Headlines

ರಿಪ್ಪನ್‌ಪೇಟೆ : ಸತತ ಒಂಬತ್ತನೆ ಬಾರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ ಎಂ ಪರಮೇಶ್ ಆಯ್ಕೆ|MMP

ರಿಪ್ಪನ್ ಪೇಟೆ : ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚುನಾವಣೆಯಲ್ಲಿ ಎಂ ಎಂ ಪರಮೇಶ್ 9 ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ನಡೆದ ಚುನಾವಣೆಯಲ್ಲಿ ಒಂಬತ್ತನೇ ಬಾರಿಗೆ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷರು,ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರಾದ ಎಂ, ಎಂ ಪರಮೇಶ್ ಮತ್ತು ಉಪಾಧ್ಯಕ್ಷರಾಗಿ ಎನ್ ಪಿ,ರಾಜು ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣಾ ಅಧಿಕಾರಿಯಾಗಿ ಉಪ ತಹಶೀಲ್ದಾರ್ ಹುಚ್ಚರಾಯಪ್ಪ,ಮತ್ತು ಸಹಾಯಕ…

Read More

ಹೊಸನಗರ : ಅಕ್ರಮ ಮರಳು ಸಾಗಾಟ – ಮೂರು ಟಿಪ್ಪರ್ ಲಾರಿ ವಶಕ್ಕೆ|sand mafia

ಹೊಸನಗರ : ಅಕ್ರಮ ಮರಳು ಸಾಗಾಟ – ಮೂರು ಟಿಪ್ಪರ್ ಲಾರಿ ವಶಕ್ಕೆ ಹೊಸನಗರ : ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ಶಿವಾನಂದ್ ಕೆ ನೇತೃತ್ವದ ಸಿಬ್ಬಂದಿಗಳ ತಂಡ ಖಚಿತ ಮಾಹಿತಿಯನ್ನಾಧರಿಸಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಪಟಗುಪ್ಪ ಬಳಿಯಲ್ಲಿ ಎರಡು ಟಿಪ್ಪರ್ ಲಾರಿ ಹಾಗೂ ಸೊನಲೆ ಗ್ರಾಮದಲ್ಲಿ ಒಂದು ಟಿಪ್ಪರ್ ಲಾರಿಯನ್ನು…

Read More

ಅಮ್ಮನ ಘಟ್ಟ ಜೇನುಕಲ್ಲಮ್ಮ ದೇವಸ್ಥಾನವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿಪಡಿಸಲಾಗುವುದು : ಹಾಲಪ್ಪ ಹೆಚ್ ಹರತಾಳು|Halappa

ರಿಪ್ಪನ್‌ಪೇಟೆ : ಪುರಾಣ ಪ್ರಸಿದ್ಧವಾದ ಕೋಡೂರಿನ ಜೇನುಕಲ್ಲಮ್ಮ ಘಟ್ಟವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅಮ್ಮನಘಟ್ಟದ ಜೇನುಕಲ್ಲಮ್ಮ ಸಮುದಾಯ ಭವನದಲ್ಲಿ ಶನಿವಾರ ಮುಜರಾಯಿ ಮತ್ತು ಅಭಿವೃದ್ಧಿ ಸಮಿತಿಗಳ ಸಮನ್ವಯ ಸಭೆಯಲ್ಲಿ ಮಾತನಾಡಿ ದೇವಿಯ ದೇವಸ್ಥಾನವನ್ನು ಅಭಿವೃದ್ಧಿ ಪಡಿಸುವಲ್ಲಿ ಈ ಹಿಂದಿನ ಸಮಿತಿ ಕಾರ್ಯ ಪ್ರೌವೃತ್ತವಾಗಿತ್ತು. ಈಗಿನ ನೂತನ ಸಮಿತಿಯು ಅಭಿವೃದ್ಧಿಯ ಮುಂದಾಲೋಚನೆಯನ್ನು ಹೊಂದಿದ್ದು, ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಂತೆ ಒಂದುಗೂಡಿ ಅಭಿವೃದ್ಧಿ ಕೆಲಸ ನಿರ್ವಹಿಸಲು ಸಲಹೆ ನೀಡಿದ್ದೇನೆ. ಸರ್ಕಾರದ…

