ಬಿಳಿ ಜಾಂಡಿಸ್ ಖಾಯಿಲೆಯಿಂದ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸ

ಬಿಳಿ ಜಾಂಡಿಸ್ ಖಾಯಿಲೆಯಿಂದ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸ ತೀರ್ಥಹಳ್ಳಿ : ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ ( ಐ. ಸಿ. ಎಸ್. ಸಿ ) ಶಾಲೆಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿದ್ದಾರೆ. ಐಸಿರಿ (14 ವರ್ಷ )  ಮೃತಪಟ್ಟ ದುರ್ಧೈವಿ.ಹೆಗ್ಗೋಡಿನ ಐಸಿರಿ ಎಂಟನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆಲವು ದಿನಗಳಿಂದ ಬಿಳಿ ಜಾಂಡಿಸ್ ಕಾಯಿಲಿಯಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.  ನಂತರ ಕಿಡ್ನಿ ವೈಫಲ್ಯ ಸಹ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಆದರೆ…

Read More

ಆಯನೂರು ಸಮೀಪ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ : ಕಾರು ಚಾಲಕ ಸ್ಥಳದಲ್ಲೇ ಸಾವು

ಶಿವಮೊಗ್ಗ : ಇಲ್ಲಿನ ಸಮೀಪದ ಮುದ್ದಿನಕೊಪ್ಪದ ಬಳಿ  ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ.   ನಿತ್ಯದ ಕೆಲಸದ ಮುಗಿಸಿಕೊಂಡು ಮನೆಗೆ ಕಾರಿನಲ್ಲಿ ಹೋಗುತ್ತಿದ್ದ ಯುವಕನಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿಯಾಗಿ ಸಾವು ಸಂಭವಿಸಿರುವ ದುರಂತದ ಘಟನೆ ನಡೆದಿದೆ.  ಇದರಲ್ಲಿ ಕಾರು‌ಚಾಲಕ ಆಗಿದ್ದ ಶಿವಮೊಗ್ಗ ಸೋಮಿನಕೊಪ್ಪ ಭೋವಿ ಕಾಲೋನಿಯಲ್ಲಿ ಅತ್ತೆ ಮನೆಗೆ ಹೋಗುತ್ತಿದ್ದ ಅಳಿಯ ಸ್ಥಳದಲ್ಲೆ ಸಾವು ಕಂಡಿರುವ ಘಟನೆ ನಡೆದಿದೆ.ಹೊನ್ನಾಳ್ಳಿ ತಾಲ್ಲೂಕಿನ ಗೋಣಗೇರೆ ನಿವಾಸಿ…

Read More

ಮಾದಾಪುರ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ :

ಹೊಸನಗರ ತಾಲೂಕಿನ ಮಾದಾಪುರ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ತಾಲೂಕು ವೃಕ್ಷ ಜಾಗೃತಿ ಸಂಘ ಮತ್ತು ಶನಿಪರಮೇಶ್ವರ ಯುವಕ ಸಂಘದ ಜಂಟಿ ಆಶ್ರಯದಲ್ಲಿ ನಡೆಸಲಾಯಿತು. ಮಾದಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮವನ್ನು ರೇವಣಪ್ಪ ಸ್ವರಚಿತ ಪರಿಸರ ಗೀತೆ ಹಾಡುವ ಮೂಲಕ ಉದ್ಘಾಟಿಸಿದರು.ಈ ಸಂಧರ್ಭದಲ್ಲಿ ಊರಿನ ಹಿರಿಯರು ಹಾಗೂ ಗ್ರಾಪಂ ಮಾಜಿ ಸದಸ್ಯರಾದ ಕೆ ಎಲ್ ವಿಜಯ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಯುವ ಪೀಳಿಗೆಯು ಪರಿಸರ ಉಳಿಸುವ ನಿಟ್ಟಿನಲ್ಲಿ ಒಂದೊಂದು ಗಿಡ ನೆಡುವ ಮೂಲಕ ಗಾಂಧೀಜಿ ಕಂಡ ಕನಸು…

Read More

RIPPONPET|ಕಸ ವಿಲೇವಾರಿ ಘಟಕವಾಯ್ತು ಸರ್ಕಾರಿ ಶಾಲೆ – ಖಾಸಗಿ ಶಾಲೆಗಳ ಅಬ್ಬರಕ್ಕೆ ನಶಿಸಿದ ಸುಂದರ ಶಾಲೆ

