Headlines

ವಿಚ್ಚೇದನ ನೀಡದಿದ್ದಲ್ಲಿ ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೇ ಬ್ಲಾಕ್ ಮೇಲ್ ಮಾಡಿದ ಪತಿರಾಯ – ಮುಂದೇನಾಯ್ತು ಗೊತ್ತಾ..??

ವಿಚ್ಚೇದನ ನೀಡದಿದ್ದಲ್ಲಿ ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೇ ಬ್ಲಾಕ್ ಮೇಲ್ ಮಾಡಿದ ಪತಿರಾಯ – ಮುಂದೇನಾಯ್ತು ಗೊತ್ತಾ..?? ತನ್ನ ಪತ್ನಿಯ ಅಶ್ಲೀಲ ವಿಡಿಯೋ ಇಟ್ಟುಕೊಂಡು ಡೈವೋರ್ಸ್ ನೀಡುವಂತೆ ಬ್ಲಾಕ್‌ಮೇಲ್ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಘಟನೆ ಸಂಬಂಧ ಆರೋಪಿ ಬೆಳಗಾವಿಯ ಕಿರಣ್ ಪಾಟೀಲ್ ಎಂಬಾತನನ್ನು ಬಂಧಿಸಲಾಗಿದೆ. ಪತ್ನಿ ಬುದ್ಧಿ ಹೇಳಿದರೂ ಕೇಳ ಪತಿ. ಡೈವೋರ್ಸ್‌ ಗಾಗಿ ಪತ್ನಿ ಅಶ್ಲೀಲ್ ವಿಡಿಯೋ ಮಾಡಿಕೊಂಡಿರುವ ವಿಕೃತ ಪತಿರಾಯ. ಪತ್ನಿಯೊಂದಿಗೆ ಏಕಾಂತದಲ್ಲಿದ್ದಾಗಿನ ಫೋಟೊ ವಿಡಿಯೋಗಳು ರೆಕಾರ್ಡ್. ಅಶ್ಲೀಲ ವಿಡಿಯೋ ಇಟ್ಟುಕೊಂಡು…

Read More

ಶಿಕಾರಿಪುರದಲ್ಲಿ ವಿಶ್ವಕರ್ಮ ಸಮುದಾಯ ಭವನ ಉಧ್ಘಾಟಿಸಿದ ಬಿ ಎಸ್ ಯಡಿಯೂರಪ್ಪ

ಶಿಕಾರಿಪುರದ : ನಗರದ ವಿನಾಯಕ ನಗರದಲ್ಲಿ ವಿಶ್ವಕರ್ಮ ಸಮುದಾಯ ಭವನವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಮತ್ತು ಸಂಸದರಾದ ಬಿ. ವೈ ರಾಘವೇಂದ್ರ ಅವರು ಲೋಕಾರ್ಪಣೆಗೊಳಿಸಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ 50 ಲಕ್ಷ ವೆಚ್ಚದಲ್ಲಿ ನಿರ್ಮಾಣ ವಾಗಿರುವ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಗಿದೆ. ಈ ಪುಣ್ಯ ಸಮಯ ನವರಾತ್ರಿ ಸಮಯದಲ್ಲಿ ನಮ್ಮ ಕೆಟ್ಟ ಗುಣವನ್ನು ದೂರಮಾಡಿ ಸಮಾಜಕ್ಕೆ ಪೂರಕವಾದ ಕೆಲಸವನ್ನು ಮಾಡೋಣ. ಹಿಂದು ಧರ್ಮಕ್ಕೆ ಅಪಾರ ಕೊಡುಗೆಯನ್ನು ವಿಶ್ವಕರ್ಮ…

Read More

ಪಿಯುಸಿ ಫಲಿತಾಂಶ ಪ್ರಕಟ : ತೀರ್ಥಹಳ್ಳಿಯ ಅನ್ವಿತಾ ರಾಜ್ಯಕ್ಕೆ ಎರಡನೇ ರ‍್ಯಾಂಕ್‌ – ಅಮೃತಾ ಕಾಲೇಜಿಗೆ 90.28% ಫಲಿತಾಂಶ

