Headlines

ರಿಪ್ಪನ್ ಪೇಟೆ : ತೆರೆದ ಬಾವಿಗೆ ಕಾಲು ಜಾರಿ ಬಿದ್ದು ಯುವಕ ಸಾವು : ಅಮಾಯಕ ಯುವಕನ ಸಾವಿಗೆ ಮನೆಯ ಮಾಲೀಕನ ನಿರ್ಲಕ್ಷ್ಯವೇ ಕಾರಣವಾಯಿತಾ ?????

ರಿಪ್ಪನ್ ಪೇಟೆ : ಮನೆಯ ಹಿಂಬದಿ ಇರುವ ತೆರೆದ ಬಾವಿಗೆ ಸೋಮವಾರ ರಾತ್ರಿ  ಕಾಲು ಜಾರಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.  ರಿಪ್ಪನ್ ಪೇಟೆಯ ವಿನಾಯಕ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಆಂಜನೇಯ (ಅಂಜಿ) (25) ಮನೆಯ ಹಿಂಬದಿಯಲ್ಲಿ ತೆರಳುವಾಗ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 10.30 ರ ವೇಳೆ ಮನೆಯ ಕಾಂಪೌಂಡಿನ ಒಳಗಡೆ ಇದ್ದ ತೆರೆದ ಬಾವಿಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಈ ತೆರೆದ ಬಾವಿಗೆ ಬಿದ್ದ ಪರಿಣಾಮ ತಲೆಗೆ ಭೀಕರ ಪೆಟ್ಟಾಗಿದ್ದು…

Read More

ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಲೈಂಗಿಕ ಕಿರುಕುಳ – 19 ವರ್ಷದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಪೋಕ್ಸೋ ಕೇಸ್​​ನಲ್ಲಿ ಆರೋಪಿಯೊಬ್ಬನಿಗೆ ಶಿವಮೊಗ್ಗ ಕೋರ್ಟ್ 20 ವರ್ಷ ಶಿಕ್ಷೆ ವಿಧಿಸಿದೆ. 2022 ನೇ ಸಾಲಿನಲ್ಲಿ ಭದ್ರಾವತಿ ನಗರದಲ್ಲಿ ನಡೆದ ಘಟನೆ ಇದು. ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿರುವಂತೆ 19 ವರ್ಷದ ಯುವಕನೊಬ್ಬ, 15 ವರ್ಷದ ಬಾಲಕಿಗೆ ಮದುವೆಯಾಗ್ತೀನಿ ಎಂದು ಪುಸಲಾಯಿಸಿದ್ದ. ಅಷ್ಟೆಅಲ್ಲದೆ ಆಕೆಗೆ ಲೈಂಗಿಕ ಕಿರುಕುಳ  ನೀಡಿದ್ದ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು. ಈ ಸಂಬಂಧ ಬಾಲಕಿ ತಂದೆ ದೂರು ಕೊಟ್ಟಿದ್ದರು.  ಘಟನೆಯ ಬಗ್ಗೆ ದೂರು ಪಡೆದಿದ್ದ ಭದ್ರಾವತಿ ನ್ಯೂಟೌನ್​ ಪೊಲೀಸ್​ ಸ್ಟೇಷನ್​ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ…

Read More

ದೇಶಾದ್ಯಂತ ಐದು ವರ್ಷ PFI ಮತ್ತು 8 ಅಂಗಸಂಸ್ಥೆಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ :

ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್‌ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ. ಕಾನೂನು ಬಾಹಿರ ಸಂಘಟನೆ ಎಂದು PFI(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳು ಅಥವಾ ರಂಗಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಬ್ಯಾನ್ ಮಾಡಲಾಗಿದೆ ಎಂದು ಸರ್ಕಾರ ಘೋಷಿಸಿದೆ. ಇತ್ತೀಚೆಗಷ್ಟೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ಮಾಡಿದ್ದ ಎನ್‌ಐಎ…

Read More

ಆನಂದಪುರದ ಕಣ್ಣೂರು ಸಮೀಪ ರಸ್ತೆ ಅಪಘಾತ : ಓರ್ವ ಸ್ಥಳದಲ್ಲೇ ಸಾವು,ಚಾಲಕನ ಸ್ಥಿತಿ ಚಿಂತಾಜನಕ :

