Headlines

ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ಮಗನೊಂದಿಗೆ ನಾಪತ್ತೆ !

ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ಮಗನೊಂದಿಗೆ ನಾಪತ್ತೆ ! ಸೊರಬ: ಪತಿ ಮನೆಗೆ ತೆರಳುವುದಾಗಿ ತಿಳಿಸಿದ ಮಹಿಳೆಯೊರ್ವಳು ತನ್ನ ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ತಾಲೂಕಿನ ಆನವಟ್ಟಿ ಸಮೀಪದ ನೆಗವಾಡಿ ತಾಂಡಾದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಿವಾಸಿ ಹೊನ್ನಮ್ಮ ಮಹಾದೇವ ಭೋವಿ (೩೦) ಹಾಗೂ ದೀಪ್ತಿ ಮಹಾದೇವ ಭೋವಿ (೮) ನಾಪತ್ತೆಯಾದವರು. ನೆಗವಾಡಿ ತಾಂಡಾ ಗ್ರಾಮದಲ್ಲಿ ಸಹೋದರ ಅನಾರೋಗ್ಯ ವಿಚಾರಿಸಿಕೊಂಡು ಪತಿಯ ಮನೆಗೆ ಹೋಗುವುದಾಗಿ ತಿಳಿಸಿ ಮಗಳೊಂದಿಗೆ ತೆರಳಿದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ…

Read More

ಮೆಸ್ಕಾಂ ಕಛೇರಿ ಮೇಲೆ ಬಿಜೆಪಿ‌ ಕಾರ್ಯಕರ್ತರಿಂದ ಕಲ್ಲು ತೂರಾಟ- ಶಾಸಕ ಸೇರಿದಂತೆ ಹಲವರು ವಶಕ್ಕೆ|Mescom

ಶಿವಮೊಗ್ಗ : ವಿದ್ಯುತ್‌ ದರ ಹೆಚ್ಚಳ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಬಿಜೆಪಿಯ ಕೆಲ ಕಾರ್ಯಕರ್ತರು ಮೆಸ್ಕಾಂ ಕಚೇರಿಯ ಕಿಟಕಿ, ನೊಟೀಸ್‌ ಬೋರ್ಡ್‌ ಗಾಜುಗಳಿಗೆ ಕಲ್ಲು ತೂರಿದ್ದಾರೆ. ಇದೆ ವೇಳೆ ಪೊಲೀಸರು ಶಿವಮೊಗ್ಗ ಶಾಸಕ ಚನ್ನಬಸಪ್ಪ ಸೇರಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಇರುವ ಮೆಸ್ಕಾಂ ಕಚೇರಿಗೆ ಇವತ್ತು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಈ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು. ಇದರಿಂದ ಮೆಸ್ಕಾಂ ಕಚೇರಿ ಆವರಣದಲ್ಲಿ ಕೆಲಕಾಲ…

Read More

ಸ್ವೀಟ್‌ ಬಾಕ್ಸ್‌ನಲ್ಲಿ ಗಾಂಜಾ ಅಡಗಿಸಿ ಜೈಲಿಗೆ ತರುವ ಯತ್ನ – ಯುವಕನ ಬಂಧನ

ಸ್ವೀಟ್‌ ಬಾಕ್ಸ್‌ನಲ್ಲಿ ಗಾಂಜಾ ಅಡಗಿಸಿ ಜೈಲಿಗೆ ತರುವ ಯತ್ನ – ಯುವಕನ ಬಂಧನ ಶಿವಮೊಗ್ಗ: ಖೈದಿಯೊಬ್ಬನಿಗೆ ಸಿಹಿ ನೀಡುವ ನೆಪದಲ್ಲಿ ಗಾಂಜಾ ತರುವ ಯತ್ನ ಮಾಡಿದ ಯುವಕನ ಕೃತ್ಯ ಬಹಿರಂಗಗೊಂಡಿದೆ. ಶಿವಮೊಗ್ಗದ ಕೇಂದ್ರ ಕಾರಾಗೃಹದ ತಪಾಸಣೆ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಸೋಮಿನಕೊಪ್ಪದ ನಿವಾಸಿ ಸೈಯದ್ ವಾಸೀಂ (25) ಬಂಧಿತನಾಗಿದ್ದಾನೆ. ಆತ ಸ್ಥಳೀಯ ಬೇಕರಿಯಿಂದ ತಂದಿದ್ದ ಸ್ವೀಟ್‌ ಬಾಕ್ಸ್‌ನಲ್ಲಿ ಗಾಂಜಾ ಅಡಗಿಸಿಕೊಂಡು ಖೈದಿ ಮೆಹಬೂಬ್ ಖಾನ್‌ಗೆ ತಲುಪಿಸಲು ಬಂದಿದ್ದ ಎಂದು ತಿಳಿದುಬಂದಿದೆ. ಜೈಲು ಪ್ರವೇಶದ್ವಾರದಲ್ಲಿ ನಿಯೋಜಿತರಾಗಿದ್ದ…

