Headlines

ಜಿಲ್ಲಾ ಯೋಜನಾ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಯೋಜನೆಗೆ ಅನುದಾನ ಬೇಡಿಕೆ – ಮಧು ಬಂಗಾರಪ್ಪ

ಜಿಲ್ಲಾ ಯೋಜನಾ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಯೋಜನೆಗೆ ಅನುದಾನ ಬೇಡಿಕೆ : ಮಧು ಬಂಗಾರಪ್ಪ ಶಿವಮೊಗ್ಗ : 2026-27 ನೇ ಸಾಲಿಗೆ ಜಿಲ್ಲಾ ಪಂಚಾಯತ್, ತಾ.ಪಂ, ಗ್ರಾ.ಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಷಿಕ ಕರಡು ಅಭಿವೃದ್ದಿ ಯೋಜನೆಗೆ ರೂ. 68 ಸಾವಿರ ಕೋಟಿ ಅನುದಾನ ಬೇಡಿಕೆಗೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು. ಶುಕ್ರವಾರ ಜಿ.ಪಂ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 2025-26 ನೇ ಸಾಲಿನ ಜಿಲ್ಲಾ ಯೋಜನಾ ಸಮಿತಿ…

Read More

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ : ಇಬ್ಬರು ಯುವಕರು ಸ್ಥಳದಲ್ಲೇ ಸಾವು :

ಶಿವಮೊಗ್ಗದ ಅಲ್ಕೊಳ ಸರ್ಕಲ್ ಹತ್ತಿರ ಬೈಕ್ ಅಪಘಾತವಾಗಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಎ‍ಕ್ಸ್ ಪಲ್ಸ್ KA14 E 9132 ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ತೆರಳುತ್ತಿದ್ದಾಗ ಆಲ್ಕೊಳ ಸರ್ಕಲ್ ಬಳಿ ಸ್ಕಿಡ್ ಆದ ಪರಿಣಾಮ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.ಈ ಅಪಘಾತದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಬೈಕ್ ಚಾಲನೆ ಸಮಯದಲ್ಲಿ ಹೆಲ್ಮೆಟ್ ಧರಿಸಿಲ್ಲ ಎಂಬುದು ಕಂಡು ಬಂದಿದೆ. ಮೃತರನ್ನು ಕೋಟೆಗಂಗೂರಿನ ಗ್ರಾಮದ ಅಭಯ್ ಮತ್ತು ವರುಣ್ ಎಂದು ಗುರುತಿಸಲಾಗಿದ್ದು,ಪಶ್ಚಿಮ ಪೊಲೀಸ್…

Read More

RIPPONPETE | ಶಾಲಾ ಬಸ್ ಪಲ್ಟಿ : ತಪ್ಪಿದ ಭಾರಿ ಅನಾಹುತ

RIPPONPETE | ಶಾಲಾ ಬಸ್ ಪಲ್ಟಿ : ತಪ್ಪಿದ ಭಾರಿ ಅನಾಹುತ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಾನುಗೋಡು ಗ್ರಾಮದ ಬಳಿ ಇಂದು ಬೆಳಿಗ್ಗೆ ನರ್ಸರಿ ಮಕ್ಕಳನ್ನು ಕರೆದೊಯ್ಯುತಿದ್ದ ಶಾಲಾ ಬಸ್ ಪಲ್ಟಿಯಾದ ಘಟನೆ ನಡೆದಿದೆ. ತಮ್ಮಡಿಕೊಪ್ಪ – ಮೂಗುಡ್ತಿ ಮಾರ್ಗದಲ್ಲಿ ಚಲಿಸುತ್ತಿದ್ದ ಶಾಲಾ ಬಸ್‌ ಕಾನುಗೋಡು ಬಳಿಯಲ್ಲಿ ಪಲ್ಟಿಯಾಗಿದೆ. ಗರ್ತಿಕೆರೆಯ ಖಾಸಗಿ ಶಾಲೆಯ ನರ್ಸರಿ ವಿಭಾಗದ 12 ಮಂದಿ ಮಕ್ಕಳು ಇದ್ದರು ಎನ್ನಲಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಸ್ಥಳೀಯರ ಪ್ರಕಾರ ಬಸ್ ಚಾಲಕನ…

