Headlines

ಅ.6 ರಿಂದ ಅರಸಾಳು, ಕುಂಸಿಯಲ್ಲಿ ಇಂಟರ್ಸಿಟಿ ರೈಲು‌ ನಿಲುಗಡೆ

ಅ.6 ರಿಂದ ಅರಸಾಳು, ಕುಂಸಿಯಲ್ಲಿ ಇಂಟರ್ಸಿಟಿ ರೈಲು‌ ನಿಲುಗಡೆ ಶಿವಮೊಗ್ಗ :  ಕುಂಸಿ ಮತ್ತು ಅರಸಾಳು ರೈಲ್ವೆ ನಿಲ್ದಾಣಗಳಲ್ಲಿ ಬೆಂಗಳೂರು – ತಾಳಗುಪ್ಪ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ: 20651 / 20652) ನಿಲುಗಡೆಗೆ ಸೌಲಭ್ಯ ಒದಗಿಸಲು ತಾತ್ಕಾಲಿಕವಾಗಿ ಆದೇಶ ಹೊರಡಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ. ಈ ನಿಲುಗಡೆ ಸೌಲಭ್ಯವನ್ನು 2025ರ ಅಕ್ಟೋಬರ್ 6 ರಿಂದ 2026ರ ಜನವರಿ 5 ರವರೆಗೆ ಪ್ರಾಯೋಗಿಕ ಆಧಾರದ ಮೇಲೆ ಜಾರಿಗೊಳಿಸಿ ರೈಲ್ವೆ ಇಲಾಖೆಯು ಆದೇಶ ನೀಡಿದೆ….

Read More

ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 70 ರ ವೃದ್ದನಿಗೆ 20 ವರ್ಷ ಜೈಲು ಶಿಕ್ಷೆ

ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 70 ರ ವೃದ್ದನಿಗೆ 20 ವರ್ಷ ಜೈಲು ಶಿಕ್ಷೆ ಒಂಬತ್ತು ವರ್ಷದ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 70 ವರ್ಷದ ವ್ಯಕ್ತಿಗೆ ಜಿಲ್ಲಾ ನ್ಯಾಯಾಲಯ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ಭದ್ರಾವತಿ ತಾಲೂಕಿನ 70 ವರ್ಷದ ವೃದ್ಧ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಬಾಲಕಿಯ ತಾಯಿಯು ದೂರು ದಾಖಲಿಸಿದ್ದರು. ದೂರಿನ ತನಿಖೆ ನಡೆಸಿದ…

Read More

ಸಾರ್ವಜನಿಕ ಸ್ಥಳದಲ್ಲಿ ಪೊಲೀಸರು ಥಳಿಸಿದ್ದಕ್ಕೆ ಯುವಕನ ಆತ್ಮಹತ್ಯೆ!?ಅಷ್ಟಕ್ಕೂ ನಡೆದಿದ್ದೇನು?? ದೂರಿನಲ್ಲಿ ಏನಿದೆ!?Crime-news

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡುತ್ತಿದ್ದ ಯುವಕನನ್ನ 112 ಪೊಲೀಸರು ಠಾಣೆಗೆ ಕರೆತಂದು ಆತನ ಪೊಷಕರ ಜೊತೆ ಕಳುಹಿಸಿದ್ದ ಪ್ರಕರಣ ಈಗ ತಿರುವು ಪಡೆದುಕೊಂಡಿದ್ದು ಘಟನೆ ನಡೆದು ನಾಲ್ಕು ದಿನಗಳ ಬಳಿಕ ಯುವಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮೃತನ ಪತ್ನಿ ಪೊಲೀಸರ ಟಾರ್ಚರ್ ಗೆ ಸಾವನ್ಬಪ್ಪಿರುವುದಾಗಿ ಆರೋಪಿಸಿ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾನುವಾರ ರಾತ್ರಿ ಹೊಳೆಹೊನ್ನೂರಿನಲ್ಲಿ ಕುಡಿದು ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಎಂಬುವರನ್ನ 112 ಗೆ ಬಂದ ಕರೆಯ…

Read More

ಬ್ಯಾಂಕ್‌ಗಳ ದರ್ಬಾರಿಗೆ ಬ್ರೇಕ್ –  ಹೊಸನಗರದ ಎಸ್‌ಬಿಐ ಬ್ಯಾಂಕ್ ಗೆ ಗ್ರಾಹಕ ಆಯೋಗದ ದಂಡದ ಬಿಸಿ.!? ಈ ಸುದ್ದಿ ನೋಡಿ

ಬ್ಯಾಂಕ್‌ಗಳ ದರ್ಬಾರಿಗೆ ಬ್ರೇಕ್ –  ಹೊಸನಗರದ ಎಸ್‌ಬಿಐ ಬ್ಯಾಂಕ್ ಗೆ ಗ್ರಾಹಕ ಆಯೋಗದ ದಂಡದ ಬಿಸಿ.!? ಈ ಸುದ್ದಿ ನೋಡಿ Shivamogga Consumer Commission fined SBI Hosanagara Branch for illegally collecting excess interest on an education loan. The bank has been ordered to refund ₹41,199 with interest and pay compensation to the customer. ಶಿವಮೊಗ್ಗ, ಜು. 25: ಕೇಂದ್ರ ಸರ್ಕಾರದ ಶೈಕ್ಷಣಿಕ ಸಾಲದ ಬಡ್ಡಿ…

