Headlines

ನಾಗರಿಕ ಬಂದೂಕು ತರಬೇತಿ ಶಿಬಿರ: ಆಸಕ್ತರಿಂದ ಅರ್ಜಿ ಆಹ್ವಾನ

ನಾಗರಿಕ ಬಂದೂಕು ತರಬೇತಿ ಶಿಬಿರ: ಆಸಕ್ತರಿಂದ ಅರ್ಜಿ ಆಹ್ವಾನ Shivamogga District Police has invited applications from interested citizens for the Civilian Gun Training Camp scheduled in July 2026. Applications are available at police stations and DAR office. ಶಿವಮೊಗ್ಗ, ಜೂನ್ 7: ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ 2026ರ ಜುಲೈ ತಿಂಗಳಲ್ಲಿ ನಾಗರಿಕರಿಗಾಗಿ ವಿಶೇಷ ಬಂದೂಕು ತರಬೇತಿ ಶಿಬಿರ ಆಯೋಜಿಸಲಾಗಿದ್ದು, ಆಸಕ್ತ ನಾಗರಿಕರಿಂದ ಅರ್ಜಿಗಳನ್ನು…

Read More

ಬೆಳಕು ಕೊಟ್ಟ ನಾಡನ್ನು ಕತ್ತಲಲ್ಲಿರಿಸಿದ ಮೂರು ಪಕ್ಷಗಳನ್ನು ತಿರಸ್ಕರಿಸಿ – ಸಾಲೂರು ಶಿವಕುಮಾರ್|AAP

ರಾಜ್ಯಕ್ಕೆ ಬೆಳಕು ಕೊಟ್ಟ ನಾಡನ್ನು ಕತ್ತಲಲ್ಲಿರಿಸಿದ ಮೂರು ಪಕ್ಷಗಳನ್ನು ತಿರಸ್ಕರಿಸಿ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವ ಮೂಲಕ ಸದೃಡ,ನಿರ್ಭೀತ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಾಲೂರು ಶಿವಕುಮಾರ್ ಹೇಳಿದರು. ಹುಂಚ ಹೋಬಳಿಯ ಗರ್ತಿಕೆರೆ ಗ್ರಾಮದಲ್ಲಿ ಮತಯಾಚನೆ ಕಾರ್ಯಕ್ರಮದ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯಕ್ಕೆ ವಿದ್ಯುತ್ ನೀಡಲು ತನ್ನೆಲ್ಲಾ ಸರ್ವಸ್ವವನ್ನೂ ಕಳೆದುಕೊಂಡ ನಾಡನ್ನು ಈಗ ಕತ್ತಲಲ್ಲಿರಿಸಿರುವ ಪ್ರಮುಖ ಮೂರು ಪಕ್ಷಗಳನ್ನು…

Read More

ಶಾಸಕರ ರೌಡಿ ಬೆಂಬಲಿಗರ ವಿರುದ್ದ ಕ್ರಮ ಕೈಗೊಳ್ಳಿ,ಸಾಗರ ಕ್ಷೇತ್ರದ ಮರ್ಯಾದೆ ಉಳಿಸಿ : ಗೋಪಾಲಕೃಷ್ಣ ಬೇಳೂರು

ಸಾಗರದಲ್ಲಿ ಬಿಜೆಪಿ ಪಕ್ಷದ ಯುವಮೋರ್ಚಾ ಅಧ್ಯಕ್ಷ ಅರುಣ್ ಕುಗ್ವೆ ರವರನ್ನು ಬಂಧಿಸುವಂತೆ ಒತ್ತಾಯಿಸಿ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಡಿವೈಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು  ಈ ಸಂದರ್ಭದಲ್ಲಿ ಮಾತನಾಡಿದ ಗೋಪಾಲಕೃಷ್ಣ ಬೇಳೂರು ಸಾಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಇತ್ತೀಚೆಗೆ ಭೂಮಾಫಿಯ ಹೆಚ್ಚಾಗಿದ್ದು ಆಡಳಿತರೂಢ ಬಿಜೆಪಿ ಪಕ್ಷದ ಮುಖಂಡರುಗಳು ತಮ್ಮ ಶಾಸಕರ ಕುಮ್ಮಕ್ಕಿನಿಂದ ಭೂ ಮಾಫಿಯಾ ದಂಧೆ ಮಾಡುತ್ತಿದ್ದು ಇದರ ಬಗ್ಗೆ ಸಾಮಾನ್ಯ ಜನರು ಪ್ರಶ್ನೆ ಮಾಡಿದಲ್ಲಿ ಅಂಥವರ ಮೇಲೆ ಮಾರಣಾಂತಿಕ ಹಲ್ಲೆ…

