Headlines

ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ

ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ ಹೊಸನಗರ: ಸುಮಾರು ಐವತ್ತು ವರ್ಷಗಳಿಂದ ಹಿಂದು, ಮುಸ್ಲಿಂ, ಕ್ರೈಸ್ತರನ್ನು ಒಂದುಗೂಡಿಸಿಕೊಂಡು ಐತಿಹಾಸಿಕ ಹಿನ್ನೆಲೆ ಹೊಂದಿರುವ ನಗರದ ಹಜರತ್ ಶೇಖುಲ್ ಅಕ್ಬರ್ ಅನ್ವರ ಮಅಶುಂಷಾ ವಲಿಯುಲ್ಲಾ ದರ್ಗಾದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಉರೂಸ್ ಉತ್ಸವ ವಿಜೃಂಭಣೆಯಿಂದ ನೆರವೇರುತ್ತಿದೆ. ದೇಶದ ಹಲವು ಕಡೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ ಎಂದು ಉರೂಸ್ ಸಮಿತಿ ಅಧ್ಯಕ್ಷ ವಿನಾಯಕ ಉಡುಪ ಹೇಳಿದರು. ದರ್ಗಾದ ಆವರಣದಲ್ಲಿ ಪ್ರಾರ್ಥನೆ ಸಲ್ಲಿಸಿ ಪತ್ರಿಕಾಗೋಷ್ಠಿ ನಡೆಸಿ…

Read More

ರಿಪ್ಪನ್ ಪೇಟೆಯ ಯುವಕ ಚನ್ನಪಟ್ಟಣದಲ್ಲಿ ರೈಲಿಗೆ ತಲೆ ಕೊಟ್ಟು ಸಾವು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ನಿವಾಸಿ ಬೆಂಗಳೂರಿನಲ್ಲಿ ಚಲಿಸುತಿದ್ದ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ನಿವಾಸಿ ರಾಮನಾಥ್ (28) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಶಬರೀಶ ನಗರದ ಸಾಯಿನಾಥ್ ಭಂಡಾರಿಯವರ ಪುತ್ರನಾದ ರಾಮನಾಥ್ ಬೆಂಗಳೂರಿನಲ್ಲಿ ಕಳೆದ ಐದಾರು ವರ್ಷಗಳಿಂದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡಿಕೊಂಡಿದ್ದನು. ಚನ್ನಪಟ್ಟಣದಿಂದ ಮದ್ದೂರಿಗೆ ತೆರಳುವ ಮಾರ್ಗದ ನಿಡಗುಂಟೆ ರೈಲ್ವೆ ನಿಲ್ದಾಣದ ಗೇಟ್ ಬಳಿ ದ್ವಿಚಕ್ರ ವಾಹನವನ್ನು(KA 15 ED 9437) ನಿಲ್ಲಿಸಿ ಮೊಬೈಲ್ ನ್ನು ಸ್ವಿಚ್ ಆಫ಼್ ಮಾಡಿ…

Read More

Accident | ಜನನಿಬಿಡ ಪ್ರದೇಶದಲ್ಲಿ ಬಸ್ ಟೈರ್ ಬ್ಲಾಸ್ಟ್ | ಕೆಳಕ್ಕೆ ಬಿದ್ದ ಬಾಲಕಿ

ಜನನಿಬಿಡ ಪ್ರದೇಶದಲ್ಲಿ ಸಿಟಿ ಬಸ್ ಟೈರ್ ಬ್ಲಾಸ್ಟ್ | ಕೆಳಕ್ಕೆ ಬಿದ್ದ ಬಾಲಕಿ | ಜನರಲ್ಲಿ ಆತಂಕ ಶಿವಮೊಗ್ಗ: ನಗರದ ನೆಹರೂ ರಸ್ತೆಯಲ್ಲಿ ಸಿಟಿ ಬಸ್ ಟೈರ್ ಸ್ಪೋಟಗೊಂಡ ಪರಿಣಾಮ ಬಸ್ ಒಳಗಿದ್ದ ಬಾಲಕಿ ಕೆಳಕ್ಕೆ ಬಿದ್ದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ನೆಹರೂ ರಸ್ತೆಯಲ್ಲಿ ವೀರಭದ್ರೇಶ್ವರ ಸಿಟಿ ಬಸ್ ಟೈರ್ ಸ್ಪೋಟಗೊಂಡಿದೆ. ಪರಿಣಾಮವಾಗಿ ಬಸ್ ತೂತ ಬಿದ್ದಿದ್ದು ಬಾಲಕಿ ಕೆಳಕ್ಕೆ ಬಿದ್ದಿದ್ದಾಳೆ. ಚಾಲಕನ ಹಿಂಬದಿಯ ಸೀಟಿನಲ್ಲಿ ಬಾಲಕಿ ಕುಳಿತಿದ್ದಳು. ಟೈರ್ ಬ್ಲಾಸ್ಟ್ ಆದ…

