Headlines

ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು|wild life

ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದ ವನ್ಯಜೀವಿ ವಲಯದಲ್ಲಿ ಕೋಟ್ಯಾಂತರ ರೂ ಬೆಲೆಬಾಳು ಮರಗಳು ಸದ್ದಿಲ್ಲದೇ ಮರಗಳ್ಳರ ಪಾಲಾಗುತಿದ್ದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಝಣ ಝಣ ಕಾಂಚಾನಕ್ಕೆ ಮರುಳಾಗಿ ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಿರಿಗೆರೆ ಅರಣ್ಯ ವಲಯದ ಹಾರೋಹಿತ್ತಲು ಗ್ರಾಮದ ಸರ್ಕಾರಿ ಶಾಲೆಯ ಹಿಂಭಾಗದಲ್ಲಿರುವ ನೂರಾರು ಎಕರೆ ವನ್ಯಜೀವಿ ಅಭಯಾರಣ್ಯದಲಿ ರಸ್ತೆ ಬದಿಯಲ್ಲಿನ ಮರಗಳು…

Read More

ಹುಂಚ ಕಲ್ಲು ಕ್ವಾರೆಯಲ್ಲಿ ಜಾರ್ಖಂಡ್ ಮೂಲದ ವ್ಯಕ್ತಿಯ ನಿಗೂಡ ಸಾವು – ಪೊಲೀಸ್ ತನಿಖೆ ಚುರುಕು

ಹುಂಚ ಕಲ್ಲು ಕ್ವಾರೆಯಲ್ಲಿ ಜಾರ್ಖಂಡ್ ಮೂಲದ ವ್ಯಕ್ತಿಯ ನಿಗೂಡ ಸಾವು – ಪೊಲೀಸ್ ತನಿಖೆ ಚುರುಕು ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ನಿಗೂಡವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಂಡಲಗದ್ದೆ ಗ್ರಾಮದಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಉದಯ್ (26) ಎಂಬ ಕಾರ್ಮಿಕ ಹೊಂಡಲಗದ್ದೆಯ ಕ್ವಾರೆಯೊಂದರಲ್ಲಿ ಕೆಲಸ ಮಾಡುತಿದ್ದು ಶುಕ್ರವಾರ ರಾತ್ರಿ ನಿಗೂಡವಾಗಿ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ. ನಡೆದಿದ್ದೇನು ..!!?? ಉತ್ತರ ಭಾರತದ ಹಲವು ಕಾರ್ಮಿಕರು ಈ ಕಲ್ಲು ಕ್ವಾರೆಯಲ್ಲಿ ಕೆಲಸ ನಿರ್ವಹಿಸುತಿದ್ದು ಶುಕ್ರವಾರ…

Read More

ಕಿಯಾ ಶೋರೂಂ ಎದುರು ಸರಣಿ ಅಪಘಾತ: ಆಟೋ, ದ್ವಿಚಕ್ರ ವಾಹನ ಜಖಂ – ಹಲವರಿಗೆ ಗಾಯ

A chain accident occurred on the Shivamogga bypass road in front of a Kia showroom, involving a car, auto-rickshaw and a two-wheeler. Several people were injured and the auto driver sustained a leg fracture. Police have registered an FIR. ಶಿವಮೊಗ್ಗ: ನಗರದ ಬೈಪಾಸ್ ರಸ್ತೆಯ ಕಿಯಾ ಶೋರೂಂ ಮುಂಭಾಗದಲ್ಲಿ ನಿನ್ನೆ ಸಂಜೆ 4.30ರ ಸುಮಾರಿಗೆ ಸಂಭವಿಸಿದ ಸರಣಿ ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು,…

Read More

ಗಾಂಜಾ ಮಾರಾಟಕ್ಕೆ ಯತ್ನ – ಮಾಲು ಸಮೇತ ಆರೋಪಿಯ ಬಂಧನ|arrested

ಶಿವಮೊಗ್ಗ : ನಗರದ ಪುಟ್ಟಪ್ಪನ ಕ್ಯಾಂಪ್ ಬಳಿ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸದ್ದಾಂ ಹುಸೇನ್ ಯಾನೆ ಸಾಂಬಾನನ್ನ ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ನಗರದ ಸೂಳೆಬೈಲಿನ ಪುಟ್ಟಪ್ಪ ಕ್ಯಾಂಪ್ ಹತ್ತಿರ ಅಪರಿಚಿತ ವ್ಯಕ್ತಿಯೊಬ್ಬನು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿಸಿ ಆರ್ ಬಿ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ, ಮಾರ್ಗದರ್ಶನದಲ್ಲಿ, ಸಿಇಎನ್ ಪೊಲೀಸ್ ಠಾಣೆಯ ಪಿಐ ದೀಪಕ್ ಎಂ ರವರ…

Read More

HOSANAGARA | ಹೆಚ್ ಆರ್ ಪ್ರಕಾಶ್ ಇನ್ನಿಲ್ಲ..