Read More

Garthikere | ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಒತ್ತಾಯ – ಪೋಷಕರ ಆರೋಪ

ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಒತ್ತಾಯ – ಪೋಷಕರ ಆರೋಪ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಮೊಟ್ಟೆ ತಿನ್ನಲು ಒತ್ತಾಯ ಮಾಡುತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರೊಬ್ಬರು ಶಾಲೆಯ ಬ್ರಾಹ್ಮಣ ವಿದ್ಯಾರ್ಥಿನಿಯೊಬ್ಬರಿಗೆ ಮಂಗಳವಾರ ಒತ್ತಾಯ ಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದು ಇದರಿಂದ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರಾಗಿದ್ದು ಇದರಿಂದ ನಮ್ಮ ಧಾರ್ಮಿಕ ಆಚರಣೆಗೆ ಧಕ್ಕೆಯಾಗಿರುತ್ತದೆ ಎಂದು ಪೋಷಕರಾದ ಶ್ರೀಕಾಂತ್…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಪಾದಚಾರಿ ಸಾವು

A 60-year-old pedestrian died after being hit by a speeding car near Jambaraghatte close to Holehonnur in Shivamogga. The car lost control, crashed into an electric pole and a coconut tree, and overturned. ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಜಂಬರಘಟ್ಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ನಿನ್ನೆ ನಡೆದಿದೆ. ಮೃತರನ್ನು ಕಲ್ಲಜ್ಜನಾಳ್ ಗ್ರಾಮದ 60 ವರ್ಷದ ರಾಜಪ್ಪ ಎಂದು ಗುರುತಿಸಲಾಗಿದೆ….

Read More

ಮಾಜಿ ಶಾಸಕ , ಬಿಜೆಪಿಯ ಹಿರಿಯ ಮುಖಂಡ ಬಿ. ಸ್ವಾಮಿರಾವ್ ಪುತ್ರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಾಜಿ ಶಾಸಕ ಬಿ. ಸ್ವಾಮಿರಾವ್ ಪುತ್ರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ Former MLA B. Swamirao’s son and former Sonale Gram Panchayat President Subrahmanya S. Rao joined the Indian National Congress in the presence of MLA Beluru Gopalakrishna at Ripponpet. ರಿಪ್ಪನ್‌ಪೇಟೆ: ಮಾಜಿ ಶಾಸಕ ಬಿ. ಸ್ವಾಮಿರಾವ್ ಅವರ ಪುತ್ರ ಹಾಗೂ ಸೊನಲೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಎಸ್. ರಾವ್ ಅವರು ಕಾಂಗ್ರೆಸ್ ಪಕ್ಷಕ್ಕೆ…

Read More

Maecenas metus leo venenatis quis

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು ಶಿವಮೊಗ್ಗ : ಒಂದು ವರ್ಷದ‌ ಮಗುವೊಂದು ಆಟ ಆಡುವ ವೇಳೆ ಮೀನು ನುಂಗಿದ ಘಟನೆ ನಡೆದಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೀನು ಹೊರತೆಗೆದಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗಂಜಿನಹಳ್ಳಿ ಯೋಗೇಶ್, ರೋಜಾ ದಂಪತಿ ತಮ್ಮ ಒಂದು ವರ್ಷದ‌ ಮಗು ಕೈಗೆ ಆಟ ಆಡಲು‌‌ ಮೀನು ನೀಡಿದ್ದರು. ಆಟವಾಡುತ್ತಾ ಏಕಾಏಕಿ ಮಗು ಮೀನು‌ ನುಂಗಿದೆ. ಕೂಡಲೇ ಮಗುವನ್ನು ಶಿವಮೊಗ್ಗದ ಮ್ಯಾಕ್ಸ್…

Read More

ಸಮಟಗಾರು ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಸಮಟಗಾರು ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ “ಗೋವಿಂದ ಬಾಬು ಪೂಜಾರಿಯಂತಹ ಹೃದಯವಂತರು ಸಮಾಜದ ನಿಜವಾದ ಶಕ್ತಿ” — ಆರಗ ಜ್ಞಾನೇಂದ್ರ ಹುಂಚ : ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮಟಗಾರಿನಲ್ಲಿ ಇಂದು ಶ್ರೀ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ (ರಿ) ಉಪ್ಪುಂದ ಅವರ ಆಶ್ರಯದಲ್ಲಿ ಸ್ಥಾಪಿಸಲಾದ ಸುಸಜ್ಜಿತ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯ ಉದ್ಘಾಟನಾ ಸಮಾರಂಭ ಭವ್ಯವಾಗಿ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಶಾಸಕರಾದ ಆರಗ ಜ್ಞಾನೇಂದ್ರರವರು, “ಗೋವಿಂದ ಬಾಬು ಪೂಜಾರಿಯವರ ಸಾಮಾಜಿಕ ಸೇವಾ ಮನೋಭಾವ…

Read More
error: Content is protected !!
Exit mobile version