Headlines

ಆನಂದಪುರದಲ್ಲಿ ದಸರಾ ಕವಿಗೋಷ್ಠಿ – ಕಾವ್ಯವೇ ಮಾನವ ಸಂಬಂಧಗಳ ಸೇತುವೆ

ಆನಂದಪುರದಲ್ಲಿ ದಸರಾ ಕವಿಗೋಷ್ಠಿ – ಕಾವ್ಯವೇ ಮಾನವ ಸಂಬಂಧಗಳ ಸೇತುವೆ ಆನಂದಪುರ: “ಕಾವ್ಯಗಳ ಮೂಲಕವೇ ಮಾನವ ಸಂಬಂಧಗಳನ್ನು ಹೆಚ್ಚಿಸಬಹುದು. ಮಾತುಗಳಲ್ಲಿ ಹೇಳಲಾಗದ ವಿಚಾರಗಳನ್ನು ಕಾವ್ಯದ ಮೂಲಕ ವ್ಯಕ್ತಪಡಿಸಲು ಸಾಧ್ಯ,” ಎಂದು ಹಿರಿಯ ಪತ್ರಕರ್ತ ಜಗನ್ನಾಥ್ ಆರ್. ಅಭಿಪ್ರಾಯಪಟ್ಟರು. ಇಲ್ಲಿನ ರಂಗನಾಥ ದೇವಾಲಯದ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಪತ್ರಿಕಾ ಬಳಗ ಮತ್ತು ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್‌ಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದಸರಾ ಕವಿಗೋಷ್ಠಿ…

Read More

Shivamogga | ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!!

ಶಿವಮೊಗ್ಗದ ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!! ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ನಡೆದ‌ ಮೋದಿ ಕಾರ್ಯಕ್ರಮದಲ್ಲಿ ಕಳ್ಳಕಾಕರ ಹಾವಳಿ ಹೆಚ್ಚಾಗಿದ್ದು ಬಿಗಿ ಬಂದೋ ಬಸ್ತ್ ಇದ್ದರೂ ಕಳ್ಳರ ಹಾವಳಿ ತಪ್ಪಿಸಲು ಸಾಧ್ಯವಾಗಿಲ್ಲ. ಸಭೆಯಲ್ಲಿ ಭಾಗಿಯಾಗಿರುವ ಶ್ರೀನಿವಾಸ್ ಮತ್ತು ರವಿಕುಮಾರ್ ಎಂಬುವವರ ಪ್ಯಾಂಟ್ ಜೇಬಿಗೆ ಕತ್ತರಿ ಹಾಕಿರುವ ಮೂವರು ಕಳ್ಳರಲ್ಲಿ ಓರ್ವನನ್ನು ಹಿಡಿದ ಸಾರ್ವಜನಿಕರು ಆಟೋದಲ್ಲಿ ಜಯನಗರ ಪೊಲೀಸ್ ಠಾಣೆಗೆ ಕರೆತರಲು ಮುಂದಾಗಿದ್ದಾರೆ. ಇನ್ನಿಬ್ಬರು ಎಸ್ಕೇಪ್ ಆಗಿದ್ದಾರೆ. ಪಿಕ್ ಪ್ಯಾಕೆಟ್ ಮಾಡಲು ಹೋಗಿ ಸಿಕ್ಕಿಬಿದ್ದವನನ್ನು…