Read More

ಯೋಗ ಪ್ರಶಸ್ತಿ ಪಡೆದ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು|GFGCC

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಶಿವಮೊಗ್ಗ ದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾನಿಲಯ ಮಟ್ಟದ ಯೋಗ ಪಂದ್ಯಾವಳಿಯಲ್ಲಿ  ಭಾಗವಹಿಸಿ ಮಹಿಳಾ ಮತ್ತು ಪುರುಷ ವಿದ್ಯಾರ್ಥಿಗಳು ತೃತೀಯ ಚಾಂಪಿಯನ್ ಪಟ್ಟ ಪಡೆದು ಕೊಂಡಿದ್ದಾರೆ . ಕಾಲೇಜಿನ ವಿದ್ಯಾರ್ಥಿಗಳಾದ ಕಾರ್ತಿಕ್. ಎನ್. ಜಿ, ಉಜ್ವಲ್. ಎಂ, ಮುಸ್ತಾಫ ಎಂ, ನಂದನ್ ಕುಮಾರ್, ಅಭಿಷೇಕ್, ಮೇಘ. ಎನ್ ಕೆ, ಸನು ಜೆ, ಶೈಲಜಾ. ಜೆ. ಎಂ, ಸಂಧ್ಯಾ. ಹೆಚ್. ಎ, ಜಯಶ್ರೀ. ಹೆಚ್. ಎಸ್, ರವರಿದ್ದ…

Read More

ಗುಡ್ ಫ್ರೈಡೇ ಪ್ರಾರ್ಥನೆ ವೇಳೆ ಜೇನುನೊಣ ದಾಳಿ: ನೂರಾರು ಭಕ್ತರಿಗೆ ಗಾಯ

ಗುಡ್ ಫ್ರೈಡೇ ಪ್ರಾರ್ಥನೆ ವೇಳೆ ಜೇನುನೊಣ ದಾಳಿ: ಶಿವಮೊಗ್ಗದಲ್ಲಿ ನೂರಾರು ಭಕ್ತರಿಗೆ ಗಾಯ Hundreds of devotees were injured after a sudden bee attack during Good Friday prayers at Sacred Heart Church in Shivamogga, causing panic and disruption of the event. ಶಿವಮೊಗ್ಗ: ನಗರದ ಸೇಕ್ರೆಡ್ ಹಾರ್ಟ್ ಚರ್ಚ್ ಆವರಣದಲ್ಲಿ ಗುಡ್ ಫ್ರೈಡೇ ಅಂಗವಾಗಿ ನಡೆಯುತ್ತಿದ್ದ ಪ್ರಾರ್ಥನೆ ವೇಳೆ ಜೇನುನೊಣಗಳ ದಾಳಿ ಸಂಭವಿಸಿ ನೂರಾರು ಭಕ್ತರು ಗಾಯಗೊಂಡ…

Read More

ರಿಪ್ಪನ್‌ಪೇಟೆ : ಶಿವಮಂದಿರದ ಬಳಿ ಬೈಕ್ ಗಳ ನಡುವೆ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ, ಮೆಗ್ಗಾನ್ ಗೆ ದಾಖಲು|Accident

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಳಿಬೈಲ್ ನಿವಾಸಿ ಆಸೀಫ಼್ ಮತ್ತು ಮಾದಪುರ ಗ್ರಾಮದ ಪ್ರಶಾಂತ್ ಗಂಭೀರ ಗಾಯಗೊಂಡವರು. ಗಾಳಿಬೈಲ್ ಗ್ರಾಮದ ಆಸೀಪ್ ಎಂಬುವವನು ಬಜಾಜ್ ಪಲ್ಸರ್(NS) ಬೈಕ್‌ನಲ್ಲಿ ರಿಪ್ಪನ್‌ಪೇಟೆಯಿಂದ ಗಾಳಿಬೈಲ್ ಕಡೆಗೆ ತೆರಳುತಿದ್ದನು, ಮಾದಾಪುರ ಗ್ರಾಮದ ಪ್ರಶಾಂತ್ ಎಂಬುವವನು ಬಜಾಜ್ ಡಿಸ್ಕವರಿ ಬೈಕ್ ನಲ್ಲಿ ಅದೇ ಮಾರ್ಗದಲ್ಲಿ ತೆರಳುತಿದ್ದಾಗ ಆಸೀಫ಼್ ಹಿಂಬದಿಯಿಂದ ಡಿಕ್ಕಿ ಹೊಡೆದ…

