Headlines

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ ಹೊಸನಗರ; ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ ಪ್ರಕರಣವೊಂದನ್ನು ತಹಸೀಲ್ದಾರ್ ಎಚ್.ಜೆ.ರಶ್ಮಿ ಬೇಧಿಸಿದ್ದಾರೆ. ಹೊಸನಗರ ತಾಲೂಕಿನ ಜಯನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದ ರಾಜೇಂದ್ರ ಎಂಬಾತ ನಕಲಿ ಹಕ್ಕುಪತ್ರ ಹಾಗು ಸರಕಾರಿ ದಸ್ತಾವೇಜುಗಳ ನಕಲಿ ದಾಖಲೆ ಸೃಷ್ಠಿಸಿ ಮಾರುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಸೋಮವಾರ ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದರು….

Read More

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌!

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌! ವಕ್ಪ್ ವಿಚಾರದಲ್ಲಿ ಮುಸ್ಲಿಂರ ವಿರುದ್ದ ಮಾತನಾಡಿದ್ದಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ದ ಸುಮೋಟೋ ಕೇಸ್ ದಾಖಲಾಗಿದೆ. ಕಳೆದ 13ರಂದು ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು ಮುಸ್ಲಿಂ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಈಗ ಮಾಜಿ ಸಿಎಂ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.ವಕ್ಫ್‌ ವಿಚಾರಕ್ಕೆ ಸಂಬಂಧಿಸಿ ಈಶ್ವರಪ್ಪ ಅವರು ಮುಸ್ಲಿಂ ಸಮುದಾಯಕ್ಕೆ ನೋವಾಗುವಂತೆ ಮಾತುಗಳನ್ನು ಹೇಳಿದ್ದರು. ಇದೀಗ ಮಾಜಿ ಸಿಎಂ ಕೆಎಸ್‌ ಈಶ್ವರಪ್ಪ…

Read More

ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣಕ್ಕೆ ಆನಂದಪುರ ಸಂಪೂರ್ಣ ಬಂದ್.!

ಆನಂದಪುರ : ಕನ್ನಡದ ಕುವರ ವರನಟ ಡಾಕ್ಟರ್ ರಾಜ್ ಕುಮಾರ್ ಅವರ ಕಿರಿಯ ಪುತ್ರ ದೊಡ್ಮನೆ ಹುಡುಗ ನಟ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ಮರಣ ಇಡೀ ಕರುನಾಡಿಗೆ ಇದೀಗ ನೋವನ್ನುಂಟು ಮಾಡಿದೆ. ಕೋಟ್ಯಂತರ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಪುನೀತ್ ರಾಜ್ ಕುಮಾರ್ ರವರ ಮರಣವನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಗೆ ಇಂದು ಕರುನಾಡು ಬಂದಿದೆ. ಅತಿ ಕಿರಿಯ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನಕ್ಕೆ ಶಿವಮೊಗ್ಗ ಜಿಲ್ಲೆ…

Read More

ಗಾಂಜಾ ಸಾಗಿಸುತಿದ್ದ ಮಹಿಳೆಯ ಬಂಧನ – 4.5 ಲಕ್ಷ ಮೌಲ್ಯದ 7 ಕೆ ಜಿ ಗಾಂಜಾ ವಶಕ್ಕೆ.‌!!

ಗಾಂಜಾ ಸಾಗಿಸುತಿದ್ದ ಮಹಿಳೆಯ ಬಂಧನ – 4.5 ಲಕ್ಷ ಮೌಲ್ಯದ 7 ಕೆ ಜಿ ಗಾಂಜಾ ವಶಕ್ಕೆ.‌!! ಗಾಂಜಾ ಸಾಗಾಟ ಮಾಡುವಾಗ ಪೊಲೀಸರು ದಾಳಿ ನಡೆಸಿ 4.5 ಲಕ್ಷ ರೂ. ಮೌಲ್ಯದ 7 ಕೆಜಿ ಗಾಂಜಾ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಸೋಮವಾರ ಭದ್ರಾವತಿ ನಗರದ ಹೊಸಮನೆ ಪೊಲೀಸ್‌ ಠಾಣಾ ವ್ಯಾಪ್ತಿಯ ಸತ್ಯ ಸಾಯಿ ನಗರದಲ್ಲಿ ಮಾಧಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಂಡವನ್ನ ರಚಿಸಿ…

Read More

ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿ ನರ್ಸ್ ಆತ್ಮ*ಹತ್ಯೆ

ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿ ನರ್ಸ್ ಆತ್ಮ*ಹತ್ಯೆ A 35-year-old nurse from Shivamogga died by suicide after jumping from a bridge into the Tunga River near Muduba in N.R. Pura taluk of Chikkamagaluru district. Police have registered a case and investigation is ongoing. ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಮುಡುಬ ಬಳಿ ದುರ್ಘಟನೆ ಸಂಭವಿಸಿದ್ದು, ನರ್ಸ್ ಆಗಿ ಕೆಲಸ ಮಾಡುತ್ತಿದ್ದ…

Read More

ಶಿವಮೊಗ್ಗಕ್ಕೆ ತೆರಳಿದ್ದ 25 ವರ್ಷದ ಟೆಕ್ನಿಷಿಯನ್ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸ್ ಮನವಿ

