ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (26-03-2024)

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಶಿವಮೊಗ್ಗ ಮಾರುಕಟ್ಟೆ ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 46500 54400 ಸರಕು ಶಿವಮೊಗ್ಗ 77700 82610 ಗೊರಬಲು ಶಿವಮೊಗ್ಗ 26099 31859 ರಾಶಿ ಶಿವಮೊಗ್ಗ 31199 48759 ಸಿಪ್ಪೆಗೋಟು ಶಿವಮೊಗ್ಗ 29099 47709

Read More

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶನಿವಾರ ( ನಾಳೆ) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶನಿವಾರ ( ನಾಳೆ) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜೂನ್ 05 ಶನಿವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ…

Read More

ಕಾರು ಡಿಕ್ಕಿಯಾಗಿ ಜಿಂಕೆ ಸಾವು|deer

ಶಿವಮೊಗ್ಗ ಜಿಲ್ಲೆಯ ಚೋರಡಿ ಸಮೀಪ ಭಾನುವಾರ ಸಂಜೆ ವಾಹನಕ್ಕೆ ಡಿಕ್ಕಿಯಾಗಿ ಜಿಂಕೆಯೊಂದು ಸಾವಿಗೀಡಾದ ಘಟನೆ ನಡೆದಿದೆ.  ಬಿ.ಹೆಚ್.ರಸ್ತೆಯ ಕುಮದ್ವತಿ ಸೇತುವೆಗೆ ಅನತಿ ದೂರದಲ್ಲಿಯೇ ಈ ಘಟನೆ ನಡೆದಿದೆ. ಸಾಗರದಿಂದ ಶಿವಮೊಗ್ಗ ಕಡೆ ಬರುತಿದ್ದ ಇನ್ನೋವಾ ಕಾರಿಗೆ ವೇಗವಾಗಿ ರಸ್ತೆ ದಾಟುತಿದ್ದ ಗಂಡು ಜಿಂಕೆಯೊಂದು ಡಿಕ್ಕಿ ಹೊಡೆದಿದೆ. ಚಾಲಕನ ಗಮನಕ್ಕೆ ಬಾರದೆ ಏಕಾಏಕಿ ರಸ್ತೆ ದಾಟಿದ ಜಿಂಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಜಿಂಕೆ ಸ್ಥಳದಲ್ಲಿಯೇ ಸಾವಿಗೀಡಾಗಿದೆ. …

Read More

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಲತಾ ಮಂಗೇಶ್ಕರ್…

ಗಾನ ಕೋಗಿಲೆ ಭಾರತ ರತ್ನ ಲತಾ ಮಂಗೇಶ್ಕರ್  ಭಾನುವಾರ ಮುಂಜಾನೆ 8.12ರ ಸುಮಾರಿಗೆ ಇಹಲೋಕ ತ್ಯಜಿಸಿದ್ದು ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಲತಾ ಮಂಗೇಶ್ಕರ್ ಅವರಿಗೆ 92 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಅವರು ನಮ್ಮನ್ನಗಲಿದ್ದಾರೆ ಎಂದು ಅವರ ಆರೋಗ್ಯದ ಉಸ್ತುವಾರಿ ಹೊತ್ತಿದ್ದ ಡಾ.ಪ್ರತಿತ್ ಸಮ್ದಾನಿ ತಿಳಿಸಿದರು. ಲತಾ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ…

Read More

ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೆಟ್ಟಿಲೇರಿದ ಕೆಎಸ್ ಈಶ್ವರಪ್ಪ | ಶಿವಮೊಗ್ಗದಲ್ಲಿ ಬಂಡಾಯದ ಕಿಚ್ಚು | Election

ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೆಟ್ಟಿಲೇರಿದ ಕೆಎಸ್ ಈಶ್ವರಪ್ಪ | ಶಿವಮೊಗ್ಗದಲ್ಲಿ ಬಂಡಾಯದ ಕಿಚ್ಚು ಶಿವಮೊಗ್ಗದಲ್ಲಿ(Shivamogga) ಬಂಡಾಯದ ಬಿಸಿ ಬಿಸಿಲಿನಷ್ಟೇ ಹೆಚ್ಚಾಗುತ್ತಿದೆ. ಮಗನಿಗೆ ಬಿಜೆಪಿ ಟಿಕೆಟ್ ಕೊಡಿಸಲು ವಿಫಲರಾದ ಕೆಎಸ್ ಈಶ್ವರಪ್ಪ(Eshwarappa) ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಪ್ರಚಾರದ ವೇಳೆ ಪ್ರಧಾನಿ ಮೋದಿ(modi) ಅವರ ಫೋಟೋ ಬಳಸುವ ವಿಚಾರ ವಿವಾದಕ್ಕೀಡಾಗಿದ್ದು ಈಶ್ವರಪ್ಪ ಕೋರ್ಟ್ ಮೊರೆ ಹೋಗಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಬಿಜೆಪಿ ಬಂಡಾಯ(rebel) ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿರುವ ವಿಚಾರ ತಿಳಿದಿದೆ….