RIPPONPET|ಕಸ ವಿಲೇವಾರಿ ಘಟಕವಾಯ್ತು ಸರ್ಕಾರಿ ಶಾಲೆ – ಖಾಸಗಿ ಶಾಲೆಗಳ ಮಾಫ಼ಿಯಾಕ್ಕೆ ನಶಿಸಿದ ಸುಂದರ ಶಾಲೆ –  🔴🔵ವರದಿ – ರಫ಼ಿ ರಿಪ್ಪನ್‌ಪೇಟೆ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಒಂದೇ ಒಂದು ಹೊಸ ಸರ್ಕಾರಿ ಶಾಲೆಯನ್ನೂ ತೆರೆದಿಲ್ಲ. ಸಾವಿರಾರು ಸಂಖ್ಯೆಯಲ್ಲಿ ಖಾಸಗಿ ಶಾಲೆಗಳೂ ತಲೆ ಎತ್ತುತಿವೆ. ಹಣ ಹೊಂದಿಸಲು ಆಗದವರೂ ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸುವಂತಹ ವಾತಾವರಣ ನಿರ್ಮಾಣಗೊಳ್ಳಬೇಕು. ಅದಕ್ಕಾಗಿ ಸಂಸತ್ತು, ವಿಧಾನಸಭೆ ಬೇಕಾದಷ್ಟು ಕಾಯ್ದೆಗಳನ್ನು ಮಾಡಿವೆ ನಿಜ. ಆದರೆ, ಅನುಷ್ಠಾನದ ವಿಷಯದಲ್ಲಿ ಇಚ್ಛಾಶಕ್ತಿಯ ಕೊರತೆಯಿಂದ…

Read More

ಜೂನ್ ಮೊದಲ ವಾರಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿದ್ಧತೆ ಪೂರ್ಣ

ಜೂನ್ ಮೊದಲ ವಾರಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿದ್ಧತೆ ಪೂರ್ಣ Night landing facility at Shivamogga Airport is set to be completed by the first week of June, enabling flight operations during night hours, says KSIIDC Chairman Nanjayya Math. ಶಿವಮೊಗ್ಗ: ಸೋಗಾನೆ ಸಮೀಪದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ನೈಟ್ ಲ್ಯಾಂಡಿಂಗ್ (ರಾತ್ರಿ ವೇಳೆ ವಿಮಾನ ಇಳಿಯುವ) ವ್ಯವಸ್ಥೆಯ ಕಾಮಗಾರಿ ಇನ್ನೊಂದು ತಿಂಗಳಲ್ಲಿ…

Read More

ಹೊಟ್ಟೆ ನೋವಿನಿಂದ ಬೇಸತ್ತು ನೇಣು ಬಿಗಿದುಕೊಂಡು ಯುವಕ ಸಾವು

ಹೊಟ್ಟೆ ನೋವಿನಿಂದ ಬೇಸತ್ತು ನೇಣು ಬಿಗಿದುಕೊಂಡು ಯುವಕ ಸಾವು 22-year-old outsourcing employee of Shivamogga Central Library, Bhuvan Singh, allegedly died by at his residence near Sigehatti. Doddapete Police have registered a case and are investigating. ಶಿವಮೊಗ್ಗ: ನಗರದ ಸಿಗೇಹಟ್ಟಿ ಸಮೀಪದ ಕೆರೆದುರ್ಗಮ್ಮನ ಕೇರಿಯಲ್ಲಿ 22 ವರ್ಷದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತ ಯುವಕನನ್ನು ಭುವನ್ ಸಿಂಗ್ (22)…

Read More

ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ಅರಸಾಳಿನ ನಮಿತಾ ಹೆಗಡೆ ಆಯ್ಕೆ|volleyball

ರಿಪ್ಪನ್ ಪೇಟೆ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ದಕ್ಷಿಣ ವಿಭಾಗದ ಅಂತರ್ ರಾಜ್ಯ ವಾಲಿಬಾಲ್ ಪಂದ್ಯಾವಳಿಯಲ್ಲಿ  ಕರ್ನಾಟಕವನ್ನು ಪ್ರತಿನಿಧಿಸುವ  ತಂಡದಲ್ಲಿ  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ನಮಿತಾ ಹೆಗಡೆ ಆಯ್ಕೆಯಾಗಿದ್ದಾರೆ. ಡಿಸೆಂಬರ್ 27 ರಿಂದ 31 ರವರೆಗೆ ಕೇರಳದ ಕೊಟ್ಟಾಯಂ ನ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಅರಸಾಳು ಗ್ರಾಮದ ನಿವಾಸಿಗಳಾದ ಸತೀಶ್ ಹೆಗ್ಡೆ ಮತ್ತು ಐಶ್ವರ್ಯ ದಂಪತಿಗಳ ಪುತ್ರಿಯಾದ ನಮಿತಾ ಹೆಗ್ಡೆ ಪ್ರಸ್ತುತ ಮಂಗಳೂರಿನ ಕೆನರಾ…

