Headlines

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ – ಹಾಲಪ್ಪ ಮತ್ತು ಆರಗ ಜ್ಞಾನೇಂದ್ರರಿಗೆ ಟಿಕೆಟ್ ಘೋಷಣೆ|BJP

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಮೊದಲ ಪಟ್ಟಿ ಬಿಡುಗಡೆಯಾಗಿದ್ದು ಶಿವಮೊಗ್ಗ ನಗರ ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಕೇಂದ್ರ ಬಿಜೆಪಿ ನಾಯಕ ಹಾಗೂ ಸಚಿವ ಧರ್ಮೇಂದ್ರ ಪ್ರಧಾನ್ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ್ದು, ಒಟ್ಟಾರೆ 181 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಮೂಲಕ ವಿಧಾನಸೌಧ ಹೊಸ ಜನರೇಷನ್​ ಬರಲಿ ಎಂಬ ಉದ್ದೇಶ ನಮ್ಮದಾಗಿದೆ ಎಂದ ಧರ್ಮೇಂದ್ರ ಪ್ರಧಾನ್​​ ಈ ನಿಟ್ಟಿನಲ್ಲಿ ನಮ್ಮ ಅಭ್ಯರ್ಥಿಗಳನ್ನು ಆಯ್ಕೆಮಾಡಿದ್ದೇವೆ ಎಂದಿದ್ಧಾರೆ. …

Read More

2025ನೇ ಸಾಲಿಗೆ ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ: ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

2025ನೇ ಸಾಲಿಗೆ ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ: ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ 2024-25ನೇ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯುವ ಸಂಬಂಧ, ಇದೀಗ ಪ್ರವೇಶಾತಿ ಅರ್ಹತಾ ಪರೀಕ್ಷೆಗೆ ಅಧಿಸೂಚನೆ ಪ್ರಕಟವಾಗಿದೆ. ಪ್ರಸ್ತುತ 5ನೇ ತರಗತಿ ಓದುತ್ತಿರುವವರು, ಮುಂದಿನ ವರ್ಷದಲ್ಲಿ ಈ ಕೆಳಗಿನ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಬಯಸಿದಲ್ಲಿ ಅರ್ಜಿ ಸಲ್ಲಿಸಿ. ಎಂಟ್ರ್ಯಾನ್ಸ್‌ ಪರೀಕ್ಷೆ ಬರೆಯುವ ಮೂಲಕ ಅರ್ಹತೆ ಪಡೆದು, ಈ ಶಾಲೆಗಳಲ್ಲಿ…

Read More

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆಗಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!|Arrested

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆಗಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳತನದ ಆರೋಪದ ಮೇರೆಗೆ ಶಿವಮೊಗ್ಗದ ಹಸೂಡಿ ಫಾರಂನ ನಿವಾಸಿ ಬಸಣ್ಣ ಯಾನೆ ಶರಫೀಯ ಎಂಬುವನನ್ನ ಬಂಧಿಸಿ 4.85 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನ ವಶಕ್ಕೆ ಪಡೆಯಲಾಗಿದೆ. ದಿನಾಂಕ:-16-02-2024 ರಂದು ಆನವಟ್ಟಿ ಗ್ರಾಮದ  ಸದಾಶಿವಗೌಡ, (64), ರವರ ವಾಸದ ಮನೆಯ ಬೀಗವನ್ನು ಮುರಿದು ಮನೆಯಲ್ಲಿದ್ದ ಬಂಗಾರದ ಒಡವೆಗಳನ್ನು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಕುರಿತು ಆನವಟ್ಟಿ ಪೊಲೀಸ್…

Read More

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಳ್ಳಿ ಮಕ್ಕಳ ಅದ್ಭುತ ಸಾಧನೆ…ವಿಜ್ಞಾನ ವಿಭಾಗದಲ್ಲಿ 586 ಅಂಕ ಪಡೆದ ವಿದ್ಯಾರ್ಥಿ