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ : ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ಸಮೀಪದ ಬೊಮ್ಮನ ಕಟ್ಟೆ ಬಳಿ ನಡೆದಿದೆ. ಮೃತರನ್ನು ಅನಿತಾ (30) ಮತ್ತು ರತ್ನಮ್ಮ (55) ವರ್ಷ ಎಂದು ಗುರುತಿಸಲಾಗಿದೆ. ಮೃತರು ಹೊಳಲ್ಕೆರೆಯ ತಾಳ್ಯ ನಿವಾಸಿಗಳು. ತಮ್ಮ ಪತಿಯ ಜೊತೆ ಅನಿತಾ ಹಾಗೂ ಅವರ ಅತ್ತೆ ರತ್ನಮ್ಮ ಊರಿಗೆ ಬರುತ್ತಿದ್ದರು.  ಈ ವೇಳೆ ರಸ್ತೆಗೆ…

Read More

ಪೊಕ್ಸೊ ಪ್ರಕರಣದಲ್ಲಿ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಪೊಕ್ಸೊ ಪ್ರಕರಣದಲ್ಲಿ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಶಿವಮೊಗ್ಗ  ಡಿಸೆಂಬರ್ 1: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಭದ್ರಾವತಿಯ ಯುವಕನೋರ್ವನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ – 1 ಕೋರ್ಟ್ ತೀರ್ಪು ನೀಡಿದೆ. 21 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದ ಯುವಕನಾಗಿದ್ದಾನೆ  ಜೈಲು ಶಿಕ್ಷೆಯ ಜೊತೆಗೆ 61 ಸಾವಿರ ರೂ. ದಂಡ ವಿಧಿಸಲಾಗಿದೆ….

Read More

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ  ವಿಧಿವಶರಾಗಿದ್ದು ಅವರನ್ನು ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕ್ರಿಯಾಸಮಾಧಿ ಮಾಡಲಾಗಿದೆ. ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಕ್ರಿಯಾಸಮಾಧಿ ಮಾಡಲಾಯಿತು. ಮಣ್ಣಿನ ಬದಲಿಗೆ ವಿಭೂತಿ ಗಟ್ಟಿಗಳೊಂದಿಗೆ ಪಂಚಪೀಠದ ಸ್ವಾಮೀಜಿಗಳು ಸಮ್ಮುಖದಲ್ಲಿ…

Read More

ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ : ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ | Malali shri

ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ : ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ರಿಪ್ಪನ್‌ಪೇಟೆ;-ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ ಬದುಕಿನಲ್ಲಿ ಬಂದದೆಲ್ಲ ಬರಲಿ ಎನ್ನುವುದು ಸಹಜ ಸೂತ್ರ.ಏನು ಬರಬೇಕು ಎಂದು ತೀರ್ಮಾನಿಸಿ ಸೃಷ್ಠಿಕೊಳ್ಳುವುದು  ನಿಜವಾದ ಸಾಧನೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ಸಮೀಪದ ಮಳವಳ್ಳಿ ಶ್ರೀಮಹಾಲಿಂಗೇಶ್ವರ ಮತ್ತು ಬಸವಣ್ಣ ದೇವಸ್ಥಾನದ ನೂತನ ಕಟ್ಟಡದ ಲೋಕಾರ್ಪಣೆ ಮತ್ತು ಶ್ರೀ ಮಹಾಲಿಂಗೇಶ್ವರ ಶ್ರೀಬಸವಣ್ಣ ದೇವರುಗಳ ಪುನರ್ ಪ್ರತಿಷ್ಟಾಪನಾ ಧರ್ಮ ಸಮಾರಂಭದ…