Read More

ತುಂಗಾ ನದಿಯಲ್ಲಿ ಯುವಕನ ಶವ ಪತ್ತೆ – ಆತ್ಮಹತ್ಯೆ ಶಂಕೆ|TUNGA

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನಾನಿ ಬಳಿಯ ಹಿಂಭಾಗದ ತುಂಗಾ ನದಿಯಲ್ಲಿ ಭಾನುವಾರ ತೆಂಗಿನ ಕೊಪ್ಪದ ಯುವಕನ ಶವ ಪತ್ತೆಯಾಗಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಪ್ರಜತ್(26) ಮೃತಪಟ್ಟ ಯುವಕ. ಸಾಲೂರು ಹೊಸಮನೆ ತೆಂಗಿನಕೊಪ್ಪದ ಪ್ರಜತ್  4 ವರ್ಷದ ಹಿಂದೆ ಹಾವು ಕಚ್ಚಿದ ಕಾರಣ ತಾಯಿಯನ್ನು ಕಳೆದುಕೊಂಡಿದ್ದರು ಹಾಗೂ ತಂದೆ ಕೂಡ ಕ್ಯಾನ್ಸರ್ ರೋಗಕ್ಕೆ ಇತ್ತೀಚಿಗೆ ಬಲಿಯಾಗಿದ್ದರು. ಪ್ರಜತ್ ಸಾಲದ ಕಾರಣ ಹಾಗೂ ಒಳ್ಳೆಯ ಉದ್ಯೋಗ ಇಲ್ಲದ ಕಾರಣ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗುತ್ತಿದೆ….

Read More

ಇನ್ಸ್ಟಾಗ್ರಾಮ್ ನಲ್ಲಿ ಯುವತಿಯ ಬೆತ್ತಲೆ ವೀಡಿಯೋ ಪಡೆದು ಆಕೆಯ ಆತ್ಮಹತ್ಯೆಗೆ ಕಾರಣವಾಗಿದ್ದ ಕಾಮುಕನ ಬಂಧನ :

ಇದೇ ತಿಂಗಳು 6ನೇ ತಾರೀಖಿನಂದು ಇನ್ ಸ್ಟಾಗ್ರಾಮ್ ನಲ್ಲಿ ಯುವತಿಯ ಫೋಟೊ ಪಡೆದು ಆಕೆಯ ಫೋಟೊವನ್ನ ಡಿಪಿ ಗೆ ಹಾಕಿಕೊಂಡ ಕಾಮುಕ ಯುವಕನಿಂದ ಬ್ಲಾಕ್ ಮೇಲ್ ಗೆ ಒಳಗಾಗಿದ್ದ ಶಿರಾಳಕೊಪ್ಪ ಪೊಲೀಸ್ ಠಾಣೆಯ ತೊಗರ್ಸಿಯ ಗ್ರಾಮದ ಯುವತಿ ತನ್ನ ಬೆತ್ತಲೆ ವಿಡಿಯೋವನ್ನ ನೀಡಿ ಕಾಮುಕನ  ಬ್ಲಾಕ್ ಮೇಲ್ ನಿಂದ ಪರದಾಡಿ ಆತ್ಮ ಹತ್ಯೆಗೆ ಶರಣಾಗಿದ್ದಳು. ಈ ಸುದ್ದಿ ಶಿರಾಳಕೊಪ್ಪದಲ್ಲಿ ತಲ್ಲಣಗೊಳಿಸಿತ್ತು. ಯುವತಿಯ ತಂದೆ ಈ ಬಗ್ಗೆ ದೂರು ನೀಡಿದ್ದರು ದೂರು ಪಡೆದ ಶಿರಾಳಕೊಪ್ಪ ಪೊಲೀಸರು ಕಾಮುಕನ ಹೆಡೆಮುರಿ…

Read More

ಆಗುಂಬೆ ಘಾಟಿ ತಿರುವಿನಲ್ಲಿ ಬೃಹತ್ ಗಾತ್ರದ ಮರ ಬಿದ್ದು ಪ್ರಯಾಣಿಕರಿಗೆ ತೊಂದರೆ !