Read More

ಸಾಗರ ನಗರಸಭೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ : ಶಾಸಕ ಹರತಾಳು ಹಾಲಪ್ಪ ರಿಂದ ಕಾರ್ಯಕ್ರಮಕ್ಕೆ ಚಾಲನೆ

ಸಾಗರ : ಇಲ್ಲಿನ ನಗರಸಭೆಯ ಗಾಂಧಿ ಮದಿರದಲ್ಲಿ ಇಂದು ಪೌರ ಕಾರ್ಮಿಕರ ದಿನಾಚರಣೆಗೆ ಶಾಸಕ ಹರತಾಳು ಹಾಲಪ್ಪನವರು ದೀಪಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರ ಕ್ರೀಡಾಕೂಟದಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ  ವಿತರಿಸಲಾಯಿತು.ಹಾಗೂ ಪೌರ ಕಾರ್ಮಿಕರ ಸಂಘದ ಸಾಗರ ನಗರಸಭೆಯ ಶಾಖೆಯ ಅಧ್ಯಕ್ಷರಾದ AEE ಹೆಚ್.ಕೆ. ನಾಗಪ್ಪ ರವರನ್ನು ಪೌರ ಕಾರ್ಮಿಕರು ಮತ್ತು ಶಾಸಕ ಹಾಲಪ್ಪನವರು ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದರು.  ವೇದಿಕೆಯಲ್ಲಿ ನಗರಸಭಾ ಅಧ್ಯಕ್ಷೆ ಮಧುರಾ ಶಿವಾನಂದ್, ಪೌರಾಯುಕ್ತ…

Read More

ರಿಪ್ಪನ್‌ಪೇಟೆ : ಬಿದರಹಳ್ಳಿ ಕುಮಧ್ವತಿ ನದಿಯಲ್ಲಿ ಮೀನುಗಳ ಮಾರಣಹೋಮ – ನದಿಯ ಒಡಲಿಗೆ ವಿಷ ಬೆರೆಸಿದ ಪಾಪಿಗಳು|kumadwathi

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬಿದರಹಳ್ಳಿ ಗ್ರಾಮದ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ವಿಷ ಬೆರೆಸಿ ಮೀನು ಸೇರಿದಂತೆ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ನದಿಯ ನೀರಿಗೆ  ಮೈಲುತುತ್ತ ವಿಷ ಬೆರೆಸಿ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿದ್ದಾರೆ.ಕುಮದ್ವತಿ ನದಿಯಲ್ಲಿ ಬೇಸಿಗೆ ಕಾರಣದಿಂದ ನೀರು ಇಂಗಿ ಹೋಗಿದ್ದು ಅಲ್ಲಲ್ಲಿ ಕೆಲ ಹೊಂಡದಲ್ಲಿ ಪ್ರಾಣಿ ಪ್ರಭೇದಗಳು ಜೀವಿಸುತ್ತವೆ.ಇದನ್ನೇ ಗುರಿಯಾಗಿಸಿಕೊಂಡು ಕಿಡಿಗೇಡಿಗಳು ವಿಷಯುಕ್ತ “ಮೈಲುತುತ್ತ” ವನ್ನು ಆ ನೀರಿಗೆ ಬೆರೆಸಿ ಲಕ್ಷಾಂತರ…

Read More

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿ ಬಿದ್ದ ಕಾರು.!!|accident

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿ ಬಿದ್ದ ಕಾರು.!! ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ತೋಟಕ್ಕೆ ಬಿದ್ದು ಮೂವರಿಗೆ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಸೋಮವಾರ ನೆಡೆದಿದೆ. ತಾಲೂಕಿನ ಆಗುಂಬೆ ಸಮೀಪದ ಕಲ್ಮನೆ ಬಳಿ ಕಾರ್ಕಳದಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾರಿನ ಗ್ಲಾಸ್ ಒಡೆದು ಮೂವರನ್ನು ಸ್ಥಳೀಯರು ಹೊರ ತೆಗೆದಿದ್ದಾರೆ. ಮೂವರಿಗೂ ಪೆಟ್ಟಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತರೀಕೆರೆ ಮೂಲದ ಕುಟುಂಬ ತಮ್ಮ ಮಗನನ್ನು ಕಾರ್ಕಳಕ್ಕೆ ಬಿಟ್ಟು…

Read More

ರಿಪ್ಪನ್ ಪೇಟೆ ಸಮೀಪ ಭೀಕರ ರಸ್ತೆ ಅಪಘಾತ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ, ಶಿವಮೊಗ್ಗಕ್ಕೆ ರವಾನೆ

