ಹೊಸನಗರದಲ್ಲಿ ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ

ಹೊಸನಗರದಲ್ಲಿ ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ ಹೊಸನಗರ : ಪಟ್ಟಣದಲ್ಲಿ ಇಂದು ಮುಸ್ಲಿಂ ಬಾಂಧವರು ಜಗತ್ತಿಗೆ ಮಾನವತೆಯನ್ನು ಪಸರಿಸಿದ ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಾಫಾ ರವರ ಜನ್ಮ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪ್ರಾರ್ಥನಾ ಮಂದಿರದಿಂದ ಹೊಸನಗರ ಬಸ್ ನಿಲ್ದಾಣ ವೃತ್ತದ ಮೂಲಕ ಪ್ರಮುಖ ಬೀದಿಗಳಲ್ಲಿ ಮುಸಲ್ಮಾನ ಭಾಂಧವರು ಯುವಕರ “ದಫ಼್’’ ಅಕರ್ಷಣೆಯೊಂದಿಗೆ  ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ  ಮೆರವಣಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

Read More

ಹುಂಚದಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ಮನೆ ಬೆಂಕಿಗೆ ಅಹುತಿ, ಅಘಾತಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲು

ಹುಂಚದಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ಮನೆ ಭಸ್ಮ, ಅಘಾತಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲು A sudden fire accident in Huncha village of Hosanagara taluk destroyed a house completely. The house owner was hospitalized due to shock, while locals struggled to control the fire. No casualties were reported, and the cause of the fire is under investigation. ಶಿವಮೊಗ್ಗ ಜಿಲ್ಲೆಯ ಹೊಸನಗರ…

Read More

ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿ – ಬಿದ್ದ ಕೋಳಿಯನ್ನು ಹೊತ್ತೊಯ್ದ ಜನ

ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿ – ಬಿದ್ದ ಕೋಳಿಯನ್ನು ಹೊತ್ತೊಯ್ದ ಜನ ಭದ್ರಾವತಿ: ಫಾರಂ ಕೋಳಿಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿಯಾಗಿದ್ದ ಪರಿಣಾಮ, ನೂರಾರು ಕೋಳಿಗಳು ರಸ್ತೆಯ ಬದಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆ ಹೊಳೆಹೊನ್ನೂರು ಸಮೀಪದ ಮಲ್ಲಾಪುರ ಗ್ರಾಮ ದೇವಾಲಯದ ತಿರುವಿನಲ್ಲಿ ಇಂದು ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ಲಾರಿ ತೀವ್ರವಾಗಿ ಪಲ್ಟಿಯಾದ್ದರಿಂದ ಸ್ಥಳದಲ್ಲೇ ಹಲವಾರು ಕೋಳಿಗಳು ಬಲಿ ಆಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಲಾರಿ ಆನವೇರಿ ದಿಕ್ಕಿಗೆ ಕೋಳಿಗಳನ್ನು ಹೊತ್ತೊಯ್ದು ಸಾಗುತ್ತಿತ್ತು. ಅಪಘಾತದ…

Read More

ಕಾಂಗ್ರೆಸ್ ಶಾಸಕನ ಗೆಲುವಿಗೆ ಬಿಜೆಪಿ ಪಕ್ಷದ ಕಟ್ಟಾ ಕಾರ್ಯಕರ್ತನ ಹರಕೆ

ಕಾಂಗ್ರೆಸ್ ಶಾಸಕನ ಗೆಲುವಿಗೆ ಬಿಜೆಪಿ ಕಟ್ಟಾ ಕಾರ್ಯಕರ್ತನ ಹರಕೆ ರಿಪ್ಪನ್‌ಪೇಟೆ : ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಗೆಲುವಿಗಾಗಿ ಬಿಜೆಪಿ ಪಕ್ಷದ ಕಟ್ಟಾ ಕಾರ್ಯಕರ್ತರೊಬ್ಬರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಹರಕೆ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಪಟ್ಟಣದ ಸಿದ್ಧಿವಿನಾಯಕ ದೇವಸ್ಥಾನದ ಸನ್ನಿಧಿಗೆ ಆಗಮಿಸಿ ತನ್ನ ಅಭಿಮಾನಿಯೊಂದಿಗೆ ಹರಕೆಯನ್ನು ಸಲ್ಲಿಸಿರುವ ಘಟನೆ ನಡೆದಿದೆ. ಪಟ್ಟಣದ ಬಿಜೆಪಿ ಕಟ್ಟಾ ಕಾರ್ಯಕರ್ತ ಹರೀಶ್ ಪ್ರಭು ಎಂಬುವರು ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್…

Read More

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚನೆ – ಯುವಕನ ಬಂಧನ

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚಿಸಿದ ಭೂಪ! ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸುಜೇಂದ್ರ (21) ಎಂಬಾತ ಸಿರಾ ಪಟ್ಟಣದ ವಿದ್ಯಾನಗರದ ನಿವಾಸಿ ಭರತ್‌ಕುಮಾರ್ ಎಂಬಾತನ ಜತೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಶಿಪ್ ಮಾಡಿಕೊಂಡಿದ್ದ.ನಕಲಿ ಖಾತೆ ಮೂಲಕ ಹುಡುಗಿಯಂತೆ ವರ್ತಿಸುತ್ತಿದ್ದ. ಭರತ್…

