ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸಾವು

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. A woman has died in a head-on collision between two bikes. ಸಾಗರ ತಾಲೂಕಿನ ಆನಂದಪುರ ಸಮೀಪದ ಬೊಮ್ಮತ್ತಿ ಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.  ಅಬಸೆಯಿಂದ ಸಾಗರಕ್ಕೆ ತೆರಳುತ್ತಿದ್ದ ಬೈಕಿಗೂ ಹಾಗೂ ಸಾಗರದಿಂದ ಬೆಳ0ದೂರು ಕಡೆ…

Read More

ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ |Crime news

ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ |Crime news ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು 6 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿ ನಡೆದಿದೆ. ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ್ (52) ಆತ್ಮಹತ್ಯೆ ಮಾಡಿಕೊಂಡವರು. ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ 187 ಕೋಟಿ ಹಗರಣಕ್ಕೆ ಬೇಸತ್ತು, ತನ್ನ ಸಾವಿಗೆ ಅಧಿಕಾರಿಗಳೇ ಕಾರಣ ಎಂದು ಕೆಲ ಅಧಿಕಾರಿಗಳ ಹೆಸರು ಬರೆದಿಟ್ಟು ಮನೆಯಲ್ಲಿ ನೇಣಿಗೆ…

Read More

ರಿಪ್ಪನ್‌ಪೇಟೆ ಸಮೀಪದ ಗಾಳಿಬೈಲು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ – ಚಿರತೆ ಹಿಡಿಯಲು ಅರಣ್ಯ ಅಧಿಕಾರಿಗಳಿಂದ ಬೋನ್ ಫಿಕ್ಸ್|leopard

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿಬೈಲು ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಚಿರತೆ ಪ್ರತಿಕ್ಷವಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದರು. ಚಿರತೆ ಪ್ರತ್ಯಕ್ಷ ಸುದ್ದಿ ತಿಳಿದ ಅರಸಾಳು ವಲಯ ಅರಣ್ಯ ಅಧಿಕಾರಿಗಳು ಇಂದು ಸ್ಥಳ ಪರಿಶೀಲನೆ ನಡೆಸಿ ಚಿರತೆ ಹಿಡಿಯಲು ಗಾಳಿಬೈಲಿನಲ್ಲಿ ಬೋನ್ ಫಿಕ್ಸ್ ಮಾಡಿದ್ದಾರೆ.  ರಿಪ್ಪನ್ ಪೇಟೆ ಸುತ್ತಮುತ್ತ ಗ್ರಾಮಗಳಲ್ಲಿ ಚಿರತೆಗಳು ಪ್ರತ್ಯಕ್ಷವಾಗುತ್ತಿವೆ :  ಕಳೆದ ನಾಲ್ಕು ದಿನಗಳ ಹಿಂದೆ ರಿಪ್ಪನ್ ಪೇಟೆ- ತೀರ್ಥಹಳ್ಳಿ ರಾಜಹೆದ್ದಾರಿ ಸಮೀಪದ ಮಳವಳ್ಳಿ…

Read More

Ripponpete | ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಶಾಲೆಗಳು : ಶಾಸಕ ಗೋಪಾಲ ಕೃಷ್ಣ ಬೇಳೂರು

ರಿಪ್ಪನ್ ಪೇಟೆ ಸರಕಾರಿ ಶಾಲೆಯ ವಾರ್ಷಿಕೋತ್ಸವ  ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಶಾಲೆಗಳು : ಶಾಸಕ ಗೋಪಾಲ ಕೃಷ್ಣ ಬೇಳೂರು    ರಿಪ್ಪನ್ ಪೇಟೆ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ  ಆದರೂ  ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸಿದ್ಧಿವಿನಾಯಕ ಸ್ವಾಮಿ…

