Political News ಕಿಮ್ಮನೆ ಕಾಲದಲ್ಲಿ ಅನುದಾನ ತಂದಿದ್ದರೇ ಕಾಮಗಾರಿ ಕಳಪೆಯೋ – ಸರಿಯೋ ಗೊತ್ತಾಗುತಿತ್ತು : ಆರಗ ಜ್ಞಾನೇಂದ್ರ
ಯಾರದ್ದೋ ಮಕ್ಕಳಿಗೆ ನಾನು ತಂದೆ ಎಂದು ಹೇಳಿಕೊಳ್ಳುವುದಿಲ್ಲ – ಮಾಜಿ ಸಚಿವರ ಹೇಳಿಕೆಗೆ ಆರಗ ಟಾಂಗ್ ತೀರ್ಥಹಳ್ಳಿ : 1983 ಚುನಾವಣೆಯಿಂದ 9 ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ. ಈಗ ಹತ್ತನೇ ಬಾರಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ. ಕಳೆದ 9 ಬಾರಿ ಚುನಾವಣೆಯಲ್ಲಿ ನಾಲ್ಕು ಬಾರಿ ಗೆದ್ದು ಐದು ಬಾರಿ ಸೋತಿದ್ದೇನೆ. ತತ್ವ ಸಿದ್ದಾಂತಕ್ಕಾಗಿ 1975 ರಿಂದ ನನ್ನನ್ನು ನಾನು ಈ ರಾಜಕೀಯದಲ್ಲಿ ತೊಡಗಿಸಿ ಕೊಂಡಿದ್ದೇನೆ. ತುರ್ತು ಪರಿಸ್ಥಿತಿಯ ಕರಾಳ ಕಾಯ್ದೆಯನ್ನ ಈ ದೇಶದ ಮೇಲೆ ಇಂದಿರಾಗಾಂಧಿ…