ತೀರ್ಥಹಳ್ಳಿ ::  ತಾಲೂಕಿನ ಆಗುಂಬೆ ಘಾಟಿ ಕೆಳಭಾಗದಿಂದ  ಮೂರನೇ ತಿರುವಿನಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದು ಬೆಳಗ್ಗಿನಿಂದ ಸರಿ ಸುಮಾರು ಇನ್ನೂರಕ್ಕೂ ಹೆಚ್ಚು ವಾಹನಗಳು ಘಾಟಿಯಲ್ಲಿಯೇ ಜಾಮ್  ಆಗಿದ್ದು ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ಅರಣ್ಯ ಇಲಾಖೆ ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರದವರು ಈ ಬಗ್ಗೆ ಗಮನಹರಿಸಬೇಕು ಎಂಬುದಾಗಿ ವಾಹನ ಸವಾರರು ಮನವಿ ಮಾಡಿಕೊಂಡಿದ್ದು ಅರಣ್ಯ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಈ ರೀತಿ ರಸ್ತೆ ಬದಿಯಲ್ಲಿರುವ ಬೀಳುವ  ಮರಗಳನ್ನು ಮುಂಜಾಗ್ರತಾ ಕ್ರಮವಾಗಿ ತೆರವುಗೊಳಿಸಿದರೆ ಸೂಕ್ತ…

Read More

ಹೊಸನಗರ : ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 64.75 ಲೀ ಮದ್ಯ ವಶ – ಓರ್ವನ ಬಂಧನ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮಾರುತಿಪುರದ ಸುರೇಶ್ ಶೆಟ್ಟಿ ಎಂಬಾತನ ಮನೆಯ ಮೇಲೆ ಹೊಸನಗರ ಅಬಕಾರಿ ಇಲಾಖೆಯವರು ಖಚಿತ ಅಧಾರದ ಮೇಲೆ ದಾಳಿ ನಡೆಸಿ ಸುಮಾರು 64.75 ಲೀಟರ್ ಅಕ್ರಮವಾಗಿ ಮಾರಾಟ ಮಾಡುವ ಸಲುವಾಗಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಅಕ್ರಮ ಮದ್ಯದ ಬೆಲೆಯು 28,134 ರೂ.ಗಳಾಗಿದ್ದು ಸುರೇಶ್‌ಶೆಟ್ಟಿಯ ವಿರುದ್ದ ಕೇಸ್ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಬಕಾರಿ ಆಯುಕ್ತರು ಬೆಂಗಳೂರು ಹಾಗೂ ನಾಗರಾಜಪ್ಪ ಟಿ ಅಬಕಾರಿ ಜಂಟಿ ಆಯುಕ್ತರು ಮಂಗಳೂರು ವಿಭಾಗರವರ ಮಾರ್ಗದರ್ಶನದಲ್ಲಿ…

Read More

ನೇಣು ಬಿಗಿದ ಸ್ಥಿತಿಯಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಶವ ಅರಣ್ಯದಲ್ಲಿ ಪತ್ತೆ|devangi

ತೀರ್ಥಹಳ್ಳಿ : ನೇಣು ಬಿಗಿದ ಸ್ಥಿತಿಯಲ್ಲಿ ಅರಣ್ಯದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ದೇವಂಗಿ ಸಮೀಪದ ಇಂದಿರಾ ನಗರದಲ್ಲಿ ನಡೆದಿದೆ. ಮೃತಪಟ್ಟಿರುವ ಮಹಿಳೆಯನ್ನು ಶಶಿಕಲಾ (34) ಎಂದು ಗುರುತಿಸಲಾಗಿದೆ. ಶಶಿಕಲಾ ತಡರಾತ್ರಿಯಿಂದ ಮನೆಯಿಂದ ನಾಪತ್ತೆಯಾಗಿದ್ದರು.ರಾತ್ರಿಯೆಲ್ಲಾ ಪತ್ನಿಗಾಗಿ ಹುಡುಕಾಟ ನಡೆಸಿದ ಪತಿ ಸುಬ್ರಹ್ಮಣ್ಯ ಇಂದು ಬೆಳಿಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂದು ಮಧ್ಯಾಹ್ನ ಮನೆಯ ಹಿಂಭಾಗ ಇರುವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಶಿಕಲಾ ಶವ ಪತ್ತೆಯಾಗಿದ್ದು ,ನೇಣು ಬಿಗಿದ ಸ್ಥಿತಿ ಅನುಮಾನಸ್ಪದವಾಗಿ ಕಂಡುಬಂದಿದ್ದು ಕೊಲೆಯ…

