Headlines

ಡಿ ದರ್ಜೆ ನೌಕರನ ನಿವೃತ್ತಿಗೆ ಸ್ಪೆಷಲ್ ಗಿಫ಼್ಟ್ – ಉಪವಿಭಾಗಧಿಕಾರಿ ಕಾರಿನಲ್ಲಿ‌ ಮನೆಗೆ ಬೀಳ್ಕೊಡುಗೆ|Sagara news

ಡಿ ದರ್ಜೆ ನೌಕರನ ನಿವೃತ್ತಿಗೆ ಸ್ಪೆಷಲ್ ಗಿಫ಼್ಟ್ – ಉಪವಿಭಾಗಧಿಕಾರಿ ಕಾರಿನಲ್ಲಿ‌ ಮನೆಗೆ ಬೀಳ್ಕೊಡುಗೆ ಸಾಗರ : ತಮ್ಮ ಕಚೇರಿಯ ನೌಕರ ನಿವೃತ್ತಿಯಾದ ಹಿನ್ನೆಲೆಯಲ್ಲಿ ಸಾಗರ ಉಪವಿಭಾಗಾಧಿಕಾರಿ ವಿಶೇಷ ಗೌರವದೊಂದಿಗೆ ಆತನಿಗೆ ಬೀಳ್ಕೊಡಿಗೆ ಕೊಟ್ಟಿದ್ದಾರೆ.  ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಅವರು ನಿವೃತ್ತಿಯಾದ ನೌಕರ ಕೃಷ್ಣಪ್ಪ ಅವರನ್ನ ತಮ್ಮ ಸರ್ಕಾರಿ ವಾಹನದಲ್ಲಿ ಕೂರಿಸಿಕೊಂಡು ಹೋಗಿ ಮನೆಗೆ ಡ್ರಾಪ್‌ ಮಾಡುವ ಮೂಲಕ ಹೃದಯಸ್ಪರ್ಶಿ ಬೀಳ್ಕೊಡಿಗೆ ನೀಡಿದ್ದಾರೆ. ಸಾಗರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ ಕೃಷ್ಣಪ್ಪ ಅವರು ಸೋಮವಾರದಂದು…

Read More

ರಿಪ್ಪನ್‌ಪೇಟೆ : ಸಿದ್ದಪ್ಪನಗುಡಿ ಬಳಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ|Ripponpet

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಪ್ಪನಗುಡಿ ನಿವಾಸಿ ಸಿದ್ದೇಶ್ ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ಡೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯ ಹಿನ್ನಲೆ : ಇಂದು ಬೆನವಳ್ಳಿ ಗ್ರಾಮದ ಸಿದ್ಧಪ್ಪನ ಗುಡಿ ಹತ್ತಿರ ರಿಪ್ಪನ್‌ಪೇಟೆ ಪೊಲೀಸರು ಗಸ್ತು ಸಂಚರಿಸುತ್ತಿರುವಾಗ ಬೆಳಿಗ್ಗೆ 10-45 ಗಂಟೆ ವೇಳೆಗೆ ಸಾರ್ವಜನಿಕ ಸ್ಥಳದಲ್ಲಿ…

Read More

ವಿವಾಹಿತ ಮಹಿಳೆ ನಾಪತ್ತೆ : ಸುಳಿವು ಪತ್ತೆಗೆ ಮನವಿ

2021 ರ ಏಪ್ರಿಲ್ 13 ರಂದು ಅನುಷಾ ಕೋಂ ಆನಂದ, 26 ವರ್ಷ, ಗೃಹಿಣಿ ಈಕೆ ನಗರದ ಹೊಸಮನೆ 06 ನೇ ಕ್ರಾಸ್‍ನಲ್ಲಿರುವ ತನ್ನ ನಿವಾಸದಿಂದ ಕಾಣೆಯಾಗಿರುತ್ತಾರೆ.       ಅಂದು ರಾತ್ರಿ 8 ಗಂಟೆ ಹೊತ್ತಿಗೆ ಮನೆಯಿಂದ ಹೊರಗೆ ಹೋದವಳು ಹಿಂತಿರುಗಿ ಬಂದಿರುವುದಿಲ್ಲ. ಅಕ್ಕ ಪಕ್ಕ, ನೆಂಟರ ಮನೆ ಹೀಗೆ ಎಲ್ಲೆಡೆ ಹುಡುಕಿದರೂ ಪತ್ತೆಯಾಗಿರುದಿಲ್ಲ. ಕಾಣೆಯಾದ ಮಹಿಳೆ ಅನುಷಾ 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಕಾಣೆಯಾದ…

Read More

ವಿಚಾರಣಾಧೀನ ಖೈದಿಗೆ ಗಾಂಜಾ ಪೂರೈಕೆಗೆ ಯತ್ನ – ಯುವಕನ ಬಂಧನ|arrested

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಸಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಸೋಗಾನೆ ಗ್ರಾಮದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಕಾರಾಗೃಹದಲ್ಲಿರುವವನಿಗೆ ಬೇಕರಿ ಪದಾರ್ಥಗಳನ್ನು ನೀಡುವ ನೆಪದಲ್ಲಿ ಗಾಂಜಾ ಪೂರೈಕೆ ಮಾಡಲು ಯತ್ನಿಸಿದ ಯುವಕರು. ಈ ಪೈಕಿ ಒಬ್ಬ ಸಿಕ್ಕಿಬಿದ್ದಿದ್ದು ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಎರಡು ವಾರದ ಹಿಂದೆ ಸಾಗರದಲ್ಲಿ ಗಾಂಜಾದೊಂದಿಗೆ ಸಿಕ್ಕಿಬಿದ್ದು ಜೈಲು ಸೇರಿದ್ದ ಅಲ್ತಾಫ್ ಎಂಬುವನಿಗೆ ಗಾಂಜಾ ನೀಡಲು ಬಂದಿದ್ದ ಯುವಕರು. ಕೈದಿಯ ಸ್ನೇಹಿತರೇ ಆಗಿರುವ ಶಿವಮೊಗ್ಗ ಗೋಪಾಳದ ಮುಸ್ತಫಾ ಮತ್ತು ಕಾಶೀಪುರದ ದಿಲೀಪ ಕೆಲವು…

Read More

ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದ ಪತಿ ಮತ್ತು ಆತನ ಸ್ನೇಹಿತರಿಗೆ ಜೀವಾವಧಿ ಶಿಕ್ಷೆ|Life imprisonment

ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದ  ಪತಿ ಮತ್ತು ಆತನ ಸ್ನೇಹಿತರಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ : ಪತ್ನಿ ಹಾಗೂ ಆಕೆಯ ಪ್ರೇಮಿಯನ್ನು ಕೊಲೆ ಮಾಡಿದ ಗಂಡ ಮತ್ತು ಆತನ ಗೆಳೆಯರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ ಮತ್ತು ತಲಾ 1 ಲಕ್ಷ ರೂ.ದಂಡ ವಿಧಿಸಿ ತೀರ್ಪು ನೀಡಿದೆ. ಶಿವಮೊಗ್ಗ ನಗರದ ವೆಂಕಟೇಶ್ವರ ನಗರದ 5ನೇ ಕ್ರಾಸ್ ನಿವಾಸಿ ಕಾರ್ತಿಕ್ ಕೆ.(28) ಇವರು ಶ್ರೀರಾಮನಗರದ ವಾಸಿ ರೇವತಿ(21)…

Read More

ಚೆಲುವೆಯ ಅಂದದ ಮುಖವನ್ನು ಹೋಲುವ ಕೀಟ ಪ್ರತ್ಯಕ್ಷ – ಮಲೆನಾಡ ಪ್ರಕೃತಿಯಲ್ಲೊಂದು ರೋಚಕ ಘಟನೆ|Hosanagara

