Headlines

ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ನಷ್ಟ

Accidental fire destroys 1.5 acres of sugarcane crop in Kallur village, causing an estimated loss of ₹4–5 lakh to farmer Shanmukhappa. Case registered at Ripponpet police station. ರಿಪ್ಪನ್ ಪೇಟೆ: ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಗ್ರಾಮದ ಸರ್ವೆ ನಂಬರ್ 60ರಲ್ಲಿ ಕೃಷಿ ಮಾಡುತ್ತಿದ್ದ…

Read More

ಪರೀಕ್ಷೆಯಲ್ಲಿ ನಕಲು ಮಾಡಿದ್ದಕ್ಕೆ ವಿದ್ಯಾರ್ಥಿಯ ಕೈಯನ್ನು ಕಚ್ಚಿದ ಉಪನ್ಯಾಸಕ;

ಹೊಸನಗರ :  ಪರೀಕ್ಷೆಯಲ್ಲಿ ನಕಲು ಮಾಡಿದ ಎನ್ನುವ ಕಾರಣಕ್ಕೆ ವಿದ್ಯಾರ್ಥಿಯೊಬ್ಬನ ಕೈಯನ್ನು ಉಪನ್ಯಾಸಕನೊಬ್ಬರು ಕಚ್ಚಿರುವ ಘಟನೆ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ  ಕಾಲೇಜಿನಲ್ಲಿ ನಡೆದಿದೆ. ಅಂತಿಮ ಬಿಎ ಪದವಿ ಓದುತ್ತಿರುವ ಕೀರ್ತೇಶ್ ಎಂಬ ವಿದ್ಯಾರ್ಥಿ  ಇಂದು ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದಾಗ ಪರೀಕ್ಷಾ ಮೇಲ್ವಿಚಾರಕರಾದ ಅಂಜನ್ ಕುಮಾರ್ ವಿದ್ಯಾರ್ಥಿಯನ್ನು ಪ್ರಶ್ನಿಸಿದ್ದಾರೆ.ಈ ಸಂದರ್ಭದಲ್ಲಿ ವಿದ್ಯಾರ್ಥಿ ಬಳಿ ಇದ್ದ ಮೊಬೈಲ್ ನ್ನು ಕಿತ್ತುಕೊಳ್ಳಲು ಅಂಜನ್ ಕುಮಾರ್ ಪ್ರಯತ್ನಿಸಿದ್ದಾರೆ.ಈ ಸಂದರ್ಭದಲ್ಲಿ ವಿದ್ಯಾರ್ಥಿ ಕೀರ್ತೆಶ್ ಪರೀಕ್ಷಾ ಮೇಲ್ವಿಚಾರಕ  ಅಂಜನ್ ಕುಮಾರ್ ರವರಿಗೆ ಉಡಾಫೆ…

Read More

ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯರ ಸೋದರನ ಪುತ್ರ ಶವವಾಗಿ ಪತ್ತೆ :|Honnali

ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆಯಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿಯ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಚಂದ್ರಶೇಖರ್ ಕಾರು ಪತ್ತೆಯಾಗಿದ್ದು, ಕಾರಿನ ಹಿಂಬದಿ ಸೀಟಿನಲ್ಲಿ ಚಂದ್ರಶೇಖರ್ ಶವ ಕೂಡ ಪತ್ತೆಯಾಗಿದೆ. ಭದ್ರಾ ಮೇಲ್ದಂಡೆ ಕಾಲುವೆಗೆ ಕಾರು ಬಿದ್ದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಲುವೆಯಲ್ಲಿ ಶೋಧ ಮಾಡಿದಾಗ ಬಿಳಿ ಬಣ್ಣದ ಕ್ರೇಟಾ ಕಾರು ಪತ್ತೆಯಾಗಿದೆ. ಶೋಧ ಕಾರ್ಯಾಚರಣೆ ವೇಳೆ ಶಾಸಕ ರೇಣುಕಾಚಾರ್ಯ, ಪೊಲೀಸರು…