HOSANAGARA | ಹೆಚ್ ಆರ್ ಪ್ರಕಾಶ್ ಇನ್ನಿಲ್ಲ.. ಹೊಸನಗರ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯ ಹಾಗೂ ಮಾಜಿ ಕಾರ್ಯದರ್ಶಿ  ಹೆಚ್ ಆರ್ ಪ್ರಕಾಶ್ ಇಂದು ಅವರ ಸ್ವಗೃಹ ದಲ್ಲಿ ನಿಧನರಾದರು. ಪಟ್ಟಣದ ಹಳೆ ಸಾಗರ ರಸ್ತೆಯ ದಿವಂಗತ ಸೋಡಾ ರಾಜಪ್ಪನವರ ಪುತ್ರರಾದ ಎಚ್ ಆರ್ ಪ್ರಕಾಶ್ ಅವರು ಇಂದು ಮಧ್ಯಾಹ್ನ 1:30 ಸಮಯದಲ್ಲಿ ತಮ್ಮ 63 ರ ಹರೆಯದಲ್ಲಿ ಅವರ ಸ್ವಗೃಹದಲ್ಲಿ ತೀವ್ರ ಹೃದಯಘಾತಕ್ಕೆ ತುತ್ತಾಗಿ ಕೊನೆಯುಸಿರೆಳೆದರು. ಅವಿವಾಹಿತರಾಗಿದ್ದ ಅವರು ಪಟ್ಟಣದ ಶ್ರೀ…

Read More

Vestibulum sapien elit, fringilla id varius non

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Shivamogga | ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಜಿ.ಎಸ್.ವರದರಾಜ್ ನೇಮಕ

Shivamogga | ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಜಿ.ಎಸ್.ವರದರಾಜ್ ನೇಮಕ ರಿಪ್ಪನ್‌ಪೇಟೆ : ಪಟ್ಟಣದ ಹಿರಿಯ ರಾಜಕಾರಣಿ ಜಿ ಎಸ್ ವರದರಾಜ್ ರವರನ್ನು ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರನ್ನಾಗಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಆಧ್ಯಕ್ಷ ಡಾ.ಕಡಿದಾಳ್ ಗೋಪಾಲ್ ನೇಮಕ ಮಾಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಜಿ ಎಸ್ ವರದರಾಜ್ ತಾಲೂಕು ಸಮಿತಿ ಹಾಗೂ ಜಿಲ್ಲಾ ಸಮಿತಿಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜಿ ಎಸ್ ವರದರಾಜ್ ರವರಿಗೆ…

Read More

ಶಿವಮೊಗ್ಗ: ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್’ಗಳಿಂದ ರಾತ್ರೋರಾತ್ರಿ ಡಿಸೇಲ್ ಕಳ್ಳತನ!

ಶಿವಮೊಗ್ಗ: ನಗರದ ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್ ನಿಂದ ಡೀಸೆಲ್ ಕಳುವಾಗಿದೆ. ಶಿವಮೊಗ್ಗ ನಗರದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್‌ಮೆಂಟ್ ಬಳಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಿಲ್ಲಿಸಿದ್ದ ಬಸ್ಗಳಿಂದ ಡೀಸೆಲ್ ಕದಿಯಲಾಗಿದ್ದು, ಎರಡು ದೊಡ್ಡ ಬಸ್ ಮತ್ತು ಎರಡು ಮಿನಿ ಬಸ್ಗಳಿಂದ ತಡರಾತ್ರಿ ವೇಳೆ ಡೀಸೆಲ್ ಕದಿಯಲಾಗಿದೆ. ಡೀಸೆಲ್ ಮತ್ತು ಪೆಟ್ರೋಲ್ ದರ ದಿನ ನಿತ್ಯ ಏರುತ್ತಿರುವುದರಿಂದ ಡಿಸೇಲ್ ಕಳ್ಳರ ಟಾರ್ಗೆಟ್ ಆಗಿದೆ.ನಾಲ್ಕು ಬಸ್ ಗಳನ್ನೂ ಶಿಕ್ಷಣ ಸಂಸ್ಥೆ ಬಳಿ ಸೆಕ್ಯೂರಿಟಿ ನಡುವೆಯೇ ನಿಲ್ಲಿಸಲಾಗಿದ್ದರೂ ಕಳ್ಳರು…