Read More

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ ; ಇತ್ತೀಚೆಗೆ ಗವಟೂರು ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ವಿತರಿಸಿದರು. ಬಾಳೂರು ಗ್ರಾಮದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ‘ಅರಿವು ಕೇಂದ್ರ’ ಉದ್ಘಾಟನೆ ಕಾರ್ಯಕ್ರಮದಲ್ಲಿ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಪೋಷಕರಿಗೆ ಚೆಕ್ ನ್ನು ಹಸ್ತಾಂತರಿಸಲಾಯಿತು. ಇತ್ತೀಚೆಗೆ ಗವಟೂರು…

Read More

ಎದೆಯ ಮೇಲೆ ಹೆತ್ತವರು ಮತ್ತು ನಟ ಸುದೀಪ್ ಹಚ್ಚೆ ಹಾಕಿಸಿಕೊಂಡು ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಯುವಕ!!!!|sudeep fan

ಎದೆಯ ಮೇಲೆ ಹೆತ್ತವರು ಮತ್ತು ನಟ ಸುದೀಪ್ ಹಚ್ಚೆ ಹಾಕಿಸಿಕೊಂಡು ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಯುವಕ!!!! ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬವನ್ನು ನಟ ಕಿಚ್ಚ ಸುದೀಪ್ ಅಭಿಮಾನಿಯೊಬ್ಬ ಆಚರಿಸಿಕೊಂಡಿದ್ದಾನೆ. ತನ್ನ ಹುಟ್ಟುಹಬ್ಬದಂದು ನೆಚ್ಚಿನ ನಟ ಹಾಗೂ ಹೆತ್ತ ತಂದೆ ತಾಯಿಗೆ ವಿಶಿಷ್ಟ ಉಡುಗೊರೆ ನೀಡಿದ್ದಾನೆ. ಶಿವಮೊಗ್ಗ ತಾಲೂಕಿನ ಕುಸುಗೂರು ಗ್ರಾಮದ ಸಾಮಾನ್ಯ ರೈತ ಕುಟುಂಬದ ಯುವಕ ಸಮರ್ಥ್ ಗೌಡ ವಿಶಿಷ್ಟ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಹೌದು! ವಿಭಿನ್ನವಾದ ವಿಶಿಷ್ಟವಾದ ನಿರ್ಮಲ ಪ್ರೀತಿ ಅಭಿಮಾನವನ್ನು ಕಂಡು ಯಾರಾದರೂ ಜೈ…

Read More

ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮದ ಬಡ ರೋಗಿಯ ಚಿಕಿತ್ಸೆಗೆ ನೆರವಾಗಿ :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಾಳೂರೂ ವಾಸಿಯಾದ ರಾಜೇಶ್ 34 ವರ್ಷ ಇವರು (GBS syndrome )ಕಾಯಿಲೆಗೆ ತುತ್ತಾಗಿದ್ದು ಇವರ ಚಿಕಿತ್ಸೆಗೆ ಸುಮಾರು 15 ಲಕ್ಷದ ಅವಶ್ಯಕತೆಯಿದ್ದು,ಕೂಲಿ ಮಾಡಿ ಬದುಕುವ ಇವರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಚಿಕಿತ್ಸೆಯ ಹಣಕ್ಕಾಗಿ ನಮ್ಮ ಮಾದ್ಯಮದ ಮೂಲಕ ದಾನಿಗಳ ಮುಂದೆ ಬಂದಿದ್ದಾರೆ. ಈ ಖಾಯಿಲೆಯಿಂದ ಬಳಲುತ್ತಿರುವ ಇವರಿಗೆ ಸುಮಾರು ಐದಾರು ತಿಂಗಳುಗಳಿಂದ ಮಂಗಳೂರಿನ ಎನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದರು ಈಗಾಗಲೇ 6 ರಿಂದ 7 ಲಕ್ಷ ಹಣ ಖರ್ಚಾಗಿದ್ದು ಹಣದ…

Read More