Read More

PU RESULT 2024 | ಹೊಸನಗರ ಹೋಲಿ ರಿಡೀಮರ್ ಕಾಲೇಜಿಗೆ ಶೇ.100 ಫಲಿತಾಂಶ

PU RESULT 2024 | ಹೊಸನಗರ ಹೋಲಿ ರಿಡೀಮರ್ ಕಾಲೇಜಿಗೆ ಶೇ.100 ಫಲಿತಾಂಶ   ಹೊಸನಗರ : ಪಟ್ಟಣದ ಹೋಲಿ ರಿಡೀಮರ್ ಪದವಿ ಪೂರ್ವ ಕಾಲೇಜು ಇಂದು ಪ್ರಕಟಗೊಂಡ ದ್ವಿತೀಯ ಪಿಯು ಫಲಿತಾಂಶದಲ್ಲಿ ಶೇ. 100 ಫಲಿತಾಂಶದ ಸಾಧನೆ ಮಾಡಿ ಪಟ್ಟಣದ ಶೈಕ್ಷಣಿಕ ಪ್ರಗತಿಗೆ ಮತ್ತೊಂದು ಗರಿ ಮೂಡಿಸಿದೆ. ವಿಜ್ಞಾನ ವಿಭಾಗದಲ್ಲಿ 36 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 28 ವಿದ್ಯಾರ್ಥಿಗಳು, ಹಾಗೂ ಕಲಾ ವಿಭಾಗದಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು ಎಲ್ಲರೂ ಉತ್ತಮವಾಗಿ ಪರೀಕ್ಷೆ ಎದುರಿಸಿ ಶಾಲೆಗೆ…

Read More

RIPPONPETE | ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವು

RIPPONPETE | ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಗವಟೂರು ಗ್ರಾಮದಲ್ಲಿ ನಡೆದಿದೆ. ಗವಟೂರು ಗ್ರಾಮದ ಹಳೂರು ನಿವಾಸಿ ನಾಗೇಶ್ (35) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶುಕ್ರವಾರ ಬೆಳಗಿನಜಾವ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಆದರೆ ಅಷ್ಟರಲ್ಲಾಗಲೇ ನಾಗೇಶ್ ಮೃತಪಟ್ಟಿದ್ದಾರೆ. ಮೃತರು ಪತ್ನಿ , ಒರ್ವ ಪುತ್ರ , ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ…

Read More

ಹೊಸನಗರ ತಾಲೂಕ್ ನೂತನ ತಹಶೀಲ್ದಾರ್ ಆಗಿ ಭರತ್ ರಾಜ್ ನೇಮಕ

ಹೊಸನಗರ ತಾಲೂಕ್ ನೂತನ ತಹಶೀಲ್ದಾರ್ ಆಗಿ ಭರತ್ ರಾಜ್ ನೇಮಕ ಹೊಸನಗರ: ಹೊಸನಗರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಭರತ್ ರಾಜ್ ಅವರನ್ನು ನೇಮಕ ಮಾಡಲಾಗಿದೆ. ಹಾಲಿ ಪ್ರಭಾರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರನ್ನು ಸಾಗರ ತಾಲೂಕು ತಹಶೀಲ್ದಾರ್ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಭರತ್ ರಾಜ್ ಅವರು ಪೂರ್ವದಲ್ಲಿ ಗದಗ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಉತ್ತಮ ಆಡಳಿತ ಕೌಶಲ್ಯ ಮತ್ತು ಕಾರ್ಯನಿಷ್ಠೆಗಾಗಿ ಪರಿಚಿತರಾದ ಅವರು, ಇದೀಗ ಹೊಸನಗರ ತಾಲೂಕಿನಲ್ಲಿ ತಮ್ಮ…

Read More

ಜೀವಾವಧಿ ಶಿಕ್ಷೆಗೊಳಗಾಗಿ ಶಿವಮೊಗ್ಗ ಜೈಲಿನಲ್ಲಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು

ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು ಶಿವಮೊಗ್ಗ: Shivamogga ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಹೊಸನಗರ ತಾಲ್ಲೂಕಿನ ಗರ್ತಿಕೆರೆ–ಅಮೃತ ಗ್ರಾಮದ ನಿವಾಸಿ ಕೃಷ್ಣ (44) ಮೃತರಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ತಪ್ಪು ಸಾಬೀತಾಗಿದ್ದ ಕಾರಣ, ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕೃಷ್ಣನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಮಧುಮೇಹದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಡಿಸೆಂಬರ್ 5ರಂದು ಸಂಜೆ ಆರೋಗ್ಯ…