Read More

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ|assault

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ ಶಿವಮೊಗ್ಗ : ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದಲೇ ಗ್ರಾಪಂ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದೆ. ಹಲ್ಕೆಯ ಸಂಬಂಧ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.‌ ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮ ಪಂಚಾಯ್ತಿ, ಅಧ್ಯಕ್ಷರಾದ ಜಗದೀಶ್ , ತಮ್ಮ ಊರಿನಲ್ಲಿ ಸ್ವಚ್ಛತಾ ಕಾರ್ಯ ಮಾಡಿಸಿದ್ದು, ಸ್ವಚ್ಛತಾ ಕೆಲಸ ಮಾಡಿದ ಕಸವನ್ನು 2 ದಿನಗಳ ನಂತರ ವಿಲೇವಾರಿ ಮಾಡಲು ಯೋಚಿಸಿದ್ದರು.‌ ದಸರಾ ಹಬ್ಬದ ಪ್ರಯುಕ್ತ ಊರಿನಲ್ಲಿ ಟ್ರಾಕ್ಟರ್ ಸಿಗದೇ ಇದ್ದುದರಿಂದ…

Read More

ಭರವಸೆ ಕೊಟ್ಟಂತೆ ಒಪಿಎಸ್ ಜಾರಿಗೆ ಬದ್ಧ: ಸಚಿವ ಮಧು ಬಂಗಾರಪ್ಪ

ಭರವಸೆ ಕೊಟ್ಟಂತೆ ಒಪಿಎಸ್ ಜಾರಿಗೆ ಬದ್ಧ: ಸಚಿವ ಮಧು ಬಂಗಾರಪ್ಪ ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟಂತೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಶೀಘ್ರ ಪ್ರಕ್ರಿಯೆ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೌಕರರ ಪರವಾಗಿ ಮನವಿ ಸಲ್ಲಿಸುವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಮಧ್ಯಾಹ್ನ ಹೀಲಿಯಂ ಅನಿಲ ತುಂಬಿದ ಬೃಹತ್ ಬಲೂನು ಹಾರಿಸುವ ಮೂಲಕ ಸರ್ಕಾರಿ ನೌಕರರ…

Read More

ಕೆಂಚನಾಲ ನೂತನ ಮಾರಿಕಾಂಬಾ ದೇವಾಲಯ ಲೋಕಾರ್ಪಣೆ:

ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಇತಿಹಾಸ ಪ್ರಸಿದ್ಧ ಕೆಂಚನಾಲ ಮಾರಿಕಾಂಬಾ ದೇವಾಲಯವು ಇಂದು ಧಾರ್ಮಿಕ ವಿಧಿ ವಿಧಾನಗಳ ಮೂಲಕ ಲೋಕಾರ್ಪಣೆಗೊಂಡಿತು. ಕೆಂಚನಾಲ ಮಾರಿಕಾಂಬಾ ದೇವಾಲಯದ ಲೋಕಾರ್ಪಣ ಕಾರ್ಯಕ್ರಮವು ಅತ್ಯಂತ ಸರಳ ಹಾಗೂ ಸಾಂಕೇತಿಕವಾಗಿ ನಡೆಯಿತು. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮವು ಕೆಂಜಿಗಾಪುರ ಶ್ರೀಧರ ಭಟ್ ನೇತ್ರತ್ವದಲ್ಲಿ ಜರುಗಿತು.ಹಾಗೂ ಕೊರೊನಾ ರೋಗದ ಭೀತಿಯಿಂದ ಇಲ್ಲಿಗೆ ಆಗಮಿಸುವ ಭಕ್ತಾದಿಗಳ ಸಂಖ್ಯೆಯೂ ಗಣನೀಯವಾಗಿ ಇಳಿಕೆಯಾಗಿತ್ತು.  ರಾಜ್ಯ ಸರ್ಕಾರದ ಆದೇಶದಂತೆ ಕೊರೋನ ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತಿತ್ತು. ತಾಲೂಕು ಆಡಳಿತ, ಗ್ರಾಮಾಡಳಿತ, ಕಂದಾಯ…

Read More

21 ವರ್ಷಗಳ ನಂತ್ರ ಭಾರತಕ್ಕೆ ವಿಶ್ವಸುಂದರಿ ಪಟ್ಟ- ಹರ್ನಾಜ್ ಕೌರ್ ಸಂಧು ಮಿಸ್ ಯೂನಿವರ್ಸ್ :

