ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರಾಗಿ ಆದರ್ಶ ಹುಂಚದಕಟ್ಟೆ ಮರು ಆಯ್ಕೆ|INC
ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರಾಗಿ ಆದರ್ಶ ಹುಂಚದಕಟ್ಟೆ ಮರು ಆಯ್ಕೆ…… ಸಮಾಜಮುಖಿ ಕೆಲಸಗಳಿಂದ ತನ್ನ ಹೆಜ್ಜೆ ಗುರುತು ಮೂಡಿಸುತ್ತಿರುವ ಕಾಂಗ್ರೆಸ್ ಪಕ್ಷದ ಯುವ ನಾಯಕ ಆದರ್ಶ ಹುಂಚದಕಟ್ಟೆ ಭಾರತೀಯ ಯುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಮರು ಆಯ್ಕೆಯಗಿದ್ದಾರೆ. ಸದಾ ಹಸನ್ಮುಖಿಯಾಗಿ ಸಮಾಜದ ಕಷ್ಟಗಳಿಗೆ ಸ್ಪಂದಿಸುತ್ತಾ ಮುನ್ನಡೆಯುತ್ತಿರುವ ಯುವ ನಾಯಕನಿಗೆ ಈ ಹುದ್ದೆ ಇನ್ನಷ್ಟೂ ಜವಬ್ದಾರಿ ಹೆಚ್ಚಿಸಿದೆ. ಕರ್ನಾಟಕದಿಂದ ಈ ಬಾರಿ ಆಯ್ಕೆಯಾಗಿರುವ ಏಕಮಾತ್ರ ಹೆಸರಾಗಿದ್ದು ರಾಜ್ಯದ್ಯಾಂತ ಸುತ್ತಿ ಯುವ ಜನತೆಯಲ್ಲಿ ಪಕ್ಷದ ಸಿದ್ದಾಂತ…