Read More

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ ರಿಪ್ಪನ್ ಪೇಟೆ : ಇಲ್ಲಿನ ನೆವಟೂರು ಗ್ರಾಮದ ಯುವಕನೊಬ್ಬ ಬಾವಿಗೆ ಬಿದ್ದು ಮೃತಪಟ್ಟಿದ್ದು ಆತ್ಮಹತ್ಯೆಯೋ ಅಥವಾ ಕಾಲುಜಾರಿ ಬಿದ್ದಿದ್ದಾನೋ ಎಂಬ ಶಂಕೆ ವ್ಯಕ್ತವಾಗಿದೆ. ನೆವಟೂರು ಗ್ರಾಮದ ಆನಂದ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮೃತ ಯುವಕನ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ , ನೆವಟೂರು ಗ್ರಾಮದ ಭರ್ಮಪ್ಪ ಎಂಬುವವರ ಪುತ್ರನಾದ ಆನಂದ್ ಇಂದು…

Read More

ಭೀಕರ ರಸ್ತೆ ಅಪಘಾತ : ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳ ಸಾವು

ಭದ್ರಾವತಿಯ ಹುಣಸೇಕಟ್ಟೆ ಜಂಕ್ಷನ್ ಬಳಿ ರಸ್ತೆ ಅಪಘಾತವಾಗಿದ್ದು  ಕುವೆಂಪು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ನಿನ್ನೆ ರಾತ್ರಿ 10-30 ರ ಸಮಯದಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಉತ್ತಮ ಚಕ್ರವರ್ತಿ, ಮನೋಜ್ ಎಂಬ ಇಬ್ಬರು ಯುವಕರು ಶಂಕರಘಟ್ಟದಿಂದ ಭದ್ರಾವತಿಗೆ ಹೋಗುವಾಗ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಉತ್ತಮ ಚಕ್ರವರ್ತಿ ಮತ್ತು ಮನೋಜ್ ಇಬ್ಬರು ಎನ್ ಆರ್ ಪುರದ ನಿವಾಸಿಗಳಾಗಿದ್ದು, ಉತ್ತಮ್ ಚಕ್ರವರ್ತಿ ಎಂಸಿಎ…

Read More

Hosanagara | ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ

ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯುವುದು ಸುಲಭವಲ್ಲ ಎಂದು ಸಂಸದ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಮಾರುತಿಪುರದ ಅಪ್ಪಟ ಬಿಜೆಪಿ ಕಾರ್ಯಕರ್ತ ಎಂ.ಪಿ. ಹೆಗಡೆಯವರ ಮನೆಯ ಆವರಣದಲ್ಲಿ ನಡೆದ ಹೊಸನಗರ ತಾಲೂಕು ಮಾರುತಿಪುರ ಬಿಜೆಪಿ ಮಹಿಳಾ ಮಹಾಶಕ್ತಿ ಕೇಂದ್ರದ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ರವರ ಪುತ್ರಿ…

Read More

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ MLA Gopalakrishna Beluru visited the families of road accident victim Archana Jain and offered condolences and financial assistance. ಸಾಗರ: ತಾಲೂಕಿನ ನೆಲ್ಲಿಬೀಡು ಸಮೀಪ ಇತ್ತೀಚೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಳೂರು ಗ್ರಾಮದ ಯುವತಿ ಅರ್ಚನಾ ಜೈನ್ ಅವರ ಕುಟುಂಬವನ್ನು ಶಾಸಕ ಬಿ. ಗೋಪಾಲಕೃಷ್ಣ ಬೆಳೂರು ಭೇಟಿ ಮಾಡಿ ಸಾಂತ್ವನ ಹೇಳಿದರು. ಮರಳು ಸಾಗಿಸುತ್ತಿದ್ದ ಟಿಪ್ಪರ್‌ವೊಂದು…

Read More

ಅಪರಿಚಿತ ವ್ಯಕ್ತಿಯನ್ನು ರಕ್ಷಿಸಲು ಚಾನೆಲ್ ಗೆ ಹಾರಿದ್ದ ರಿಪ್ಪನ್‌ಪೇಟೆ ಯುವಕನ ಮೃತದೇಹ ಪತ್ತೆ : ಮುಗಿಲು‌ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಮಂಗಳವಾರ ಬೆಳಿಗ್ಗೆ ದಾವಣಗೆರೆ ಜಿಲ್ಲೆ ಸಿದ್ದಾಪುರದ ಚಾನಲ್ ಗೆ ಬಿದ್ದು ಸಾಯುತ್ತಿದ್ದ ವೃದ್ದ ದಂಪತಿಗಳನ್ನು ಬದುಕಿಸಬೇಕು ಎಂಬ ಹಂಬಲದಲ್ಲಿ ಚಾನೆಲ್ ಗೆ ಜಿಗಿದು ಬದುಕಿಸುವ ಯತ್ನದಲ್ಲಿ ಈತನು ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆ ನೆಹರು ಬಡಾವಣೆ ನಿವಾಸಿ ಅನೀದ್ (22) ಮೃತಪಟ್ಟ ಧುರ್ಧೈವಿಯಾಗಿದ್ದಾನೆ. ಕಳೆದ 48 ಗಂಟೆಗಳಿಂದ ಅಗ್ನಿಶಾಮಕ ದಳ ದವರು ಕಾರ್ಯಾಚರಣೆ ನಡೆಸುತ್ತಿದ್ದರೂ ಯುವಕನ ಶವ ಪತ್ತೆಯಾಗಿರಲಿಲ್ಲ,ಇಂದು ಬೆಳಿಗ್ಗೆ ನೆಲ್ಲೂರು ಸಮೀಪದ ಹಿರೆಮಳಲಿ ಎಂಬ ಗ್ರಾಮದ ಬಳಿ ಯುವಕನ ಮೃತದೇಹ ಪತ್ತೆಯಾಗಿದೆ….

Read More