Read More

ತೀರ್ಥಹಳ್ಳಿಯಲ್ಲಿ ಐಷಾರಾಮಿ ಕಾರುಗಳಲ್ಲಿ ದನಗಳ ಸಾಗಾಟ !?ವೀಡಿಯೋ ವೈರಲ್ | Crime News

ತೀರ್ಥಹಳ್ಳಿಯಲ್ಲಿ ಐಷಾರಾಮಿ ಕಾರುಗಳಲ್ಲಿ ದನಗಳ ಸಾಗಾಟ !? ತೀರ್ಥಹಳ್ಳಿ : ಐಷಾರಾಮಿ ಕಾರುಗಳಲ್ಲಿ ದನಗಳನ್ನು ಸಾಗಾಟ ಮಾಡುತ್ತಿದ್ದಾರೆ ಎಂಬುದಾಗಿ ಕಳೆದ 4 ದಿನಗಳಿಂದ ಪಟ್ಟಣದಲ್ಲಿ ಚರ್ಚೆ ಆಗುತ್ತಿದ್ದು ಅದಕ್ಕೆ ಪುಷ್ಟಿ ನೀಡುವಂತೆ ಇಂದು ವಿಡಿಯೋವೊಂದು ವೈರಲ್ ಆಗಿದೆ. ಸೀಬಿನಕೆರೆಯ ನ್ಯಾಯಾಲಯದ ಮುಂಭಾಗ ಮಧ್ಯರಾತ್ರಿ ಹೈಟೆಕ್ ಕಾರ್ ನಲ್ಲಿ ದನಗಳನ್ನು ಸಾಗಣೆ ಮಾಡಲಾಗಿದೆ. ಪಟ್ಟಣದಲ್ಲಿ ಬೀಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ಇದನ್ನೇ ಪ್ಲಸ್ ಮಾಡಿಕೊಂಡ ದನ ಸಾಗಾಣಿಕೆಕಾರರು ಕಾರುಗಳಲ್ಲಿ ಹಾಗೂ ಪಿಕಪ್ ಇತರೆ ವಾಹನಗಳಲ್ಲಿ ದನ ಸಾಗಣೆ ಮಾಡುವ…

Read More

ಕೇರಳ ಸಚಿವ ಸಂಪುಟಕ್ಕೆ ಸಾಗರದ ಅಳಿಯ ಪಿ.ಸಿ. ವಿಷ್ಣುನಾಥ್ ಸೇರ್ಪಡೆ

ಕೇರಳ ಸಚಿವ ಸಂಪುಟಕ್ಕೆ ಸಾಗರದ ಅಳಿಯ ಪಿ.ಸಿ. ವಿಷ್ಣುನಾಥ್ ಸೇರ್ಪಡೆ The induction of Kerala Congress Cabinet Minister P.C. Vishnunadh brings joy to Tumari in Sagar taluk, as he is married to local Kannada poet Ha.Ma. Kanaka. ​ಶಿವಮೊಗ್ಗ: ವಿ.ಡಿ. ಸತೀಶನ್ ನೇತೃತ್ವದ ನೂತನ ಕೇರಳ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಪಿ.ಸಿ. ವಿಷ್ಣುನಾಥ್ ಅವರಿಗೆ ಸ್ಥಾನ ಒಲಿದಿರುವುದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ…

Read More

ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು|airport

ಶಿವಮೊಗ್ಗ : ಇಂದು ಅದ್ಧೂರಿಯಾಗಿ ನಡೆದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸೊರಬ ತಾಲೂಕಿನ ಚಿಮ್ಮನೂರು ಗ್ರಾಮದ ಮಲ್ಲಿಕಾರ್ಜುನಪ್ಪ (50) ಎಂಬವರೇ ಮೃತಪಟ್ಟವರು. ಸೊರಬದ ಕಡೆಯಿಂದ ಭಾರಿ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಇತರರು ಕಾರ್ಯಕ್ರಮಕ್ಕೆ ಬಂದಿದ್ದರು. ಮಲ್ಲಿಕಾರ್ಜುನ ಅವರು ಬೆಳಗ್ಗೆ ಗ್ರಾಮಸ್ಥರೊಂದಿಗೆ ಬಸ್ಸಿನಲ್ಲಿ ಬಂದಿದ್ದರು. ಕಾರ್ಯಕ್ರಮ ಮುಗಿಸಿ ವಾಪಸಾಗುವಾಗ ಸೋಗಾನೆ ಗ್ರಾಮದ ಕೆಇಬಿ ಕಚೇರಿ ಹತ್ತಿರ ಮಲ್ಲಿಕಾರ್ಜುನ ಅವರು ಅಸ್ವಸ್ಥರಾದರು. ಬಾಯಾರಿಕೆಯಿಂದ ನೀರು ಕೇಳಿದ್ದ ಮಲ್ಲಿಕಾರ್ಜುನ ಅವರು…