Read More

EXIT POLL | ರಾಜ್ಯದಲ್ಲಿ ಅತಂತ್ರ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದ ನಾಲ್ಕು ಸಮೀಕ್ಷೆಗಳು – ಐದು ಸಮೀಕ್ಷೆಗಳಲ್ಲಿ ಯಾವ ಪಾರ್ಟಿಗೆ ಎಷ್ಟು ಸ್ಥಾನ??? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಕರ್ನಾಟಕ ಅತಂತ್ರ ಅಸೆಂಬ್ಲಿಯತ್ತ ಸಾಗುತ್ತಿದೆ ಎಂದು ಐದು ಎಕ್ಸಿಟ್ ಪೋಲ್‌ಗಳಲ್ಲಿ 4 ಭವಿಷ್ಯ ನುಡಿದಿವೆ ಮತ್ತು ಅವುಗಳಲ್ಲಿ ಬಹುಪಾಲು ಕಾಂಗ್ರೆಸ್‌ಗೆ ಸ್ವಲ್ಪಮಟ್ಟಿನ ಲಾಭವಿರುವ ಕುರಿತು ಭವಿಷ್ಯ ನುಡಿದಿವೆ. ಎಚ್‌ಡಿ ಕುಮಾರಸ್ವಾಮಿ ಅವರ ಜನತಾ ದಳ ಸೆಕ್ಯುಲರ್ ಕಿಂಗ್‌ಮೇಕರ್ ಆಗುವ ಸಾಧ್ಯತೆಯಿದೆ ಎಂದು ಹೇಳಿವೆ. 224 ಸ್ಥಾನಗಳ ವಿಧಾನಸಭೆಯಲ್ಲಿ ಬಹುಮತಕ್ಕೆ 113 ಸ್ಥಾನಗಳನ್ನು ಪಟೆಯಬೇಕಿದೆ.ಕೇವಲ ಒಂದು ಎಕ್ಸಿಟ್ ಪೋಲ್ – ಝೀ ನ್ಯೂಸ್ ಮ್ಯಾಟ್ರಿಜ್ ಏಜೆನ್ಸಿ – ಕಾಂಗ್ರೆಸ್‌ಗೆ ಗರಿಷ್ಠ ಮಿತಿ 118 ಎಂದು ಭವಿಷ್ಯ ನುಡಿದಿದೆ. ಇನ್ನೆರಡು…

Read More

ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ನಾಯಕ್

ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ಶಿವಮೊಗ್ಗ : ಮಹಿಳೆಯರು, ಮಕ್ಕಳು ಮತ್ತು ಹಿಂದುಳಿದ ವರ್ಗಗಳಿಗೆ ಸರ್ಕಾರ ಸಾಕಷ್ಟು ಕಾನೂನುಗಳನ್ನು ರೂಪಿಸಿದ್ದು ಈ ಕಾನೂನುಗಳ ಸದುಪಯೋಗ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ತಿಳಿಸಿದರು. ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…

Read More

ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ನಡುವೆ ಕಿರಿಕ್ : ಚಾಕು ಇರಿತಕೊಳಗಾದ ಓರ್ವ ಆಸ್ಪತ್ರೆಗೆ ದಾಖಲು

ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ನಡುವೆ ಕಿರಿಕ್ : ಚಾಕು ಇರಿತಕೊಳಗಾದ ಓರ್ವ ಆಸ್ಪತ್ರೆಗೆ ದಾಖಲು ಶಿವಮೊಗ್ಗ: ಮದ್ಯ ಸೇವನೆ ವೇಳೆ ಪ್ರಸ್ತಾಪವಾದ ವಿಷಯದಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ  ಇರಿದು ಗಾಯಗೊಳಿಸಿರುವ ಘಟನೆ ನಗರದಲ್ಲಿ ಸಂಭವಿಸಿದೆ. ಜ.೧೩ ರಂದು ಈ ಬಗ್ಗೆ  ಕಿರಣ್ ಎಂಬುವರು ವಿನೋಬನಗರ ಪೊಲೀಸ್  ಠಾಣೆಯಲ್ಲಿ   ಆನಂದ್, ನಿತಿನ್, ಮೋಹನ್, ಮಾಲತೇಶ,, ರಾಕೇಶ್ ಅಡ್ಡು ಎಂಬುವರ ವಿರುದ್ಧ ದೂರು ದಾಖಲಿಸಿದ್ದಾರೆ. ಕಿರಣ್ ಎಂಬುವರ ಸ್ನೇಹಿತನಾದ ಸದಾನಂದ ಇವರಿಗೆ ಆನಂದ ಬಿನ್ ಜಯರಾಮ, ನಿತಿನ್ ಬಿನ್ ನಾಗರಾಜ,…

Read More
Exit mobile version