Read More

ತೀರ್ಥಹಳ್ಳಿ: ನಾಡಿಗಾಗಿ ತ್ಯಾಗ ಮಾಡಿದ ಶರಾವತಿ ಸಂತ್ರಸ್ತರ ರೈತರ ಬದುಕು ರೂಪಿಸಲು ಗೃಹ ಸಚಿವರಿಗೆ ಮನವಿ

ತೀರ್ಥಹಳ್ಳಿ: ತಾಲೂಕಿನಲ್ಲಿ ಪುನರ್ವಸತಿ ಪಡೆದಿರುವ ಶರಾವತಿ ಮುಳುಗಡೆ ಸಂತ್ರಸ್ತರ ಬದುಕುವ ಹಕ್ಕನ್ನು ಪುನಶ್ಚೇತನಗೊಳಿಸಲು ವಾಸದ ಮನೆಗಳಿಗೆ ಹಾಗೂ ಸಾಗುವಳಿ ಭೂಮಿಗೆ ಹಕ್ಕುಪತ್ರ ನೀಡುವ ಕಾನೂನು ಪ್ರಕ್ರಿಯೆಯನ್ನು ಚುರುಕುಗೊಳಿಸಿ ನ್ಯಾಯ ಒದಗಿಸಿಕೊಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರರವರಿಗೆ ಹಣಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರೆನಲ್ಲಿ, ಕರಕುಚ್ಚಿ, ಸಂಕ್ಲಾಪುರ, ಕೊಂಬಿನ ಕೈ ಮತ್ತು ದೆಂಬ್ಲಾಪುರ, ಕೋಣಂದೂರಿನ ಗ್ರಾಮಸ್ಥರು ಮತ್ತು ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ರೈತರು ಸೋಮವಾರ ಮನವಿ ನೀಡಿದರು.  ಕಳೆದ ಸುಮಾರು ಎಪ್ಪತ್ತು ವರ್ಷಗಳಿಂದ ಶರಾವತಿ ವಿದ್ಯುತ್ ಯೋಜನೆ…

Read More

ಭದ್ರಾ ಎಡದಂಡೆ ನಾಲೆ ಅಪಘಾತ: ಓರ್ವನ ಮೃತದೇಹ ಪತ್ತೆ ,ಮುಂದುವರಿದ ಉಳಿದ ಮೂವರ ಶೋಧ ಕಾರ್ಯಾಚರಣೆ

Bhadra Left Bank Canal Tragedy: One Body Recovered, Three Family Members Still Missing One body recovered after four members of a family were swept away in the Bhadra Left Bank Canal near Bhadravati. Search for three others continues. ಹೊಳೆಹೊನ್ನೂರು: ಬಟ್ಟೆ ತೊಳೆಯಲು ತೆರಳಿದ್ದ ಒಂದೇ ಕುಟುಂಬದ ನಾಲ್ವರು ಸದಸ್ಯರು ಭದ್ರಾ ಎಡದಂಡೆ ನಾಲೆಗೆ ಬಿದ್ದು ನೀರುಪಾಲಾದ ಪೈಕಿ ಶೋಧ ಕಾರ್ಯದ ವೇಳೆ…

Read More

ಸಾಗರ : ಐಗಿನಬೈಲ್ ಬಳಿ ದ್ವಿಚಕ್ರ ಹಾಗೂ ಕಾರಿನ ನಡುವೆ ಡಿಕ್ಕಿ – ಯುವತಿ ಸ್ಥಳದಲ್ಲೇ ಸಾವು|accident

ಕಾರು ಮತ್ತು ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತ ನಡೆದು ಸ್ಥಳದಲ್ಲೇ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಸಾಗರ ತಾಲೂಕಿನ ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಗಿನಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ 24 ವರ್ಷದ ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿ ಶೃತಿ(24) ಮೃತಪಟ್ಟಿರುವ ಯುವತಿಯಾಗಿದ್ದು  ಶಿವಮೊಗ್ಗದ ಸಿಟಿ ಸೆಂಟರ್ ನಲ್ಲಿ ಸೆಕ್ಯೂರಿಟಿ ಗಾರ್ಡಾಗಿ…

Read More

ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರೀಕನನ್ನಾಗಿ ಮಾಡುತ್ತದೆ – ಡಾ.ಎಸ್ ರಾಧಾಕೃಷ್ಣನ್|humcha

