆ ನಡೆಯಲಿದೆ. ಶಂಕಿತ ಉಗ್ರ ಸದ್ದಾಂ…

Read More

ಆಗುಂಬೆ ಬಳಿಯಲ್ಲಿ ದನದ ಕೊಟ್ಟಿಗೆಗೆ ತಗುಲಿದ ಬೆಂಕಿ | Fire

ಆಗುಂಬೆ ಬಳಿಯಲ್ಲಿ ದನದ ಕೊಟ್ಟಿಗೆಗೆ ತಗುಲಿದ ಬೆಂಕಿ  | Fire ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಹೊನ್ನೇತಾಳು ಗ್ರಾಂ ಪಂ ವ್ಯಾಪ್ತಿಯ ಹುಂಚಿಕೊಪ್ಪದ ಶಿವಪ್ಪ ನಾಯ್ಕ್ ಅವರಿಗೆ ಸೇರಿದ ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ನಡೆದಿದೆ. ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಕೊಟ್ಟಿಗೆಯ ಹುಲ್ಲಿನ ಪಕಾಸಿ , ತೊಲೆ, ಬೆಂಗಟೆ ಹಂಚು ಸಂಪೂರ್ಣ ಉರಿದು ಹೋಗಿದೆ. ಅಂದಾಜು ಎಪ್ಪತ್ತು ಸಾವಿರ ಮಲ್ಯದ ವಸ್ತುಗಳು ಹಾನಿಯಾಗಿವೆ ಎಂದು…

Read More

ಕೆಂಚನಾಲ ಮಾರಿಕಾಂಬ ಜಾತ್ರೆಗೆ ಹರಿದು ಬಂದ ಭಕ್ತಸಾಗರ :

ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು.  ಜಗತ್ತನ್ನೇ ತಲ್ಲಣ ಗೊಳಿಸಿದ ಕೊರೊನಾ ಸೋಂಕಿನಿಂದ ಕಳೆದ ಎರಡು ವರ್ಷ ಜಾತ್ರೆಯನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಜಾತ್ರೆಗೆ ಯಾವುದೇ ನಿರ್ಬಂಧಗಳು ಇಲ್ಲದೆ ಇರುವ ಕಾರಣದಿಂದ ಮಾರಿಕಾಂಬೆ ದೇವಿಯ ಭಕ್ತರು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ…

Read More

ರಿಪ್ಪನ್ ಪೇಟೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಳಿ ಕ್ಷಮೆ ಕೋರದೆ ಇದ್ದರೆ ಬೇಳೂರು ವಿರುದ್ದ ಬಿಲ್ಲವ ಸಮಾಜದಿಂದ ಉಗ್ರ ಪ್ರತಿಭಟನೆಯ ಎಚ್ಚರಿಕೆ :

ರಿಪ್ಪನ್ ಪೇಟೆ: ಸೊರಬದಲ್ಲಿ ಇತ್ತೀಚೆಗೆ ನಡೆದ ಈಡಿಗರ ಸಮುದಾಯದ ಉದ್ಘಾಟನಾ ಸಮಾರಂಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ದ ಮಾಜಿ ಶಾಸಕ ಗೋಪಾಲಕೃಷ್ಣ ಅವಹೇಳನಕಾರಿಯಾಗಿ ಮಾತನಾಡಿದ್ದು ಕೂಡಲೇ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಕೆರೆಹಳ್ಳಿ ಹಾಗೂ ಹುಂಚಾ ಹೋಬಳಿ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜದ ಅಧ್ಯಕ್ಷರಾದ ಗರ್ತಿಕೆರೆ ಚಂದ್ರಪ್ಪ ಒತ್ತಾಯಿಸಿದ್ದಾರೆ. ಪಟ್ಟಣದಲ್ಲಿ ಬುಧವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸಚಿವ ಶ್ರೀನಿವಾಸ ಪೂಜಾರಿಯವರಿಗೆ ಹೆಬ್ಬೆಟ್ಟು,ಅವರಿಗೆ ಯಾವುದೇ ವಿಧ್ಯಾಭ್ಯಾಸ ಇಲ್ಲ…