ಕರ್ನಾಟಕದಾದ್ಯಂತ ಯಶಸ್ವಿಯಾಗಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಇಂದು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, 7,26,195 ವಿದ್ಯಾರ್ಥಿಗಳ ಪೈಕಿ 5 ಲಕ್ಷದ 24 ಸಾವಿರ 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ1,34,876 ಶ್ರ( ಶೇಕಡಾ 61.22ರಷ್ಟು) ವಿದ್ಯಾರ್ಥಿ ಪಾಸ್ ಆಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 1,82,246 (ಶೇಕಡಾ 75.89ರಷ್ಟು) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನು ವಿಜ್ಞಾನ ವಿಭಾಗದಲ್ಲಿ 2,07,087 (ಶೇಕಡಾ 85.71ರಷ್ಟು) ಪಾಸ್…

Read More

ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡಿದರೆ ತಮ್ಮ ಕಛೇರಿ ಮುಂದೆ ಧರಣಿ ನಡೆಸಲಾಗುವುದು ; ಹರತಾಳು ಹಾಲಪ್ಪ ಎಚ್ಚರಿಕೆ

ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡಿದರೆ ತಮ್ಮ ಕಛೇರಿ ಮುಂದೆ ಧರಣಿ ನಡೆಸಲಾಗುವುದು ; ಹರತಾಳು ಹಾಲಪ್ಪ ಎಚ್ಚರಿಕೆ ಹೊಸನಗರ ; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಕಂಡುಬಂದಿದೆ. ಅದು ಅಲ್ಲದೇ ಹೊಸನಗರ ತಾಲ್ಲೂಕಿನ ಅಧಿಕಾರಿಗಳು ಶಾಸಕರ ಮತ್ತು ಅವರ ಹಿಂಬಾಲಕರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದು ಬಡವರಿಗೆ, ರೈತರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಹಿಂಸೆ ನೀಡುತ್ತಿದ್ದಾರೆ. ಇನ್ಮುಂದೆ ಶಾಸಕರ ಹಾಗೂ ಅವರ ಹಿಂಬಾಲಕರ ಆಟ ನಡೆಯುವುದಿಲ್ಲ…

Read More

ಶಾಲಾ ಆವರಣದಲ್ಲಿ ಕಿಡಿಗೇಡಿಗಳ ಎಣ್ಣೆ ಪಾರ್ಟಿ – ಗ್ರಾಮಸ್ಥರ ಆಕ್ರೋಶ , ಸ್ಥಳಕ್ಕೆ ಪಿಎಸ್‌ಐ ರಾಜುರೆಡ್ಡಿ ಭೇಟಿ

ಶಾಲಾ ಆವರಣದಲ್ಲಿ ಕಿಡಿಗೇಡಿಗಳ ಎಣ್ಣೆ ಪಾರ್ಟಿ – ಗ್ರಾಮಸ್ಥರ ಆಕ್ರೋಶ , ಸ್ಥಳಕ್ಕೆ ಪಿಎಸ್‌ಐ ರಾಜುರೆಡ್ಡಿ ಭೇಟಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಕಲ್ಲುಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳ ಕೃತ್ಯ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯ ಆವರಣದಲ್ಲಿ ರಾತ್ರಿ ವೇಳೆ ಕಿಡಿಗೇಡಿಗಳು ನುಗ್ಗಿ ಶಾಲಾ ಕಟ್ಟಡದ ಒಳಗೆ ಕುಡಿಯುವ ‘ಎಣ್ಣೆ ಪಾರ್ಟಿ’ ಮಾಡಿರುವುದು ಬೆಳಕಿಗೆ ಬಂದಿದೆ. ಸ್ಥಳೀಯರ ಪ್ರಕಾರ, ಕಳೆದ ಹಲವು ದಿನಗಳಿಂದ ರಾತ್ರಿ ವೇಳೆ ಶಾಲೆ ಆವರಣದಲ್ಲಿ ಅನಾಮಿಕ…

Read More

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ ಶಿವಮೊಗ್ಗ :  ಜು. 9: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರಲಿದೆ ಎಂಬ ವಾಟ್ಸಾಪ್ ಗೆ ಬಂದ ವಂಚಕರ ಸಂದೇಶ ನಂಬಿದ ವ್ಯಕ್ತಿಯೋರ್ವರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಿ ಬಿ ರಸ್ತೆಯ ನಿವಾಸಿ, 30 ವರ್ಷ ವಯೋಮಾನದ ವ್ಯಕ್ತಿಯೇ ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಒಟ್ಟಾರೆ 34,16,000 ರೂ.ಗಳನ್ನು ಸೈಬರ್ ವಂಚಕರು ವಂಚಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ…