ಹುಂಚ : ಇಲ್ಲಿನ ಶ್ರೀ ರಂಗರಾವ್ ಸ್ಮಾರಕ ಸಭಾಭವನ , ಶ್ರೀ ಪದ್ಮಾoಬಾ ಪ್ರೌಢಶಾಲೆಯಲ್ಲಿ ದ್ವಿತೀಯ ವರ್ಷದ ನವೋದಯ ಮತ್ತು ಮುರಾರ್ಜಿ ಶಾಲೆಗಳ ಪ್ರವೇಶಕ್ಕೆ ಉಚಿತ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವನ್ನು ಭಾನುವಾರ ಹುಂಚಾ ಅತಿಶಯ ಕ್ಷೇತ್ರದ ಪರಮ ಪೂಜ್ಯ ಗುರುಗಳಾದ –  ಶ್ರೀ ಡಾ: ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಹಮ್ಮಿಕೊಳ್ಳಲಾಗಿತ್ತು.  ಶಿಬಿರದಲ್ಲಿ ಹುಂಚಾ ಗ್ರಾಮ ವ್ಯಾಪ್ತಿಯ ಮತ್ತು ಸುತ್ತಮುತ್ತಲಿನ 13 ಶಾಲೆಗಳಿಂದ 5ನೇ ತರಗತಿಯಲ್ಲಿ ಓದುತ್ತಿರುವ, ನವೋದಯ ಮತ್ತು ಮುರಾರ್ಜಿ ಪ್ರವೇಶ ಪರೀಕ್ಷೆ…

Read More

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು ರಿಪ್ಪನ್ ಪೇಟೆ : ಅವಿವಾಹಿತ ಮಹಿಳೆ ಮೇಲೆ ದೂರದ ಸಂಬಂಧಿ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಪಟ್ಟಣದ ಠಾಣೆಯಲ್ಲಿ ದೂರು ದಾಖಲಾಗಿ ಕೇವಲ ಒಂದು ಗಂಟೆಯೊಳಗೆ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಆರೋಪಿಯ ಬಂಧಿಸಿ ಜೈಲಿಗಟ್ಟಿರುವ ಘಟನೆ ನಡೆದಿದೆ. ಬೆಳ್ಳೂರು ನಿವಾಸಿ ಪ್ರಕಾಶ್ (40) ಬಂಧಿತ ಆರೋಪಿಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪ್ಱ್ಂ ವ್ಯಾಪ್ತಿಯ ಕಳಸೆ ಗ್ರಾಮದ…

Read More

ಗರ್ಲ್ ಫ್ರೆಂಡ್ ಎಕ್ಸ್ಚೇಂಜ್ ದಂಧೆ ಬೆಳಕಿಗೆ – ಪೊಲೀಸರಿಂದ ಇಬ್ಬರ ಬಂಧನ

ಗರ್ಲ್ ಫ್ರೆಂಡ್ ಎಕ್ಸ್ಚೇಂಜ್ ದಂಧೆ ಬೆಳಕಿಗೆ – ಪೊಲೀಸರಿಂದ ಇಬ್ಬರ ಬಂಧನ ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ ಬೆಳಕಿಗೆ ಬಂದಿದೆ. ‘ಸ್ವಿಂಗರ್ಸ್’ ಎನ್ನುವ ಹೆಸರಿನಲ್ಲಿ ಪಾರ್ಟಿಗೆ ಎಂದು ಕರೆದು ಪರಸ್ಪರ ಗರ್ಲ್ ಫ್ರೆಂಡ್ ಎಕ್ಸ್ ಚೇಂಜ್ ಮಾಡಿಕೊಳ್ಳುವ ಈ ದಂಧೆಯಲ್ಲಿ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಗೆಳತಿಯನ್ನು ಪಾರ್ಟಿಗೆ ಎಂದು ಕರೆದು ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರವೆಸಗಿದ್ದು ಬೆಳಕಿಗೆ ಬಂದಿದೆ. ಹರೀಶ್ ಹಾಗೂ ಹೇಮಂತ್ ಬಂಧಿತ ಆರೋಪಿಗಳು. ಇವರಿಬ್ಬರೂ ಪರಸ್ಪರ ಗರ್ಲ್…

Read More

ನಿಟ್ಟೂರು ಸಮೀಪದ ಹೊಳೆಯಲ್ಲಿ ಪುರುಷನ ಶವ ಪತ್ತೆ :

ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟುಕ ಗ್ರಾಮದ ಸೇತುವೆ ಬಳಿ ಪುರುಷನೊಬ್ಬನ ಶವ ಪತ್ತೆಯಾಗಿದೆ. ನಿಟ್ಟೂರು ಸಮೀಪದ ಮರಕುಟುಕ ಸೇತುವೆ ಬಳಿಯ ಹೊಳೆಯಲ್ಲಿ ಪುರುಷನೊಬ್ಬನ ಶವ ಗಿಡಗಂಟಿಯಲ್ಲಿ ಸಿಲುಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯವರು ಎಂದು ಶಂಕಿಸಲಾಗಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ತೆರಳಿದ್ದು ತನಿಖೆ ಕೈಗೊಂಡಿದ್ದಾರೆ.

Read More
error: Content is protected !!