Read More

SHIVAMOGGA | ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

SHIVAMOGGA | ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ ಯಾದಗಿರಿ ಜಿಲ್ಲೆಯ (Yadgir News) ನಗರದ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು (9th student) ವಸತಿ ಶಾಲೆಯ ಶೌಚಾಲಯದಲ್ಲಿ (School toilet) ಗಂಡು ಮಗುವಿಗೆ ಜನ್ಮ (Delivery) ನೀಡಿದ ಘಟನೆ  ಇನ್ನೂ ಮಸಕಾಗಿಲ್ಲದೇ ಇರುವಾಗ, ಶಿವಮೊಗ್ಗದಲ್ಲೂ ಇದೇ ರೀತಿಯ ಆಘಾತಕಾರಿ ಪ್ರಕರಣ ಹೊರಬಿದ್ದಿದೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ 15 ವರ್ಷದ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ಪ್ರಸವ…

Read More

ಸಿದ್ದರಾಮಯ್ಯ ವಿರುದ್ದ ವಿವಾದಿತ ಹೇಳಿಕೆ – ಸಚಿವ ಅಶ್ವಥ್ ನಾರಾಯಣ ಪೋಟೋ ಗೆ ಬೆಂಕಿ ಹಚ್ಚಿ ಆಕ್ರೋಶ|protest

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿವಾದಿತ ಹೇಳಿಕೆ ನೀಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವಥನಾರಾಯಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ, ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬಿ.ಹೆಚ್.ರಸ್ತೆಯ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ದುರಹಂಕಾರಿ ಸಚಿವ ಡಾ.ಅಶ್ವತ್ಥನಾರಾಯಣ ಅವರು ಕೊಟ್ಟ ಪ್ರಚೋದನಕಾರಿ ಹೇಳಿಕೆಯಿಂದ ಸಿದ್ದರಾಮಯ್ಯ ಅವರಿಗಾಗಲೀ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗಾಗಲೀ ಆತಂಕ, ಆಶ್ಚರ್ಯವಾಗಿಲ್ಲ. ಏಕೆಂದರೆ…

Read More

ಸಾಗರದ ಗಣಪತಿ ಕೆರೆಯಲ್ಲಿ ನೀರುನಾಯಿ ಪ್ರತ್ಯಕ್ಷ :

ಸಾಗರದ ಇತಿಹಾಸ ಪ್ರಸಿದ್ಧ ಗಣಪತಿ ಕೆರೆಯಲ್ಲಿ ಮತ್ತೆ ನೀರುನಾಯಿ ಹಿಂಡು ಪ್ರತ್ಯಕ್ಷವಾಗಿದೆ. ಜೊಂಡು ತೆಗೆದು ಸ್ವಚ್ಛವಾಗಿರುವ ಕೆರೆಯಲ್ಲಿ ಕಳೆದ ವರ್ಷವೂ ಇವು ಕಂಡುಬಂದಿದ್ದವು. ಶರಾವತಿ ಹಿನ್ನೀರು, ವರದಾ ನದಿಗಳು ನೀರು ನಾಯಿಗಳ ಆವಾಸ ಸ್ಥಾನ. ವರದಾ ನದಿಯ ಉಪ ನದಿಗಳ ಮೂಲಕ ಸಾಗರ ಪಟ್ಟಣದ ಗಣಪತಿ ಕೆರೆಗೆ ನೀರು ನಾಯಿಗಳು ಬಂದಿರುವ ಸಾಧ್ಯತೆ ಇದೆ. ಅಳಿವಿನ ಅಂಚಿನಲ್ಲಿರುವ ಪ್ರಾಣಿ ಆಗಿರುವುದರಿಂದ ಇವುಗಳಿಗೆ ಹಾನಿ ಮಾಡಿದರೆ ಅರಣ್ಯ ಇಲಾಖೆ ಕೇಸ್ ದಾಖಲು ಮಾಡುತ್ತದೆ. ಗುಂಪು ಗುಂಪಾಗಿ ವಾಸಿಸುವ ನೀರು…

Read More