Read More

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ ರಿಪ್ಪನ್‌ಪೇಟೆ : ಸಾಗರ ರಸ್ತೆಯ ಎಪಿಎಂಸಿ ಯಾರ್ಡ್ ನಿಂದ ವಿನಾಯಕ ವೃತ್ತ ಮತ್ತು ತೀರ್ಥಹಳ್ಳಿ ರಸ್ತೆ  ದ್ವಿ ಪಥ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ವಿನಾಯಕ ವೃತ್ತದ ಸತ್ಕಾರ್ ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 2022 ರಲ್ಲಿ…

Read More

ಸಿಗಂದೂರು ಬಳಿಯಲ್ಲಿ ತೆಪ್ಪ‌ ಮುಳುಗಿ‌ ಮೂವರು ಯುವಕರು ಕಣ್ಮರೆ

ಸಿಗಂದೂರು ಬಳಿಯಲ್ಲಿ ತೆಪ್ಪ‌ ಮುಳುಗಿ‌ ಮೂವರು ಕಣ್ಮರೆ ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಕಣ್ಮರೆಯಾಗಿರುವ ಘಟನೆ ಇಂದು ಸಂಜೆ ನಡೆದಿದೆ. ಸಿಗಂದೂರು ಸಮೀಪದ ಕಳಸವಳ್ಳಿಯಲ್ಲಿ ಇವತ್ತು ಘಟನೆ ಸಂಭವಿಸಿದ್ದು ಮೂವರು ಯುವಕರು ಕಣ್ಮರೆಯಾಗಿದ್ದಾರೆ. ಚೇತನ್‌, ಸಂದೀಪ್‌ ಮತ್ತು ರಾಜು ಎಂಬುವವರು ಕಣ್ಮರೆಯಾಗಿದ್ದಾರೆ.ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರದವರಾದ ಯುವಕರು ಕಣ್ಮರೆಯಾಗಿದ್ದಾರೆ. ತೆಪ್ಪದಲ್ಲಿ ಐವರು ಯುವಕರು ತೆರಳುತಿದ್ದು ಈ ವೇಳೆಯಲ್ಲಿ ತೆಪ್ಪ ಮಗುಚಿ ಮೂವರು ಕಣ್ಮರೆಯಾಗಿದ್ದಾರೆ ಇನ್ನಿಬ್ಬರು ಈಜಿ ದಡ ಸೇರಿದ್ದಾರೆ ಎನ್ನಲಾಗುತ್ತಿದೆ. ಸಿಗಂದೂರು,…

Read More

ಗೋ ಸೇವೆ ಮತ್ತು ಗೋ ಸಂರಕ್ಷಣೆಯನ್ನು ತಪಸ್ಸಿನ ರೀತಿಯಲ್ಲಿ ಮೊದಲು ಮಾಡಿದವರು ಶ್ರೀಗಳು : ಬಿ. ವೈ. ರಾಘವೇಂದ್ರ

ಹೊಸನಗರ : ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಯವರ ನೇತೃತ್ವದಲ್ಲಿ ಗೋ ಸೇವೆ, ಜಾಗೃತಿ ಮತ್ತು ಗೋ ಸಂರಕ್ಷಣೆಯನ್ನು ತಪಸ್ಸಿನ ರೀತಿಯಲ್ಲಿ ಮಾಡಿದ್ದಾರೆ,ನಮ್ಮ ಸರ್ಕಾರವೂ ಸಹ ಗೋವಿನ ರಕ್ಷಣೆಗೆ ಬದ್ದವಾಗಿದೆ, ಮತ್ತು ಈ ಗೋವಿನ ಹತ್ಯೆ ಮಾಡುವವರ ವಿರುದ್ಧ ಕಠಿಣ ಕಾನೂನಿನ ಕ್ರಮವನ್ನು ಜರುಗಿಸುತ್ತಿದೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು. ಈ ಪುಣ್ಯ ಕ್ಷೇತ್ರದಲ್ಲಿ ಅತ್ಯಂತ ಸುಂದರವಾಗಿ ವಾಸ್ತು ಶಿಲ್ಪದ ಮೂಲಕ ನಿರ್ಮಾಣವಾಗಿರುವ ಶ್ರೀ ಚಂದ್ರಮೌಳೀಶ್ವರ ದೇವರ ಭವ್ಯ ದೇವಾಲಯ ನಿರ್ಮಾಣವಾಗಿ ಇಂದು…

Read More

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ತೀರ್ಥಹಳ್ಳಿ: ಪಟ್ಟಣದ ಬಾಳೆಬೈಲು ಆರ್‌ಎಂಸಿ ಯಾರ್ಡ್ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣ ಅಂತ್ಯ…

Read More