A 25-year-old technician, Dhanush N D from Hosanagara taluk, Shivamogga district, has gone missing after leaving home to go to Shivamogga on January 19, 2026. A missing person case has been registered at Ripponpete Police Station, and police have appealed to the public for information. ಹೊಸನಗರ ತಾಲೂಕು ಹುಂಚಾ ಹೋಬಳಿ, ಹುಂಚಾ ಗ್ರಾಮದ ಮಾರ್ನಮಿ ಬೈಲು ನಿವಾಸಿ ಧನುಷ್…

Read More

ಹಿಂದೂ ರುದ್ರಭೂಮಿಗೆ ‘ಸಿಲಿಕಾನ್ ಚೇಂಬರ್’ ಕೊಡುಗೆ – ಗ್ರಾಮಾಡಳಿತಕ್ಕೆ ಅಧಿಕೃತ ಹಸ್ತಾಂತರ

ಹಿಂದೂ ರುದ್ರಭೂಮಿಗೆ ‘ಸಿಲಿಕಾನ್ ಚೇಂಬರ್’ ಕೊಡುಗೆ – ಗ್ರಾಮಾಡಳಿತಕ್ಕೆ ಅಧಿಕೃತ ಹಸ್ತಾಂತರ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒಕ್ಕಲಿಗರ ಸಂಘದ ಆಗ್ರಹ ರಿಪ್ಪನ್‌ಪೇಟೆ: ಗ್ರಾಮದಲ್ಲಿನ ಹಿಂದೂ ರುದ್ರಭೂಮಿಯ ಸೌಲಭ್ಯಗಳನ್ನು ಸುಧಾರಿಸುವ ಉದ್ದೇಶದಿಂದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಿಸಲಾದ ‘ಸಿಲಿಕಾನ್ ಚೇಂಬರ್’ ಹಾಗೂ ದಹನ ಯಂತ್ರವನ್ನು ಇಂದು ಗ್ರಾಮಾಡಳಿತಕ್ಕೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಮುರುಳಿಧರ್ ಶೆಟ್ಟಿ, ಮಾನವ…

Read More

ಬಸವಪುರ ಗ್ರಾಮದಲ್ಲಿ ಮಳೆಯ ಅಬ್ಬರಕ್ಕೆ ನಾಲೆ ಕುಸಿತ:

ರಿಪ್ಪನ್ ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಅಬ್ಬರಿಸುತ್ತಿರುವ ಮಳೆಯ ಕಾರಣದಿಂದ ಕಡೆ ಗೆದ್ದೆ ಪಿಕಪ್ ನಾಲೆಯಿಂದ ಕೋಣನ ಜಡ್ಡು ಮಾರ್ಗವಾಗಿ ಬಸವಪುರ ಗ್ರಾಮದಲ್ಲಿರುವ ನಾಲೆಯು ಕುಸಿದಿದ್ದು ಬಸವಪುರ ಗ್ರಾಮದ ನೂರಾರು ಎಕರೆ ಜಮೀನುಗಳಿಗೆ ನೆಟ್ಟಿ ಮಾಡಲು ನೀರು ಇಲ್ಲದಂತಹ ಪರಿಸ್ಥಿತಿ ಉಂಟಾಗಿದೆ.  ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾನಗೋಡು ಉಮಾಕರ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕಲಗೋಡು ರತ್ನಾಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ…

Read More

ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!??| dead body of the girl was found in a gunny bag

ಗೋಣಿ ಚೀಲದಲ್ಲಿ ಬಾಲಕಿಯ ಮೃತದೇಹ ಪತ್ತೆ | ಕೊಲೆಗೈದು ಚೀಲದಲ್ಲಿ ತುಂಬಿ ಕೆರೆಗೆ ಎಸೆದರಾ ಹಂತಕರು..!!?? ಬಾಲಕಿಯೊಬ್ಬಳ ಮೃತದೇಹವೊಂದು ಗೋಣಿಚೀಲದಲ್ಲಿ ಕಟ್ಟಿ ಬಿಸಾಕಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಕಲ್ಮನೆಯಲ್ಲಿ ನಡೆದಿದೆ. ಕಲ್ಮನೆ ಸಮೀಪದ ಕೊಪ್ಪದಕರೆಯಲ್ಲಿ ನಿನ್ನೆ ಸಂಜೆ ಅಂದರೆ ಭಾನುವಾರ ಸಾಯಂಕಾಲ ಈ ಘಟನೆ ಬೆಳಕಿಗೆ ಬಂದಿದೆ. ಕೊಲೆ ಮಾಡಿ ಬಾಲಕಿಯನ್ನು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದಿರುವುವ ಸಾಧ್ಯತೆ ಇದೆ. ಪ್ರಕರಣ ಸೂಕ್ಷ್ಮವಾಗಿದ್ದು ಗಂಭೀರ ಸ್ವರೂಪ ಪಡೆದುಕೊ‍ಳ್ಳುವ ಸಾಧ್ಯತೆ ಇದೆ  ಇನ್ನೂ…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸಾವು

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. A woman has died in a head-on collision between two bikes. ಸಾಗರ ತಾಲೂಕಿನ ಆನಂದಪುರ ಸಮೀಪದ ಬೊಮ್ಮತ್ತಿ ಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.  ಅಬಸೆಯಿಂದ ಸಾಗರಕ್ಕೆ ತೆರಳುತ್ತಿದ್ದ ಬೈಕಿಗೂ ಹಾಗೂ ಸಾಗರದಿಂದ ಬೆಳ0ದೂರು ಕಡೆ…

Read More
error: Content is protected !!