Read More

ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಹೊಸನಗರದಲ್ಲಿ ಮಹತ್ವದ ಹೆಜ್ಜೆ | ಮೂಲೆಗದ್ದೆ ಶ್ರೀಗಳ ಸಮ್ಮುಖದಲ್ಲಿ ನಾಳೆ ಪೂರ್ವಭಾವಿ ಸಭೆ

ಹೊಸನಗರ: 2008ರ ಕ್ಷೇತ್ರ ಮರುವಿಂಗಡಣೆಯಲ್ಲಿ ಹೊಸನಗರ ತನ್ನದೇ ಆದ ವಿಧಾನಸಭಾ ಕ್ಷೇತ್ರದ ಅಸ್ತಿತ್ವವನ್ನು ಕಳೆದುಕೊಂಡ ನಂತರ ತಾಲೂಕಿನಲ್ಲಿ ಸಮಗ್ರ ಅಭಿವೃದ್ಧಿ ಕುಂಠಿತಗೊಂಡಿದೆ ಎಂಬ ಆಕ್ರೋಶದ ಹಿನ್ನೆಲೆಯಲ್ಲಿ, ಕ್ಷೇತ್ರ ಮರುಸ್ಥಾಪನೆಗಾಗಿ ಇಂದು (ಫೆಬ್ರವರಿ 12) ಪಟ್ಟಣದ ಶ್ರೀ ಗಾಯತ್ರಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಆರಂಭವಾಗುವ ಈ ಸಭೆಯನ್ನು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳ ಸಾರಥ್ಯದಲ್ಲಿ ಪಕ್ಷಾತೀತ, ಧರ್ಮತೀತ ಹಾಗೂ ಜಾತ್ಯಾತೀತವಾಗಿ ಹಮ್ಮಿಕೊಳ್ಳಲಾಗಿದೆ.2028ರ ಜನಗಣತಿ ಸಂದರ್ಭದಲ್ಲಿ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಯಾಗಬೇಕು ಎಂಬ…

Read More

ಕುಂಸಿ : ಬಹಿರ್ದೆಸೆಗೆಂದು ಹೊರಹೋಗಿದ್ದ ನಾಲ್ಕು ವರ್ಷದ ಮಗು ಶವವಾಗಿ ಪತ್ತೆ:

ಕುಂಸಿ : ಬಹಿರ್ದೆಸೆಗೆ ತೆರಳಿದ್ದ ನಾಲ್ಕು ವರ್ಷದ ಮಗು ಸೋಮವಾರದಿಂದ ಕಾಣೆಯಾಗಿದ್ದು ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಮಗುವಿನ ಕೊಲೆಯ ಬಗ್ಗೆ  ಶಂಕೆ ವ್ಯಕ್ತವಾಗಿದೆ. ಸೋಮವಾರದಂದು ಕಾಣೆಯಾಗಿದ್ದ ಮಗು ಇಂದು ಮುಂಜಾನೆ ಮನೆಯಿಂದ 1½ ಕಿಮಿ ದೂರದಲ್ಲಿ ಶವವಾಗಿ ಪತ್ತೆಯಾಗಿದೆ. ಜಿಲ್ಲೆಯ ಗಡಿಭಾಗದ ರಟ್ಟೆಹಳ್ಳಿಯಲ್ಲಿ ಆ.30 ರಂದು ಸಂಜು ಎಂಬ ನಾಲ್ಕು ವರ್ಷದ ಮಗು ಸಂಜು ಬಹಿರ್ದೆಸೆಗೆ ಹೋಗಿದ್ದವರು ಮನೆಗೆ ವಾಪಾಸಾಗಿರಲಿಲ್ಲ. ಸಂಜೆಯ ವರೆಗೆ ಹುಡುಕಿದ ಪೋಷಕರು ಕೊನೆಯಲ್ಲಿ ಕುಂಸಿ ಪೊಲೀಸ್ ಠಾಣೆಗೆ ದೂರು…

Read More
Exit mobile version