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಾಗರಕೊಡಿಗೆ ಗ್ರಾಮ ವಿಚಿತ್ರವಾದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಈ ಗ್ರಾಮದ ಎಂ ಸಿ ಸುಬ್ರಮಣ್ಯ ಎಂಬುವರ ಮನೆಯಲ್ಲಿ ಚೆಲುವೆಯ ಅಂದದ ಮುಖವನ್ನು ಹೊತ್ತು ಕೀಟ ಒಂದು ಪ್ರತ್ಯಕ್ಷವಾಗಿ ಎಲ್ಲರಲ್ಲೂ ಆಶ್ಚರ್ಯವನ್ನುಂಟು ಮಾಡಿ ಕೆಲಕಾಲ ಅಲ್ಲಿಯ ಸಂಚರಿಸಿ ನಂತರ ಕಣ್ಮರೆಯಾಗಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಮನೆಯವರು ಅದರದೊಂದು ಫೋಟೋವನ್ನು ತೆಗೆದಿಟ್ಟುಕೊಂಡು ನಡೆದ ಘಟನೆಯ ಸಾಕ್ಷಿಯನ್ನಾಗಿಸಿದ್ದಾರೆ. ಹೌದು! ಚೆಲುವೆಯನ್ನು ಪೃಕೃತಿಗೆ ಹೋಲಿಸುತ್ತಾರೆ. ಆದರೆ ಪ್ರಕೃತಿಯಲ್ಲಿನ ಜೀವಿಯೊಂದು ಚೆಲುವೆಯ ಅಂದದ ಮುಖವನ್ನು ಹೊತ್ತು ತಂದಿತ್ತು. ಇಂತಹದೊಂದು ವಿಸ್ಮಯದ…

Read More

ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ | Crime News

ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ –  ನಾಲ್ಕು ವರ್ಷದ ಪ್ರೀತಿ, ಮದ್ವೆಯಾಗಿ 15 ದಿನಕ್ಕೆ ಉಲ್ಟಾ ಹೊಡೆದ ಪ್ರಿಯತಮೆ ಚಿಕ್ಕಮಗಳೂರು ಜಿಲ್ಲೆಯ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ, ಅವಳು ಪಿಯುಸಿ ವಿದ್ಯಾರ್ಥಿನಿ, ಇಬ್ಬರ ನಡುವೆ ಹುಚ್ಚು ಪ್ರೇಮ. ಪ್ರೊ ಕಬಡ್ಡಿಯಲ್ಲಿ ಆಟವಾಡುವ ಕನಸು ಕಂಡವ ಪ್ರೀತಿಯ ಹುಚ್ಚಿಗೆ ಬಿದ್ದಿದ್ದ. ಹುಡುಗಿ ಮನೆಯವರ ವಿರೋಧದ ನಡೆವೆ ಪ್ರೀತಿ ಉಳಿಸಿಕೊಳ್ಳುವ ಸವಾಲಿಗೆ ಬಿದ್ದು ಅವಳನ್ನೇ ಮದುವೆಯಾಗಿದ್ದ.ಪ್ರೀತಿಯಿಂದ ಆರಂಭವಾಗಿ ವಿವಾಹ ಬಂಧನಕ್ಕೆ ಬಿದ್ದವನು ಕಟ್ಟಿಕೊಂಡವಳ ಚೆಲ್ಲಾಟಕ್ಕೆ ಜೀವ ಚೆಲ್ಲಿದ್ದಾನೆ. …

Read More

ಕೊಚ್ಚೆ ಗುಂಡಿಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ ನಲ್ಲಿ !!!!