ರಿಪ್ಪನ್ ಪೇಟೆ : ಈ ಬಾರಿ  ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ  ಹಳ್ಳಿಗಾಡಿನ ಪ್ರದೇಶದ ವಿದ್ಯಾರ್ಥಿಗಳು ಅದ್ಭುತ ಸಾಧನೆಗಳನ್ನು ಮಾಡಿದ್ದಾರೆ. ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿಜ್ಞಾನ ವಿಭಾಗದ  ವಿದ್ಯಾರ್ಥಿ ಹರ್ಷ 586 ಅಂಕಗಳನ್ನು ಪಡೆದಿದ್ದು. ಅಮೃತ ಸರಕಾರಿ  ಪದವಿ ಪೂರ್ವ ಕಾಲೇಜು ಶೇಕಡ 84 ಫಲಿತಾಂಶವನ್ನು ಪಡೆದರೆ. ಸರ್ಕಾರಿ ಪದವಿ ಪೂರ್ವ ಕಾಲೇಜು ರಿಪ್ಪನ್ ಪೇಟೆ  75.37 ಫಲಿತಾಂಶ ಪಡೆದಿದೆ.  ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ …

Read More

ಮಹಿಳೆಗೆ ಚಾಕು ತೋರಿಸಿ ಮಾಂಗಲ್ಯಸರ ಕಿತ್ತ ಆರೋಪಿಯ ಸೆರೆ – ಲಕ್ಷಾಂತರ ಮೌಲ್ಯದ ಮಾಲು ವಶ

police arrested Pratap B, the accused who threatened a woman at knife-point and snatched her mangalsutra in Jedikatte, Shivamogga. Stolen gold ornaments worth ₹1.50 lakh and the bike used in the crime were recovered. ಶಿವಮೊಗ್ಗ: ಭದ್ರಾವತಿ ತಾಲೂಕಿನ ಜೇಡಿಕಟ್ಟೆ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಮಾಂಗಲ್ಯಸರ ಕಿತ್ತುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿ, ಕಳ್ಳತನವಾದ ಲಕ್ಷಾಂತರ ರೂಪಾಯಿ…

Read More

ಗ್ರಾಮೀಣ ವಿದ್ಯಾರ್ಥಿಗಳ ಕನಸು ನನಸಾಗಿಸಲು ಪ್ರಾಯೋಗಿಕ ತರಗತಿಗಳು ಸಹಕಾರಿ : ಆರಗ ಜ್ಞಾನೇಂದ್ರ – 45 ದಿನಗಳ ಕಾಲ ನಡೆದ ಆಧುನಿಕ ತಾಂತ್ರಿಕ ಮತ್ತು ವೈಜ್ಞಾನಿಕ ಆವಿಷ್ಕಾರಗಳ ಪ್ರಾಯೋಗಿಕ ತರಗತಿಗಳ ಸಮಾರೋಪ ಕಾರ್ಯಕ್ರಮ

ಕೋಣಂದೂರು : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಕನಸು ನಿರ್ಮಾಣಗೊಳ್ಳಲು ಪ್ರಾಯೋಗಿಕ ತರಗತಿಗಳು ಸಹಕಾರಿ ಆಗಿದೆ  ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ  ಸಮೀಪದ ಗುಡ್ಡೇಕೊಪ್ಪ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬೆಂಗಳೂರಿನ ಯುವಿಪೆಪ್ ಎಜುಕೇಶನ್ ಪ್ರೈವೇಟ್ ಲಿಮಿಟೆಡ್  45 ದಿನಗಳ ಕಾಲ ಆಯೋಜಿಸಿದ್ದ ಆಧುನಿಕ ತಾಂತ್ರಿಕ ಮತ್ತು ವೈಜ್ಞಾನಿಕ ಆವಿಷ್ಕಾರಗಳ ಪ್ರಾಯೋಗಿಕ ತರಗತಿಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.  ಗ್ರಾಮೀಣ ಭಾಗದ  ಶಾಲೆಯನ್ನು ಆಯ್ದುಕೊಂಡು ,ಆ ಮಕ್ಕಳಲ್ಲಿ ವಿಜ್ಞಾನದ ಅರಿವನ್ನು ಮೂಡಿಸಿ ಭವಿಷ್ಯದ ಆವಿಷ್ಕಾರಕ್ಕೆ ಅಣಿಗೊಳಿಸುವ…

Read More

ಭಾರಿ ಮಳೆಯ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಭಾರಿ ಮಳೆಯ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಹೊಸನಗರ ತಾಲ್ಲೂಕಿನಾದ್ಯಂತ ಭಾರಿ ಮಳೆಯಾಗುತ್ತಿರುವ ಇಂದು (ಜೂ.25) ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಹೊಸನಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲೂಕಿನಾದ್ಯಂತ ಜೂ. 25 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಹಾಗೂ ಈ ದಿನದಂದು ರಜೆ ಘೋಷಿಸಲಾಗಿದೆ…