Read More

ಅನಾರೋಗ್ಯ ಹಿನ್ನಲೆ : SSLC ವಿದ್ಯಾರ್ಥಿನಿ ಆತ್ಮಹತ್ಯೆ

ಹೊಸನಗರ ಪಟ್ಟಣದ ಮಾರಿಗುಡ್ಡದಲ್ಲಿ ಮನೆಯೊಂದರಲ್ಲಿ ವಾಸವಾಗಿರುವ ತಾಲೂಕಿನ ಅರೋಡಿ ಕೊಡಸೆಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಂಜುಳಾ ರವರ ಪುತ್ರಿ ಶಮಾ ಎಲ್ ಬಂಡಿ (15) ತನ್ನ ತಾಯಿಯನ್ನು ಮಾರ್ನಿಂಗ್ ಕ್ಲಾಸ್ ಡ್ಯೂಟಿಗೆ ಕಳುಹಿಸಿ ಮನೆಗೆ ಬಂದು ನೇಣಿಗೆ ಶರಣಾದ ದುರಂತ ಘಟನೆ ಇಂದು ಬೆಳಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಶಮಾ ಪಟ್ಟಣದ ಶ್ರೀರಾಮಕೃಷ್ಣ ವಿದ್ಯಾಲಯದಲ್ಲಿ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದು ಕಳೆದ ಕೆಲ ಸಮಯದಿಂದ ಆಕೆ ಅನಾರೋಗ್ಯ ಪೀಡಿತಳಾಗಿದ್ದಳು ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿನಿಯ…

Read More

Bankapura | ಅದ್ದೂರಿಯಾಗಿ ಜರುಗಿದ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಉತ್ಸವ

Bankapura | ಅದ್ದೂರಿಯಾಗಿ ಜರುಗಿದ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಉತ್ಸವ ಬಂಕಾಪುರ : ಭಕ್ತಿಯಿಂದ ಬರುವ ಭಕ್ತರ ಕಷ್ಟವನ್ನು ಕಳೆದು, ಇಷ್ಟಾರ್ಥಗಳನ್ನು ಈಡೇರಿಸುವ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಬಂಕಾಪುರ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಅಂಕದ ಕಣದ ಓಣಿಯಲ್ಲಿರುವ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆಗೆ ಶ್ರೀ ಸಿದ್ದಯ್ಯಸ್ವಾಮಿಗಳು ಕೆಂಡದ ಮಠ ಚಾಲನೆ ನೀಡಿದರು. ತನ್ನ ಮಹಾ ಮಹಿಮೆಯಿಂದ ಜನರ ಮನದಲ್ಲಿ ಮನೆ ಮಾಡಿರುವ ಶ್ರೀ ಬೀರಲಿಂಗೇಶ್ವರನ ಪೌರಾಣಿಕ ಕಥೆಯಿದೆ….

Read More

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ ತೀರ್ಥಹಳ್ಳಿ : ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಇಳಿದು ನಂತರ ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ವರ್ಷ ಸೋಮವಾರ ಬೆಳಗ್ಗೆ ನೀರಿಗೆ ಇಳಿದಿದ್ದರು. ನಂತರ ತುಂಗಾ ನದಿಯಲ್ಲಿ ನಾಪತ್ತೆಯಾಗಿದ್ದ ಶಂಕೆ ವ್ಯಕ್ತವಾಗಿತ್ತು . ನದಿ ದಡದಲ್ಲಿ ಮೊಬೈಲ್, ಬಟ್ಟೆ, ಚಪ್ಪಲಿ ಆಧಾರದಲ್ಲಿ ಅವರು ಬ್ಯಾಂಕ್ ಮ್ಯಾನೇಜರ್ ಎಂದು…

Read More

ಅಕ್ರಮ ಮರ ಕಡಿತಲೆ – ನಾಲ್ವರ ಬಂಧನ

ಅಕ್ರಮ ಮರ ಕಡಿತಲೆ – ನಾಲ್ವರ ಬಂಧನ ಅಕ್ರಮವಾಗಿ ಮರ ಕಡಿತಲೆ ಮಾಡಿ ಸಾಗುವನಿ ಮರಗಳನ್ನು ಸಾಗಾಣಿಕೆ ಮಾಡುವ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಾಲಿಗೆರೆ ಗ್ರಾಮದ ಮಧುಸೂದನ್, ಉಂಬ್ಳೇಬೈಲು ಗ್ರಾಮದ ಕುಮಾರ್, ಕೃಷ್ಣ ಹಾಗೂ ಗಾಜನೂರು ಗ್ರಾಮದ ಮೈಲಾರಿ ಎಂದು ಗುರುತಿಸಲಾಗಿದೆ. ಬೆಲೆಬಾಳುವ ಮರಗಳನ್ನು ಅಕ್ರಮವಾಗಿ ಮರಕಡಿತಲೆ ಮಾಡಿ ಟಾಟಾ ಏಸ್‌ನಲ್ಲಿ 6 ಮರಗಳನ್ನು ಸಾಲಿಗೆರೆಯಿಂದ ಗಾಜನೂರಿಗೆ ಸಾಗಿಸುವ ವೇಳೆ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ….

Read More