ತೀರ್ಥಹಳ್ಳಿ : ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಳ್ಳಿಗಳ ಜನರ ಪ್ರತಿಯೊಬ್ಬರ ಆರೋಗ್ಯ ದೃಷ್ಠಿಯಿಂದ  ಶುದ್ಧ ನೀರು ಕುಡಿಯಬೇಕ್ಕೆನ್ನುವ ವಿಶೇಷ ಕಾಳಜಿಯಿಂದ ಕೋಟ್ಯಂತರ ರೂ ವೆಚ್ಚದಲ್ಲಿ ಪ್ರತಿ ಮನೆ ಮನೆಗೆ,, ಗಂಗೆ ( ಜೆ ಜೆ ಎಂ ) ಶುದ್ಧ ಕುಡಿಯುವ ನಲ್ಲಿ ನೀರಿನ ಯೋಜನೆ ನೀಡಿರುತ್ತಾರೆ.  ತಾಲೂಕಿನ ಎಲ್ಲಾ ಗ್ರಾಮಪಂಚಾಯಿತಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರ ವಿಶೇಷ ಪರಿಶ್ರಮದಿಂದ ಕೋಟ್ಯಂತರ ರೂಪಾಯಿಗಳ ಅನುದಾನ ಹರಿದು ಬಂದಿದ್ದು ಕಾಮಗಾರಿಗಳು ಭರದಿಂದ ನೆಡೆಯುತ್ತಿದೆ. ಆದರೆ ಕೆಲವು ಗ್ರಾಮೀಣ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ KSRTC ಬಸ್ ಸೇವೆ ಪ್ರಾರಂಭ

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆ.31 ರಿಂದ ವಿಮಾನ ಹಾರಾಟ ಪ್ರಾರಂಭವಾಗಿದ್ದು, ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರಯಾಣಿಕರು ಪ್ರಯಾಣಿಸಲು ಅನುಕೂಲವಾಗುವಂತೆ ಕ.ರಾ.ರ.ಸಾ.ನಿಗಮವು ಶಿವಮೊಗ್ಗ-ವಿಮಾನ ನಿಲ್ದಾಣ- ಕಾಚಿನಕಟ್ಟೆಗೆ ನೂತನ ಸಾರಿಗೆ ಕಾರ್ಯಾಚರಣೆಯ ಸಮಯದ ವಿವರವನ್ನು ನೀಡಲಾಗಿದೆ. ಶಿವಮೊಗ್ಗದಿಂದ ಬೆ.8.30 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಹಾಗೂ ಕಾಚಿನಕಟ್ಟೆಯಿಂದ ಬೆ.9.00 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಸಂಜೆ 6.30 ವರೆಗೆ ಬಸ್‍ಗಳ ಓಡಾಟವಿರುತ್ತದೆ. ಸಾರ್ವಜನಿಕರು ಈ ಸೌಲಭ್ಯದ ಉಪಯೋಗ ಪಡೆದುಕೊಳ್ಳುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಸಾರಿಗೆ ನಿಗಮದ ಹವಾ…

Read More

ರುಧ್ರಭೂಮಿ ಅಭಿವೃದ್ಧಿ ಶ್ಲಾಘನೀಯ – ಶ್ರೀಕಾಂತ್ ದುಂಡಿಗೌಡ್ರ | Bankapura

ರುಧ್ರಭೂಮಿ ಅಭಿವೃದ್ಧಿ ಶ್ಲಾಘನೀಯ – ಶ್ರೀಕಾಂತ್ ದುಂಡಿಗೌಡ್ರ ಸ್ವಚ್ಚಂದ ವಾತಾವರಣ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು – ಪಿಎಸ್‌ಐ ನಿಂಗರಾಜ್ ಕೆ ವೈ ಬಂಕಾಪುರ : ಜಾತಿ ಬೇಧ ಭಾವ, ಬಡವ, ಶ್ರೀಮಂತ ಎಂಬ ಭಾವನೆ ಇಲ್ಲದ ರುದ್ರ ಭೂಮಿಯನ್ನು ಅಭಿವೃದ್ಧಿಪಡಿಸಿದ ಸ್ಥಳೀಯ ಮುಕ್ತಿಧಾಮ ಸಮಿತಿ ಪದಾಧಿಕಾರಿಗಳ ಸಾಮಾಜಿಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ಭಾನುವಾರ ಪಟ್ಟಣದ ಮುಕ್ತಿ ಧಾಮ ಸೇವಾ ಸಮಿತಿ, ಬನ್ನೂರಿನ ಭಾರತ್ ಸೇವಾ ಸಂಸ್ಥೆ ಆಶ್ರಯದಲ್ಲಿ…

Read More