ಸಾಗರ : ಇಲ್ಲಿನ ಆನಂದಪುರ ಸಮೀಪದ ಕಣ್ಣೂರು ಬಳಿ ಲಾರಿ ಹಾಗೂ ಅಶೋಕ್ ಲೈಲಾಂಡ್ ಮಿನಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಅಶೋಕ್ ಲೈಲಾಂಡ್ ಮಿನಿ ವಾಹನದಲ್ಲಿ ಚಾಲಕನ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಈ ವಾಹನದ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ.  ಮೃತನು ಶಿರಾಳಕೊಪ್ಪ ಮೂಲದವನು ಎಂದು ತಿಳಿದು ಬಂದಿದೆ. ಲಾರಿ ಹೊಸನಗರದಿಂದ ಶಿಕಾರಿಪುರ ಹೋಗುತ್ತಿತ್ತು,ಅಶೋಕ್ ಲೈಲಾಂಡ್ ಮಿನಿವಾಹನ ಶುಂಠಿ ತುಂಬಿಕೊಂಡು ಕುಂದಾಪುರ ಹೊಗುತ್ತಿದ್ದವು. ಅಪಘಾತದ ಸ್ಥಳದಲ್ಲಿ ಅರ್ಧ ಗಂಟೆಗೂ ಹೆಚ್ಚು ಟ್ರಾಫಿಕ್ ಜಾಮ್…

Read More

RIPPONPETE | ತಳಲೆಯಲ್ಲಿ ನಾಳೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಸಾಧಕರಿಗೆ ಸನ್ಮಾನ

A third-year rural-level floodlight volleyball tournament is being organized today (Jan 3) at Thalale village near Ripponpete by the Sri Durga Parameshwari Volleyball Club. As part of the event, achievers from various fields, including retired teachers, award recipients, and national-level athletes, will be felicitated. Attractive prizes have been announced, and the organizers have invited players…

Read More

ರಿಪ್ಪನ್‌ಪೇಟೆ : ಕುಸಿದು ಬಿದ್ದು ವ್ಯಕ್ತಿ ಸಾವು – ವಿದ್ಯುತ್ ಸಂಪರ್ಕವಿಲ್ಲದ ಶವಗಾರ,ನಾಗರೀಕರ ಆಕ್ರೋಶ|Rpet

ಕುಸಿದು ಬಿದ್ದು ವ್ಯಕ್ತಿ ಸಾವು ರಿಪ್ಪನ್ ಪೇಟೆ: ಇಲ್ಲಿ ಪುರಮಠ ವಾಸಿ ಕೃಷಿಕ ಬಿ. ಕೆ. ಲೋಕಪ್ಪ  (68) ಅವರು ಸೋಮವಾರ ಮೂರು ವರ್ಷದ  ಮೊಮ್ಮಗನೊಂದಿಗೆ  ಜಮೀನಿಗೆ   ತೆರಳಿದವರು ಅಲ್ಲಿಯೇ ಮೃತಪಟ್ಟಿದ್ದಾರೆ.  ಸರ್ವೆ ನಂಬರ್ 135 ರ ಹಕ್ಕಲಿನಲ್ಲಿ ಬಿಟ್ಟಿದ್ದ ಕವಳಿ ಹಣ್ಣು ಗಳನ್ನು  ಮೊಮ್ಮಗನಿಗೆ ಕಿತ್ತು ಕೊಟ್ಟು ಮನೆಗೆ ಕಳಿಸಿದ್ದರು.ಮಧ್ಯಾಹ್ನ 12:00 ಆದರೂ ಮನೆಗೆ ಹಿಂದಿರುಗದ ಇವರನ್ನು ಕುಟುಂಬಸ್ಥರು ಹುಡುಕಲು ಹೋದಾಗ ಹಕ್ಕಲಿನಲ್ಲಿ ಲೋಕಪ್ಪರವರ ಮೃತ ದೇಹ  ಪತ್ತೆಯಾಗಿದೆ.  ಹೃದಯ ಘಾತದಿಂದ ಕುಸಿದು ಬಿತ್ತು ಸಾವನಪ್ಪಿರಬಹುದು…