2021ರ 70ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು ನೂತನ ವಿಶ್ವ ಸುಂದರಿ ಪಟ್ಟ ಅಲಂಕರಿಸಿದ್ದಾಳೆ. ಮಿಸ್ ಯೂನಿವರ್ಸ್ 2021 ಸ್ಪರ್ಧೆಯಲ್ಲಿ ನಟಿ ಮತ್ತು ಮಾಡೆಲ್ ಹರ್ನಾಜ್ ಕೌರ್ ಸಂಧು ಅವರನ್ನು ಸ್ಪರ್ಧೆಯ ವಿಜೇತೆ ಎಂದು ಘೋಷಿಸುತ್ತಿದ್ದಂತೆ ಭಾರತದ ತ್ರಿವರ್ಣ ಧ್ವಜವು ಎತ್ತರಕ್ಕೆ ಹಾರಾಡಿದೆ. ಇಸ್ರೇಲ್‌ನ ದಕ್ಷಿಣ ನಗರವಾದ ಇಲಾಟ್‌ನಲ್ಲಿ ಡಿಸೆಂಬರ್ 12(ಭಾನುವಾರ) ರಂದು ವಿಶ್ವ ಸುಂದರಿ ಸ್ಪರ್ಧೆ ನಡೆದಿದೆ. ಮಿಸ್ ಯೂನಿವರ್ಸ್ 2021 ಹರ್ನಾಜ್ ಸಂಧು ಪಂಜಾಬ್‌ನ ಚಂಡೀಗಢ ಮೂಲದ ಮಾಡೆಲ್‌…

Read More

ಬಿಸಿಯೂಟ ಸೇವಿಸಿದ 15ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು|

ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅಡಿಯಲ್ಲಿ ಮಾಡಿದಂತ ಊಟವನ್ನು ಸೇವಿಸಿದಂತ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಸಾಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೋಟೆಕೊಪ್ಪ ಸರ್ಕಾರಿ ಶಾಲೆಯಲ್ಲಿ ಗುರುವಾರ ಮಧ್ಯಾಹ್ನದ ಬಿಸಿಯೂಟವನ್ನು ಮಕ್ಕಳು ಸೇವಿಸಿದ್ದಾರೆ. ಈ ಬಳಿಕ ಮಕ್ಕಳಲ್ಲಿ ವಾಂತಿ, ಬೇಧಿ, ಜ್ವರ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಾಗರದ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ನಿನ್ನೆಯ ಬಳಿಕ ಇಂದು ಕೂಡ ಕೆಲ ಮಕ್ಕಳಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡ ಕಾರಣ, ಮತ್ತಷ್ಟು ಮಕ್ಕಳನ್ನು 25…

Read More

ರಿಪ್ಪನ್‌ಪೇಟೆ : ಸಾಲ ಭಾದೆಗೆ ತತ್ತರಿಸಿದ ರೈತ ವಿಷ ಸೇವಿಸಿ ಅತ್ಮಹತ್ಯೆ|crime news

ರಿಪ್ಪನ್‌ಪೇಟೆ : ಸಾಲ ಭಾದೆಗೆ ತತ್ತರಿಸಿ ರೈತ ವಿಷ ಸೇವಿಸಿ ಅತ್ಮಹತ್ಯೆ  ರಿಪ್ಪನ್‌ಪೇಟೆ;-ಕೆನರಾ ಬ್ಯಾಂಕ್ ಮತ್ತು ಸಹಕಾರ ಸಂಘ ಹಾಗೂ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಸುಮಾರು 8 ಲಕ್ಷ ರೂ ಸಾಲ ಮಾಡಿ ತಿರುವಳಿ ಮಾಡಲಾಗದೇ ಮನನೊಂದು ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾದ ಘಟನೆ ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯ ಅರಸಾಳು ಗ್ರಾಮದಲ್ಲಿ ನಡೆದಿದೆ. ಅರಸಾಳು ಗ್ರಾಮದ ಸುರೇಶ (55) ಎಂದು ಗುರುತಿಸಲಾಗಿದ್ದು ಮೃತನಿಗೆ ಪತ್ನಿ ಓರ್ವ ಗಂಡು ಮತ್ತು ಹೆಣ್ಣು ಮಕ್ಕಳಿದ್ದಾರೆನ್ನಲಾಗಿದೆ. ಕೆನರಾಬ್ಯಾಂಕ್ ಸಾಲಕ್ಕೆ ರೈತ ಸುರೇಶನಿಗೆ…

Read More

ಹಂದಿ ಬೇಟೆಗಾರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಪಾನೀಯದಲ್ಲಿ ಮದ್ಯ ಬೆರೆಸಿ ನೀಚ ಕೃತ್ಯ ಎಸಗಿದ ಗ್ಯಾಂಗ್

ಹಂದಿ ಬೇಟೆಗಾರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಪಾನೀಯದಲ್ಲಿ ಮದ್ಯ ಬೆರೆಸಿ ನೀಚ ಕೃತ್ಯ ಎಸಗಿದ ಗ್ಯಾಂಗ್ A 41-year-old woman was allegedly gang-raped in Channagiri taluk of Davanagere district after being offered a drink reportedly laced with alcohol. Police have registered a case and launched an investigation. ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ…

Read More