Read More

ಡ್ರಾಪ್ ನೀಡುವ ನೆಪದಲ್ಲಿ SSLC ವಿದ್ಯಾರ್ಥಿಯ ಕಿಡ್ನಾಪ್

ಡ್ರಾಪ್ ನೀಡುವ ನೆಪದಲ್ಲಿ SSLC ವಿದ್ಯಾರ್ಥಿಯ ಕಿಡ್ನಾಪ್ ಮಾ .20 ರಂದು ನಗರದ ಬೊಮ್ಮಕಟ್ಟೆ ಬಡಾವಣೆ ನಿವಾಸಿ ಎಸ್​​ಎಸ್​​ಎಲ್​​ಸಿ ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿರುವಂತಹ ಘಟನೆ ನಡೆದಿತ್ತು.  ರಾಜೇಂದ್ರ ನಗರ 100 ಅಡಿ ರಸ್ತೆ ಬಳಿ ಇರುವ ಖಾಸಗಿ ಶಾಲೆಯ ವಿದ್ಯಾರ್ಥಿ ರಾಕೇಶ್ ನನ್ನು ಕಿಡ್ನಾಪ್ ಮಾಡಲಾಗಿತ್ತು. ನಡೆದಿದ್ದೇನು..?? ಶಾಲೆಯಿಂದ ಸಂಜೆ ಮನೆಗೆ ಹೋಗುವ ಸಂದರ್ಭದಲ್ಲಿ ಘಟನೆ ನಡೆದಿದೆ. ಡ್ರಾಪ್ ಕೊಡುವುದಾಗಿ ಹೇಳಿ ಇಬ್ಬರು ಯುವಕರಿಂದ ಕಿಡ್ನಾಪ್​ ಮಾಡಲಾಗಿದೆ. ಶಿವಮೊಗ್ಗ ಹೊರವಲಯದ ಕಲ್ಲುಗಂಗೂರು ಬಳಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು…

Read More

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣ – ಸೂಕ್ತ ತನಿಖೆಗೆ ಕರವೇ ಒತ್ತಾಯ|district news

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವಂಚನೆ – ಸೂಕ್ತ ತನಿಖೆಗೆ ಕರವೇ ಒತ್ತಾಯ ಶಿವಮೊಗ್ಗ: ರೈಲ್ವೆ ಇಲಾಖೆ ಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆಯೊಬ್ಬರು ಲಕ್ಷಾಂತರ ರೂ. ವಂಚಿಸಿದ್ದಾರೆ ಎಂದು ಆರೋಪಿಸಿ ನ್ಯಾಷನಲ್ ಆಂಟಿ ಕ್ರೈಮ್ ಮತ್ತು ಹೂಮನ್ ರೈಟ್ಸ್ ಆಫ್ ಇಂಡಿಯಾ ಮತ್ತು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ಪ್ರಮುಖರಾದ ರಹೀಮ್ ಹಾಗೂ ಸಮಾಜ ಸೇವಕಿ ಸೀಮಾ ಸೆರಾವೊ ತೆಂಡುಲ್ಕರ್ ಆರೋಪಿಸಿದ್ದಾರೆ. ರಿಪ್ಪನ್‌ಪೇಟೆಯ 37 ವರ್ಷದ ಶ್ವೇತಾಶ್ರೀ ಎಂಬ ಮಹಿಳೆ ತಾನು ಬಿಜೆಪಿ…

Read More

ಹೊಸನಗರ : ಸೊನಲೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಹೊಸನಗರ : ಸೊನಲೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ A timber cutting worker was allegedly murdered by two co-workers in Sonale village of Hosanagara taluk, Shivamogga district, after an argument over family matters. Hosanagara Police have registered a murder case and launched an investigation. ಹೊಸನಗರ: ಸಹೋದ್ಯೋಗಿಯ ಸಂಸಾರದ ವಿಚಾರವಾಗಿ ಬುದ್ಧಿವಾದ ಹೇಳಿದ್ದನ್ನು ಮನಸ್ಸಿಗೆ ತೆಗೆದುಕೊಂಡು ಇಬ್ಬರು ಸೇರಿ ಟಿಂಬರ್…

Read More
Exit mobile version