Read More

ಮಹಾಕುಂಭ ಮೇಳದಲ್ಲಿ ಭಾಗಿಯಾದ ಮಾಜಿ ಸಚಿವ ಕುಮಾರ್ ಬಂಗಾರಪ್ಪ

ಮಹಾಕುಂಭ ಮೇಳದಲ್ಲಿ ಭಾಗಿಯಾದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಶಿವಮೊಗ್ಗ , ಫೆ. 6: ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಫೆ. 6 ರಂದು ಭಾಗಿಯಾಗಿದ್ದಾರೆ. ಗಂಗಾ, ಯುಮುನಾ, ಸರಸ್ವತಿ ಸಂಗಮ ಸ್ಥಳವಾದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಪೋಟೋ, ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಕುರಿತಂತೆ ಕುಮಾರ್ ಬಂಗಾರಪ್ಪ ಅವರು ತಮ್ಮ ಅಭಿಪ್ರಾಯವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ….

Read More

ರಿಪ್ಪನ್ ಪೇಟೆಯಲ್ಲಿ ನೂತನವಾಗಿ ಶುಭಾರಂಭಗೊಂಡ ಸ್ತ್ರೀ ಮತ್ತು ಮಕ್ಕಳ ಕ್ಲಿನಿಕ್ : ಮಾಜಿ ಶಾಸಕರಿಂದ ಉದ್ಘಾಟನೆ

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಸ್ತ್ರೀ ಮತ್ತು ಮಕ್ಕಳ ಕ್ಲಿನಿಕ್ ಮತ್ತು ಪರಮೇಶ್ ಮೆಡಿಕಲ್ ಇಂದು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ಶುಭಾರಂಭಗೊಂಡಿದೆ. ಇಂದು ಬೆಳಿಗ್ಗೆ ಸಾಗರದ ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರು ಉದ್ಘಾಟಿಸಿ ಶುಭ ಹಾರೈಸಿದರು.ಮಾಜಿ ಶಾಸಕ ಹಾಗೂ ವೈದ್ಯಕೀಯ ಕ್ಷೇತ್ರದ ಹಿರಿಯರಾದ ಡಾ ಜಿ ಡಿ ನಾರಾಯಣಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಶುಭ ಹಾರೈಸಿದರು. ರಿಪ್ಪನ್ ಪೇಟೆ ಹಾಗೂ ಸುತ್ತ ಮುತ್ತಲ ಭಾಗಗಳ ಜನರಿಗೆ ಅದರಲ್ಲೂ…

Read More

ಗೃಹ ಸಚಿವರ ಕ್ಷೇತ್ರದಲ್ಲಿ ಮತ್ತೆ ದನಗಳ್ಳರ ಅಟ್ಟಹಾಸ …!!!????

ತೀರ್ಥಹಳ್ಳಿ : ಗೋಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕೂಡಾ ದನಗಳ್ಳರ ಮತ್ತು ಖದೀಮರ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಸ್ವಲ್ಪ ದಿನಗಳ ಹಿಂದೆ ಮಂಡಗದ್ದೆಯ ಸಮೀಪ ದನ ಕಟುಕನೋರ್ವನನ್ನು ಮಾಳೂರು ಸಬ್ ಇನ್ಸ್ ಸೆಕ್ಟರ್ ನವೀನ್ ಮಠಪತಿಯವರು ಹಿಡಿದು ಜೈಲಿಗಟ್ಟಿದ್ದರೂ ಕೂಡಾ ಪುನಃ ದನಗಳ್ಳರು ಬಾಲಬಿಚ್ಚುತ್ತಿರುವುದು ತೀರ್ಥಹಳ್ಳಿ ತಾಲೂಕಿಗೆ ದೊಡ್ಡ ದುರಂತವೇ ಸರಿ. ಗುರುವಾರ ರಾತ್ರಿ ಹೆದ್ದೂರು ಹೊಸಳ್ಳಿ ಪರಿಸರದಲ್ಲಿ ಜಾನುವಾರುಗಳನ್ನು ಕದ್ದು ಪಿಕಪ್ ವಾಹನಗಳಲ್ಲಿ ಸಾಗಿಸುವಾಗ ಅನುಮಾನ ಬಂದು ಭಜರಂಗದಳದ ಕಾರ್ಯಕರ್ತರು ಹಾಗೂ ಊರಿನ…

Read More