ರಿಪ್ಪನ್ ಪೇಟೆ ಸಮೀಪ ಭೀಕರ ರಸ್ತೆ ಅಪಘಾತ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ, ಶಿವಮೊಗ್ಗಕ್ಕೆ ರವಾನೆ More than ten people were injured in a serious road accident near Baluru, close to Ripponpet, after a collision between a Bolero pickup and a Canter lorry. The injured were shifted to Shivamogga for treatment. ರಿಪ್ಪನ್ ಪೇಟೆ :  ಸಮೀಪದ ಬಾಳೂರು ಬಳಿ ಶನಿವಾರ ಸಂಭವಿಸಿದ…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡ, ಶುಶ್ರೂಷಕಿಯರಿಗೆ ವೈದ್ಯರಿಂದ ಮಾನಸಿಕ ಕಿರುಕುಳ : ಗ್ರಾಮ ಪಂಚಾಯಿತಿಗೆ ದೂರು……!!!!!

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ  ಡಾ. ಆಂಜನೇಯರವರು ನಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಶುಶ್ರೂಷಕಿಯರು ಗ್ರಾಮ ಪಂಚಾಯತ್ ನ ಆರೋಗ್ಯ ರಕ್ಷಾ ಸಮಿತಿಗೆ ದೂರು ನೀಡಿರುವ ಘಟನೆ ಇಂದು ನಡೆದಿದೆ. ಆಸ್ಪತ್ರೆಯ ವೈದ್ಯರು ಹೆಚ್ಚುವರಿ ಕೆಲಸ ನೀಡಿದಾಗ ವಿರೋದ ವ್ಯಕ್ತಪಡಿಸಿದರೆ ಏಕವಚನದಲ್ಲಿ ನಿಂದಿಸುವುದಲ್ಲದೇ ಸಾರ್ವಜನಿಕರ ಸಮ್ಮುಖದಲ್ಲಿ ಅಗೌರವ ಸೂಚಕ ಪದದಲ್ಲಿ ನಿಂದಿಸಿ,ಸಂಬಳ ಹಾಜರಾತಿಗೆ ಸಹಿ ಹಾಕುವುದಿಲ್ಲ ಎಂದು ಬೆದರಿಕೆ ಹಾಕುವ ಮೂಲಕ ಮಾನಸಿಕ ಕಿರುಕುಳ ನೀಡುತಿದ್ದಾರೆ. ಆದ್ದರಿಂದ ಗ್ರಾಮ…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ನೆರವೇರಿಸಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ,ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಲಿಂಗಪ್ಪ ಕಗ್ಗಲಿ, ಮೋಹನ್,ಜಯಲಕ್ಷಿ, ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ, ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು.

Read More

Ripponpete | ಅಂತರಾಷ್ಟ್ರೀಯ SQAY(ಕರಾಟೆ) ಪಂದ್ಯಾವಳಿಗೆ ಯುವ ಪ್ರತಿಭೆ ನಿಯಾಜ್ ನಾಸೀರ್ ಆಯ್ಕೆ

Ripponpete | ಅಂತರಾಷ್ಟ್ರೀಯ SQAY(ಕರಾಟೆ) ಪಂದ್ಯಾವಳಿಗೆ ಯುವ ಪ್ರತಿಭೆ ನಿಯಾಜ್ ನಾಸೀರ್ ಆಯ್ಕೆ  ರಿಪ್ಪನ್‌ಪೇಟೆ : ಮುಂದಿನ ತಿಂಗಳು ಥೈಯ್ಲಾಂಡ್ ನಲ್ಲಿ‌ ನಡೆಯಲಿರುವ ಅಂತರಾಷ್ಟ್ರೀಯ SQAY ಪಂದ್ಯಾವಳಿಗೆ ಪಟ್ಟಣದ ನಿಯಾಜ್ ನಾಸಿರ್ ಆಯ್ಕೆಯಾಗಿದ್ದಾರೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ಕುವೆಂಪು ನಗರದ ನಿವಾಸಿಗಳಾದ ನಾಸಿರ್ ಹಾಗೂ ಜೀನತ್ ದಂಪತಿಗಳ ಪುತ್ರನಾದ ನಿಯಾಜ್ ಕೋಣಂದೂರು NRS ಶಾಲೆಯಲ್ಲಿ ಒಂಬತ್ತನೇ ತರಗತಿ ವ್ಯಾಸಾಂಗ ಮಾಡುತಿದ್ದಾನೆ. 1111111 ಜನವರಿ 18 ರಿಂದ 20 ರವರೆಗೆ ಮಹರಾಷ್ಟ್ರ ರಾಜ್ಯದ ಶಿರಡಿಯಲ್ಲಿ ನಡೆದ SQAY MARTIAL…

Read More