Read More

ಸೂಡೂರು ಚೆಕ್ ಪೋಸ್ಟ್ ಬಳಿಯೇ ಲಕ್ಷಾಂತರ ಬೆಲೆಬಾಳುವ ಸಾಗುವಾನಿ ಮರಗಳು ಕಳವು:

ರಿಪ್ಪನ್ ಪೇಟೆ : ಅಕ್ರಮವಾಗಿ ಬೃಹದಾಕಾರದ ಸಾಗುವಾನಿ ಮರಗಳನ್ನು ಕಡಿದು ಕಳ್ಳತನ ಮಾಡಿರುವ ಘಟನೆ ಸೂಡೂರು ಅರಣ್ಯ ಚೆಕ್ ಪೋಸ್ಟ್ ಬಳಿ ನಡೆದಿದೆ.  ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಸೂಡೂರು ಮುಖ್ಯ ರಸ್ತೆಯ ಬಳಿ ಹಾಗೂ ಸೂಡೂರು ಅರಣ್ಯ ಇಲಾಖೆ ಚೆಕ್ ಪೋಸ್ಟ್ ನ ಕೂಗಳತೆಯ ದೂರದಲ್ಲಿ ಮುಖ್ಯರಸ್ತೆಗೆ ಹೊಂದಿಕೊಂಡಂತಿರುವ ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ ಮರಗಳ್ಳರು ಅಕ್ರಮ ಪ್ರವೇಶ ಮಾಡಿ ಲಕ್ಷಾಂತರ ರೂ ಬೆಲೆಬಾಳುವ ಸಾಗುವನಿ ಮರಗಳನ್ನು ಕಡಿದು ಮರದ ತುಂಡುಗಳನ್ನು ಅಕ್ರಮ ಸಾಗಾಟ…

Read More

ತೀರ್ಥಹಳ್ಳಿಯಲ್ಲಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್|crime news

ತೀರ್ಥಹಳ್ಳಿ: ಮಲೆನಾಡಿನ ತವರೂರು, ಸುಸಂಸ್ಕೃತರ ನಾಡು ಎಂದೇ ಖ್ಯಾತಿ ಪಡೆದಿದ್ದ ತೀರ್ಥಹಳ್ಳಿ ಇತ್ತೀಚೆಗೆ ಅಶ್ಲೀಲ ವಿಡಿಯೋ ಪ್ರಕರಣಗಳಿಂದ ಸುದ್ದಿ ಮಾಡುತ್ತಲಿದೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಯುವಕ ಯುವತಿಯರ ಅಶ್ಲೀಲ ವಿಡಿಯೋಗಳು ಬಾರಿ ಸದ್ದು ಮಾಡುತ್ತಿದೆ. ಈಗ ಮತ್ತೊಂದು ವಿಡಿಯೋ ವಾಟ್ಸಪ್ ಗ್ರೂಪ್ ಗಳಲ್ಲಿ ಹರಿದಾಡುತ್ತಿದ್ದು ಸತ್ಯಾಸತ್ಯತೆ  ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ತನಿಖೆ ಕೈಗೊಳ್ಳಬೇಕಾಗಿದೆ. ತೀರ್ಥಹಳ್ಳಿಯ ಯುವಕನು ಯುವತಿಯೊಬ್ಬಳೊಂದಿಗೆ ವಾಟ್ಸಪ್ ಚಾಟ್ ನಲ್ಲಿ  ಅಶ್ಲೀಲವಾಗಿ ನೆಡೆದುಕೊಂಡಿರುವ ವಿಡಿಯೋ ಹರಿದಾಡುತ್ತಿದ್ದು ಇದರ ಬಗ್ಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ…

Read More

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi rainy season fair will be held on August 11. Special decoration, puja and Maha Mangalarati from 6 AM. ರಿಪ್ಪನ್‌ಪೇಟೆ, ಆ.8: ರಿಪ್ಪನ್‌ಪೇಟೆ ಸಮೀಪದ ಇತಿಹಾಸ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ದೇವಿಯ ಮಳೆಗಾಲದ ಜಾತ್ರಾ ಮಹೋತ್ಸವವು ಆಗಸ್ಟ್ 11ರಂದು ಮಂಗಳವಾರ ನಡೆಯಲಿದೆ ಎಂದು ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ…

Read More

ರೌಡಿಶೀಟರ್ ಆದಿಲ್ ಬಂಧನ: ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ

ರೌಡಿಶೀಟರ್ ಆದಿಲ್ ಬಂಧನ: ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ Shivamogga police arrested rowdy-sheeter Adil, a prime accused in the Yaseen Qureshi murder and kidnapping cases. He has been shifted to Parappana Agrahara Jail under tight security. ಶಿವಮೊಗ್ಗ: ನಗರದಲ್ಲಿ ಸರಣಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಹಾಗೂ ಯಾಸೀನ್ ಖುರೇಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ರೌಡಿಶೀಟರ್ ಆದಿಲ್ ಹಾಗೂ ಆತನ ಸಹಚರನನ್ನು ಡಿವೈಎಸ್ಪಿ ಸಂಜೀವ್…

Read More

ಹೊಂಬುಜ ಮಠಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಶ್ರೀಗಳ ಆಶೀರ್ವಾದ ಪಡೆದು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ

ಹೊಂಬುಜ ಮಠಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಶ್ರೀಗಳ ಆಶೀರ್ವಾದ ಪಡೆದು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ಹೊಸನಗರ, ಜುಲೈ 15: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸನಗರ ತಾಲೂಕಿನ ಹುಂಚದಲ್ಲಿರುವ ಐತಿಹಾಸಿಕ ಹೊಂಬುಜ ಜೈನ ಮಠಕ್ಕೆ ಭೇಟಿ ನೀಡಿ, ಮಠದ ಪೀಠಾಧಿಪತಿಗಳಾದ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಚಿವರು ಶ್ರೀಗಳಿಗೆ ಗೌರವ ಸಮರ್ಪಣೆ ಸಲ್ಲಿಸಿ, ಕೆಲಕಾಲ ವಿವಿಧ ಸಾಮಾಜಿಕ ಹಾಗೂ ಅಭಿವೃದ್ಧಿ ಸಂಬಂಧಿತ ವಿಷಯಗಳ…

Read More