Read More

ಕಾರು ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರಿಗೆ ಗಾಯ|accident

ಶಿವಮೊಗ್ಗ : ಮಂಡಗದ್ದೆ ರಸ್ತೆಯಲ್ಲಿ ಕಾರು ಮತ್ತು ಕ್ಯಾಂಟರ್ ನಡುವೆ  ರಸ್ತೆ ಅಪಘಾತ ಸಂಭವಿಸಿದ್ದು ಓರ್ವರಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ಕಡೆಯಿಂದ ತೀರ್ಥಹಳ್ಳಿ ಕಡೆ ಹೋಗುತ್ತಿದ್ದ ಕೆಎ 14 ಪಿ 2982 ಕ್ರಮ ಸಂಖ್ಯೆಯ ಟಾಟಾ ಸಂಸ್ತೆಯ ಕಾರಿಗೆ ಸಕ್ರೇಬೈಲಿನ ಬಳಿಯ ತಿರುವಿನಲ್ಲಿ  ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಕೆಎ 11-7360 ಕ್ಯಾಂಟರ್ ಗೆ  ಡಿಕ್ಕಿ ಹೊಡೆದಿದೆ. ಅಪಘಾತ ನಡೆದ ಸ್ಥಳದಿಂದ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ. ಕಾರಿನಲ್ಲಿ ಇಬ್ಬರು ಇದ್ದಾರೆ ಎಂಬ ಮಾಹಿತಿ ಇದ್ದು ಅದರಲ್ಲಿ…

Read More

ರಿಪ್ಪನ್‌ಪೇಟೆ : ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ|tammadikoppa

ರಿಪ್ಪನ್‌ಪೇಟೆ;-ಅರಸಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಹೊಟ್ಯಾಳಪುರದಲ್ಲಿ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು ಜಾಗ ಇಲ್ಲದೆ ಗ್ರಾಮಸ್ಥರು ಊರ ಬಳಿಯಲ್ಲಿನ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ತಾತ್ಕಾಲಿಕವಾಗಿ ಸೆಡ್ ನಿರ್ಮಿಸಿಲಾಗಿ ಅರಣ್ಯ ಇಲಾಖೆಯವರು ತೆರವುಗೊಳಿಸಲು ಮುಂದಾದಾಗ ಪ್ರತಿಭಟನೆ ನಡೆಸಲಾಗಿದ್ದು ಶಾಸಕರ ಗಮನಕ್ಕೆ ತರಲಾಗಿ ಭಾನುವಾರದಂದು ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಗ್ರಾಮಸ್ಥರ ಬೇಡಿಕೆಯಂತೆ ಕಟ್ಟಡ ನಿರ್ಮಾಣಕ್ಕೆ ಅನುವು ಮಾಡಿಕೊಡುವುದರೊಂದಿಗೆ…

Read More

ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!

ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು! ಇತ್ತೀಚಿಗೆ ಬೆಂಗಳೂರಲ್ಲಿ ಕುಡಿಯುವ ನೀರು ಹಿಡಿಯುವ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ, ಇದೀಗ ಶಿವಮೊಗ್ಗದಲ್ಲಿ ವಿದ್ಯುತ್ ತಗುಲಿ ಯುವತಿಯೊರ್ವಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿ ನಿಸರ್ಗ (18) ಮೃತ ದುರ್ಧೈವಿಯಾಗಿದ್ದಾರೆ. ನಿಸರ್ಗ ತಮ್ಮ ಮನೆಯಲ್ಲಿನ ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್‌ ಆನ್‌ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ…

Read More
error: Content is protected !!
Exit mobile version