Read More

ಅಡಿಕೆ ಕಳ್ಳತನಗೈದಿದ್ದ ದಂಪತಿಗಳ ಬಂಧನ

ಅಡಿಕೆ ಕಳ್ಳತನಗೈದಿದ್ದ ದಂಪತಿಗಳ ಬಂಧನ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ ಶಿವಮೊಗ್ಗದ ಲಕ್ಕಿನಕೊಪ್ಪದ ದಂಪತಿ ಅರೆಸ್ಟ್‌ ಆಗಿದ್ದಾರೆ. ನರಸಿಂಹರಾಜಪುರ ತಾಲ್ಲೂಕಿನಲ್ಲಿ ನಡೆದ ಅಡಕೆ ಕಳ್ಳತನ ಪ್ರಕರಣ ಸಂಬಂದ ಪೊಲೀಸರು ತನಿಖೆ ನಡೆಸಿ ಶಿವಮೊಗ್ಗದ ಲಕ್ಕಿನಕೊಪ್ಪ ನಿವಾಸಿ ಸಾದಿಕ್‌ ಹಾಗೂ ಸಲ್ಮಾ ಎಂಬವರನ್ನ ಬಂಧಿಸಿದ್ದಾರೆ. ಎನ್‌ಆರ್‌ಪುರದ ಮುತ್ತಿನಕೊಪ್ಪದಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣದ ಸಂಬಂಧ ತನಿಖೆ ಕೈಗೊಂಡಿದ್ದ ಪೊಲೀಸರು ಸಂಶಯದ ಮೇರೆಗೆ ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇತರೆಡೆಯಲ್ಲಿ ಕಳ್ಳತನ ನಡೆಸಿರುವ ಬಗ್ಗೆ ಗೊತ್ತಾಗಿದೆ….

Read More

ರಿಪ್ಪನ್ ಪೇಟೆ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಆಚರಣೆ

ರಿಪ್ಪನ್ ಪೇಟೆ. ಜು.21: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಸರಕಾರದ ಹೊಸ ಮಾರ್ಗಸೂಚಿಯಂತೆ ರಿಪ್ಪನ್ ಪೇಟೆ ಹಾಗೂ ಕೆಂಚನಾಲ,ಗರ್ತಿಕೆರೆ,ಎಣ್ಣೆನೊಡ್ಲು,ಗಾಳಿಬೈಲು ಮಸೀದಿಗಳಲ್ಲಿ ಬಕ್ರೀದ್ ಹಬ್ಬ ಆಚರಿಸಲಾಯಿತು. ಆಯಾ ಮಸೀದಿಗಳಲ್ಲಿ ಸೇರುವ ಜನರ ಸಾಮಥ್ರ್ಯಕ್ಕೆ ಅನುಗುಣವಾಗಿ ಶೇ.50ನ್ನು ಮೀರದಂತೆ ಹಂತ ಹಂತವಾಗಿ ಸಾಮೂಹಿಕ ನಮಾಜ್ ನೆರವೇರಿತು. ಮುಸ್ಲಿಂ ಭಾಂಧವರು ಜಗತ್ತಿನಲ್ಲಿ ವ್ಯಾಪಿಸಿರುವ ಕೊರೊನಾ ಮಹಮಾರಿ ಶೀಘ್ರ ರೋಗಮುಕ್ತವಾಗಬೇಕು,ಜಗತ್ತಿನಲ್ಲೆಡೆ ಶಾಂತಿ ಪಸರಿಸಬೇಕು ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಬೇಕು ಎಂದು ವಿಶೇಷ ಪ್ರಾರ್ಥನೆ…

Read More

ಸ್ಕೂಟಿ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು|accident

ಕಾರು ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತರಿಕೆರೆ ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಸಂದೀಪಿನಿ ಶಾಲೆಯ ಬಳಿ ನಡೆದಿದೆ. ಡಿಕ್ಕಿಯ ತೀವ್ರತೆಗೆ ಸ್ಕೂಟಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಮೃತರನ್ನು ತರೀಕೆರೆ ಪಟ್ಟಣದ ಬಿಲಾಲ್ (26) ಮತ್ತು ಅಜೀಮ್ (24) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಇಬ್ಬರು ಯುವಕರು ಬುಧವಾರ ಬೆಳಗ್ಗೆ ಪಟ್ಟಣದಿಂದ ಸಂದೀಪಿನಿ ಶಾಲೆಯತ್ತ ಸ್ಕೂಟಿಯಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ…

Read More

ಭಾರಿ ಗಾಳಿ–ಮಳೆ ಅಬ್ಬರ: ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹತ್ತಾರು ಮರಗಳು ನೆಲಕ್ಕುರುಳಿ ಅಪಾರ ಹಾನಿ

ಭಾರಿ ಗಾಳಿ–ಮಳೆ ಅಬ್ಬರ: ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹತ್ತಾರು ಮರಗಳು ನೆಲಕ್ಕುರುಳಿ ಅಪಾರ ಹಾನಿ Heavy rain and strong winds uprooted over 60 electricity poles and several trees in Ripponpet region, disrupting power supply to many villages. MESCOM teams are restoring electricity. ರಿಪ್ಪನ್‌ಪೇಟೆ, ಜುಲೈ 6: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಗಾಳಿ–ಮಳೆಯ ಪರಿಣಾಮ ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ…

Read More