Read More

ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು

ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು ತೀರ್ಥಹಳ್ಳಿ: ರಾಮಕೃಷ್ಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಪಾಲ್ ಮಜರೆ ಗ್ರಾಮದಲ್ಲಿ ಶುಕ್ರವಾರ ನಡೆದ ಅಪಘಾತದಲ್ಲಿ 15 ವರ್ಷದ ಗಂಡು ಕಾಡುಕೋಣ ಮೃತಪಟ್ಟಿದೆ. ತೀರ್ಥಹಳ್ಳಿ- ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನವೊಂದು ರಸ್ತೆ ದಾಟುತ್ತಿದ್ದ ಕಾಡುಕೋಣಕ್ಕೆ ಡಿಕ್ಕಿ ಹೊಡೆದಿತ್ತು. ತಲೆ, ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ. ಪ್ರತ್ಯಕ್ಷದರ್ಶಿ ಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕಾಡುಕೋಣಕ್ಕೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಮೇಗರವಳ್ಳಿ ವಲಯಾರಣ್ಯಾಧಿಕಾರಿ ಕಚೇರಿಗೆ ಸ್ಥಳಾಂತರಿಸಿದ್ದರು….

Read More

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕಾಲೇಜಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದಂತ ಆರೋಪದಡಿ ವ್ಯಕ್ತಿಯೊಬ್ಬನನ್ನು ದೂರು ದಾಖಲಾದ ಒಂದೇ ದಿನದಲ್ಲಿ ಬಂಧಿಸಿ, ಜೈಲಿಗಟ್ಟಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆ ವ್ಯಾಪ್ತಿಯಲ್ಲಿನ ಕಾಲೇಜೊಂದರ ಒಳಗೆ ಅಕ್ರಮವಾಗಿ ಆರೋಪಿ ಕುಮಾರ್ ಬಿನ್ ಶಿವಾನಂದಪ್ಪ ಎಂಬುವರು ಪ್ರವೇಶಿಸಿದ್ದರು.ಇಂತಹ ಆರೋಪಿಯು ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು. ಈ ಹಿನ್ನಲೆಯಲ್ಲಿ ಸಾಗರ ಪೇಟೆ ಠಾಣೆಯಲ್ಲಿ ಕಲಂ 75(2), 78(1), 296, 329(4)…

Read More

ಕೆಲಸಕ್ಕೆ ಹೋಗುವಂತೆ ತಂದೆ ಬುದ್ದಿವಾದ; ಬೇಸತ್ತು ಕೆರೆಗೆ ಹಾರಿ ಯುವಕ ಸಾವು

A 19-year-old youth from Sakleshpur allegedly died by sui *cide after jumping into Purale Lake near Shivamogga. The body was found floating in the lake three days after the incident, and police have launched an investigation. ಶಿವಮೊಗ್ಗ: ಹಾಸನ ಜಿಲ್ಲೆಯ ಸಕಲೇಶಪುರ ಮೂಲದ 19 ವರ್ಷದ ಯುವಕನೊಬ್ಬ ಶಿವಮೊಗ್ಗ ನಗರದ ಹೊರವಲಯದ ಪುರಲೆ ಕೆರೆಗೆ ಹಾರಿ ಆತ್ಮ*ಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ….

Read More